Author name: Tejas

ಪೊಲೀಸರಿಂದ ತಪ್ಪಿಸಿಕೊಂಡಿದ್ದ ಕೊಲೆ ಆರೋಪಿಗಳು ಎನ್ನಲಾದ ಯುವಕ ಯುವತಿ ದೇವರಕೊಲ್ಲಿಯಲ್ಲಿ ಪತ್ತೆ

ಸಂಪಾಜೆ ಗ್ರಾಮದ ಕಲ್ಲುಗುಂಡಿ ಸಮೀಪದಿಂದ ಕೇರಳ ಪೊಲೀಸರಿಂದ ಸೆ.17ರಂದು ತಪ್ಪಿಸಿಕೊಂಡಿದ್ದ ಪಾಲಕ್ಕಾಡ್ ಮೂಲದ ಕೊಲೆ ಆರೋಪಿಗಳು ಎಂದು ಹೇಳಲಾಗುತ್ತಿರುವ ಇಬ್ಬರು ದೇವರಕೊಲ್ಲಿ ಮನೆಯೊಂದರಲ್ಲಿ ಸೆ.18ರಂದು ಪತ್ತೆಯಾಗಿದ್ದಾರೆ.ಸಿಕ್ಕಿ ಬಿದ್ದವರು ಓರ್ವ ಯುವಕ ಹಾಗೂ ಒಬ್ಬಳು ಯುವತಿ ಎಂದು ತಿಳಿದು ಬಂದಿದೆ. ತಪ್ಪಿಸಿಕೊಂಡಿದ್ದ ಇವರು ರಾತ್ರಿ ವೇಳೆ ರಬ್ಬ‌ರ್ ತೋಟದ ಮನೆಯ ಬಳಿ ಬಂದು ಆಶ್ರಯ ಪಡೆದಿದ್ದರು.ಸ್ಥಳೀಯರು ಅವರನ್ನು ಹಿಡಿದು ಮಡಿಕೇರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರಿಂದ ತಪ್ಪಿಸಿಕೊಂಡಿದ್ದ ಕೊಲೆ ಆರೋಪಿಗಳು ಎನ್ನಲಾದ ಯುವಕ ಯುವತಿ ದೇವರಕೊಲ್ಲಿಯಲ್ಲಿ ಪತ್ತೆ Read More »

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ವತಿಯಿಂದ ಭಾರತೀಯ ಬಿ.ಎಸ್.ಎಫ್ ಗೆ ಆಯ್ಕೆಯಾದ ಸುಶ್ಮಿತಾ ಬೆದ್ರುಪಣೆಯವರಿಗೆ ಅಭಿನಂದನಾ ಕಾರ್ಯಕ್ರಮ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ರೀ ಸುಳ್ಯ ಇದರ ವತಿಯಿಂದ ನಮ್ಮ ತಾಲೂಕಿನ ಹೆಮ್ಮೆಯ ಪುತ್ರಿ ಅರಂತೋಡು ಗ್ರಾಮದ ಸುಶ್ಮಿತಾ ಬೆದ್ರುಪಣೆ ಇವಳು ಗಡಿಪದ್ರತಾ ಪಡೆಗೆ ಆಯ್ಕೆಯಾದ ಸುಸಂದರ್ಭದಲ್ಲಿ ಅವರನ್ನು ಅವರ ಮನೆಗೆ ತೆರಳಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಪುಷ್ಪಾ ಮೇದಪ್ಪ ಉಪಾಧ್ಯಕ್ಷರಾದ ಗುಣವತಿ ಕೊಲ್ಲಂತಡ್ಕ ಕಾರ್ಯದರ್ಶಿಯಾದ ಲೋಲಾಕ್ಷಿ ದಾಸನ ಕಜೆ ಸಂಘಟನಾ ಕಾರ್ಯದರ್ಶಿಯಾದ ಜಯಂತಿ ಜನಾರ್ದನ ನಿರ್ದೇಶಕರಾದ ಸರಸ್ವತಿ ಕಕ್ಕಾಡು ಚಂದ್ರ ಹೊನ್ನಪ್ಪ ಸುಜಾತ ರೈ, ಸಂಸ್ಥೆಯ ಗೌರವ ಆಹ್ವಾನಿತರಾದ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ವತಿಯಿಂದ ಭಾರತೀಯ ಬಿ.ಎಸ್.ಎಫ್ ಗೆ ಆಯ್ಕೆಯಾದ ಸುಶ್ಮಿತಾ ಬೆದ್ರುಪಣೆಯವರಿಗೆ ಅಭಿನಂದನಾ ಕಾರ್ಯಕ್ರಮ Read More »

ನೆಟ್ಟಾರು : ರಸ್ತೆ ಬದಿಯ ಗುಂಡಿಗೆ ಕಾರು ಬಿದ್ದು ಜಖಂ

ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದ ಘಟನೆ ಗುರುವಾರ ವರದಿಯಾಗಿದೆ.ನೆಟ್ಟಾರು ತಿರುವಿನಲ್ಲಿ ರಿಟ್ಸ್ ಕಾರು ಗುಂಡಿಗೆ ಬಿದ್ದ ಪರಿಣಾಮ ಕಾರು ಜಖಂ ಗೊಂಡಿರುವುದಾಗಿ ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಷ್ಟೆ.

ನೆಟ್ಟಾರು : ರಸ್ತೆ ಬದಿಯ ಗುಂಡಿಗೆ ಕಾರು ಬಿದ್ದು ಜಖಂ Read More »

ಸಂಪಾಜೆ : ಕೇರಳದಲ್ಲಿ ಕೊಲೆ ಮಾಡಿದ ಆರೋಪಿಗಳ ಥಾರ್ ವಾಹನ ದೇವರಕೊಲ್ಲಿಯಲ್ಲಿ ಪತ್ತೆ, ಆರೋಪಿಗಳು ಪರಾರಿ

ಕೇರಳ ಪಾಲಕ್ಕಾಡ್ ನಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿ ಗಳು ಸಂಪಾಜೆ ಬಳಿ ಪೊಲೀಸರು ವಶಕ್ಕೆ ಪಡೆಯಲು ಯತ್ನಿಸಿದಾಗ ಸಿನಿಮೀಯ ಮಾದರಿಯಲ್ಲಿ ತಪ್ಪಿಸಿಕೊಂಡು ಪರಾರಿಯಾದ ಘಟನೆ ಸೆ. 17ರಂದು ಸಂಜೆ ನಡೆದಿದ್ದು ಅವರ ಥಾರ್ ವಾಹನ ದೇವರಕೊಲ್ಲಿ ಪತ್ತೆಯಾಗಿದೆ.ಆರೋಪಿಗಳು ತಮ್ಮ ಥಾರ್ ವಾಹನದ ಮೂಲಕ ಮಡಿಕೇರಿ ಕಡೆಯಿಂದ ಸುಳ್ಯಕಡೆಗೆ ಪ್ರಯಾಣಿಸುವ ಮಾಹಿತಿಯ ಜಾಡು ಹಿಡಿದ ಕೇರಳ ಪೊಲೀಸರು ಅವರನ್ನು ಬಂಧಿಸಲು ಕಲ್ಲುಗುಂಡಿ ಹೊರ ಠಾಣಾ ಸಮೀಪ ತಯಾರಾಗಿದ್ದರು.ಪೊಲೀಸರು ಇರುವ ವಿಷಯ ತಿಳಿದ ಆರೋಪಿ ಗಳು ಕಲ್ಲುಗುಂಡಿ ಪೆಟ್ರೋಲ್

ಸಂಪಾಜೆ : ಕೇರಳದಲ್ಲಿ ಕೊಲೆ ಮಾಡಿದ ಆರೋಪಿಗಳ ಥಾರ್ ವಾಹನ ದೇವರಕೊಲ್ಲಿಯಲ್ಲಿ ಪತ್ತೆ, ಆರೋಪಿಗಳು ಪರಾರಿ Read More »

ಸಂಪಾಜೆ: ಸಿನಿಮೀಯ ಮಾದರಿಯಲ್ಲಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾದ ಕೊಲೆ ಆರೋಪಿ ಗಳು

ಕೊಲೆ ಆರೋಪಿಗಳು ಪರಾರಿಯಾಗಲು ಯತ್ನಿಸಿದಾಗ ಹಿಡಿಯಲು ಯತ್ನಿಸಿದ ಪೊಲೀಸರನ್ನು ಸಿನಿಮೀಯ ಮಾದರಿಯಲ್ಲಿ ವಂಚಿಸಿ ತಪ್ಪಿಸಿಕೊಂಡುಬ ಪರಾರಿ ಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಕಲ್ಲುಗುಂಡಿಯಿಂದ ವರದಿಯಾಗಿದೆ.ಕೇರಳದ ಪಾಲಕ್ಕಾಡ್ ನಲ್ಲಿ ಕೊಲೆ ಮಾಡಿರುವ ಪ್ರಕರಣವೊಂದರ ಆರೋಪಿಗಳು ತಮ್ಮ ವಾಹನದ ಮೂಲಕ ಮಡಿಕೇರಿಯತ್ತ ಪ್ರಯಾಣಿಸುವ ಮಾಹಿತಿ ಕೇರಳ ಪೊಲೀಸರಿಗೆ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಹಿಡಿಯುವುದಕ್ಕಾಗಿ ಪೊಲೀಸರು ಬಂದು ಕಾದು ಕುಳಿತಿದ್ದರು. ಈ ವೇಳೆ ಅವರು ಸಿನಿಮೀಯ ಮಾದರಿಯಲ್ಲಿ ತಪ್ಪಿಸಿಕೊಂಡು ಮಡಿಕೇರಿ ಕಡೆಗೆ ಹೋದರು ಎಂದು

ಸಂಪಾಜೆ: ಸಿನಿಮೀಯ ಮಾದರಿಯಲ್ಲಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾದ ಕೊಲೆ ಆರೋಪಿ ಗಳು Read More »

ವಿದ್ಯಾರ್ಥಿಗಳು ಭಾಷೆ ಸಂಸ್ಕೃತಿಗಳನ್ನು ಉಳಿಸಿ ಬೆಳೆಸಲು ಶಕ್ತರು: ಸದಾನಂದ ಮಾವಜಿ

ವಿದ್ಯಾರ್ಥಿಗಳಿಗೆ ತಮ್ಮ ಭಾಷೆ ಮತ್ತು ಸಂಸ್ಕೃತಿಯ ಮಹತ್ವದ ಅರಿವು ಮೂಡಿದರೆ ಅದು ನಿರಂತರವಾಗಿ ಮುಂದೆ ಸಾಗುತ್ತದೆ. ಅವರು ಮುಂದಿನ ತಲೆಮಾರಿನ ಸಾಂಸ್ಕೃತಿ ರಾಯಭಾರಿಗಳು ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಹೇಳಿದರು. ಅವರು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಮಂಗಳವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘಗಳ ಸಮ್ಮಿಲನ ಮತ್ತು ಸ್ಫರ್ಧೆಗಳ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು.“ಕಾಲೇಜಿಲಿ ಅರೆಭಾಷೆ ಸಾಹಿತ್ಯ ಮತ್ತೆ ಸಾಂಸ್ಕೃತಿಕ

ವಿದ್ಯಾರ್ಥಿಗಳು ಭಾಷೆ ಸಂಸ್ಕೃತಿಗಳನ್ನು ಉಳಿಸಿ ಬೆಳೆಸಲು ಶಕ್ತರು: ಸದಾನಂದ ಮಾವಜಿ Read More »

ಹೋಮ್ ಗಾರ್ಡ್ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ

ಮಾಜಿ ಹೋಮ್‌ ಗಾರ್ಡ್ ರೊಬ್ಬರು ಆ್ಯಸಿಡ್ ಸೇವಿಸಿ ಆತ್ಮ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ವರದಿಯಾಗಿದೆ.ಪೆರಾಜೆ ಸಮೀಪದ ಅಂಜಿಕಾರ್ ನಿವಾಸಿ ಪ್ರಭಾಕರ ಪೈ (63ವರ್ಷ) ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಅವರು ಕೆಲವು ವರ್ಷಗಳಿಂದ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೋಮ್ ಗಾರ್ಡ್ ಆಗಿ ಕೆಲಸ‌ ಮಾಡಿದ್ದರು.ಕಳೆದ ಮೂರು ವರ್ಷದಿಂದ ಕರ್ತವ್ಯದಿಂದ‌ ಹೊರಗಿದ್ದರು ಎಂದು ತಿಳಿದು ಬಂದಿದೆ. ಇವರು ಮುಳುಗು ತಜ್ಞ ಕೂಡ ಆಗಿದ್ದು ಹಲವು ಕಾರ್ಯಾಚರಣೆಯಲ್ಲಿ ಭಾಗಿಯಾಗಿ ಜನರ ಪ್ರೀತಿಗೆ

ಹೋಮ್ ಗಾರ್ಡ್ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ Read More »

ಬಸ್ ಚಾಲನೆ ಮಾಡುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡು ಬಸ್ ಚಾಲಕ ಸಾವು

ನೆಲಮಂಗಲ: ಬಸ್ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡು ಪ್ರಯಾಣಿಕರ ರಕ್ಷಣೆಗಾಗಿ ಬಸ್ ನಿಲ್ಲಿಸಿ ಚಾಲಕ ಪ್ರಾಣಬಿಟ್ಟಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಟೋಲ್ ಬಳಿ ನಡೆದಿದೆ.ಉತ್ತರ ಕರ್ನಾಟಕ ಮೂಲದ ರಾಜೀವ್ ಬಿರಾದಾರ ಮೃತ ಕೆಎಸ್‌ಆರ್‌ಟಿಸಿ ಚಾಲಕ ಎಂದು ಗುರುತಿಸಲಾಗಿದೆ.ಬಸ್ ಬೆಂಗಳೂರಿನ ಮೆಜೆಸ್ಟಿಕ್‌ನಿಂದ ದಾವಣಗೆರೆಯ ಹರಿಹರಕ್ಕೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.ಬೆಂಗಳೂರಿನಿಂದ ಹೊರಟ ಬಸ್ ನೆಲಮಂಗಲ ಟೋಲ್ ಸಮೀಪಿಸುತ್ತಿದ್ದಂತೆ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ನೋವನ್ನು‌ಲೆಕ್ಕಿಸದೆ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರ ಪ್ರಾಣ ಕಾಪಾಡಿದ್ದಾರೆ. ಈ ವೇಳೆ ಪ್ರಯಾಣಿಕರು 108ಗೆ ಕರೆ ಮಾಡಿ,

ಬಸ್ ಚಾಲನೆ ಮಾಡುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡು ಬಸ್ ಚಾಲಕ ಸಾವು Read More »

ಅರಂತೋಡು ಗೌಡ ಗ್ರಾಮ ಸಮಿತಿಯ ವತಿಯಿಂದ ಭಾರತೀಯ ಸೈನ್ಯದ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಗೌಡ ಸಮುದಾಯ ಪ್ರತಿಭೆ ಸುಶ್ಮಿತಾರಿಗೆ ಅಭಿನಂದನಾ ಕಾರ್ಯಕ್ರಮ

ಭಾರತೀಯ ಸೇನೆಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಗೌಡ ಸಮುದಾಯದ ಪ್ರತಿಭೆl ಸುಶ್ಮಿತಾ ಬೆದ್ರುಪಣೆಯವರನ್ನು ಅರಂತೋಡು ಗೌಡ ಗ್ರಾಮ ಸಮಿತಿ, ಮಹಿಳಾ ಸಮಿತಿ ಮತ್ತು ತರುಣ ಸಮಿತಿ ವತಿಯಿಂದ. ಆರಂತೋಡು ಗ್ರಾಮ ಪಂಚಾಯತ್ ಅಮೃತ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮ ದಲ್ಲಿ ಸೆ.16ರಂದು ಅಭಿನಂದಿಸಲಾಯಿತು.ಗೌಡ ಗ್ರಾಮ ಸಮಿತಿಯ ಅಧ್ಯಕ್ಷರು ಮತ್ತು ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಗಳಾದ ತೀರ್ಥರಾಮ ಆಡ್ಕಬಳೆ ಅಧ್ಯಕ್ಷತೆ ವಹಿಸಿ ಪ್ರಾಸ್ತವಿಕಾ ವಾಗಿ ಮಾತಾಡಿ ಎಲ್ಲರನ್ನು ಸ್ವಾಗತಿಸಿದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತರು, ವಿಶ್ರಾಂತ ಪ್ರಾಂಶುಪಾಲರಾದ ಕೆ.

ಅರಂತೋಡು ಗೌಡ ಗ್ರಾಮ ಸಮಿತಿಯ ವತಿಯಿಂದ ಭಾರತೀಯ ಸೈನ್ಯದ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಗೌಡ ಸಮುದಾಯ ಪ್ರತಿಭೆ ಸುಶ್ಮಿತಾರಿಗೆ ಅಭಿನಂದನಾ ಕಾರ್ಯಕ್ರಮ Read More »

ಅಂತರ್ ರಾಜ್ಯ ಸಂಪರ್ಕ ರಸ್ತೆ ಕಾರಿಡಾರ್ ನಿರ್ಮಾಣ ಪ್ರಸ್ತಾವನೆ ಹಿನ್ನಲೆ, ನೂತನ ರಸ್ತೆ ಹಾದು ಹೋಗುವ ಮಾರ್ಗ ಪೆರಾಜೆ ಗ್ರಾಮದಲ್ಲಿ ಬದಲಾವಣೆ ಸಾಧ್ಯತೆ.

ಅಂತರ್ ರಾಜ್ಯ ಸಂಪರ್ಕ ರಸ್ತೆ ಕಾರಿಡಾರ್ ನಿರ್ಮಾಣ ಪ್ರಸ್ತಾವಣೆ ಹಿನ್ನಲೆಯಲ್ಲಿ ಪಾಣತ್ತೂರು – ಪೆರಾಜೆ ರಾಷ್ಟ್ರೀಯ ಹೆದ್ದಾರಿ ನೂತನ ರಸ್ತೆ ಹಾದು ಹೋಗುವ ಮಾರ್ಗ ಪೆರಾಜೆ ಗ್ರಾಮದಲ್ಲಿ ಬದಲಾವಣೆ ಸಾಧ್ಯತೆ ಇದ್ದು ಮಲೆನಾಡು ಜಂಟಿ ಕ್ರಿಯಾ ಸಮಿತಿಯವರು ಸೆ.16ರಂದು ರಸ್ತೆ ಪರಿಶೀಲನೆ ನಡೆಸಿದರು. ಮಲೆನಾಡು ಜಂಟಿ ಕ್ರಿಯಾ ಸಮಿತಿಯು ಕೇರಳ ರಾಜ್ಯದ ಪಾನತ್ತೂರು ಎಂಬಲ್ಲಿಂದ ಕಲ್ಲಪಳ್ಳಿ, ಕರ್ನಾಟಕ ರಾಜ್ಯದ ಸುಳ್ಯ ತಾಲೂಕುವಿನ ಬಡ್ಡಡ್ಕ, ಕೂರ್ನಡ್ಕ,ಅಲ್ಲಿಂದ ಕೊಡಗಿನ ಪೆರಾಜೆ ಗ್ರಾಮದ ಕುಂದಲ್ಪಾಡಿ ಸೇರಿ ಕುಂಬಳಚೇರಿ ಮಾರ್ಗವಾಗಿ ಕಾಸ್ಪಾಡಿ ಎಂಬಲ್ಲಿ

ಅಂತರ್ ರಾಜ್ಯ ಸಂಪರ್ಕ ರಸ್ತೆ ಕಾರಿಡಾರ್ ನಿರ್ಮಾಣ ಪ್ರಸ್ತಾವನೆ ಹಿನ್ನಲೆ, ನೂತನ ರಸ್ತೆ ಹಾದು ಹೋಗುವ ಮಾರ್ಗ ಪೆರಾಜೆ ಗ್ರಾಮದಲ್ಲಿ ಬದಲಾವಣೆ ಸಾಧ್ಯತೆ. Read More »

error: Content is protected !!
Scroll to Top