ಪರಂಪರಾಗತ ಕೃಷಿ ವಿಕಾಸ ಯೋಜನೆ ಮಾಹಿತಿ ಕಾರ್ಯಗಾರ
ತೋಟಗಾರಿಕೆ ಇಲಾಖೆ ದಕ್ಷಿಣ ಕನ್ನಡ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಸುಳ್ಯ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಇವರ ಸಹಯೋಗ ದಲ್ಲಿ ಪರಂಪರಾಗತ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ಗುಚ್ಛ ದ ರೈತರಿಗೆ ಸಾವಯವ ಕೃಷಿ, ಪಿ ಜಿ ಎಸ್ ದೃಡೀಕರಣ ಹಾಗೂ ಬೆಳೆ ರೋಗ ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಕ್ರಮ ಹಾಗೂ ಮಾಹಿತಿ ಕಾರ್ಯಾಗಾರ ಪಂಜ ಲಯನ್ಸ್ ಸಭಾಭವನ ದಲ್ಲಿ ಜ.13 ರಂದು ನಡೆಯಿತು. ಪರಿವಾರ ಪಂಜ ರೈತ ಉತ್ಪಾದಕ ಕಂಪನಿ […]
ಪರಂಪರಾಗತ ಕೃಷಿ ವಿಕಾಸ ಯೋಜನೆ ಮಾಹಿತಿ ಕಾರ್ಯಗಾರ Read More »










