ನ.19ಕ್ಕೆ ಪುತ್ತೂರಿನಲ್ಲಿ ಅಟಲ್ ವಿರಾಸತ್ ಸಮಾವೇಶ
ಭಾರತದ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಯವರ ಜನ್ಮ ಶತಮಾನೋತ್ಸವ ಪ್ರಯುಕ್ತ ನ.19ರಂದು ಪುತ್ತೂರಿನಲ್ಲಿ ಅಟಲ್ ವಿರಾಸತ್ ಸಮಾವೇಶ ನಡೆಯಲಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ.ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಅವರು ಮಾತನಾಡಿದರು. ದೇಶ ಕಂಡ ಅಪೂರ್ವ ರಾಷ್ಟ್ರಭಕ್ತ ಅಟಲ್ ಬಿಹಾರಿ ವಾಜಪೇಯಿ ಯವರ ಜನಶತಾಬ್ದಿ ಪ್ರಯುಕ್ತ ದೇಶಾದ್ಯಂತ ಅಟಲ್ ವಿರಾಸತ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.ಆ ದಿನ ಬೆಳಗ್ಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಮೆರವಣಿಗೆ ಆರಂಭವಾಗಿ […]
ನ.19ಕ್ಕೆ ಪುತ್ತೂರಿನಲ್ಲಿ ಅಟಲ್ ವಿರಾಸತ್ ಸಮಾವೇಶ Read More »










