Author name: Tejas

ಸೋಣಂಗೇರಿ ಭಜನಾ ಮಂದಿರಕ್ಕೆ ಚಿತ್ರನಟ ಟೆನ್ನಿಸ್ ಕೃಷ್ಣ ಭೇಟಿ

ಜಾಲ್ಸೂರು ಗ್ರಾಮದ ಸೋಣಂಗೇರಿ ಭಜನಾ ಮಂದಿರಕ್ಕೆ ಚಿತ್ರನಟ ಟೆನ್ನಿಸ್ ಕೃಷ್ಣ ಭೇಟಿ ನೀಡಿದರು.ಮಂದಿರವು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದು ಅದರ ಮೂಲಕ ಗ್ರಾಮದಲ್ಲಿ ಒಗ್ಗಟ್ಟಿನ ಭಾವನೆ ಮೂಡುತ್ತಿದೆ.ಭಜನಾ ಮಂದಿರಗಳು ಸಾಮಾನ್ಯವಾಗಿ ಭಕ್ತಿಗೆ ಮಾತ್ರ ಸೀಮಿತವಾಗದೆ, ಸಮಾಜದ ಜನರನ್ನು ಒಟ್ಟುಗೂಡಿಸುವ ಕೇಂದ್ರವಾಗುತ್ತವೆ. ಇಲ್ಲಿ ನಡೆಯುವ ಭಜನೆ, ಪೂಜೆ, ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಶಾಂತಿ ಮತ್ತು ಒಗ್ಗಟ್ಟನ್ನು ಹೆಚ್ಚಿಸುತ್ತವೆ. ಇದು ಮುಂದಿನ ದಿನಗಳಲ್ಲಿ ಇನ್ನಷ್ಟು ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಪ್ರೇರಣೆಯಾಗಲಿದೆ ಎಂದು ಶುಭ ಹಾರೈಸಿದರು.ಈ ಸಂದರ್ಭ ಭಜನಾ ಮಂದಿರದ […]

ಸೋಣಂಗೇರಿ ಭಜನಾ ಮಂದಿರಕ್ಕೆ ಚಿತ್ರನಟ ಟೆನ್ನಿಸ್ ಕೃಷ್ಣ ಭೇಟಿ Read More »

ಜೇಸಿಐ ಸುಳ್ಯ ಪಯಸ್ವಿನಿ ಘಟಕ ವತಿಯಿಂದ ವಿಶ್ವ ಕಾರ್ಮಿಕ ದಿನ ಆಚರಣೆ 

ಜೇಸಿಐ ಸುಳ್ಯ ಪಯಸ್ವಿನಿವತಿಯಿಂದ  ವಿಶ್ವ ಕಾರ್ಮಿಕ ದಿನಾಚರಣೆ    ಕಾರ್ಯಕ್ರಮವನ್ನು  ಮೇ 2ರಂದು   ಸಂಚಯ ನಿವಾಸ ಚೂಂತಾರು ಇಲ್ಲಿ ಆಚರಿಸಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಜೇಸಿ ಲತಾಶ್ರೀ ಸುಪ್ರೀತ್ ಮೋಂಟಡ್ಕ  ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕಾರ್ಮಿಕ ದಿನದ ಪ್ರಯುಕ್ತ ಶ್ರಮಿಕ ವರ್ಗದ ಜನರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಎಲೇಕ್ಟ್ರಿಷನ್ ಆಗಿ ಗುರುತಿಸಿ ಕೊಂಡಿರುವ ಶ್ರೀ. ಹರಿಶ್ಚಂದ್ರ ತಂಟೆಪ್ಪಾಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶ್ರೀ. ವಸಂತ ಶೆಟ್ಟಿ ಬೆಳ್ಳಾರೆ, ಅಧ್ಯಕ್ಷರು ದೆಹಲಿ ತುಳು ಸಿರಿ,

ಜೇಸಿಐ ಸುಳ್ಯ ಪಯಸ್ವಿನಿ ಘಟಕ ವತಿಯಿಂದ ವಿಶ್ವ ಕಾರ್ಮಿಕ ದಿನ ಆಚರಣೆ  Read More »

ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಡಾ. ರೇಣುಕಾ ಪ್ರಸಾದ್ ರಿಂದ ಧನಸಹಾಯ ಹಸ್ತಾಂತರ

ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕಾಗಿ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಹಾಗೂ ಎ.ಒ.ಎಲ್.ಇ.ಬಿ ಕಮಿಟಿಯ ಚೆರ್ಮೆನ್ ಡಾ. ರೇಣುಕಾ ಪ್ರಸಾದ್ ಕುರುಂಜಿ ಅವರು ನೀಡಿದ ಧನಸಹಾಯದ ಚೆಕ್ ನ್ನು ಆಡಳಿತಾಧಿಕಾರಿ ಭವಾನಿಶಂಕರ ಅಡ್ತಲೆಯವರು ಭಜನಾ ಮಂದಿರದ ಅಧ್ಯಕ್ಷ ಗಿರಿಧರ ಗೌಡರಿಗೆ ಮೇ. 2 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಎ. ಒ. ಎಲ್. ಇ. ಬಿ ಕಮಿಟಿ ಯ ಉದ್ಯೋಗಿಗಳಾದ ಪ್ರಸನ್ನ ಕಲ್ಲಾಜೆ, ಪದ್ಮನಾಭ ಕಾನಾವುಜಾಲು, ಪ್ರಮುಖರಾದ ಸುಪ್ರೀತ್ ಮೋoಟಡ್ಕ, ಸತ್ಯಶಾಂತಿ ತ್ಯಾಗಮೂರ್ತಿ

ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಡಾ. ರೇಣುಕಾ ಪ್ರಸಾದ್ ರಿಂದ ಧನಸಹಾಯ ಹಸ್ತಾಂತರ Read More »

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮ

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಮೇ. 2ರಂದು ಪೂರ್ವಹ್ನ 8 ರಿಂದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ 12 ಕಾಯಿ ಗಣಪತಿ ಹವನ,ಆಶ್ಲೇಷಾಬಲಿ, ಶತರುದ್ರಾಭಿಷೇಕ, ಕಲಶಅಭಿಷೇಕ ಹಾಗೂ ಪರಿವಾರ ದೈವಗಳಿಗೆ ಹಾಗೂ ನಾಗದೇವರಿಗೆ ಕಲಶ ಅಭಿಷೇಕ,ತಂಬಿಲ ಸೇವೆಗಳು ನಡೆಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಕಾನತ್ತೂರು.ಸದಸ್ಯರಾದ ಸಂತೋಷ ಕುಮಾರ್ ರೈ, ಧರ್ಮಣ್ಣ ನಾಯ್ಕ ಗರಡಿ,ಮಾಯಿಲಪ್ಪ, ಎಣ್ಮೂರು,ಧರ್ಮಪಾಲ ಮರಕಡ,ಪವಿತ್ರ ,ಮಾಲೆಟ್ಟಿ, ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮ Read More »

ಶ್ರದ್ಧಾ ಭಕ್ತಿಯಿಂದ ನಡೆದ ಅಡ್ತಲೆ ಕುಟುಂಬಸ್ಥರ ಧರ್ಮ ನಡಾವಳಿ

ಅರಂತೋಡು ಗ್ರಾಮದ ಅಡ್ತಲೆ ಕುಟುಂಬಸ್ಥರ ಆದಿಮನೆಯಲ್ಲಿ ಧರ್ಮ ನಡಾವಳಿ ಏ.30 ಮತ್ತು ಮೇ.1ರಂದು ಶ್ರದ್ಧಾ ಭಕ್ತಿಯಿಂದ ನಡೆಯಿತು.ಏ.3೦ನೇ ಗುರುವಾರ ಪೂರ್ವಾಹ್ನ ಗಂಟೆ 10-೦೦ರಿಂದಶ್ರೀ ವೆಂಕಟ್ರಮಣ ದೇವರ ಹರಿಸೇವೆ ನಡೆಯಿತು.ಸಂಜೆ ಗಂಟೆ 6-00ಕ್ಕೆಶ್ರೀ ದೈವಗಳ ಭಂಡಾರ ತೆಗೆಯಲಾಯಿತು‌. ರಾತ್ರಿ ಗಂಟೆ 8-00ರ ನಂತರ ಉಪದೈವಗಳ ನೇಮ ನಡೆಯಿತು. ಮೇ 1ನೇ ಶುಕ್ರವಾರ ಶ್ರೀ ಧರ್ಮದೈವದ ನಡಾವಳಿ ಮತ್ತು ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆರಾತ್ರಿ ಗಂಟೆ 6-00ರಿಂದ ಉಪದೈವಗಳ ನೇಮೋತ್ಸವ ನಡೆಯಿತು.ಈ ಸಂದರ್ಭದಲ್ಲಿ ಅಧ್ಯಕ್ಷರಾದ ಗಿರೀಶ್ ಹೆಚ್,ಕುಟುಂಬದ ಹಿರಿಯರಾದ ಹೊನ್ನಪ್ಪ

ಶ್ರದ್ಧಾ ಭಕ್ತಿಯಿಂದ ನಡೆದ ಅಡ್ತಲೆ ಕುಟುಂಬಸ್ಥರ ಧರ್ಮ ನಡಾವಳಿ Read More »

ನಾಳೆ ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮ

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಮೇ. 2ರಂದು ಪೂರ್ವಹ್ನ 8 ರಿಂದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ 12 ಕಾಯಿ ಗಣಪತಿ ಹವನ,ಆಶ್ಲೇಷಾಬಲಿ, ಶತರುದ್ರಾಭಿಷೇಕ, ಕಲಶಅಭಿಷೇಕ ಹಾಗೂ ಪರಿವಾರ ದೈವಗಳಿಗೆ ಹಾಗೂ ನಾಗದೇವರಿಗೆ ಕಲಶ ಅಭಿಷೇಕ,ತಂಬಿಲ ಸೇವೆಗಳು ನಡೆಯಲಿದೆ .ಎಲ್ಲಾ ಭಕ್ತಭಿಮಾನಿಗಳು ಆಗಮಿಸಿ ಪ್ರಸಾದ ಸ್ವೀಕರಿಸ ಬೇಕಾಗಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಕಾನತ್ತೂರು ವಿನಂತಿಸಿಕೊಂಡಿದ್ದಾರೆ.

ನಾಳೆ ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮ Read More »

ಅರಂತೋಡು ಮಸೀದಿಯಲ್ಲಿ ವಿಜೃಂಭಣೆಯಿಂದ ನಡೆದ ವಾರ್ಷಿಕ ದಿಕ್ರ್ ಸ್ವಲಾತ್ ಮಜಲಿಸ್ ಹಾಗೂ ಡಾ| ಕೆ.ಎಂ ಶಾಹ್ ಮುಸ್ಲಿಯಾರ್ ಅವರ ಅನುಸ್ಮರಣೆ

ಬದ್ರಿಯಾ ಜುಮಾ ಮಸೀದಿ ಅರಂತೋಡು ಇದರ ಆಶ್ರಯದಲ್ಲಿ 22ನೇ ವಾರ್ಷಿಕ ದಿಕ್ರ್ ಸ್ವಲಾತ್ ಮಜಲಿಸ್ ಮತ್ತು ಮರ್‌ಹೂಮ್ ಡಾ ಕೆ.ಎಂ ಶಾಹ್ ಮುಸ್ಲಿಯಾರ್ ಅವರ 7ನೇ ವರ್ಷದ ಅನುಸ್ಮರಣೆಯು ವಿಜೃಂಭಣೆಯಿಂದ ಎ.30ರಂದು ನಡೆಯಿತು. ದಿಕ್ರ್ ಸ್ವಲಾತ್‌ನ ನೇತೃತ್ವವನ್ನು ಅಸೈಯದ್ ಅಲ್ ಹಾಜ್ ಎನ್ ಪಿ ಯಂ ಝೈನುಲ್ ಆಬಿದ್ದೀನ್ ತಂಙಳ್ ವಹಿಸಿ ದುವಾಃ ಆರ್ಶೀವಚನ ಮಾಡಿದರು. ಅರಂತೋಡು ಬದ್ರಿಯಾ ಜುಮಾ ಮಸೀದಿ ಖತೀಬರಾದ ಆಸೀಫ್ ಆಝ್‌ಹರಿ ಸಮಾರಂಭವನ್ನು ಉದ್ಘಾಟಿಸಿದರು. ಪೇರಡ್ಕ ಮುಹೀದ್ಧೀನ್ ಜಮಾ ಮಸೀದಿ ಖತೀಬರಾದ ಅಹಮ್ಮದ್

ಅರಂತೋಡು ಮಸೀದಿಯಲ್ಲಿ ವಿಜೃಂಭಣೆಯಿಂದ ನಡೆದ ವಾರ್ಷಿಕ ದಿಕ್ರ್ ಸ್ವಲಾತ್ ಮಜಲಿಸ್ ಹಾಗೂ ಡಾ| ಕೆ.ಎಂ ಶಾಹ್ ಮುಸ್ಲಿಯಾರ್ ಅವರ ಅನುಸ್ಮರಣೆ Read More »

ದಕ್ಷಿಣ ಕನ್ನಡ,ಉಡುಪಿ,ಕಾಸರಗೋಡು ಭಾಗದಲ್ಲಿ ರಾತ್ರಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಹಗಲು ತೀವ್ರ ಬಿಸಿಲು ಮತ್ತು ಸೆಖೆ ಇರಲಿದ್ದರೂ, ಸಂಜೆ ಹಾಗೂ ರಾತ್ರಿ ವೇಳೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಬೆಳಗಾವಿ ಮತ್ತು ಧಾರವಾಡದ ಗಡಿ ಭಾಗಗಳಲ್ಲೂ ಮಳೆ ನಿರೀಕ್ಷಿಸಲಾಗಿದೆ.ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಉತ್ತಮ ಮಳೆ ಮುಂದುವರಿಯಲಿದ್ದು, ಕಂಗಾಲಾಗಿದ್ದ ಜನರಿಗೆ ಬಿಸಿಲಿನಿಂದ ದೊಡ್ಡ ಮಟ್ಟದ ಸಮಾಧಾನ ಸಿಗಲಿದೆ.

ದಕ್ಷಿಣ ಕನ್ನಡ,ಉಡುಪಿ,ಕಾಸರಗೋಡು ಭಾಗದಲ್ಲಿ ರಾತ್ರಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆ Read More »

ಮಾರುತಿ ಇಂಟೆರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ( ICSE) ಗೆ ಎಸ್.ಎಸ್.ಎಲ್.ಸಿ ಯಲ್ಲಿ‌ ಶೇ 100 ಫಲಿತಾಂಶ

CISCE Board : ICSE Examination 2026 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೂನಡ್ಕ ಗೆ ಶೇ. 100 ಫಲಿತಾಂಶ ದಾಖಲಿಸಿದೆ.21 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇದರಲ್ಲಿ ಕುಮಾರಿ ಚಾರುಶ್ರೀ ಹೆಚ್. ಆರ್. 91% ಅಂಕ ಪಡೆದು ಸುಳ್ಯ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಕುಮಾರಿ ರಮ್ಯಾ ಪಿ ಎಸ್ 89% ದ್ವಿತೀಯ ಸ್ಥಾನ, ಕುಮಾರಿ ಜೈನಿಕ ಸಿ. ಬಿ. ಮತ್ತು ಕುಮಾರಿ ಧೃತಿ ಕೆ ಸಿ. 88% ಅಂಕ ಪಡೆದು

ಮಾರುತಿ ಇಂಟೆರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ( ICSE) ಗೆ ಎಸ್.ಎಸ್.ಎಲ್.ಸಿ ಯಲ್ಲಿ‌ ಶೇ 100 ಫಲಿತಾಂಶ Read More »

ಕರ್ನಾಟಕದಲ್ಲಿ ಭಾರೀ ಗಾಳಿ ಮಳೆ ಮುನ್ಸೂಚನೆ,17 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಘೋಷಣೆ

ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಸಿಡಿಲು ಹಾಗೂ 50 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಬಾಗಲಕೋಟೆ, ಬೆಳಗಾವಿ ಮತ್ತು ಗದಗ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಆರೆಂಜ್ ಅಲರ್ಟ್‌’ ಘೋಷಿಸಲಾಗಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. ಮೇ 2 ರವರೆಗೆ ಪೂರ್ವ ಮುಂಗಾರು ಮಳೆ ಮುಂದುವರಿಯಲಿದ್ದು, ಸಾರ್ವಜನಿಕರು ಹಾಗೂ ರೈತರು ಸಿಡಿಲಿನ ಸಂದರ್ಭದಲ್ಲಿ

ಕರ್ನಾಟಕದಲ್ಲಿ ಭಾರೀ ಗಾಳಿ ಮಳೆ ಮುನ್ಸೂಚನೆ,17 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಘೋಷಣೆ Read More »

error: Content is protected !!
Scroll to Top