ಆರಂತೋಡು ಗ್ರಾಮ ಪಂಚಾಯತ್ ಘನ ತಾಜ್ಯ ಘಟಕದ ಮರು ನಿರ್ಮಾಣಕ್ಕೆ ಗುದ್ದಲಿ ಪೂಜೆ
ಅರಂತೋಡು ಗ್ರಾಮ ಪಂಚಾಯತ್ ನ ಕೊಡಂಕೇರಿ ಯಲ್ಲಿಯ ಘನ ತ್ಯಾಜ್ಯ ಘಟಕ ಮರು ನಿರ್ಮಾಣಕ್ಕೆ ಮತ್ತು ಅದಕ್ಕೆ ಸಂಪರ್ಕಿಸುವ ಉದಯನಗರ- ಕೊಡಂಕೇರಿ ರಸ್ತೆಯ ಕಾಂಗ್ರಿಟಿಕರಣದ ಗುದ್ದಲಿ ಪೂಜೆ ಕಾರ್ಯಕ್ರಮ ನ 24 ರಂದು ನಡೆಯಿತು.ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಗುದ್ನಲಿ ಪೂಜೆ ನೆರವೇರಿಸಿದರು.ಅರಂತೋಡು ಗ್ರಾಮದಲ್ಲಿ ಅವ್ಯವಸ್ತೆಯಲ್ಲಿದ್ದ ಕಂದಾಯ ಕಚೇರಿ ಯನ್ನು ಗ್ರಾಮ ಪಂಚಾಯತ್ ಹಳೆ ಸಭಾ ಭವನಕ್ಕೆ ಸ್ಥಳಾಂತರಿಸಿ ನೂತನ ಕಚೇರಿಯನ್ನು ಶಾಸಕಿ ಭಾಗೀರಥಿ ಉದ್ಘಾಟನೆ ಮಾಡಿದರು.ಸುಮಾರು1.20 ಸಾವಿರ ವ್ಯಯ ಮಾಡಿ ಜನರ ಸಮಸ್ಯೆಗಳಿಗೆ ಗ್ರಾಮಪಂಚಾಯತ್ ಒಂದೇ […]
ಆರಂತೋಡು ಗ್ರಾಮ ಪಂಚಾಯತ್ ಘನ ತಾಜ್ಯ ಘಟಕದ ಮರು ನಿರ್ಮಾಣಕ್ಕೆ ಗುದ್ದಲಿ ಪೂಜೆ Read More »










