ಸುಳ್ಯ : ರಾಣಿ ಅಬ್ಬಕ್ಕ ರಥಯಾತ್ರೆಗೆ ಸುಳ್ಯದಲ್ಲಿ ಅದ್ದೂರಿ ಸ್ವಾಗತ
ಎ.ಬಿ.ವಿ.ಪಿ ವತಿಯಿಂದ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ ವೀರ ರಾಣಿ ಅಬ್ಬಕ್ಕ ಅವರ ೫೦೦ನೇ ಜಯಂತ್ಯೋತ್ಸವದ ಅಂಗವಾಗಿ ಹಮ್ಮಿಕೊಂಡ ರಾಣಿ ಅಬ್ಬಕ್ಕ ರಥಯಾತ್ರೆ ಸುಳ್ಯಕ್ಕೆ ಸೆ.15ರಂದು ಆಗಮಿಸಿತು.ಮಡಿಕೇರಿಯಿಂದ ಗಾಂಧಿನಗರಕ್ಕೆ ಆಗಮಿಸಿದ ರಥಯಾತ್ರೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಗಣ್ಯರು ಅದ್ದೂರಿ ಸ್ವಾಗತ ಕೋರಿದರು.ರಾಣಿ ಅಬ್ಬಕ್ಕ ಪ್ರತಿಮೆಗೆ ಶಾಸಕಿ ಭಾಗೀರಥಿ ಯವರು ಹಾರಾರ್ಪಣೆಗೈದರು. ನಗರ ಪಂಚಾಯತ್ ಅಧ್ಯಕ್ಷ ಶಶಿಕಲಾ ಎ. ನೀರಬಿದಿರೆ, ಹಿರಿಯರಾದ ಪಿ.ಕೆ.ಉಮೇಶ್., ಎ.ಬಿ.ವಿ.ಪಿ. ಪ್ರಮುಖರಾದ ಕುಲದೀಪ್ ಪೆಲ್ತೆಡ್ಕ, ನಂದನ್ ಪವಿತ್ರಮಜಲು ಪುಷ್ಪಾರ್ಚನೆಗೈದರು.ಈ ಸಂದರ್ಭದಲ್ಲಿ ಪ್ರಮುಖರಾದ […]
ಸುಳ್ಯ : ರಾಣಿ ಅಬ್ಬಕ್ಕ ರಥಯಾತ್ರೆಗೆ ಸುಳ್ಯದಲ್ಲಿ ಅದ್ದೂರಿ ಸ್ವಾಗತ Read More »









