Author name: Tejas

ಕನಿಕರಪಳ್ಳ : ತೆರೇಸಾ ಡಿ.ಸೋಜಾ ನಿಧನ

ಸುಳ್ಯ ನಾವೂರು ಕನಿಕರಪಳ್ಳ ಜೋಸೆಫ್ ಮೊಂತೇರೊ (ಮೇಸ್ತ್ರಿ )ಎಂಬವರ ಪತ್ನಿ ತೆರೇಸಾ ಡಿ.ಸೋಜಾರವರು ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು(ನ.26) ಮುಂಜಾನೆ ನಿಧನರಾದರು.ಅವರಿಗೆ 58 ವರ್ಷ ವಯಸ್ಸಾಗಿತ್ತು. ಮೃತರು ಪತಿ ಮತ್ತು ಪುತ್ರ ಮೊಂತೇರೊ ರವರನ್ನು ಅಗಲಿದ್ದಾರೆ. ಮೃತರ ಅಂತಿಮ ಕಾರ್ಯ ನಾಳೆ ಸುಳ್ಯ ಚರ್ಚ್ ನಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ಕನಿಕರಪಳ್ಳ : ತೆರೇಸಾ ಡಿ.ಸೋಜಾ ನಿಧನ Read More »

ಶ್ರದ್ಧಾ, ಭಕ್ತಿಯಿಂದ ನಡೆದ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರದ ವಾದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸ ಶ್ರದ್ಧಾ, ಭಕ್ತಿಯಿಂದ ನಡೆಯಿತು.ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆಸೀನರಾಗಿದ್ದರು. ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಆಸೀನರಾಗಿದ್ದರು. ಸುವರ್ಣ ವೃಷ್ಟಿ, ಚಿಕ್ಕ ರಥೋತ್ಸವ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ಜರುಗಿತು. ರಥೋತ್ಸವ ವೇಳೆ ಸಾವಿರಾರು ಭಕ್ತರು ಜಯಘೋಷ ಕೂಗಿದರು. ರಥೋತ್ಸವ ಬಳಿಕ ಷಷ್ಠಿ ಕಟ್ಟೆಯಲ್ಲಿ

ಶ್ರದ್ಧಾ, ಭಕ್ತಿಯಿಂದ ನಡೆದ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ Read More »

ಪೆಲ್ತಡ್ಕ : ತೋಟಕ್ಕೆ ನುಗ್ಗಿದ ಕಾಡಾನೆಗಳಿಂದ ತೆಂಗು ಇತರ ಬೆಳೆ ನಾಶ

ಸಂಪಾಜೆ ಗ್ರಾಮದ ಪೆಲ್ತಡ್ಕ ಗೋಪಾಲ ಅವರ ತೋಟಕ್ಕೆ ನ. 25ರ ರಾತ್ರಿ ಕಾಡಾನೆಗಳು ತೋಟಕ್ಕೆನುಗ್ಗಿ ಅಪಾರ ಕ್ರಷಿ ನಾಶ ಪಡಿಸಿದ ಘಟನೆ ವರದಿಯಾಗಿದೆ.ಕಾಡಾನೆಗಳು ತೆಂಗು ಹಾಗೂ ಇತರ ಕ್ರಷಿಗಳ‌ನ್ನು ಅಪಾರ ಪ್ರಮಾಣದಲ್ಲಿ ನಾಶಪಡಿಸಿವೆ.ಸುಳ್ಯ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ದಾಳಿಯಿಂದ ರೈತರು ಸಮಸ್ಯೆಗೊಳಗಾಗುತ್ತಿದ್ದಾರೆ.

ಪೆಲ್ತಡ್ಕ : ತೋಟಕ್ಕೆ ನುಗ್ಗಿದ ಕಾಡಾನೆಗಳಿಂದ ತೆಂಗು ಇತರ ಬೆಳೆ ನಾಶ Read More »

ಸಹಕಾರ ಡಿಪ್ಲೊಮಾ ತರಬೇತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯು ೨೦೨೬ರ ಜ೧ ರಿಂದ ೬ ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಹಾಗೂ ಸಹಕಾರ ಸಂಘ/ಖಾಸಗಿ ಸಂಸ್ಥೆಗಳ ಸಿಬ್ಬಂದಿಗಳಿಗೆ ದೂರ ಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಸಹಕಾರ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಎಲ್ಲಾ ಸಹಕಾರ ಸಂಘ ಸಂಸ್ಥೆ/ಬ್ಯಾಂಕ್‌ಗಳಲ್ಲಿನ ಉದ್ಯೋಗ ನೇಮಕಾತಿಗೆ ಕಡ್ಡಾಯವಾಗಿರುತ್ತದೆ. ತರಬೇತಿ ಪಡೆಯಲು ಕನಿಷ್ಟ ವಿದ್ಯಾರ್ಹತೆ

ಸಹಕಾರ ಡಿಪ್ಲೊಮಾ ತರಬೇತಿಗಾಗಿ ಅರ್ಜಿ ಆಹ್ವಾನ Read More »

ಸುಳ್ಯ : ಚೆನ್ನಕೇಶವ ದೇವಳದಲ್ಲಿ ಡಾ.ವಿರೇಂದ್ರ ಹೆಗ್ಗಡೆಯವರ ಆರೋಗ್ಯಕ್ಕಾಗಿ ವಿಶೇಷ ಪ್ರಾರ್ಥನೆ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಖಾವಂದರ ಹುಟ್ಟು ಹಬ್ಬದ ಶುಭ ಸಂದರ್ಭದಲ್ಲಿ ನ.25ರಂದು ಸುಳ್ಯ ತಾಲೂಕಿನ ಸುಳ್ಯ ಶ್ರೀ ಚನ್ನಕೇಶವ ಸ್ವಾಮಿ ದೇವರಿಗೆ ವಿಶೇಷ ಅಲಂಕಾರ ಪೂಜೆ ಹಾಗೂ ಮಹಾಪೂಜೆ ಮತ್ತು ವಿಶೇಷ ಪ್ರಾರ್ಥನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳ ಬಳಗ ಸುಳ್ಯ ವತಿಯಿಂದ ನೆರವೇರಿಸಲಾಯಿತು.ಎಂ.ಬಿ ಫೌಂಡೇಶನ್ ನ ಅಧ್ಯಕ್ಷರಾದ ಎಂ.ಬಿ ಸದಾಶಿವ ರವರು ಸಭಾ ಕಾರ್ಯಕ್ರಮದಲ್ಲಿ ಪೂಜ್ಯರ ಆದರ್ಶಗಳು ಮತ್ತು ವಿವಿಧ ಸೇವಾ ಕೈಂಕರ್ಯಯಗಳ ಬಗ್ಗೆ ತಿಳಿಸಿದರು.ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಸುಧಾಕರ್

ಸುಳ್ಯ : ಚೆನ್ನಕೇಶವ ದೇವಳದಲ್ಲಿ ಡಾ.ವಿರೇಂದ್ರ ಹೆಗ್ಗಡೆಯವರ ಆರೋಗ್ಯಕ್ಕಾಗಿ ವಿಶೇಷ ಪ್ರಾರ್ಥನೆ Read More »

ಬೆಳ್ಳಾರೆ,ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮಹಾಸಭೆ,

ಅಧ್ಯಕ್ಷರಾಗಿ ಅಬ್ದುಲ್ ಕಾದರ್ ಹಾಜಿ ಭಯಂಬಾಡಿ,ಪ್ರದಾನ ಕಾರ್ಯದರ್ಶಿ ಯಾಗಿ ಸಿದ್ದೀಕ್ ಮಾಲಂಗೇರಿ ಖಜಾಂಜಿ ಯಾಗಿ ಹಮೀದ್ ಬೂಡು ಆಯ್ಕೆ. ಬೆಳ್ಳಾರೆ ಸಂಶುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮಹಾಸಭೆ ನಿನ್ನೆ ಬೆಳ್ಳಾರೆಯಲ್ಲಿ ನಡೆಯಿತು,ಸಂಸ್ಥೆಯ ಗೌರವಾಧ್ಯಕ್ಷರಾದ ಅಬೂಬಕ್ಕರ್ ಮಂಗಳ ರವರ ನೇತೃತ್ವದಲ್ಲಿ ನಡೆಯಿತು,ಬಹು,ಹಸ್ಸನ್ ಆರ್ಷದಿ ಅವರು ಮೌಲೂದ್ ಪಾರಾಯಣಕ್ಕೆ ನೇತೃತ್ವ ನೀಡಿದರು, ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಬಾಯಂಬಾಡಿ,ಪ್ರ,ಕಾರ್ಯದರ್ಶಿ ಯಾಗಿ ಸಿದ್ದೀಕ್ ಮಾಲಂಗೇರಿ ಖಜಾಂಜಿ ಯಾಗಿ ಹಮೀದ್ ಬೂಡು ರವರನ್ನು ನೇಮಕ ಮಾಡಲಾಯಿತು, ಕಾರ್ಯಕ್ರಮದಲ್ಲಿ ನಾಸಿರ್ ಬಿಜ್,ಬಶೀರ್ ಕಳ್ಳಪನೆ,ಜಮಾಲ್

ಬೆಳ್ಳಾರೆ,ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮಹಾಸಭೆ, Read More »

ಅಜ್ಜಾವರ : ಡಾ.ವೀರೇಂದ್ರ ಹೆಗ್ಗಡೆ ಜನ್ಮ ದಿನಾಚರಣೆ ಪ್ರಯುಕ್ತ ಸಿಹಿ ತಿಂಡಿ ವಿತರಣೆ

ಸುಳ್ಯದ ತಾಲೂಕಿನ ಅಜ್ಜಾವರ ವಲಯದ ಬೂಡು ಅಂಗನವಾಡಿ ಶಾಲೆಯಲ್ಲಿ ಪೂಜ್ಯರಾದ ಡಾ.ವೀರೇಂದ್ರ ಹೆಗ್ಗಡೆ ಅವರ ಹುಟ್ಟು ಹಬ್ಬದ ಪ್ರಯುಕ್ತ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಿನ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ್ ಅಮೆಚೂರು, ಜನಜಾಗೃತಿ ವೇದಿಕೆ ಸದಸ್ಯರಾದ ಪದ್ಮಯ್ಯ ಶೆಟ್ಟಿ, ತಾಲೂಕಿನ ಯೋಜನಾಧಿಕಾರಿಯದ ಮಾಧವ ಗೌಡ,ಜನಜಾಗೃತಿ ವೇದಿಕೆ ಸದಸ್ಯರಾದ ರಾಧಾಕೃಷ್ಣ ರೈ ಬೂಡು, ಜನಜಾಗೃತಿ ವೇದಿಕೆಯ ಸದಸ್ಯರಾದ ಸುಬ್ಬ ಪಾಟಲಿ, ಅಂಗನವಾಡಿ ಶಿಕ್ಷಕಿ ಕುಮಾರಿ ಕವಿತಾ ಮತ್ತು ಸಹಾಯಕರಾದ ಕುಸುಮಾವತಿ ಮತ್ತು ಅಜ್ಜಾರವಲಯದ ಮೇಲ್ವಿಚಾರಕರಾದ

ಅಜ್ಜಾವರ : ಡಾ.ವೀರೇಂದ್ರ ಹೆಗ್ಗಡೆ ಜನ್ಮ ದಿನಾಚರಣೆ ಪ್ರಯುಕ್ತ ಸಿಹಿ ತಿಂಡಿ ವಿತರಣೆ Read More »

ದಾನಗಳಲ್ಲಿ ಅತ್ಯಂತ ಶ್ರೇಷ್ಠ ದಾನ ರಕ್ತ ದಾನ : ಪಿ.ಬಿ ಸುಧಾಕರ ರೈ

ರಕ್ತದಾನಗಳಲ್ಲಿ ಅತ್ಯಂತ ಶ್ರೇಷ್ಠ ದಾನ ರಕ್ತ ದಾ.ರಕ್ತದಾನ ಮಾಡಿದರೆ ರಕ್ತದಾನಿಗಳ ಆರೋಗ್ಯ ಹೆಚ್ಚುತ್ತದೆ.ರಕ್ತದಾನ ಮಾಡಲು ಯಾರೂ ಭಯಪಡುವ ಅಗತ್ಯವಿಲ್ಲ.ಯುವ ಜನಾಂಗ ರಕ್ತದಾನ ಮಾಡಲು ಮುಂದೆ ಎಂದು ಬರಬೇಕು ಎಂದು ಭಾರತೀಯ ರೆಡ್ ಕ್ರಾಸ್ತ್ ಸಂಸ್ಥೆಯ ಸುಳ್ಯ ತಾಲೂಕು ಸಭಾಪತಿ ಪಿ.ಬಿ ಸುಧಾಕರ ರೈ ಹೇಳಿದರು.ಈ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ನವಂಬ‌ರ್ 25ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿ

ದಾನಗಳಲ್ಲಿ ಅತ್ಯಂತ ಶ್ರೇಷ್ಠ ದಾನ ರಕ್ತ ದಾನ : ಪಿ.ಬಿ ಸುಧಾಕರ ರೈ Read More »

ಚಂಡಮಾರುತದ ಎಪೆಕ್ಟ್ : ಭಾರೀ ಮಳೆ ಸಾಧ್ಯತೆ

ಆಗ್ನೆಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತದ ಭೀತಿ ಎದುರಾಗಿದೆ.ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ ಮತ್ತು ಲಕ್ಷದ್ವೀಪಗಳಲ್ಲಿ ನವೆಂಬರ್ 26 ರವರೆಗೆ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆಯ ವರದಿ ಪ್ರಕಾರ, ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳೊಂದಿಗೆ ಹಾಸನ, ಕೊಡಗು, ಬೆಂಗಳೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಚಂಡಮಾರುತದ ಎಪೆಕ್ಟ್ : ಭಾರೀ ಮಳೆ ಸಾಧ್ಯತೆ Read More »

ವಳಲಂಬೆ : ಮಕ್ಕಳ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮ

ಬಾಲವಿಕಾಸ ಸಮಿತಿ ಅಂಗನವಾಡಿ ಕೇಂದ್ರ ವಳಲಂಬೆ, ಅಂಗನವಾಡಿ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಪೋಷಕರ ಸಹಯೋಗದೊಂದಿಗೆ ನ.24 ರಂದು ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ “ಮಕ್ಕಳ ದಿನಾಚರಣೆ, ಸನ್ಮಾನ ಕಾರ್ಯಕ್ರಮ ಹಾಗೂ ಪುಟಾಣಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಗ್ರಾ.ಪಂ. ಸದಸ್ಯ ವೆಂಕಟ್ ವಳಲಂಬೆ ಕಾರ್ಯಕ್ರಮ ಉದ್ಘಾಟಿಸಿದರು. ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದರು.ಗುತ್ತಿಗಾರು ಪಿ.ಯಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಮಾತನಾಡಿ

ವಳಲಂಬೆ : ಮಕ್ಕಳ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮ Read More »

error: Content is protected !!
Scroll to Top