Author name: Tejas

ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರನ್ನು ಭೇಟಿ ಮಾಡಿದ ಮಾಜಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮತ್ತು ಸದಸ್ಯರು

ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಸಿ.ಟಿ.ರವಿಯವರನ್ನು 2019 – 2022 ಅವಧಿಯಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಮತ್ತು ಆ ಸಂದರ್ಭದಲ್ಲಿ ಕಾರ್ಯನಿರ್ವಾಹಿಸಿದ ಜಾನಕಿ ಬೆಳಿಯಪ್ಪ ಗೌಡ, ಪ್ರೇಮಾ ರಾಘವಯ್ಯ ಚೊಕ್ಕಾಡಿ, ಧನಂಜಯ ಅಗೋಳಿಕಜೆ, ಸ್ಮಿತಾ ಅಮೃತರಾಜ್, ದಂಬೆಕೋಡಿ ಅನಂದ ಗೌಡ, ಡಾ.ದಯಾನಂದ ಕೂಡಕಂಡಿ, ಕುಸುಮಾಧರ ಎ.ಟಿ., ಪುರುಷೋತ್ತಮ ಕಿರ್ಲಾಯ, ಜಯಪ್ರಕಾಶ ಮೊಂಟಡ್ಕ, ಡಾ. ವಿಶ್ವನಾಥ ಬದಿಕಾನ, ಡಾ.ಪುರುಷೋತ್ತಮ ಕರಂಗಲ್ಲು, ಕಿರಣ ಕುಂಬಳಚೇರಿ, ಭರತೇಶ ಅಲಸಂಡೆಮಜಲು ಇವರುಗಳು […]

ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರನ್ನು ಭೇಟಿ ಮಾಡಿದ ಮಾಜಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮತ್ತು ಸದಸ್ಯರು Read More »

ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳಕ್ಕೆ  ’ನವ’ ವಿನೂತನ ಕಾರ್ಯಕ್ರಮ

ಮಂಗಳೂರು: ಯುವ ಜನರು ಸೇರಿದಂತೆ ಸಮಾನ ಮನಸ್ಕರ ಒಗ್ಗಟ್ಟು, ಧರ್ಮದ ಚಿಂತನೆ, ಸ್ವಾರ್ಥ ರಹಿತ ಕೆಲಸಕ್ಕೆ ಭಗವಂತನ ಆಶೀರ್ವಾದ ಸದಾ ಇರುತ್ತದೆ ಎನ್ನುವುದಕ್ಕೆ ಮಂಗಳೂರು ಕಂಬಳವೇ ಸಾಕ್ಷಿ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಹೇಳಿದ್ದಾರೆ. ಡಿ.27ರಂದು ನಡೆಯಲಿರುವ ಮಂಗಳೂರು ಕಂಬಳದ ಕುರಿತಂತೆ ನಗರದ ಪತ್ತುಮುಡಿ ಸೌಧದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಯುವಕರೆಲ್ಲ ಸೇರಿಕೊಂಡು ಆರಂಭಿಸಿದ್ದ ಮಂಗಳೂರು ಕಂಬಳಕ್ಕೆ ಈ ಬಾರಿ 9ನೇ

ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳಕ್ಕೆ  ’ನವ’ ವಿನೂತನ ಕಾರ್ಯಕ್ರಮ Read More »

ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್.ಕೆ ಹನೀಫ್ ಅಲ್ಪಸಂಖ್ಯಾತ ಸೊಸೈಟಿ ನಿರ್ದೆಶಕರಾಗಿ ಆಯ್ಕೆ

ಸುಳ್ಯ ತಾಲೂಕು ಅಲ್ಪಸಂಖ್ಯಾತ ಸಹಕಾರಿ ಸಂಘಕ್ಕೆ ನ.2ರಂದು ನಡೆದ ಚುನಾವಣೆಯಲ್ಲಿ‌ ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್ ಕೆ ಹನೀಫ್ ಸಂಪಾಜೆ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿ ನಿರ್ಧೆಶಕರಾಗಿ ಆಯ್ಕೆಗೊಂಡಿದ್ದಾರೆ. ಇ

ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್.ಕೆ ಹನೀಫ್ ಅಲ್ಪಸಂಖ್ಯಾತ ಸೊಸೈಟಿ ನಿರ್ದೆಶಕರಾಗಿ ಆಯ್ಕೆ Read More »

ರಾಜ್ಯ ಬಿಜೆಪಿ ಅಧ್ಯಕ್ಷ ಬಿ .ವೈ.ವಿಜಯೇಂದ್ರ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ.ವಿಜಯೇಂದ್ರ ದಂಪತಿಗಳು ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ ಪೂಂಜ, ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಸಚಿವ ಎಸ್ ಅಂಗಾರ,‌ಸುಳ್ಯ ಮಂಡಲಧ್ಯಕ್ಷ ವೆಂಕಟ್ ವಳಲಂಬೆ ಸಹಿತ ಪಕ್ಷದ ನಾಯಕರು,ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ .ವೈ.ವಿಜಯೇಂದ್ರ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ Read More »

ಸುಳ್ಯ : ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ಚಾಲನೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕ ಆಶ್ರಯದಲ್ಲಿ ಅಮೃತ ಮಹೋತ್ಸವ ಸಮಿತಿ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಸಹಕಾರದೊಂದಿಗೆ ದಿ. ಯು. ಸು. ಗೌ ಸ್ಮರಣಾರ್ಥ ಸುಳ್ಯ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನ 2025 ನವೆಂಬರ್ 2ರಂದುಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ‌ ಉದ್ಘಾಟನೆಗೊಂಡಿದೆ.ರಾಷ್ಟ್ರ ಧ್ವಜಾರೋಹಣ ವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪಿ. ಬಿ. ಸುಧಾಕರ ರೈ ನೆರವೇರಿಸಿದರು.ಕನ್ನಡ ಧ್ವಜಾರೋಹಣ ವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ. ಲಿಂಗಪ್ಪ

ಸುಳ್ಯ : ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಸಂಭ್ರಮದ ಚಾಲನೆ Read More »

ಪರಿವಾಕಾನ ಬಳಿ ಮಿನಿ ಬಸ್ ಅಪಘಾತಗೊಂಡು ಹಲವರಿಗೆ ಗಾಯ

ಮೈಸೂರಿನಿಂದ ಹಿಂದಿರುಗುತ್ತಿದ್ದ ಮಿನಿ ಬಸ್ ಅ.2ರಂದು ಮುಂಜಾನೆ ಸುಳ್ಯ ತಾಲೂಕಿನ ಪರಿವಾರಕಾನ ಬಳಿ ಅಪಘಾತಗೊಂಡ ಘಟನೆ ವರದಿಯಾಗಿದೆ.ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ.ಅಪಘಾತದ ವೇಳೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ನೆರವಾಗಿದ್ದಾರೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.

ಪರಿವಾಕಾನ ಬಳಿ ಮಿನಿ ಬಸ್ ಅಪಘಾತಗೊಂಡು ಹಲವರಿಗೆ ಗಾಯ Read More »

ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ಸಾಹಿತ್ಯ ಸಂಭ್ರಮದ ಮೂಲಕ ಕನ್ನಡದ ಕಂಪನ್ನು ಪಸರಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ : ಡಾ.ಯು.ಪಿ‌ ಶಿವಾನಂದ

ಸುಳ್ಯ ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯ ಸಂಭ್ರಮ ಎಂಬ ವಿನೂತನ ಸರಣಿ ಕಾರ್ಯಕ್ರಮ ಹಮ್ಮಿಕೊಂಡು ನಾಡಿನಲ್ಲಿ ಕನ್ನಡದ ಕಂಪನ್ನು ಪಸರಿಸುವ ಕೆಲಸವನ್ನು ಮಾಡುತ್ತಿರುವುದು‌ ಶ್ಲಾಘನೀಯ ಎಂದು ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ.ಯು.ಪಿ.ಶಿವಾನಂದ ಹೇಳಿದರು.ಅವರು ನ.2ರಂದು ರಂಗಮಯೂರಿ ಕಲಾಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ವತಿಯಿಂದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ 7 ದಿನಗಳ ಕಾಲ ನಡೆಯಲಿರುವ ಕನ್ನಡಕ್ಕೆ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಭ್ರಮ 2025ನ್ನು ಉದ್ಘಾಟಿಸಿ ಮಾತನಾಡಿದರು.ಸುಳ್ಯ ಕಸಾಪ ವತಿಯಿಂದ 7 ದಿನಗಳ

ಸುಳ್ಯ ಕನ್ನಡ ಸಾಹಿತ್ಯ ಪರಿಷತ್ ಸಾಹಿತ್ಯ ಸಂಭ್ರಮದ ಮೂಲಕ ಕನ್ನಡದ ಕಂಪನ್ನು ಪಸರಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ : ಡಾ.ಯು.ಪಿ‌ ಶಿವಾನಂದ Read More »

ಶಿಕ್ಷನಿಂದ ವಿದ್ಯಾರ್ಥಿಗೆ ಹಲ್ಲೆ

ಸುಳ್ಯ ತಾಲ್ಲೂಕು ಆಲೆಟ್ಟಿ ಗ್ರಾಮದ ಕೋಲ್ಚಾರು ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.ಗಂಭೀರ ಗಾಯಗೊಂಡ ವಿಧ್ಯಾರ್ಥಿ ತಂದೆ ಹಾಗೂ ತಾಯಿ ಇಬ್ಬರು ಕೂಡ ವಿಕಲಚೇತನರು ಎನ್ನಲಾಗಿದೆ.ಶಿಕ್ಷಕ ಮನುಕುಮಾರ್ ವಿಧ್ಯಾರ್ಥಿ ಮೇಲೆ ತೀವ್ರ ಹಲ್ಲೆ ನಡೆಸಿದ್ದು ವಿಧ್ಯಾರ್ಥಿ ಕೈ ಮುರಿತವಾಗಿ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಪೋಷಕರು ಸುಳ್ಯ ಪೋಲಿಸ್ ಠಾಣೆ ಹಾಗೂ ಚೈಲ್ಡ್ ಕೇರ್ ಗೆ ದೂರು ನೀಡಿರುವುದಾಗಿ ತಿಳಿದುಬಂದಿದೆ.

ಶಿಕ್ಷನಿಂದ ವಿದ್ಯಾರ್ಥಿಗೆ ಹಲ್ಲೆ Read More »

ಮಂಗಳೂರು: ರೌಡಿಶೀಟರ್ ನ ಬರ್ಬರ ಕೊಲೆ

ಮಂಗಳೂರು ಮೂಲದ ರೌಡಿಶೀಟರ್, ಜೋಡಿಕೊಲೆ ಆರೋಪಿ ನೌಫಲ್ ಬಜಾಲ್ ಯಾನೆ ತುಕ್ಕ ನೌಫಲ್ ಎಂಬಾತನನ್ನು ಉಪ್ಪಳದಲ್ಲಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮಂಗಳೂರಿನ ಬಜಾಲ್ ಫೈಝಲ್ ನಗರ ನಿವಾಸಿಯಾಗಿದ್ದ ಈತ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ನೌಫಲ್ ನ ಮೃತದೇಹವನ್ನು ಕಾಸರಗೋಡಿನ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಂಗಳೂರು: ರೌಡಿಶೀಟರ್ ನ ಬರ್ಬರ ಕೊಲೆ Read More »

ಪ್ರಜಾಧ್ವನಿ ಕರ್ನಾಟಕ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಇಂದು ಸುಳ್ಯದ ಶಿವಕೃಪಾ ಸಭಾ ಭವನದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಸಭೆಯ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಅಶೋಕ್ ಎಡಮಲೆ ಅವರು ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಖ್ಯಾತ ವ್ಯಂಗ್ಯಾ ಚಿತ್ರಕಾರ, ಅಂಕಣಕಾರ ದಿನೇಶ್ ಕುಕ್ಕುಜಡ್ಕ ಅವರು ಭಾಗವಹಿಸಿ ಮಾತನಾಡುತ್ತ ಕನ್ನಡ ಭಾಷೆಯ ಬಳಕೆ ಪ್ರಮಾಣ 3.73 ಪ್ರಮಾಣದಲ್ಲಿದ್ದು ಕನ್ನಡ ಭಾಷೆ ಭವಿಷ್ಯದಲ್ಲಿ ಇನ್ನಷ್ಟು ಅಪಾಯದಲ್ಲಿ ಸಿಲುಕದಂತೆ ಕನ್ನಡಿಗರು ಜಾಗೃತಿಯಾಗುವ ಕಾಲ ಬಂದಿದೆ. ಇಂಗ್ಲಿಷ್ ಬಲ ಕೈಯಾದರೆ ಕನ್ನಡ ಎಡ ಗೈಯಾಗಬೇಕು, ಮನೆಯ ಮಾತೃ ಭಾಷೆ ಅಂತರಂಗದ ಬಾಷೆಯಾಗಬೇಕು.ಪ್ರಾಚೀನ

ಪ್ರಜಾಧ್ವನಿ ಕರ್ನಾಟಕ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ Read More »

error: Content is protected !!
Scroll to Top