Author name: Tejas

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 15 ಕೋಟಿಗೂ ಅಧಿಕ ಕಾಮಗಾರಿ ನಡೆದಿದೆ: ಜಿ.ಕೆ ಹಮೀದ್

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಸುಮಾರು ರೂ. 15 ಕೋಟಿಗೂ ಅಧಿಕ ಅನುದಾನದ ವಿವಿಧ ಕಾಮಗಾರಿ ನಡೆದಿದೆ ಎಂದು ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ಜಿ.ಕೆ ಹಮೀದ್ ತಿಳಿಸಿದ್ದಾರೆ.ಅವರು ನ.18ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಸ್ವತಃ ನಿಧಿ 15ನೇ ಹಣಕಾಸು ಆರೋಗ್ಯಕರ, ವಿವಿಧ ಯೋಜನೆಗಳ ಜತೆಗೆ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಶಾಸಕರ ನಿಧಿ, ವಿಧಾನ ಪರಿಷತ್ ಸದಸ್ಯರ ನಿಧಿ, ಹಾಗೂ ವಿಶೇಷವಾಗಿ ಕರ್ನಾಟಕ ಸರಕಾರ ಕಾರ್ಮಿಕ ವೇತನ ಪರಿಷ್ಕರಣೆ […]

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 15 ಕೋಟಿಗೂ ಅಧಿಕ ಕಾಮಗಾರಿ ನಡೆದಿದೆ: ಜಿ.ಕೆ ಹಮೀದ್ Read More »

ವಳಲಂಬೆ : ಸಾಹಿತ್ಯ ಸಮ್ಮೇಳನದಲ್ಲಿ ಮನರಂಜಿಸಿದ ಗೀತ ಗಾಯನ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಪಂಜ ಹೋಬಳಿ ಘಟಕ ಸಾಹಿತ್ಯ ಪರಿಷತ್, ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವಠಾರದ ಸರೋಜಿನಿ ಗಂಗಯ್ಯ ಮುಳುಗಾಡು ವೇದಿಕೆ,ಯು.ಸು ಗೌಡ ಸಭಾಂಗಣದಲ್ಲಿ ನ.16ರಂದು ನಡೆದ ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ಅಂಗವಾಗಿ ಗೀತ-ಗಾಯನ ಕಾರ್ಯಕ್ರಮ ನಡೆಯಿತು.ಸರ್ಕಾರಿ ಪ್ರೌಢಶಾಲೆ ಗುತ್ತಿಗಾರು, ಸರ್ಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು, ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ

ವಳಲಂಬೆ : ಸಾಹಿತ್ಯ ಸಮ್ಮೇಳನದಲ್ಲಿ ಮನರಂಜಿಸಿದ ಗೀತ ಗಾಯನ ಮತ್ತು ವಿದ್ಯಾರ್ಥಿ ಕವಿಗೋಷ್ಠಿ Read More »

ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ ವಿಚಾರಗೋಷ್ಠಿ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಪಂಜ ಹೋಬಳಿ ಘಟಕ ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವಠಾರದ ಸರೋಜಿನಿ ಗಂಗಯ್ಯ ಮುಳುಗಾಡು ವೇದಿಕೆ,ಯು.ಸು ಗೌಡ ಸಭಾಂಗಣದಲ್ಲಿ ನ.16ರಂದು ನಡೆದ ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದ ಅಂಗವಾಗಿ ವಿಚಾರಗೋಷ್ಠಿ ನಡೆಯಿತು. ವಿಚಾರಗೋಷ್ಠಿಯ ಅಧ್ಯಕ್ಷತೆಯನ್ನು ಬಾಳಿಲ ವಿದ್ಯಾಭೋದಿನಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಶಿವರಾಮ ಶಾಸ್ತ್ರಿ ಆಚಳ್ಳಿ ವಹಿಸಿದ್ದರು. ಕೃಷಿ ವಿಜ್ಞಾನಿಗಳು ಹಾಗೂ ಅವೆಂಚುರ ಆಕ್ರೋ ಪ್ರಾಡಕ್ಟ್ ವ್ಯವಸ್ಥಾಪಕ ನಿರ್ದೇಶಕರಾದ

ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ ವಿಚಾರಗೋಷ್ಠಿ Read More »

ಗ್ರಾಮ ಮಟ್ಟದಲ್ಲಿ ಸಾಹಿತ್ಯ ಕಾರ್ಯಕ್ರಮಗಳು ನಡೆದ್ದಾಗ ಸಾಹಿತ್ಯ ಸಮ್ಮೇಳನಗಳ ವಿಸ್ತಾರಣಾರೂಪ ಫಲಶ್ರುತಿ ಹೆಚ್ಚುತ್ತದೆ : ರಾಮಕೃಷ್ಣ ಭಟ್ ಚೊಕ್ಕಾಡಿ

ಗ್ರಾಮ ಮಟ್ಟದಲ್ಲಿ ಸಾಹಿತ್ಯ ಕಾರ್ಯಕ್ರಮಗಳು ನಡೆದ್ದಾಗ ಸಾಹಿತ್ಯ ಸಮ್ಮೇಳನಗಳ ವಿಸ್ತಾರಣಾರೂಪ ಫಲಶ್ರುತಿಹೆಚ್ಚುತ್ತದೆ ಎಂದು ಬೆಳ್ತಂಗಡಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯ ಗುರುಗಳಾದ ರಾಮಕೃಷ್ಣ ಭಟ್ ಚೊಕ್ಕಾಡಿ ಹೇಳಿದರು.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಪಂಜ ಹೋಬಳಿ ಸಾಹಿತ್ಯ ಪರಿಷತ್ ಘಟಕ, ಸಾಹಿತ್ಯ ಸಮ್ಮೇಳನ ಸಂಘಟನಾ ಸಮಿತಿ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವಠಾರದ ಸರೋಜಿನಿ ಗಂಗಯ್ಯ ಮುಳುಗಾಡು ವೇದಿಕೆ,ಯು.ಸು ಗೌಡ ಸಭಾಂಗಣದಲ್ಲಿ ನ.16ರಂದು ನಡೆದ ಪಂಜ ಹೋಬಳಿ ಮಟ್ಟದ ಸಾಹಿತ್ಯ

ಗ್ರಾಮ ಮಟ್ಟದಲ್ಲಿ ಸಾಹಿತ್ಯ ಕಾರ್ಯಕ್ರಮಗಳು ನಡೆದ್ದಾಗ ಸಾಹಿತ್ಯ ಸಮ್ಮೇಳನಗಳ ವಿಸ್ತಾರಣಾರೂಪ ಫಲಶ್ರುತಿ ಹೆಚ್ಚುತ್ತದೆ : ರಾಮಕೃಷ್ಣ ಭಟ್ ಚೊಕ್ಕಾಡಿ Read More »

ಶಾಸ್ತ್ರಸಮ್ಮತ ಸಂಪ್ರದಾಯದಲ್ಲಿ ಧರ್ಮಸ್ಥಳದ ಕೆರೆಕಟ್ಟೆ ಉತ್ಸವ ಸಂಪನ್ನ

ಕಾರ್ತಿಕ ಮಾಸದ ಪವಿತ್ರ ಮಂಗಳ ದಿನದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥಸ್ವಾಮಿಯ ಹೊಸಕಟ್ಟೆ ಉತ್ಸವದಿಂದ ಲಕ್ಷದೀಪೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ರಾತ್ರಿ ಭಕ್ತಿಭಾವದಿಂದ ಆರಂಭಗೊಂಡವು.ದೀಪೋತ್ಸವದ ಎರಡನೇ ದಿನವಾದ ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೆರೆಕಟ್ಟೆ ಉತ್ಸವವು ವಿಜೃಂಭಣೆಯಿಂದ ನಡೆಯಿತು. ಮಂಜುನಾಥನಿಗೆ ಪೂಜೆ ಸಲ್ಲಿಸಿ ವಿವಿಧ ವೈದಿಕ ಕ್ರಮಗಳೊಂದಿಗೆ ಉತ್ಸವಮೂರ್ತಿಯನ್ನು ಸ್ವರ್ಣ ಪಲ್ಲಕ್ಕಿಯಲ್ಲಿ ವಿರಾಜಮಾನಗೊಳಿಸಿ ದೇವಾಲಯಕ್ಕೆ ೧೬ ಸುತ್ತು ಪ್ರದಕ್ಷಿಣೆ ಬರಲಾಯಿತು.ದೇವಸ್ಥಾನದ ಪ್ರಾಂಗಣದಲ್ಲಿ ಸ್ವಾಮಿಗೆ ಪೂಜೆ ನಡೆದು ಸಂಪ್ರದಾಯದಂತೆ ಪಲ್ಲಕ್ಕಿ ಸುತ್ತು, ಚೆಂಡೆ ಸುತ್ತು, ನಾದಸ್ತರ ಸುತ್ತು,

ಶಾಸ್ತ್ರಸಮ್ಮತ ಸಂಪ್ರದಾಯದಲ್ಲಿ ಧರ್ಮಸ್ಥಳದ ಕೆರೆಕಟ್ಟೆ ಉತ್ಸವ ಸಂಪನ್ನ Read More »

ಪೆರುವಾಜೆ ಸ.ಹಿ.ಪ್ರಾ.ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಬೆಂಕಿ ರಹಿತ ಅಡುಗೆ

ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಬೆಂಕಿ ರಹಿತ ಅಡುಗೆ ತಯಾರಿ ಮಾಡಿ ಪ್ರದರ್ಶನ ನ.17 ರಂದು ನಡೆಯಿತು.ವಿದ್ಯಾರ್ಥಿಗಳು ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ತಯಾರಿ ಮಾಡಿ ಶಾಲೆಯ ಎದುರು ಜಗಲಿಯಲ್ಲಿ ಬೆಂಚುಗಳಲ್ಲಿ ಪ್ರದರ್ಶನಕ್ಕೆ ಇರಿಸಿದ್ದರು.ತರಕಾರಿ ಸಲಾಡ್, ಹಣ್ಣಿನ ಸಲಾಡ್, ರಸಾಯನ, ಅವಿಲ್ ಮಿಲ್ಕ್, ಕಲ್ಲಂಗಡಿ, ಪನರ್ಪುಳಿ, ಪಿಸ್ತಾ, ನಿಂಬೆ ಜ್ಯೂಸ್, ಚುರುಮುರಿ, ಕೇಕ್, ಮಸಾಲ ಅನನಾಸು, ಸೌತೆ, , ಚಾಟ್ ಕಾರ್ನ್, ಕಚಂಬರ್, ಚಟ್ ಪಟ್ ಲೇಸ್, ಮಸಾಲ ಅವಲಕ್ಕಿ ಹಾಗೂ ಇನ್ನಿತರ ಐಟಂಗಳನ್ನು

ಪೆರುವಾಜೆ ಸ.ಹಿ.ಪ್ರಾ.ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಬೆಂಕಿ ರಹಿತ ಅಡುಗೆ Read More »

ಸುಳ್ಯ: ಎನ್ನೆಂಸಿಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ನ.16 ರಂದ ಅಸೈಗೊಳಿ (ಕೊಣಾಜೆ)ಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮೂಹ ಜನಪದ ಗೀತೆಯಲ್ಲಿ ಪ್ರಥಮ ,(ಅಭಿಷೇಕ್ ಎಂ ( ದ್ವಿತೀಯ ಬಿ. ಎಸ್ಸಿ ), ಚೈತ್ರ . ಕೆ. ಟಿ, ( ತೃತೀಯ ಬಿ. ಎಸ್ಸಿ ), ಜೀಷ್ಮ . ಬಿ. ಎಸ್( ತೃತೀಯ ಬಿ. ಎಸ್ಸಿ ), ಅಕ್ಷತಾ . ಸಿ, ( ತೃತೀಯ ಬಿ. ಎಸ್ಸಿ ), ಮನಸ್ವಿ .ಪಿ, ( ತೃತೀಯ

ಸುಳ್ಯ: ಎನ್ನೆಂಸಿಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ಪುತ್ತೂರು : ನೆಹರು ನಗರ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ನಿಧನ

ಪುತ್ತೂರು ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಶ್ರೀಧರ್ ನಾಯ್ಕ್ (57 ವ.) ಶನಿವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.ಮ್ರತರು ಪತ್ನಿ ಮತ್ತು ಮಗನನ್ನು ಅಗಲಿದ್ದಾರೆ.

ಪುತ್ತೂರು : ನೆಹರು ನಗರ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ನಿಧನ Read More »

ವಿರಾಪೇಟೆ ಗೌಡ ಸಮಾಜಕ್ಕೆ ಮೂರು ಕೋಟಿ 50 ಲಕ್ಷ ಮೌಲ್ಯದ ಭೂಮಿ ದಾನವಾಗಿ ನೀಡಿದ ಕೆ‌.ವಿ.ಜಿ ಸುಪುತ್ರರಿಗೆ ಸನ್ಮಾನ

ವಿರಾಜಪೇಟೆ ಗೌಡ ಸಮಾಜಕ್ಕೆ ಮೂರು ಕೋಟಿ 50 ಲಕ್ಷದ ಭೂಮಿಯನ್ನು ದಾನವಾಗಿ ನೀಡಿರುವ ಪೂಜ್ಯ ಕುರುಂಜಿ ವೆಂಕಟ್ರಮಣ ಗೌಡರ ಸುಪುತ್ರರಿಬ್ಬರನ್ನು‌ ವಿರಾಜಪೇಟೆ ಗೌಡ ಸಮುದಾಯದ ವತಿಯಿಂದ ನ.16ರಂದು ವಿರಾಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಡಾ.ಕೆ.ವಿ ಚಿದಾನಂದ ಹಾಗೂ ಡಾ.ಕೆ.ವಿ ರೇಣುಕಾ ಪ್ರಸಾದ್ ಅವರನ್ನು ಸನ್ಮಾನಿಸಿ ಗೌಡ ಸಂಘದವರು ಗೌರವಿಸಿದರು.ಈ ಸಂದರ್ಭದಲ್ಲಿ ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಗೌಡ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿರಾಪೇಟೆ ಗೌಡ ಸಮಾಜಕ್ಕೆ ಮೂರು ಕೋಟಿ 50 ಲಕ್ಷ ಮೌಲ್ಯದ ಭೂಮಿ ದಾನವಾಗಿ ನೀಡಿದ ಕೆ‌.ವಿ.ಜಿ ಸುಪುತ್ರರಿಗೆ ಸನ್ಮಾನ Read More »

ಉಜಿರೆಯಲ್ಲಿ ನರ್ಸಿಂಗ್ ಕಾಲೇಜು, ಕೃಷಿ ಕಾಲೇಜು ಪ್ರಾರಂಭಿಸಲು ಚಿಂತನೆ : ಡಾ.ವೀರೇಂದ್ರ ಹೆಗ್ಗಡೆ

ಉಜಿರೆ: ಧರ್ಮಸ್ಥಳದ ವತಿಯಿಂದ ಉಜಿರೆಯಲ್ಲಿ ಈ ವರ್ಷ ನರ್ಸಿಂಗ್ ಕಾಲೇಜು ಪ್ರಾರಂಭಿಸಲಾಗುವುದು. ನೂರು ಎಕರೆ ಪ್ರದೇಶದಲ್ಲಿ ಕೃಷಿ ಕಾಲೇಜು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಕೃಷಿ ಕಾಲೇಜಿಗಾಗಿ ನೂರು ಎಕರೆ ಪ್ರದೇಶ ದೊರಕಿದಲ್ಲಿ ತಕ್ಷಣ ಕಾಲೇಜು ಸ್ಫಾಪನೆಯ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಹೆಗ್ಗಡೆಯವರು ಹೇಳಿದರು.ಲಕ್ಷದೀಪೋತ್ಸವ ಪ್ರಾರಂಭದ ದಿನವಾದ ಶನಿವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಬಂದ ಸಾವಿರಾರು ಪಾದಯಾತ್ರಿಗಳನ್ನು ಅಮೃತವರ್ಷಿಣಿ ಸಭಾ ಭವನದಲ್ಲಿ ಉದ್ದೇಶಿಸಿ ಅವರು ಮಾತನಾಡಿದರು.ತನ್ನ ಬಗ್ಗೆ ಹಾಗೂ ಧರ್ಮಸ್ಥಳ ಕ್ಷೇತ್ರದ

ಉಜಿರೆಯಲ್ಲಿ ನರ್ಸಿಂಗ್ ಕಾಲೇಜು, ಕೃಷಿ ಕಾಲೇಜು ಪ್ರಾರಂಭಿಸಲು ಚಿಂತನೆ : ಡಾ.ವೀರೇಂದ್ರ ಹೆಗ್ಗಡೆ Read More »

error: Content is protected !!
Scroll to Top