ಸುಳ್ಯ: ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನದ ವಠಾರದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಶಿಷ್ಠವಾಗಿ ಅಂಬೇಡ್ಕರ್ ಜಯಂತಿ ಆಚರಣೆ
ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂವಿಧಾನ ಶಿಲ್ಪಿ, ಸಾಮಾಜಿಕ ಸಮಾನತೆಯ ಹರಿಕಾರ ಡಾ. ಬಿ ಆರ್ ಅಂಬೇಡ್ಕರ್ 135ನೇ ಜಯಂತಿ ಆಚರಣೆಯನ್ನು ಇಂದು ಸುಳ್ಯದಲ್ಲಿ ಸುಮಾರು 15 ವರ್ಷಗಳಿಂದ ನಿರ್ಮಾಣ ಕಾರ್ಯ ಕುಂಠಿತ ಗೊಂಡು ನೆನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನದ ವಠಾರದಲ್ಲಿ ಇಂದು ಆಯೋಜಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರುರವರು ಅಧ್ಯಕ್ಷತೆ ವಹಿಸಿ ಪ್ರಸ್ತಾವಿಕವಾಗಿ ಮಾತನಾಡಿ ಡಾ. ಬಿ ಆರ್ ಅಂಬೇಡ್ಕರ್ ರವರು ಸಾಮಾಜಿಕ ಶೋಷಿತವರ್ಗದ ಧ್ವನಿಯಾಗಿ, ತಮ್ಮ ಅಪಾರ ಬುದ್ದಿಮತ್ತೆಯಿಂದ ಸಂವಿಧಾನ ರಚನೆ ಮಾಡಿ […]










