ಅರಂಬೂರು : ಇಂದು ನೂತನ ಹೋಟೆಲ್ ‘ಶ್ರೀಕೃಷ್ಣ ರಸಪಾಕ ಗ್ರಾಂಡ್’ ಶುಭಾರಂಭ
ಸುಳ್ಯ ನಗರ ಸಮೀಪ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನವರಸಗಳ ರಸಪಾಕದ ಖಾದ್ಯಗಳನ್ನು ಉಣಬಡಿಸುವ ನೂತನ ಹೋಟೆಲ್ ‘ಶ್ರೀಕೃಷ್ಣ ರಸಪಾಕ ಗ್ರಾಂಡ್’ ಸೆ.24ರಂದು ಶುಭಾರಂಭಗೊಳ್ಳುತಿದೆ. ರಸಪಾಕ ಗ್ರೂಪ್ನ ಈ ನೂತನ ಹೋಟೆಲ್ನಲ್ಲಿ ದೇಶದ ಎಲ್ಲಾ ವಿಧದ ಸಸ್ಯಾಹಾರಿ ಖಾದ್ಯಗಳು ದೊರೆಯುವ ರುಚಿ ವೈವಿಧ್ಯತೆಯ ತಾಣವಾಗಲಿದೆ.ಉತ್ತರ ಭಾರತದ ಎಲ್ಲಾ ಸಸ್ಯಾಹಾರಿ ಊಟ ಉಪಹಾರಗಳು, ಜೈನ್ಸ್ ಫುಡ್ಗಳು, ಚೈನೀಸ್ ಖಾದ್ಯಗಳು, ರುಚಿ ವೈವಿಧ್ಯತೆಯ ಚಾರ್ಟ್ಸ್ಗಳು, ಫ್ರೆಶ್ ಜ್ಯೂಸ್, ಐಸ್ಕ್ರೀಂ ಸೇರಿದಂತೆ ಎಲ್ಲಾ ವರ್ಗದವರಿಗೂ ಇಷ್ಟವಾಗುವ ಎಲ್ಲಾ ಊಟ, ಉಪಾಹಾರಗಳು ಅತ್ಯಂತ […]
ಅರಂಬೂರು : ಇಂದು ನೂತನ ಹೋಟೆಲ್ ‘ಶ್ರೀಕೃಷ್ಣ ರಸಪಾಕ ಗ್ರಾಂಡ್’ ಶುಭಾರಂಭ Read More »










