Author name: Tejas

ಗೌಡ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಹೆಸರು ನೋಂದಾವಣೆಗೆ ಅವಕಾಶ

ಗೌಡರ ಯುವ ಸೇವಾ ಸಂಘ (ರಿ.) ಸುಳ್ಯ ಇದರ ವಾರ್ಷಿಕ ಕಾರ್ಯಕ್ರಮ ಹಾಗೂ ವಧು-ವರರ ಗೃಹ ಪ್ರವೇಶದ ಶುಭಸಮಾರಂಭವು 2026ರ ಮೇ ತಿಂಗಳ 23 ರಂದು ಹಮ್ಮಿಕೊಂಡಿದ್ದು, ಸುಳ್ಯ ತಾಲೂಕು ಮತ್ತು ಕೊಡಗು ಜಿಲ್ಲೆಯ ಚೆಂಬು, ಪೆರಾಜೆ, ಕೊಡಗು ಸಂಪಾಜೆ, ಕೇರಳ ರಾಜ್ಯದ ದೇಲಂಪಾಡಿ, ಬಂದಡ್ಕ, ಕಲ್ಲಪಳ್ಳಿ ಗ್ರಾಮ ವ್ಯಾಪ್ತಿಯ ವಿದ್ಯಾರ್ಥಿಗಳು 2025-26ನೇ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಯಲ್ಲಿ ಶೇಕಡಾ 95% ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಗೌಡ ಸಮಾಜದ ವಿದ್ಯಾರ್ಥಿಗಳಿಗೆ ಸಂಘದಿಂದ […]

ಗೌಡ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಹೆಸರು ನೋಂದಾವಣೆಗೆ ಅವಕಾಶ Read More »

ಕೊಡಂಕೇರಿ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಮೇ 15ಕ್ಕೆ ಅಗೇಲು ಸೇವೆ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 15-05-2026 ರ ವೃಷಭ ಸಂಕ್ರಮಣದಂದು ಕೊರಗಜ್ಜ ದೈವದ ಅಗೇಲು ಸೇವೆ ರಾತ್ರಿ ಗಂಟೆ 7:00 ಕ್ಕೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ವಿ. ಸೂ : ಅಗೇಲು ಸೇವೆ ಮಾಡಿಸುವವರು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿಸಂಪರ್ಕಿಸಿ:7022077809

ಕೊಡಂಕೇರಿ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಮೇ 15ಕ್ಕೆ ಅಗೇಲು ಸೇವೆ Read More »

ಅಜ್ಜಾವರ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಾಸ್ತು ರಾಕ್ಷೋಘ್ನ ಹೋಮ

ಶ್ರೀಮತಾ ಸಭಾಭವನ ಲೋಕಾರ್ಪಣಾ ಅಂಗವಾಗಿ ಮೇ.12ರಂದು ಅಜ್ಜಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ವಾಸ್ತು ರಾಕ್ಷೋಘ್ನ ಹೋಮ ನಡೆಯಿತು.ಶ್ರೀ ಮಹಿಷಮರ್ದಿನೀ ಸೇವಾ ಟ್ರಸ್ಟ್ ಅಜ್ಜಾವರ ಇದರ ಅಧ್ಯಕ್ಷರಾದ ಶ್ರೀ ಶಿವರಾವ್ ಬಯoಬು, ಕಾರ್ಯದರ್ಶಿ ಶ್ರೀ ಭಾಸ್ಕರ್ ರಾವ್ ಬಯoಬು , ಉಪಾಧ್ಯಕ್ಷರಾದ ಸವೇರಾ ರೈ, ಉತ್ಸವ ಸಮಿತಿ ಅಧ್ಯಕ್ಷರಾದ ಬೆಳ್ಯಪ್ಪ ಮುಡೂರು, ಶ್ರೀಮತಾ ಸಭಾಭವನ ಲೋಕಾರ್ಪಣಾ ಸಮಿತಿಯ ಪ್ರದಾನ ಸಂಚಾಲಕರಾದ ಸುಭೋದ್ ಶೆಟ್ಟಿ ಮೇನಾಲ, ಸಂಚಾಲಕರಾದ ರವೀಶ್ ರಾವ್ ಬಯoಬು , ಶ್ರೀ ರಾಜೇಶ್ ರಾವ್ ಬಯಂಬು,ಶ್ರೀ ಕೃಷ್ಣ

ಅಜ್ಜಾವರ ಮಹಿಷಮರ್ದಿನಿ ದೇವಸ್ಥಾನದಲ್ಲಿ ವಾಸ್ತು ರಾಕ್ಷೋಘ್ನ ಹೋಮ Read More »

ಕುಲ್ಕುಂದ ಸುಬ್ರಹ್ಮಣ್ಯ : ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ (ರಿ) ಸುಬ್ರಹ್ಮಣ್ಯ ವಲಯ, ಶ್ರೀ ಬಸವೇಶ್ವರ ದೇವಸ್ಥಾನ (ರಿ)ಬಸವನಮೂಲೆ ಕುಲ್ಕುಂದ ಸುಬ್ರಹ್ಮಣ್ಯ, ಬಸವೇಶ್ವರ ಚಾರಿಟೇಬಲ್ ಟ್ರಸ್ಟ್ (ರಿ) ಕುಲ್ಕುಂದ ಸುಬ್ರಹ್ಮಣ್ಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಹಾಗೂ ಶ್ರೀ ಬಸವೇಶ್ವರ ಭಜನಾ ಮಂಡಳಿ ಕುಲ್ಕುಂದ ಇದರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು

ಕುಲ್ಕುಂದ ಸುಬ್ರಹ್ಮಣ್ಯ : ಮಕ್ಕಳ ಭಜನಾ ತರಬೇತಿ ಮತ್ತು ಸಂಸ್ಕಾರ ಶಿಬಿರದ ಉದ್ಘಾಟನೆ Read More »

ತೊಡಿಕಾನ : ಮೇ.15ಕ್ಕೆ ಪಾಷಾಣಮೂರ್ತಿ ಅಮ್ಮನವರಿಗೆ ಸಮ್ಮಾನ

ಸುಳ್ಯ ಸೀಮೆ ಶ್ರೀಮಲ್ಲಿಕಾರ್ಜುನ ಶ್ರೀ ದೇವಳದ ವತಿಯಿ೦ದಶ್ರೀ ಪಾಷಾಣಮೂರ್ತಿ ಅಮ್ಮನವರ ಸಮ್ಮಾನ ಮೇ15ರಂದು ನಡೆಯಲಿರುವುದುಸಮ್ಮಾನ ನೀಡುವ ಭಕ್ತಾದಿಗಳು ಬೆಳಗ್ಗೆ ಗಂಟೆ 8-30 ಕ್ಕೆ ಹಾಜರಾಗುವುದು.ಸಮ್ಮಾನಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು ( ಕೋಳಿ ಸಹಿತ ದೈವಸ್ಥಾನದ ವತಿಯಿಂದಲೇ ಪೂರೈಸಲಾಗುವುದು.ಅಗೇಲಿಗೆ ಸಂಬಂಧಪಟ್ಟಂತೆ ಸರ್ವ ತಯಾರಿ ಕಾರ್ಯವನ್ನು ದೈವಸ್ಥಾನ ದ ವತಿಯಿಂದಲೇ ನಿರ್ವಹಿಸಲಾಗುವುದು.ದೈವಸ್ಥಾನದ ಕೌಂಟರ್ ನಿಂದ ಹೊರತುಪಡಿಸಿ ಇತರ ಕಡೆಗಳ ಕೋಳಿಗಳನ್ನು ಖರೀದಿಸಿದ್ದಲ್ಲಿ ಅಂತಹ ಹರಕೆಗಳನ್ನು ಸ್ವೀಕರಿಸಲಾಗುವುದಿಲ್ಲಭಕ್ತಾದಿಗಳು ತಾವು ಸಾಕಿದ ಊರ ಕೋಳಿಗಳನ್ನು ತಂದಲ್ಲಿ ಸ್ವೀಕರಿಸಲಾಗುವುದು ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತೊಡಿಕಾನ : ಮೇ.15ಕ್ಕೆ ಪಾಷಾಣಮೂರ್ತಿ ಅಮ್ಮನವರಿಗೆ ಸಮ್ಮಾನ Read More »

ಸುಳ್ಯ ತಾಲೂಕಿನ ಸಂಜೀವಿನಿ ಕೃಷಿಸಖಿ, ಪಶುಸಖಿಯರಿಗೆ ಡಿ ಸಿ ಆರ್ ಪುತ್ತೂರು ವತಿಯಿಂದ ತರಬೇತಿ ಕಾರ್ಯಕ್ರಮ

ಭಾ. ಕೃ. ಸಂ. ಪ. – ಗೇರು ಸಂಶೋಧನಾ ನಿರ್ದೇಶನಾಲಯ ಪುತ್ತೂರು ಹಾಗೂ ಸುಳ್ಯ ತಾಲೂಕು ಪಂಚಾಯತ್ ಸಹಯೋಗದಲ್ಲಿ 11.05.2026 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೃಷಿ ಸಖಿಯರು ಮತ್ತು ಪಶುಸಖಿಯರಿಗಾಗಿ ಸಮತೋಲಿತ ರಸಗೊಬ್ಬರ ಬಳಕೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಭಾರತ ಸರ್ಕಾರದ ವತಿಯಿಂದ ದೇಶವ್ಯಾಪಿಯಾಗಿ ಹಮ್ಮಿಕೊಳ್ಳಲಾದ “Intensive Awareness Campaign for the Adoption of Science Based Nutrient and Other Input Management” ಅಭಿಯಾನದ ಅಂಗವಾಗಿ ಈ ಜಾಗೃತಿ

ಸುಳ್ಯ ತಾಲೂಕಿನ ಸಂಜೀವಿನಿ ಕೃಷಿಸಖಿ, ಪಶುಸಖಿಯರಿಗೆ ಡಿ ಸಿ ಆರ್ ಪುತ್ತೂರು ವತಿಯಿಂದ ತರಬೇತಿ ಕಾರ್ಯಕ್ರಮ Read More »

ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಭಜನೆ ಸಲಭದ ಮಾರ್ಗ : ಡಾ.ಹರಪ್ರಸಾದ್ ತುದಿಯಡ್ಕ

ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಭಜನೆ ಸಲಭದ ಮಾರ್ಗ ಎಂದು ಸುಳ್ಯ ಚೆನ್ನಕೇಶವ ದೇವಳದ ಅನುವಂಶಿಕ ಮೊಕ್ತೇಸರ ಡಾ. ಡಾ.ಹರಪ್ರಸಾದ್ ತುದಿಯಡ್ಕ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸುಳ್ಯ ,ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯ ಸಭಾಂಗಣದಲ್ಲಿ ಒಂದು ವಾರಗಳ ಕಾಲ ನಡೆದ ಭಜನಾ ತರಬೇತಿ ಹಾಗೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭದಲ್ಲಿ

ಕಲಿಯುಗದಲ್ಲಿ ದೇವರನ್ನು ಒಲಿಸಿಕೊಳ್ಳಲು ಭಜನೆ ಸಲಭದ ಮಾರ್ಗ : ಡಾ.ಹರಪ್ರಸಾದ್ ತುದಿಯಡ್ಕ Read More »

ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ, ಪೊಲೀಸ್ ದಾಳಿ,ಮೂವರ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವಪವನ್ ಕ್ಯಾಂಟೀನ್’ ಮೇಲೆ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆ ಹಚ್ಚಿ ಯುವತಿಯೊಬ್ಬರನ್ನು ರಕ್ಷಿಸಿ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕ್ಯಾಂಟೀನ್ ಮಾಲಕ ಸುಂದರ್ ಶೆಟ್ಟಿ ಹಾಗೂ ಗಿರಾಕಿಗಳಾದ ಉಸ್ಮಾನ್, ಹೈದರ್ ಎಂಬವರನ್ನು ಬಂಧಿಸಲಾಗಿದೆ.ಪವನ್‌ ಕ್ಯಾಂಟೀನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದಾಗ ವೇಶ್ಯಾವಾಟಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. 29 ವರ್ಷದ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿ, 5 ಸಾವಿರ

ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ, ಪೊಲೀಸ್ ದಾಳಿ,ಮೂವರ ಮೇಲೆ ಪ್ರಕರಣ ದಾಖಲು Read More »

ಮಂಡೆಕೋಲು ಗ್ರಂಥಾಲಯದಲ್ಲಿ 1೦ ದಿನಗಳ ಬೇಸಿಗೆ ಶಿಬಿರ “ಮಕ್ಕಳ ಜ್ಞಾನಹಬ್ಬ” ಆರಂಭ

ನಿರಂತರ ಚಟುವಟಿಕೆಗಳಿಂದ ರಾಜ್ಯದಲ್ಲಿ ಗುರುತಿಸಿಕೊಂಡಿರುವ ಮಂಡೆಕೋಲು ಗ್ರಾಮಪಂಚಾಯತ್ ಗ್ರಂಥಾಲಯದಲ್ಲಿ 1೦ ದಿನಗಳ ಬೇಸಿಗೆ ಶಿಬಿರ *ಗ್ರಂಥಾಲಯದ ಅಂಗಳದಲ್ಲಿ ಮಕ್ಕಳ ಜ್ಞಾನಹಬ್ಬ* ಆರಂಭಗೊಂಡಿದೆ.ಶಿಬಿರವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಾಜಿ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು. ಮಂಡಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ‌ ಸುರೇಶ್‌ ಕಣೆಮರಡ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ಪಿ, ಸಂಪನ್ಮೂಲ ವ್ಯಕ್ತಿಯಾದ ರಂಗ ಕಲಾವಿದ ಸುಬ್ಬು ಸಂಟ್ಯಾರ್, ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ಉಪಸ್ಥಿತರಿದ್ದರು.   ಆರಂಭದ

ಮಂಡೆಕೋಲು ಗ್ರಂಥಾಲಯದಲ್ಲಿ 1೦ ದಿನಗಳ ಬೇಸಿಗೆ ಶಿಬಿರ “ಮಕ್ಕಳ ಜ್ಞಾನಹಬ್ಬ” ಆರಂಭ Read More »

ಅಜ್ಜಾವರ : ಮೇ.13 ಮತ್ತು 14ರಂದು ಮಹೀಷಮರ್ದಿನಿ ದೇವಾಲಯದಲ್ಲಿ ಶ್ರೀ ಮಾತಾ ಸಭಾಭವನ ಉದ್ಘಾಟನೆ ಹಾಗೂ ವಿವಿಧ ಧಾರ್ಮಿಕ ವೈದಿಕ ಕಾರ್ಯಕ್ರಮ

ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಶ್ರೀ ಮಹೀಷಮರ್ದಿನಿ ದೇವಾಲಯದಲ್ಲಿ ಶ್ರೀ ಮಾತಾ ಸಭಾಭವನ ಉದ್ಘಾಟನೆ ಹಾಗೂ ವಿವಿಧ ಧಾರ್ಮಿಕ ವೈದಿಕ ಕಾರ್ಯಕ್ರಮ ಮೇ.13 ಮತ್ತು 14ರಂದು ನಡೆಯಲಿದೆ.ಮೆ.13ರಂದು ಸಂಜೆ 6 ಗಂಟೆಗೆ ಜಗದ್ಗುರುಗಳ ಆಗಮನವಾಗಿ ಗ್ರಾಮ ಪಂಚಾಯತ್ ಬಳಿಯಿಂದ ವೇದಘೋಷ, ಕುಣಿತ ಭಜನೆ, ಬ್ಯಾಂಡ್ ಸೆಟ್ ವಾಲಗಗಳೊಂದಿಗೆ ವಿಜೃಂಭಣೆಯಿಂದ ಮೆರವಣಿಗೆ ನಡೆಯಲಿದೆ‌. ಸಾಯಂಕಾಲ 7:0೦ ಕ್ಕೆ ಧೂಳೀ ಪಾದಪೂಜೆ, ರಾತ್ರಿ 8:00ರಿಂದ ದೇವರನಾಮಗಳು, ರಾತ್ರಿ 8:30ರಿಂದ ಶ್ರೀ ಮಜ್ಜಗದ್ಗುರುಗಳಿಂದ ಶ್ರೀ ಚಂದ್ರಮೌಳೀಶ್ವರ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ.ಮೇ .14ರಂದುಬೆಳಿಗ್ಗೆ

ಅಜ್ಜಾವರ : ಮೇ.13 ಮತ್ತು 14ರಂದು ಮಹೀಷಮರ್ದಿನಿ ದೇವಾಲಯದಲ್ಲಿ ಶ್ರೀ ಮಾತಾ ಸಭಾಭವನ ಉದ್ಘಾಟನೆ ಹಾಗೂ ವಿವಿಧ ಧಾರ್ಮಿಕ ವೈದಿಕ ಕಾರ್ಯಕ್ರಮ Read More »

error: Content is protected !!
Scroll to Top