ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ
ಇತಿಹಾಸ ಪ್ರಸಿದ್ದ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದಶಂಬರ್ 16 ರಿಂದ ಧನು ಪೂಜೆ ಆರಂಭಗೊಳ್ಳಲಿದ್ದು ಧನು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದೇವಳದ ಅಕ್ಷಯ ಮಂದಿರದಲ್ಲಿ ನ.29ರಂದು ನಡೆಯಿತು.ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಕೊಳಲು ಮೂಲೆ ಅಧ್ಯಕ್ಷತೆ ವಹಿಸಿದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿಬಿ ದಿವಾಕರ ರೈ, ವ್ಯವಸ್ಥಾಪನ ಸಮಿತಿ ನಿಕಟ ಪೂರ್ವ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು ವೇದಿಕೆಯಲ್ಲಿದ್ದರು.ವ್ಯವಸ್ಥಾಪನ ಸಮಿತಿ ಸದಸ್ಯರಾದ ತೀರ್ಥರಾಮ ಪರ್ನೋಜಿ,ಕೆ ಕೆ ಬಾಲಕೃಷ್ಣ ಕುಂಟುಕಾಡು ತಿಮ್ಮಯ್ಯ […]
ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ Read More »










