Author name: Tejas

ಗೂನಡ್ಕ : ರಸ್ತೆ ಬದಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ

ಮಾಣಿ ಮೈಸೂರು ರಸ್ತೆಯ ಗೂನಡ್ಕ ಸಜ್ಜನ ಸಭಾಭವನ ಬಳಿ ಮೇ.26ರಂದು ರಾತ್ತಿ ಕಾಡಾನೆಗಳು ಕಾಣಿಸಿಕೊಂಡಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಈ ಹಿನ್ನಲೆಯಲ್ಲಿ ಸಾರ್ವಜನಿಕರು,ವಾಹನ ಸವಾರರು ಎಚ್ಚರ ವಹಿಸಬೇಕೆಂದು ತಿಳಿಸಲಾಗಿದೆ.

ಗೂನಡ್ಕ : ರಸ್ತೆ ಬದಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ Read More »

ಸದ್ಯದಲ್ಲಿಯೇ ಡಿ.ಕೆ ಶಿವಕುಮಾರ್ ರಾಜ್ಯದ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ?

ರಾಜ್ಯದ ನೂತನ ಸಿಎಂ ಆಗಿ ಉಪ ಮುಖ್ಯ ಮಂತ್ರಿ,ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ ಶಿವಕುಮಾರ್ ಕೆಲ ದಿನಗಳಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.ದೆಹಲಿಯಲ್ಲಿ ನಡೆದ ಹೈಕಮಾಂಡ್ ನೇತೃತ್ವದ ಮಹತ್ವದ ಸಭೆ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ‌. ‌ಗುರುವಾರದ ಮೊದಲು ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚಿಸಿದೆ ಎಂದು ಹೇಳಲಾಗುತ್ತಿದೆ.ದೆಹಲಿಯಲ್ಲಿ ನಡೆದ ಹೈಕಮಾಂಡ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೇ ದಿನಗಳಲ್ಲಿ ರಾಜೀನಾಮೆ ನೀಡುವ

ಸದ್ಯದಲ್ಲಿಯೇ ಡಿ.ಕೆ ಶಿವಕುಮಾರ್ ರಾಜ್ಯದ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ? Read More »

ಸುಳ್ಯದ ವ್ಯಕ್ತಿ ಅಪಘಾತದಲ್ಲಿ ಸಾವು

ಮಾಣಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ 25ರಂದು ನಡೆದಿದೆ.ಸುಳ್ಯ ಗಾಂಧಿನಗರ ನಿವಾಸಿ ಮೊಹಿದೀನ್ ಅವರ ಪುತ್ರ ಖಲಂದರ್ ಷಾ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.ಖಲಂದರ್ ಷಾ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೀನಿನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು.ಸ್ಕೂಟಿ ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ತಕ್ಷಣ ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆ ವೇಳೆಗೆ ಅವರು ಮೃತಪಟ್ಟಿದ್ದರೆನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ

ಸುಳ್ಯದ ವ್ಯಕ್ತಿ ಅಪಘಾತದಲ್ಲಿ ಸಾವು Read More »

ಜೂ.1 ರಂದು ಸ್ಟಾರ್ ಟೈಲ್ಸ್ ನ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲೇ ಅತೀ ದೊಡ್ಡ ಶೋರೂಂ ಸುಳ್ಯದಲ್ಲಿ ಶುಭಾರಂಭ

ಸ್ಟಾರ್ ಟೈಲ್ಸ್ ಗ್ರೂಪ್ ಆಫ್ ಕಂಪೆನಿಯ 4 ನೆಯ ನೂತನ ಶೋರೂಂ ಮತ್ತು ದಾಸ್ತನು ಮಳಿಗೆ ಜೂನ್ 1 ರಂದು ಶುಭಾರಂಭ ಗೊಳ್ಳಲಿದೆ.ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಟೈಲ್ಸ್‌ಗಳ ಅತ್ಯಪೂರ್ವ ಸಂಗ್ರಹದೊಂದಿಗೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಗಾಂಧಿನಗರ ಪೆಟ್ರೋಲ್ ಪಂಪ್ ಬಳಿಯಲ್ಲಿರುವ ಎಂ ಕೆ ರೆಸ್ಸಿಡೆನ್ಸಿ ಕಟ್ಟಡದಲ್ಲಿ ಸುಮಾರು 9000 ಚದರಡಿಯ, ವಿಶಾಲ ಪಾರ್ಕಿಂಗ್ ಸೌಲಭ್ಯ ಹೊಂದಿರುವ,ನಗು ಮೊಗದ ಅನುಭವಿ ಸಿಬ್ಬಂದಿಗಳನ್ನು ಹೊಂದಿರುವಬ್ರಹತ್ ಟೈಲ್ಸ್ ಮಳಿಗೆಜೂ.1 ರ ಸಂಜೆ ಗಂಟೆ 4:00 ಕ್ಕೆ ಉದ್ಘಾಟನೆ ಗೊಳ್ಳಲಿದೆ

ಜೂ.1 ರಂದು ಸ್ಟಾರ್ ಟೈಲ್ಸ್ ನ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲೇ ಅತೀ ದೊಡ್ಡ ಶೋರೂಂ ಸುಳ್ಯದಲ್ಲಿ ಶುಭಾರಂಭ Read More »

ಬೆದ್ರುಪಣೆ ಸಮೀಪ ಕಾಡಾನೆ ಮರಿ ಸಾವು

ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ತಲೆ ಬೆದ್ರುಪಣೆ ಸಮೀಪ ಕಾಡಾನೆಯ ಮರಿಯೊಂದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.ಕಾಡಾನೆಗಳ ಕಾದಾಟದಿಂದ ಮರಿಯಾನೆ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಬೆದ್ರುಪಣೆ ಸಮೀಪ ಕಾಡಾನೆ ಮರಿ ಸಾವು Read More »

ಸವಣೂರು ಶ್ರೀ ಸೀತಾರಾಮ ರೈ ಕಸ್ತೂರಿ ದಂಪತಿಗಳನ್ನು ಗೌರವಿಸಿದ ಡಾ.ದೇವಿಪ್ರಸಾದ್ ಕಾನತ್ತೂರು ದಂಪತಿಗಳು

ಸವಣೂರು ಶ್ರೀ ಸೀತಾರಾಮ ರೈ ಕಸ್ತೂರಿ ದಂಪತಿಗಳಿಗೆ 50ನೇ ವರ್ಷದ ವಿವಾಹ ವಾರ್ಷಿಕೋತ್ಸವ ದಿನದಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು ದಂಪತಿಗಳು ಗೌರವಿಸಿದರು.

ಸವಣೂರು ಶ್ರೀ ಸೀತಾರಾಮ ರೈ ಕಸ್ತೂರಿ ದಂಪತಿಗಳನ್ನು ಗೌರವಿಸಿದ ಡಾ.ದೇವಿಪ್ರಸಾದ್ ಕಾನತ್ತೂರು ದಂಪತಿಗಳು Read More »

ಪೆರಾಜೆ : ಬೈಕ್ ಗಳ ನಡುವೆ ಭೀಕರ ಅಪಘಾತ,ಓರ್ವ ಸಾವು,ಇಬ್ಬರು ಗಂಭೀರ

ಪೆರಾಜೆ ಸಮೀಪ ಬೈಕ್ ಗಳ ಮಧ್ಯೆ ನಡುವೆ ಅಪಘಾತ ಸಂಭವಿಸಿ ಒಬ್ಬರು ಸಾವನ್ನಪ್ಪಿ ಇಬ್ಬರು ಗಾಯಗೊಂಡ ಘಟನೆ ಮೇ .24ರಂದು ಸಂಜೆ ವರದಿಯಾಗಿದೆಮ್ರತಪಟ್ಟ ವ್ಯಕ್ತಿಯನ್ನು ಕೇರಳ ನಿವಾಸಿ ಮುಂದನಾಥನ್ ಪ್ರದೀಪನ್ ಎಂದು ಗುರುತಿಸಲಾಗಿದೆ.ಗಾಯಾಳುಗನ್ನು‌ಆಸ್ಪತ್ರೆಗೆ ಸಾಗಿಸಲಾಗಿದೆ. ರವಿಕುಮಾರ್ ಚಡಾವು ಸಂಪಾಜೆ ಮತ್ತುಸುಮನ್ ಆಲಡ್ಕ ಸಂಪಾಜೆಗಂಭೀರ ಗಾಯಗೊಂಡವರು ಎಂದು ತಿಳಿದು ಬಂದಿದೆ.

ಪೆರಾಜೆ : ಬೈಕ್ ಗಳ ನಡುವೆ ಭೀಕರ ಅಪಘಾತ,ಓರ್ವ ಸಾವು,ಇಬ್ಬರು ಗಂಭೀರ Read More »

ಅರಂತೋಡಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆಧಾರ್ ನೋಂದಣಿ& ತಿದ್ದುಪಡಿ ಶಿಬಿರ ಮತ್ತು ಸ್ವಚ್ಚ ಅಂಗಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಮತ್ತು ಚಂದನ ಯುವತಿ ಮಂಡಲ ಅಡ್ತಲೆ ಇವರ ವತಿಯಿಂದ ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಇವರ ಆಶ್ರಯದಲ್ಲಿ ಪಂಚಸಪ್ತತಿ ಸ್ವಚ್ಚತಾ ಅಭಿಯಾನದ ಸ್ವಚ್ಚ ಅಂಗಡಿ ಪ್ರಶಸ್ತಿ ಪ್ರದಾನ,ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ NIMA (R) ಸುಳ್ಯ ಇವರ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಭಾರತೀಯ ಅಂಚೆ ಇಲಾಖೆಯ ಸಹಕಾರದೊಂದಿಗೆ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ಕಾರ್ಯಕ್ರಮವು

ಅರಂತೋಡಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆಧಾರ್ ನೋಂದಣಿ& ತಿದ್ದುಪಡಿ ಶಿಬಿರ ಮತ್ತು ಸ್ವಚ್ಚ ಅಂಗಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ Read More »

ಪುತ್ತೂರು : ಕಾರಿ‌ನೊಳಗೆ ನುಗ್ಗಿದ ಹಾವು,ಹೆಚ್ಚಿದ ಆತಂಕ

ಪುತ್ತೂರಿನಲ್ಲಿ ಇಲಿಯೊಂದನ್ನು ಹಿಡಿಯಲು ಕಾರಿನೊಳಗೆ ನುಗ್ಗಿದ ಹಾವು, ನಂತರ ಹೊರಬರಲಾಗದೆ ಸಿಲುಕಿಕೊಂಡ ಘಟನೆ ನಡೆದಿದೆ. ನಗರದ ನಿವಾಸಿಯೊಬ್ಬರ ಕಾರಿನ ಅಡಿಭಾಗಕ್ಕೆ ನುಗ್ಗಿದ ಹಾವು, ಇಲಿಯನ್ನು ಹಿಡಿದ ಬಳಿಕ ರಂಧ್ರದಿಂದ ಹೊರಬರಲು ಸಾಧ್ಯವಾಗದೆ ಪರದಾಡಿದೆ. ಕಾರು ಪೇಟೆಗೆ ಬಂದಾಗ ಸ್ಥಳೀಯರು ಇದನ್ನು ಗಮನಿಸಿ, ಹಾವನ್ನು ಹೊರತೆಗೆಯಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಈ ಘಟನೆ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ.

ಪುತ್ತೂರು : ಕಾರಿ‌ನೊಳಗೆ ನುಗ್ಗಿದ ಹಾವು,ಹೆಚ್ಚಿದ ಆತಂಕ Read More »

ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ಕೇಂದ್ರ ಸರ್ಕಾರ ಮಾದರಿಯ ವೇತನ

ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಸದ್ಯದಲ್ಲಿಯೇ ಕೇಂದ್ರ ಸರ್ಕಾರದ ಮಾದರಿಯಲ್ಲಿ ವೇತನವನ್ನು ಪಡೆದುಕೊಳ್ಳಲಿದ್ದು ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಪ್ರಯತ್ನಗಳು ಸಾಗುತ್ತಿವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್. ಷಡಕ್ಷರಿ ಅವರು ತಿಳಿಸಿದ್ದಾರೆ.ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಎರಡು ದಿನಗಳ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಂದ್ರ ಮಾದರಿಯ ವೇತನವನ್ನು ಜಾರಿಗೊಳಿಸಲು ಹಾಗೂ ಎನ್ .ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ, ಹಳೇ

ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ಕೇಂದ್ರ ಸರ್ಕಾರ ಮಾದರಿಯ ವೇತನ Read More »

error: Content is protected !!
Scroll to Top