Author name: Tejas

ನವ ವಿಧ- ನವ ವರ್ಷದ ವಿಶಿಷ್ಟತೆ ಸಾರಿದ ಮಂಗಳೂರು ಕಂಬಳ

ಮಂಗಳೂರು: ಮಂಗಳೂರು ಕೇವಲ ನಮ್ಮ ನೆಲವಲ್ಲ, ಇದು ಸನಾತನ ಸಂಸ್ಕೃತಿಯ ನೆಲೆಬೀಡು ಮತ್ತು ನಮ್ಮ ತುಳುನಾಡಿನ ಅಸ್ಮಿತೆ. ಹೀಗಿರುವಾಗ, ದಕ್ಷಿಣ ಕನ್ನಡ ಜಿಲ್ಲೆಯ ತಪ್ಪು ಅಭಿಪ್ರಾಯ-ಅಪಪ್ರಚಾರ ಹುಟ್ಟು ಹಾಕುವ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಹೋರಾಡುವ ಜೊತೆಗೆ, ಸ್ಥಳೀಯರ ಪಾಲ್ಗೊಳ್ಳುವಿಕೆಯೊಂದಿಗೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನಂತೆ ನಮ್ಮ  ‘ಮಂಗಳೂರು ೨.೦ ಹಾಗೂ ‘ವಿಕಸಿತ ಮಂಗಳೂರು’ ನಿರ್ಮಾಣ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ದಕ್ಷಿಣ ಕನ್ನಡ ಸಂಸದ ಹಾಗೂ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. […]

ನವ ವಿಧ- ನವ ವರ್ಷದ ವಿಶಿಷ್ಟತೆ ಸಾರಿದ ಮಂಗಳೂರು ಕಂಬಳ Read More »

ಮರ್ಯಾದಾ ಹತ್ಯೆ ಮತ್ತು ಕಲುಷಿತ ಮನುಷ್ಯತ್ವ

✍️*ಧನ್ಯಾ ಬಾಳೆಕಜೆ*ಕರ್ನಾಟಕದಲ್ಲಿ ಕಳೆದೊಂದು ವಾರದಿಂದೀಚೆಗೆ ನಡೆದ ಎರಡು ಪ್ರತ್ಯೇಕ ಘಟನೆಗಳು ಬಹುಶಃ ಮನುಷ್ಯತ್ವದ ಅಂತರಂಗ ಎಷ್ಟು ಕಲುಷಿತಗೊಂಡಿದೆ ಎಂಬುದನ್ನು ತೆರೆದಿಟ್ಟಿದೆ. ಒಂದೆಡೆ ಸಮಾಜಕ್ಕೆ ಹೆದರಿ ಮರ್ಯಾದಾ ಹತ್ಯೆ ನಡೆದರೆ, ಇನ್ನೊಂದೆಡೆ ನೂರ್ಕಾಲ ಸುಖವಾಗಿ ಬಾಳಿ ಎಂದು ಹಿರಿಯರ ಆಶೀರ್ವಾದ ಪಡೆದುಕೊಂಡು ಎರಡು ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ ಪರಸ್ಪರ ಅನುಮಾನ-ಅವಮಾನಕ್ಕೊಳಗಾಗಿ ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ.ಮಾನ್ಯ ಎಂಬ ಯುವತಿ ಕೆಳಜಾತಿಯ ಯುವಕನನ್ನು ವರಿಸಿದಕ್ಕಾಗಿ ತಂದೆಯಿಂದಲೇ ಕ್ರೂರವಾಗಿ ಹತ್ಯೆಗೀಡಾಗಿದ್ದಾಳೆ. ಅದೂ ಗರ್ಭಿಣಿಯಾಗಿದ್ದಾಗ. ಕುಟುಂಬದ ಮರ್ಯಾದೆಯನ್ನು ಹಾಳು ಮಾಡಿ

ಮರ್ಯಾದಾ ಹತ್ಯೆ ಮತ್ತು ಕಲುಷಿತ ಮನುಷ್ಯತ್ವ Read More »

ತೊಡಿಕಾನ ಪಡ್ಪು ಶ್ರೀ ಮಹಾವಿಷ್ಣುಮೂರ್ತಿ ದೈವದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ,ಕುತ್ತಿ ಪೂಜೆ, ಗಣಪತಿ ಹವನ – ವೈಭವದ ಹಸಿರು ವಾಣಿ ಮೆರವಣಿಗೆ

ಸುಳ್ಯ ತಾಲೂಕಿನ‌ ತೊಡಿಕಾನ ಗ್ರಾಮದ ಪಡ್ಪು ಶ್ರೀ ಮಹಾವಿಷ್ಣು ಮೂರ್ತಿ ದೈವದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ದ. 26ರಂದು ಕುತ್ತಿ ಪೂಜೆ ಮತ್ತು ದ. 27ರಂದು ಬೆಳಿಗ್ಗೆ ವೈಭವದ ಹಸಿರುವಾಣಿ ಮೆರವಣಿಗೆ ನಡೆಯಿತು. ದ. 26ರಂದು ರಾತ್ರಿ ಉಪೇಂದ್ರ ಆಚಾರ್ಯ ಮಂಡೆಕೋಲು ಇವರ ನೇತೃತ್ವದಲ್ಲಿ ಕುತ್ತಿ ಪೂಜೆ ನಡೆಯಿತು. ದ. 27ರಂದು ಬೆಳಿಗ್ಗೆ ಗಣಪತಿ ಹವನ ನಡೆದು ಬಳಿಕ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದ ಬಳಿಯಿಂದ ಪಡ್ಪು ದೈವಸ್ಥಾನದ ತನಕ ವೈಭವದ ಹಸಿರುವಾಣಿ ಮೆರವಣಿಗೆ ನಡೆ ಯಿತು.

ತೊಡಿಕಾನ ಪಡ್ಪು ಶ್ರೀ ಮಹಾವಿಷ್ಣುಮೂರ್ತಿ ದೈವದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ,ಕುತ್ತಿ ಪೂಜೆ, ಗಣಪತಿ ಹವನ – ವೈಭವದ ಹಸಿರು ವಾಣಿ ಮೆರವಣಿಗೆ Read More »

ಸುಳ್ಯದಲ್ಲಿ ನಡೆದ ಮ್ಯಾರಥಾನ್ ಯಶಸ್ವಿ, ಕೆವಿಜಿಯರಿಗೆ ಸಂದ ಗೌರವ : ಡಾ.ರೇಣುಕಾ ಪ್ರಸಾದ್

ಸುಳ್ಯ: ಎಜೆ ಮ್ಯಾರಥಾನ್ ಅತ್ಯಂತ ಯಶಸ್ವಿಯಾಗಿದೆ. ಇದರಲ್ಲಿ ಒಂದು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ‌.ಈ ಯಶಸ್ಸು ಡಾ.ಕುರುಂಜಿಯವರಿಗೆ ಸಂದ ದೊಡ್ಡ ಗೌರವ ಎಂದು ಅಲಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಅಧ್ಯಕ್ಷರಾದ ಡಾ.ಕೆ.ವಿ.ರೇಣುಕಾ ಪ್ರಸಾದ್‌ ಹೇಳಿದ್ದಾರೆ.ಕೆವಿಜಿ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಿತ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ದಶಮಾನೋತ್ಸವ ಪ್ರಯುಕ್ತ ಡಿ.26ರಂದು ನಡೆದ ಮ್ಯಾರಥಾನ್‌ ಸಮರೋಪ ಸಮಾರಂಭದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.ಕೆವಿಜಿ ಶಿಕ್ಷಣ ಸಂಸ್ಥೆಗಳು ಇಂದು ಜಾಗತಿಕ ಮಟ್ಟದಲ್ಲಿ ಬೆಳೆದಿದೆ.ನಗರಗಳಿಗೆ ಹೋಲಿಸಿದರೆ ಗ್ರಾಮೀಣ

ಸುಳ್ಯದಲ್ಲಿ ನಡೆದ ಮ್ಯಾರಥಾನ್ ಯಶಸ್ವಿ, ಕೆವಿಜಿಯರಿಗೆ ಸಂದ ಗೌರವ : ಡಾ.ರೇಣುಕಾ ಪ್ರಸಾದ್ Read More »

ಸರಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ ಶಾಹಿದ್ ತೆಕ್ಕಿಲ್ ಅವರಿಗೆ ಸಚಿವ ದರ್ಜೆ ಸ್ಥಾನಮಾನ

ಬೆಂಗಳೂರು: ರಾಜ್ಯದಲ್ಲಿ ಸುಮಾರು ಮೂರು ಕೋಟಿಯಷ್ಟು ವಿವಿಧ ರೀತಿಯ ಕಾರ್ಮಿಕರಿರುವ “ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ” ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಿ ಸರಕಾರ ಆದೇಶಿಸಿದೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಕಾರ್ಮಿಕರ ಬಗ್ಗೆ ಇರುವ ವಿಶೇಷ ಕಾಳಜಿ ಮತ್ತು ಕಾರ್ಮಿಕರ ಕನಿಷ್ಠ ವೇತನದ ಸಮಸ್ಯೆ ಬಗ್ಗೆ ಚರ್ಚಿಸಲು, ಬಗೆಹರಿಸಲು ಇತರ ರಾಜ್ಯಗಳಲ್ಲಿ ಪ್ರವಾಸ ಕೈಗೊಂಡು ಕಾರ್ಮಿಕ ಕನಿಷ್ಠ ವೇತನದ ಬಗ್ಗೆ ಅಧ್ಯಯನ ಮಾಡಲು ಹಾಗಗೂ ಕೇಂದ್ರ ಸರಕಾರದ

ಸರಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ ಶಾಹಿದ್ ತೆಕ್ಕಿಲ್ ಅವರಿಗೆ ಸಚಿವ ದರ್ಜೆ ಸ್ಥಾನಮಾನ Read More »

ತೊಡಿಕಾನ : ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರ

ತೊಡಿಕಾನ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಡಿ. 26 ರಂದು ಶಾಲೆಯಲ್ಲಿ ನಡೆಯಿತು. ಅಮೃತ ಮಹೋತ್ಸವ ಆಚರಣ ಸಮಿತಿ ತೊಡಿಕಾನ ಶಾಲೆ ಹಾಗೂ ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಯಿತು.ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಶಿಬಿರವನ್ನು ಉದ್ಘಾಟಿಸಿದರು. ಅಮೃತ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ರೋ. ರಾಮಕೃಷ್ಣ ರಾವ್ ರಕ್ತದಾನದ

ತೊಡಿಕಾನ : ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರ Read More »

ಸುಳ್ಯ ವಿಧಾನ ಸಭಾ ಕ್ಷೇತ್ರದ ಮಸೀದಿ ಮತ್ತು ಮದರಸ ವಕ್ಫ್ ಆಸ್ತಿ ದುರಸ್ತಿ ಮತ್ತು ಜೀರ್ಣೋದ್ದಾರಕ್ಕೆ ವಕ್ಫ್ ಇಲಾಖೆಯಿಂದ ರೂ. 35 ಲಕ್ಷ ಅನುದಾನ ಮಂಜೂರು

ಕರ್ನಾಟಕ ಸರಕಾರದ ವಕ್ಫ್ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಅಜ್ಜಾವರ ತಖ್ವಿಯತ್ತುಲ್ ಇಸ್ಲಾಂ ಜಮಾಅತ್ ಕಮಿಟಿ ಅಧೀನದ ಬದ್ರಿಯಾ ಮಸೀದಿ ಇದರ ದುರಸ್ತಿ ಮತ್ತು ಜೀರ್ಣೋದ್ದಾರಕ್ಕೆ ರೂ. 20 ಲಕ್ಷ, ಜಾಲ್ಸೂರು ಗ್ರಾಮದ ಬದ್ರಿಯಾ ಜುಮಾ ಮಸೀದಿ ಪೈಚಾರ್ ಇದರ ದುರಸ್ತಿ ಮತ್ತು ಜೀರ್ಣೋದ್ದಾರಕ್ಕೆ ರೂ. 10 ಲಕ್ಷ ಮತ್ತು ಸುಳ್ಯ ಶಾಂತಿನಗರ ಮುಸ್ಲಿಂ ವೆಲ್ ಫೇರ್ ಎಸೋಸಿಯೇಶನ್, ನೂರುಲ್ ಹುಧಾ ಮಸೀದಿ ಮತ್ತು ಮದರಸ ಕಟ್ಟಡ ಅಭಿವೃದ್ಧಿ ಕಾಮಗಾರಿಗೆ ರೂ. 5 ಲಕ್ಷ

ಸುಳ್ಯ ವಿಧಾನ ಸಭಾ ಕ್ಷೇತ್ರದ ಮಸೀದಿ ಮತ್ತು ಮದರಸ ವಕ್ಫ್ ಆಸ್ತಿ ದುರಸ್ತಿ ಮತ್ತು ಜೀರ್ಣೋದ್ದಾರಕ್ಕೆ ವಕ್ಫ್ ಇಲಾಖೆಯಿಂದ ರೂ. 35 ಲಕ್ಷ ಅನುದಾನ ಮಂಜೂರು Read More »

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ದಶಮಾನೋತ್ಸವದ ಅಂಗವಾಗಿ ಮ್ಯಾರಥಾನ್ ಗೆ ಚಾಲನೆ

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ದಶಮಾನೋತ್ಸವದ ಅಂಗವಾಗಿ ಎಜೆ ಮ್ಯಾರಥಾನ್ ಗೆ ಡಿ. 26ರಂದು ಬೆಳಿಗ್ಗೆಎಒಎಲ್‌ಇ ಕಮಿಟಿ ಬಿ ಅಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ. ಧ್ವಜ ಹಾರಿಸಿ ಮ್ಯಾರಥಾನ್ ಗೆ ಚಾಲನೆ ನೀಡಿದರು.ಎಒಎಲ್‌ಇ ಕಮಿಟಿ ಬಿ ಕಾರ್ಯದರ್ಶಿ ಡಾ. ಜ್ಯೋತಿ ಆರ್.ಪ್ರಸಾದ್, ಟ್ರಸ್ಟಿಗಳಾದ ಡಾ. ಅಭಿಜ್ಞಾ ಗೋಕುಲ್, ಮೌರ್ಯ ಆ‌ರ್. ಕುರುಂಜಿ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ, ಎಸ್.ಎಲ್.ವಿ. ಮಾಲಕರಾದ ದಿವಾಕರ ದಾಸ್, ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ,

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ದಶಮಾನೋತ್ಸವದ ಅಂಗವಾಗಿ ಮ್ಯಾರಥಾನ್ ಗೆ ಚಾಲನೆ Read More »

ಸುಳ್ಯ : ಆಟೋ ಚಾಲಕರಿಗೆ ಕ್ರಿಕೆಟ್ ಪಂದ್ಯಾಟ

ಸುಳ್ಯ ತಾಲೂಕು ಆಟೋರಿಕ್ಷಾ ಚಾಲಕರ ಸಂಘ (ರಿ.) ಬಿಎಂಎಸ್ ಸಂಯೋಜಿತ ಸುಳ್ಯ ದ ಕ ಇದರ ವತಿಯಿಂದ ತಾಲೂಕಿನ ಎಲ್ಲಾ ಬಿಎಂಎಸ್ ಆಟೋ ಚಾಲಕ ಸದಸ್ಯರಿಗೆ ಕ್ರಿಕೇಟ್ ಪಂದ್ಯಾಟ ಸುಳ್ಯದ ಪ್ರಥಮ ದರ್ಜೆ ಕಾಲೇಜ್ ಕೊಡಿಯಾಲ್ ಬೈಲ್ ಕ್ರೀಡಾಂಗಣದಲ್ಲಿ ನಡೆಯಿತು. ತಾಲೂಕಿನ ಸುಬ್ರಮಣ್ಯ ಜಾಲ್ಸೂರು ಪಂಜ ಎಡಮಂಗಲ ಕಲ್ಲುಗುಂಡಿ ಹರಿಹರ, ನಗರದ ಪೈಚಾರ್ ನಿಲ್ದಾಣ ಶ್ರೀ ರಾಮ್ ಪೇಟೆ ಗೋಪಿಕಾ ನಿಲ್ದಾಣ ಬಸ್ ನಿಲ್ದಾಣ ರಥಬೀದಿ ನಿಲ್ದಾಣ ಕೆವಿಜಿ ನಿಲ್ದಾಣ ಗಾಂಧಿನಗರ ನಿಲ್ದಾಣ.. ತಾಲೂಕಿನ ಎಲ್ಲಾ ಸದಸ್ಯರು..

ಸುಳ್ಯ : ಆಟೋ ಚಾಲಕರಿಗೆ ಕ್ರಿಕೆಟ್ ಪಂದ್ಯಾಟ Read More »

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.27ರಂದು 9ನೇ ವರ್ಷದ ‘ಮಂಗಳೂರು ಕಂಬಳ’ ನವ-ವಿಧ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಕಂಬಳದ ಕುರಿತು ಮಾಹಿತಿ ನೀಡಿದ ಅವರು, ‘ಡಿ.27 ರಂದು ಬೆಳಿಗ್ಗೆ 8.30ಕ್ಕೆ ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಕೆ. ಚಿತ್ತರಂಜನ್‌ ಅವರು ಈ ಬಾರಿಯ ಮಂಗಳೂರು ಕಂಬಳವನ್ನು

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

error: Content is protected !!
Scroll to Top