Author name: Tejas

ಪಂಜ : ಮಕ್ಕಳ ಹಬ್ಬ ಬೇಸಿಗೆ ಶಿಬಿರ ಉದ್ಘಾಟನೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಡ್ಯಾನ್ಸ್ ಆ್ಯಂಡ್ ಬೀಟ್ಸ್ ಮಕ್ಕಳ ಹಬ್ಬ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಏ.21ರಂದು ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು ಉದ್ಘಾಟನೆಯನ್ನು ಪಂಜಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಶಾಸ್ತ್ರಿಗಳು ನೆರವೇರಿಸಿದರು ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಪುಷ್ಪ ಡಿ ಪ್ರಸಾದ್ ಹಾಗೂ ಪಂಜ ಉಪ ವಲಯ […]

ಪಂಜ : ಮಕ್ಕಳ ಹಬ್ಬ ಬೇಸಿಗೆ ಶಿಬಿರ ಉದ್ಘಾಟನೆ Read More »

ಊರುಬೈಲು ಭಗವಾನ್ ಸಂಘ (ರಿ) ಅದ್ಯಕ್ಷರಾಗಿ ಉದ್ಯಮಿ, ಸುಜಿತ್ ಕುಮಾರ್ ಕಟ್ಟಕೋಡಿ,ಕಾರ್ಯದರ್ಶಿ ಯಾಗಿ ಜಯಂತ ನಡುಬೆಟ್ಟು ಆಯ್ಕೆ

ತನ್ನ ವಿಭಿನ್ನ ಸಮಾಜಮುಖಿ ಕಾರ್ಯಚಟುವಟಿಕೆಗಳಿಗೆ ಹೆಸರಾಗಿರುವ ,ರಾಜ್ಯ ಪ್ರಶಸ್ತಿ ಪುರಸ್ಕೃತ ,ಅನಂತ್ ಊರುಬೈಲು ಸಾರಥ್ಯದ ಶ್ರೀ ಭಗವಾನ್ ಸಂಘ (ರಿ) ಚೆಂಬು,ಇದರ 2026-27 ರ ಅವಧಿಯ ಆಡಳಿತ ಮಂಡಳಿ ಅದ್ಯಕ್ಷರಾಗಿ ಉದ್ಯಮಿ,ಶ್ರೀ. ಸುಜಿತ್ ಕುಮಾರ್ ಕಟ್ಟಕೋಡಿಯವರು ಸರ್ವಾನುಮತದಿಂದ ಅಧಿಕಾರ ವಹಿಸಿಕೊಂಡರು. ಇವರೊಂದಿಗೆ ಕಾರ್ಯದರ್ಶಿಯಾಗಿ ಶ್ರೀ .ಜಯಂತ ನಡುಬೆಟ್ಟು ,ಮತ್ತು ಕಾರ್ಯಕ್ರಮ ಸಂಯೋಜಕರಾಗಿ ಶ್ರೀ. ಯತೀಶ್ ಹನಿಯಡ್ಕ ಆಯ್ಕೆಯಾದರು.

ಊರುಬೈಲು ಭಗವಾನ್ ಸಂಘ (ರಿ) ಅದ್ಯಕ್ಷರಾಗಿ ಉದ್ಯಮಿ, ಸುಜಿತ್ ಕುಮಾರ್ ಕಟ್ಟಕೋಡಿ,ಕಾರ್ಯದರ್ಶಿ ಯಾಗಿ ಜಯಂತ ನಡುಬೆಟ್ಟು ಆಯ್ಕೆ Read More »

ಏಪ್ರಿಲ್ 20 ರಂದು ಕೂಚಿಪುಡಿ ನೃತ್ಯದಲ್ಲಿ ವಿಶ್ವದಾಖಲೆ ನಿರ್ಮಿಸಿದ ಅಭಿಷೇಕ್‌ಗೆ ಹುಟ್ಟೂರ ಸನ್ಮಾನ

ಸುಳ್ಯ: ಕೂಚಿಪುಡಿ ನೃತ್ಯದಲ್ಲಿ ನಿರಂತರ 24 ಗಂಟೆಗಳ ಕಾಲ ನೃತ್ಯ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ತನ್ನ ಹೆಸರನ್ನು ದಾಖಲಿಸಿ ವಿಶ್ವದಾಖಲೆ ನಿರ್ಮಿಸಿರುವ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿ, ಮಂಡೆಕೋಲಿನ ಶ್ರೀ ಅಭಿಷೇಕ್ ಕಣೆಮರಡ್ಕ ಅವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ವಿವರ: ಮುಖ್ಯ ಅತಿಥಿಗಳು:ಈ ಕಾರ್ಯಕ್ರಮದಲ್ಲಿ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ

ಏಪ್ರಿಲ್ 20 ರಂದು ಕೂಚಿಪುಡಿ ನೃತ್ಯದಲ್ಲಿ ವಿಶ್ವದಾಖಲೆ ನಿರ್ಮಿಸಿದ ಅಭಿಷೇಕ್‌ಗೆ ಹುಟ್ಟೂರ ಸನ್ಮಾನ Read More »

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ದರ್ಶನ ಪಡೆದ ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳ‌ದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ‌.ದೇವಿಪ್ರಸಾದ್ ಕಾನತ್ತೂರು

ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲ ದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು ಅವರು ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ದೊಡ್ಡ ದರ್ಶನ ಬಲಿಯಲ್ಲಿ ಭಾಗವಹಿಸಿ ಶ್ರೀ ದೇವರ ದರ್ಶನ ಪಡೆದರು.

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ದರ್ಶನ ಪಡೆದ ಪಂಜ ಸೀಮಾ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳ‌ದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ‌.ದೇವಿಪ್ರಸಾದ್ ಕಾನತ್ತೂರು Read More »

ಶ್ರದ್ಧಾ ಭಕ್ತಿಯಿಂದ ನಡೆದ ತೊಡಿಕಾನ ಶ್ರೀ ಮಲ್ಲಿಕಾರ್ಜುನ ‌ದೇವರ ದೊಡ್ಡ ದರ್ಶನ ಬಲಿ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಪ್ರಯಕ್ತ ಶ್ರೀ ದೇವರ ದೊಡ್ಡ ದರ್ಶನ ಬಲಿ ಏ.18ರಂದು ಬೆಳಿಗ್ಗೆ ಶ್ರದ್ಧಾ ಭಕ್ತಿಯಿಂದ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ, ಆರ್ಥಿಕ ಸಮಿತಿ ಅಧ್ಯಕ್ಷ ಕಿಶೋರ್ ಉಳುವಾರು, ಹಸಿರುವಾಣಿ ಸಂಚಾಲಕ ಕೇಶವ ಅಡ್ತಲೆ, ಅವಿನ್ ರಂಗತ್ತಮಲೆ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಬಾಲಕ್ರಷ್ಣ ಕೆ.ಕೆ ಕುಂಟುಕಾಡು,ವಸಂತ ಪೆಲ್ತಡ್ಕ,ತೀರ್ಥರಾಮ ಪರ್ನೋಜಿ, ಚಂಚಲಾಕ್ಷಿ ,ತಿಮ್ಮಯ್ಯ ಮೆತ್ತಡ್ಕ, ಸೊಸೈಟಿ ನಿರ್ದೇಶಕ

ಶ್ರದ್ಧಾ ಭಕ್ತಿಯಿಂದ ನಡೆದ ತೊಡಿಕಾನ ಶ್ರೀ ಮಲ್ಲಿಕಾರ್ಜುನ ‌ದೇವರ ದೊಡ್ಡ ದರ್ಶನ ಬಲಿ Read More »

ವೈಭದಿಂದ ನಡೆದ ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವರ ದೊಡ್ಡ ಬೆಳಗು ಉತ್ಸವ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಏ.13ರಿಂದ ಆರಂಭಗೊಂಡಿದ್ದು ದಿನ ನಿತ್ಯ ದೇವರ ಉತ್ಸವದೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರ ಮನರಂಜಿಸುತ್ತಿದೆ.ಏ.17ರಂದು ರಾತ್ರಿ ಶ್ರೀ ದೇವರ ದೊಡ್ಡ ಬೆಳಗು ಉತ್ಸವ ನಡೆಯಿತು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯವರು,ಜಾತ್ರೋತ್ಸವ ಸಮಿತಿಯವರು,ಜೀರ್ಣೊದ್ದಾರ ಸಮಿತಿಯವರು ಸೀಮೆಯ ಭಕ್ತಾಧಿಗಳು ಉಪಸ್ಥಿತರಿದ್ದು ದೇವರ ದರ್ಶನ ಪಡೆದರು.

ವೈಭದಿಂದ ನಡೆದ ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವರ ದೊಡ್ಡ ಬೆಳಗು ಉತ್ಸವ Read More »

ಆಲೆಟ್ಟಿ ಗ್ರಾಮದಿಂದ ತೊಡಿಕಾನ ದೇವಳಕ್ಕೆ ಹಸಿರುವಾಣಿ ಸಮರ್ಪಣೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದ್ದು ಅಲೆಟ್ಟಿ ಗ್ರಾಮದ ಆರಂಬೂರು ಮತ್ತು ಕುಂಚಡ್ಕ ಭಾಗದಿಂದ ದೇವಳಕ್ಕೆ ಹಸಿರುವಾಣಿ ಸಮರ್ಪಣೆ ಮಾಡಲಾಯಿತು.

ಆಲೆಟ್ಟಿ ಗ್ರಾಮದಿಂದ ತೊಡಿಕಾನ ದೇವಳಕ್ಕೆ ಹಸಿರುವಾಣಿ ಸಮರ್ಪಣೆ Read More »

ನಾಳೆ ಸುಳ್ಯ ತಾಲೂಕಿನ ಹಲವು ಭಾಗಗಳಲ್ಲಿ ಪವರ್ ಕಟ್

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಏ.18 ಶನಿವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಟಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ ಸುಳ್ಯ ತಾಲೂಕಿನ ಹಲವು ಭಾಗಗಳಲ್ಲಿ ಪವರ್ ಕಟ್ Read More »

ತೊಡಿಕಾನ : ಮನ‌ರಂಜಿಸಿದ ನೃತ್ಯ ಸಂಗಮ ಕಾರ್ಯಕ್ರಮ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಏ.13ರಿಂದ ಆರಂಭಗೊಂಡಿದ್ದು ದಿನ ನಿತ್ಯ ದೇವರ ಉತ್ಸವದೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರ ಮನರಂಜಿಸುತ್ತಿದೆ.ಸುಳ್ಯ ಸೀಮೆ ತೊಡಿಕಾನ ಶ್ರೀಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತಏ.16ರಂದು ಗಾನ-ನೃತ್ಯ ಅಕಾಡೆಮಿ ಸುಳ್ಯ ಇದರಗುರು ವಿದ್ಯಾಶ್ರೀ ರಾಧಾಕೃಷ್ಣ ಹಾಗೂ ವಿದುಷಿ ಮಂಜುಶ್ರೀ ರಾಘವ್ ಇವರ ಶಿಷ್ಠೆಯರಿಂದ ನ್ರತ್ಯ ಸಂಘಮ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ಹಸಿರುವಾಣಿ ಸಮಿತಿ ಸಂಚಾಲಕ ಕೇಶವ ಅಡ್ತಲೆ,ದೇವಳದ ವ್ಯವಸ್ಥಾಪಕ ಆನಂದ

ತೊಡಿಕಾನ : ಮನ‌ರಂಜಿಸಿದ ನೃತ್ಯ ಸಂಗಮ ಕಾರ್ಯಕ್ರಮ Read More »

ತೊಡಿಕಾನ : ದೇವರ ನಡುಬೆಳಗು ಉತ್ಸವ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಏ.13ರಂದು ಧ್ವಜಾರೋಹಣದ ಮೂಲಕ ಕಾಲಾವಧಿ ಜಾತ್ರೋತ್ಸವ ಆರಂಭಗೊಂಡಿದ್ದು ಏ.16ರಂದು ರಾತ್ರಿ ನಡುಬೆಳಗು ಉತ್ಸವ ನಡೆಯಿತು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸಮಿತಿಯವರು ಮಾಜಿ ವ್ಯವಸ್ಥಾಪನಾ ಸಮಿತಿಯವರು,,ಜಾತ್ರೋತ್ಸವ ಸಮಿತಿಯವರು,ಜೀರ್ಣೋದ್ಧಾರ ಸಮಿತಿಯವರು ಸೀಮೆ ಭಕ್ತಾಧಿಗಳು ಉಪಸ್ಥಿತರಿದ್ದು ಶ್ರೀ ದೇವರ ದರ್ಶನ ಪಡೆದರು.

ತೊಡಿಕಾನ : ದೇವರ ನಡುಬೆಳಗು ಉತ್ಸವ Read More »

error: Content is protected !!
Scroll to Top