Author name: Tejas

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಸಾವು

ಜಟ್ಟಿಪಳ್ಳದಲ್ಲಿ ನಡೆದ ಅಪಘಾತದಲ್ಲಿ‌ ರಿಕ್ಷಾದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅಟೋಚಾಲಕ ಪ್ರಭಾಕರ್ ರವರು ಬುಧವಾರ ಮುಂಜಾನೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ನ.3ರಂದು ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಪ್ರಭಾಕರ್ ರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರ ಸಲಹೆ ಮೇರೆಗೆ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಸಾವು Read More »

ಸುಳ್ಯದಿಂದ ವಾದ್ಯ ಘೋಷಗಳೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಳದತ್ತ ಹೊರಟ ಬೆಳ್ಳಿ ರಥ

ಸುಳ್ಯದ ಅಮರ ಶಿಲ್ಪಿ ಡಾ.ಕುರುಂಜಿ ವೆಂಕಟರಮಣ ಗೌಡರ ದ್ವಿತೀಯ ಪುತ್ರ ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ. ಅವರು ಸೇವಾ ರೂಪದಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡಲಿರುವ ಬೆಳ್ಳಿರಥ ಯಾತ್ರೆ ಸೆ.5ರಂದು ಸುಳ್ಯದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟಿದೆ.ಶಾಸಕಿ ಭಾಗೀರಥಿ ಮುರುಳ್ಯ ರಥಯಾತ್ರೆಗೆ ಚಾಲನೆ ನೀಡಿದರು.ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್, ಡಾ.ರೇಣುಕಾಪ್ರಸಾದ್‌ ಕೆ.ವಿ, ಡಾ.ಜ್ಯೋತಿ ಆ‌ರ್.ಪ್ರಸಾದ್‌, ಡಾ.ಅಭಿಜ್ಞಾ, ಮೌರ್ಯ ಆರ್.ಕುರುಂಜಿ,ಕೆವಿಜಿ ಸಂಸ್ಥೆಗಳ

ಸುಳ್ಯದಿಂದ ವಾದ್ಯ ಘೋಷಗಳೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಳದತ್ತ ಹೊರಟ ಬೆಳ್ಳಿ ರಥ Read More »

ಬೆಳ್ಳಿ ರಥಕ್ಕೆ ಸುಳ್ಯದಲ್ಲಿ ಭವ್ಯ ಸ್ವಾಗತ ಕೋರಿದ ಕೆ.ವಿ ಚಿದಾನಂದ ತಂಡ

ಡಾ.ಕೆ.ವಿ.ರೇಣುಕಾಪ್ರಸಾದರು ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಸಮರ್ಪಿಸಲಿರುವ ಬೆಳ್ಳಿರಥ ಸುಳ್ಯ ಶ್ರೀರಾಮ ಪೇಟೆಗೆ ತಲುಪಿದ್ದಾಗ ಡಾ.ಕೆ.ವಿ.ಚಿದಾನಂದರ ನೇತೃತ್ವದವರು ಭವ್ಯ ಸ್ವಾಗತ ಕೋರಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಡಾ.ಚಿದಾನಂದರ ಪತ್ನಿ ಶೋಭಾ ಚಿದಾನಂದ, ಪುತ್ರ ಅಕ್ಷಯ್ ಕೆ.ಸಿ., ಆಯುರ್ವೇದ ಕಾಲೇಜ್ ಪ್ರಾಂಶುಪಾಲ ಡಾ.ಲೀಲಾಧರ್ ಡಿ.ವಿ. ಮತ್ತು ಅಕಾಡೆಮಿ ಉದ್ಯೋಗಿಗಳು ಸ್ವಾಗತಿಸಿದರು.ಬಳಿಕ ಚೆನ್ನಕೇಶವ ದೇವಳದಲ್ಲಿ ರಥಕ್ಕೆ ಪೂಜೆ ನಡೆದ ಬಳಿಕ‌ ಗುತ್ಯಮ್ಮ ದೇವಳಕ್ಕೆ ತೆರಳಿ ತಂಗಿತ್ತು.

ಬೆಳ್ಳಿ ರಥಕ್ಕೆ ಸುಳ್ಯದಲ್ಲಿ ಭವ್ಯ ಸ್ವಾಗತ ಕೋರಿದ ಕೆ.ವಿ ಚಿದಾನಂದ ತಂಡ Read More »

ಜೋಡುಪಾಲ ಬಳಿ ಚಲಿಸುತ್ತಿದ್ದ ಕಾರು ಬೆಂಕಿಗೆ ಆಹುತಿ

ಜೋಡುಪಾಲ ಬಳಿ ಚಲಿಸುತ್ತಿದ್ದ ಡಸ್ಟರ್ ಕಾರಿಗೆ ಬೆಂಕಿ ಹತ್ತಿಕೊಂಡು ಕಾರು ಬೆಂಕಿಗೆ ಆಹುತಿಯಾದ ಘಟನೆ.ನ.4ರಂದು ವರದಿಯಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಜೋಡುಪಾಲ ಬಳಿ ಚಲಿಸುತ್ತಿದ್ದ ಕಾರು ಬೆಂಕಿಗೆ ಆಹುತಿ Read More »

ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಅಬೂಸಾಲಿ ರಾಜೀನಾಮೆ

ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಂಪಾಜೆಯ ಪಿ.ಕೆ.ಅಬೂಸಾಲಿಯವರು ರಾಜೀನಾಮೆ ನೀಡಿದ್ದಾರೆ.ರಾಜೀನಾಮೆ ಪತ್ರವನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮರಿಗೆ ಸಲ್ಲಿಸಿದ್ದಾರೆ.ಅವರು, ನಾನು ಸಕ್ರಿಯ ರಾಜಕಾರಣದಿಂದ ನಿವೃತ್ತನಾಗುತ್ತಿದ್ದು, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮಾದ್ಯಮದವರಿಗೆ ಅವರು ತಿಳಿಸಿದ್ದಾರೆ.

ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಅಬೂಸಾಲಿ ರಾಜೀನಾಮೆ Read More »

ಅರಂತೋಡು ಜಮಾಅತ್ ವತಿಯಿಂದ ಪವಿತ್ರ ಉಮ್ರಾ ಯಾತ್ರೆಗೆ ತೆರಳಲಿರುವ ಅಶ್ರಫ್ ಗುಂಡಿಯವರಿಗೆ ಬೀಳ್ಕೊಡುಗೆ

ಅರಂತೋಡು ಜಮಾಅತ್ ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ದಿಕ್ರ್ ಸ್ವಲಾತ್ ಸಮಿತಿ ಹಾಗೂ ಎಸ್.ಕೆ.ಎಸ್.ಎಸ್.ಎಫ್ ಅರಂತೊಡು ಶಾಖೆ ಇವುಗಳ ಜಂಟೀ ಆಶ್ರಯದಲ್ಲಿ ಪವಿತ್ರ ಉಮ್ರಾ ನಿರ್ವಹಿಸಲು ಪವಿತ್ರ ಮಕ್ಕಾಕ್ಕೆ ತೆರಳಲಿರುವ ಅರಂತೋಡು ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಅಶ್ರಫ್ ಗುಂಡಿಯವರಿಗೆ ಬೀಳ್ಕೊಡುಗೆ ಸಮಾರಂಭವು ನ.3 ರಂದು ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು. ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್ ಅಧ್ಯಕ್ಷತೆ ವಹಿಸಿದರು. ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಗಟ್ಟಮನೆ ದುವಾ ನೆರವೇರಿಸಿದರು. ಮುಖ್ಯ ಅತಿಥಿಗಳಾದ

ಅರಂತೋಡು ಜಮಾಅತ್ ವತಿಯಿಂದ ಪವಿತ್ರ ಉಮ್ರಾ ಯಾತ್ರೆಗೆ ತೆರಳಲಿರುವ ಅಶ್ರಫ್ ಗುಂಡಿಯವರಿಗೆ ಬೀಳ್ಕೊಡುಗೆ Read More »

ಕೋಟೇಶ್ವರದಿಂದ ಹೊರಟ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆಯಾಗಲಿರುವ ಬೆಳ್ಳಿರಥ

ಸುಳ್ಯದ ಅಮರ ಶಿಲ್ಪಿ ಡಾ.ಕುರುಂಜಿ ವೆಂಕಟರಮಣ ಗೌಡರ ದ್ವಿತೀಯ ಪುತ್ರ ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಇದರ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ. ಅವರು ಸೇವಾ ರೂಪದಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡಲಿರುವ ಬೆಳ್ಳಿರಥ ಯಾತ್ರೆಗೆ ಸೆ.4ರಂದು ಬೆಳಿಗ್ಗೆ ಕೋಟೇಶ್ವರದಲ್ಲಿ ಚಾಲನೆ ನೀಡಲಾಗಿದೆ.ಧಾರ್ಮಿಕ ವಿಧಿ ವಿಧಾನಗಳ ಮೂಲಕ ಡಾ.ರೇಣುಕಾಪ್ರಸಾದ್ ಕೆ.ವಿ. ಹಾಗೂ ಮನೆಯವರಿಗೆ ರಥ ಹಸ್ತಾಂತರ ಮಾಡುವ ಕಾರ್ಯಕ್ರಮ ಶ್ರದ್ದಾ ಭಕ್ತಿಯಿಂದ ನಡೆಯಿತು. ರಥಯಾತ್ರೆಗೆ ಉಡುಪಿ, ಚಿಕ್ಕಮಗಳೂರು

ಕೋಟೇಶ್ವರದಿಂದ ಹೊರಟ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆಯಾಗಲಿರುವ ಬೆಳ್ಳಿರಥ Read More »

ಮಿಸೆಸ್ ಮಂಗಳೂರು ಸ್ಪರ್ಧೆಯಲ್ಲಿ ಕಿರೀಟ ತನ್ನದಾಗಿಸಿಕೊಂಡ ನೆಲ್ಯಾಡಿಯ ಯುವತಿ

ದುಬೈನಲ್ಲಿ ನಡೆದ ಮಿಸೆಸ್ ಮಂಗಳೂರು ದಿವಾ 2025 ಸ್ಪರ್ಧೆಯಲ್ಲಿ ಕಡಬ ತಾಲೂಕಿನ ನೆಲ್ಯಾಡಿ ನಿವಾಸಿ ಮಿನು ಜೋಸ್ ಅವರು ಈ ಬಾರಿಯ ಕಿರೀಟ ತನ್ನದಾಗಿಸಿಕೊಂಡಿದ್ದಾರೆ‌.ಪ್ರಿಯಾ ಫ್ಯಾಶನ್ಸ್ ಸಂಸ್ಥೆ ಈ ಸ್ಪರ್ಧೆಯನ್ನು ಗೋಶನ್ ಈವೆಂಟ್ ಮೀಡಿಯಾ ಸಹಯೋಗದೊಂದಿಗೆ ಹಮ್ಮಿಕೊಂಡಿತ್ತು.ಆಕರ್ಷಕ ವೇಷಭೂಷಣ, ಆತ್ಮ ವಿಶ್ವಾಸಭರಿತ ಪ್ರದರ್ಶನ, ಸರಳ ವ್ಯಕ್ತಿತ್ವದಿಂದ ಮಿನು ಜೋಸ್ ಅವರು ದುಬೈ ತೀರ್ಪುಗಾರರ ಮೆಚ್ಚುಗೆ ಗಳಿಸಿದರು.ಈ ಸ್ಪರ್ಧೆಯಲ್ಲಿ ನಯನಾ ಶೆಟ್ಟಿ ಫಸ್ಟ್ ರನ್ನರ್ ಅಪ್ ಹಾಗೂ ಅಶ್ಮಿತಾ ಕೊಟ್ಯಾನ್ ಸೆಕೆಂಡ್ ರನ್ನರ್ ಅಪ್ ಆದರು. ಮಿಸ್ ವಿಭಾಗದಲ್ಲಿ

ಮಿಸೆಸ್ ಮಂಗಳೂರು ಸ್ಪರ್ಧೆಯಲ್ಲಿ ಕಿರೀಟ ತನ್ನದಾಗಿಸಿಕೊಂಡ ನೆಲ್ಯಾಡಿಯ ಯುವತಿ Read More »

ಕಲಿಯೋಕೆ ಕೋಟಿ ಭಾಷೆ ಆಡೋಕೆ ಒಂದೆ ಭಾಷೆ ಕನ್ನಡ : ಶ್ರೇಯಾ ಸುಳ್ಯ

ಕನ್ನಡ ತುಂಬಾ ಸುಂದರವಾದ ಭಾಷೆ.ಕಲಿಯೋಕೆ ಕೋಟಿ ಭಾಷೆ ಆಡೋಕೆ ಒಂದೆ ಭಾಷೆ ಕನ್ನಡ ಎಂದು ಸುಳ್ಯ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ‌ ವಿದ್ಯಾರ್ಥಿನಿ‌ ಶ್ರೇಯಾ ಸುಳ್ಯ ಹೇಳಿದರು.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕ ಆಶ್ರಯದಲ್ಲಿ ಅಮೃತ ಮಹೋತ್ಸವ ಸಮಿತಿ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಸಹಕಾರದೊಂದಿಗೆ ದಿ. ಯು. ಸು. ಗೌ ಸ್ಮರಣಾರ್ಥ ಸುಳ್ಯ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ನ.2ರಂದು ನಡೆದ ಸುಳ್ಯ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ

ಕಲಿಯೋಕೆ ಕೋಟಿ ಭಾಷೆ ಆಡೋಕೆ ಒಂದೆ ಭಾಷೆ ಕನ್ನಡ : ಶ್ರೇಯಾ ಸುಳ್ಯ Read More »

ಗಡಿನಾಡಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ನಡೆಯುತ್ತಿರುವುದು ಪ್ರೇರಣೆ – ಡಾ. ಅನಂತ ಪದ್ಮನಾಭ ಭಟ್ ಎರ್ಕಲ್ಪಾಡಿ

ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲಿನಲ್ಲಿ ನ.3ರಂದು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶಾಲಾಭಿವೃದ್ಧಿ ಸಮಿತಿ ಮಂಡೆಕೋಲು ಇಲ್ಲಿ ಕನ್ನಡ ಗಾನಯಾನ ಕಾವ್ಯ ಮಿಲನಕಾರ್ಯಕ್ರಮ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಾದ . ಮುರಳೀಧರ ರೈ ಮೆರವಣಿಗೆಗೆ ಚಾಲನೆ ನೀಡಿದರು. ಶಾಲಾ ಮಕ್ಕಳು ಘೋಷ ವಾಕ್ಯಗಳ ಮೂಲಕ, ಬ್ಯಾಂಡ್ ಸೆಟ್ ನೊಂದಿಗೆ ರಸ್ತೆಯ ಉದ್ದಗಲಕ್ಕೂ ಘೋಷವಾಕ್ಯವನ್ನು ನುಡಿಯುತ್ತಾ ಮೆರವಣಿಗೆಯಲ್ಲಿ ಸಾಗಿ ಬಂದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ರಾಷ್ಟ್ರ

ಗಡಿನಾಡಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ನಡೆಯುತ್ತಿರುವುದು ಪ್ರೇರಣೆ – ಡಾ. ಅನಂತ ಪದ್ಮನಾಭ ಭಟ್ ಎರ್ಕಲ್ಪಾಡಿ Read More »

error: Content is protected !!
Scroll to Top