Author name: Tejas

ಅರಂತೋಡು: ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ ಮತ್ತು ಗಡಿ ಭದ್ರತಾ ಪಡೆಗೆ ಆಯ್ಕೆಗೊಂಡ ಕು.ಸುಶ್ಮಿತಾ ಎಂ.ಎ.ಅವರಿಗೆ ಸನ್ಮಾನ ಕಾರ್ಯಕ್ರಮ

ಅರಂತೋಡು: ಸುಳ್ಯ ತಾಲೂಕಿನ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಪಂದ್ಯಾಟ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಆಶ್ರಯದಲ್ಲಿ ನಡೆಯಿತು. ಪಂದ್ಯಾಟವನ್ನು ಅರಂತೋಡು -ತೊಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತ ಮೊಟ್ಟೆ ಗಿಡಕ್ಕೆ ನೀರು ಹಾಕಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಭಾರತದ ಗಡಿ ಭದ್ರತಾ ಪಡೆಗೆ ಆಯ್ಕೆಗೊಂಡ ಕಾಲೇಜಿನ ಹಿರಿಯ ವಿದ್ಯಾರ್ಥಿ ಕುಮಾರಿ ಸುಶ್ಮಿತಾ.ಎಂ.ಎ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಪ್ಯುಲರ್ […]

ಅರಂತೋಡು: ತಾಲೂಕು ಮಟ್ಟದ ಬಾಲಕರ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ ಮತ್ತು ಗಡಿ ಭದ್ರತಾ ಪಡೆಗೆ ಆಯ್ಕೆಗೊಂಡ ಕು.ಸುಶ್ಮಿತಾ ಎಂ.ಎ.ಅವರಿಗೆ ಸನ್ಮಾನ ಕಾರ್ಯಕ್ರಮ Read More »

ವಿಹಾಹಿತ ಮಹಿಳೆಯೊಬ್ಬರನ್ನು ಪ್ರೀತಿಸಿ ಮದುವೆಯಾಗಲು ನಿರಾಕರಿಸಿದ್ದಾಳೆಂಬ ಆರೋಪ,ಪ್ರಿಯತಮನಿಂದ ಮಹಿಳೆಗೆ ಚೂರಿ ಇರಿತ

ವಿವಾಹಿತೆ ಮಹಿಳೆಯೊಬ್ಬರನ್ನು ಪ್ರೀತಿಸಿ ಆಕೆ ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ ಎಂಬ ಕಾರಣಕ್ಕೆ ಪ್ರಿಯತಮ ಆಕೆಗೆ ಚೂರಿಯಿಂದ ಇರಿದ ಘಟನೆ ಆಡೂರಿನಲ್ಲಿ ನಡೆದಿದ್ದು ಆರೋಪಿಯನ್ನು ಅಡೂರು ಪೋಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.ಮಂಡೆಕೋಲು ಗ್ರಾಮದ ಕುಂಣಿಕಣ್ಣ ಎಂಬವರ ಪುತ್ರ ಪ್ರತಾಪ್ ಮಣಿಯಾಣಿ (೩೬) ವಿವಾಹಿತ ಮಹಿಳೆಗೆ ಚೂರಿಯಿಂದ ಇರಿದು ಬಂಧನಕಕೊಳಗಾದ ಆರೋಪಿ ಎಂದು ಗುರುತಿಸಲಾಗಿದೆ.ಮಂಡೆಕೋಲು ಗ್ರಾಮದ ತೋಟಪ್ಪಾಡಿ ಜಯರಾಜ ಎಂಬವರಿಗೆ ಅಡೂರಿನ ಬಳ್ಳಕಾನ ಕಿಟ್ಟು ನಾಯ್ಕ ಎಂಬವರ ಪುತ್ರಿ ರೇಖಾ ಎಂಬವರೊಂದಿಗೆ ೨೦೧೫ರಲ್ಲಿ ವಿವಾಹ ವಾಗಿತ್ತು. ಈ ದಂಪತಿಗೆ ಒಬ್ಬ

ವಿಹಾಹಿತ ಮಹಿಳೆಯೊಬ್ಬರನ್ನು ಪ್ರೀತಿಸಿ ಮದುವೆಯಾಗಲು ನಿರಾಕರಿಸಿದ್ದಾಳೆಂಬ ಆರೋಪ,ಪ್ರಿಯತಮನಿಂದ ಮಹಿಳೆಗೆ ಚೂರಿ ಇರಿತ Read More »

ಭಾರತದ ದಾಳಿಗೆ ತತ್ತರಿಸಿದ ಪಾಕಿಸ್ಥಾನ,ಏಷ್ಯಾ ಕಪ್ ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಜಯ

ಏಷ್ಯಾ ಕಪ್ ಕ್ರಿಕೇಟ್ ನ ಬದ್ದ ಎದುರಾಳಿ ಪಾಕಿಸ್ಥಾನದ ವಿರುದ್ದ ಸೆಣಸಾಟದಲ್ಲಿ ಭಾರತ ತಂಡ ಭಾನುವಾರ ಪಾಕಿಸ್ಥಾನಕ್ಕೆ ಸೋಲು ಉಣ್ಣಿಸಿ ಭಾರತದ ತಂಡದ ಸಾಮರ್ಥ್ಯ ಏನೆಂಬುದನ್ನು ತೋರಿಸಿಕೊಟ್ಟಿದೆ.ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಾಕಿಸ್ಥಾನ ತಂಡ ಭಾರತದ ಬಿಗಿ ಬೌಲಿಂಗ್ ದಾಳಿಗೆ ಸಿಲುಕಿ ನಲುಗಿತು. 9 ವಿಕೆಟಿಗೆ 127 ರನ್ನುಗಳ ಸಾಮಾನ್ಯ ಮೊತ್ತ ದಾಖಲಿಸಿತು. ಒಂದು ಹಂತದಲ್ಲಿ ನೂರರ ಗಡಿ ತಲುಪುವುದೂ ಅನುಮಾನವಿತ್ತು. ಗುರಿ ಬೆನ್ನಟ್ಟಿದ ಭಾರತ 15.5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 131

ಭಾರತದ ದಾಳಿಗೆ ತತ್ತರಿಸಿದ ಪಾಕಿಸ್ಥಾನ,ಏಷ್ಯಾ ಕಪ್ ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಜಯ Read More »

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರಲ್ಲಿ ಅರೆಭಾಷೆ ಎಂದು ನಮೂದಿಸಲು ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮನವಿ

ಸುಳ್ಯ: ಕರ್ನಾಟಕ ರಾಜ್ಯ ಹಿಂದುಳಿದ *ವರ್ಗಗಳ ಆಯೋಗದಿಂದ* ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ. ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಸಮೀಕ್ಷೆ ಆರಂಭವಾಗುವ ಮುಂಚಿತವಾಗಿ ಆಶಾ ಕಾರ್ಯಕರ್ತರು ಎಲ್ಲರ ಮನೆಗಳಿಗೆ ಹೋಗಿ ಸಮೀಕ್ಷೆಯ ನಮೂನೆಯನ್ನು ಒದಗಿಸಲಿದ್ದು, ಇದರಿಂದ ಸರಿಯಾದ ಮಾಹಿತಿಯನ್ನು ಒದಗಿಸುವ ಕುರಿತು ಜಾಗೃತಿ ಮೂಡಿಸಲು ಸಾಧ್ಯವಿದೆ. ಪ್ರತಿಯೊಬ್ಬರ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಸ್ಥಿತಿಗತಿ ಗೊತ್ತಾದರೆ ಮಾತ್ರ ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರಲ್ಲಿ ಅರೆಭಾಷೆ ಎಂದು ನಮೂದಿಸಲು ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮನವಿ Read More »

ಶ್ರೀ ಚಾಮುಂಡಿ ನವೋದಯ ಸ್ವ ಸಹಾಯ ಸಂಘದ ವತಿಯಿಂದ ಕು.ಸುಶ್ಮಿತಾ ಎಂ.ಎ ಬೆದ್ರುಪಣೆಯವರಿಗೆ ಸನ್ಮಾನ

ಶ್ರೀ ಚಾಮುಂಡಿ ನವೋದಯ ಸ್ವ ಸಹಾಯ ಸಂಘ ಅಡ್ತಲೆ, ಕಾಯರ ಮರ್ಕಂಜ ಇವರ ವತಿಯಿಂದ ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಕು.ಸುಶ್ಮಿತಾ ಎಂ.ಎ ಬೆದ್ರುಪಣೆಯವರಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 12.09.2025 ರಂದು ಶ್ರೀ ಬಾಲಚಂದ್ರ ಕೊಡಪಾಲ, ಅಡ್ತಲೆ ಇವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀಮತಿ ಬೇಬಿ ಕೆ. ಕಾರ್ಯದರ್ಶಿ ಶ್ರೀಮತಿ ಸವಿತಾ ಕೆ.ಸದಸ್ಯರಾದ ಶ್ರೀಮತಿ ರಾಜೇಶ್ವರಿ ಕೆ., ಶ್ರೀಮತಿ ವಿಲಾಸಿನಿ ಪಿ., ಶ್ರೀಮತಿ ಯಮುನಾ ಕೆ., ಶ್ರೀಮತಿ ಕುಸುಮಾವತಿ ಕೆ., ಶ್ರೀಮತಿ

ಶ್ರೀ ಚಾಮುಂಡಿ ನವೋದಯ ಸ್ವ ಸಹಾಯ ಸಂಘದ ವತಿಯಿಂದ ಕು.ಸುಶ್ಮಿತಾ ಎಂ.ಎ ಬೆದ್ರುಪಣೆಯವರಿಗೆ ಸನ್ಮಾನ Read More »

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ,ರೂ 2.28 ಕೋಟಿ ನಿವ್ವಳ ಲಾಭ, 15% ಡಿವಿಡೆಂಟ್ ವಿತರಣೆ

ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ವರದಿ ವರ್ಷದಲ್ಲಿ ರೂ 232.66 ಕೋಟಿ ಠೇವಣಿ ಹೊಂದಿದ್ದು, ರೂ 223.05 ಕೋಟಿ ಸಾಲಗಳನ್ನು ಸದಸ್ಯರುಗಳಿಗೆ ವಿತ ರಿಸಿರುತ್ತದೆ. ದುಡಿಯುವ ಬಂಡವಾಳವು ರೂ 246.67 ಕೋಟಿ ಇದ್ದು ಸಂಘವು ಒಟ್ಟು ರೂ. 1,186 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರವನ್ನು ನಡೆಸಿ ಈ ಸಹಕಾರಿ ವರ್ಷದಲ್ಲಿ ರೂ. 2,28,33,791.65 ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.15 ರಷ್ಟು ಡಿವಿಡೆಂಟ್ ವಿತರಿಸುತ್ತಿದ್ದೇವೆ ಎಂದು ಸೊಸೈಟಿ ಅಧ್ಯಕ್ಷರಾದ ಕೆ.ಸಿ.ಸದಾನಂದ ಹೇಳಿದರು.ಸೆ.14ರಂದು ಸುಳ್ಯ

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ,ರೂ 2.28 ಕೋಟಿ ನಿವ್ವಳ ಲಾಭ, 15% ಡಿವಿಡೆಂಟ್ ವಿತರಣೆ Read More »

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಾರ್ಷಿಕ ಸಭೆಯ ಪ್ರಯುಕ್ತ ಬೃಹತ್ ಉಚಿತ ಆರೋಗ್ಯ ತಪಾಸಣಾ ಕೇಂದ್ರ  ಉದ್ಘಾಟನೆ

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ 106 ನೇವಾರ್ಷಿಕ ಸಭೆಯ ಪ್ರಯುಕ್ತ, ಇನ್ನರ್ ವೀಲ್ ಕ್ಲಬ್ ಸುಳ್ಯ , ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ , ಕೆವಿಜಿ ಆಯುರ್ವೇದ ವೈದ್ಯಕೀಯ ಮತ್ತು ಆಸ್ಪತ್ರೆ ಸುಳ್ಯ ಸಹಯೋಗದೊಂದಿಗೆಬೃಹತ್ ಉಚಿತ ಆರೋಗ್ಯ ತಪಾಸಣಾ ಕೇಂದ್ರ ಉದ್ಘಾಟನಾ ಕಾರ್ಯಕ್ರಮವು ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಸೆ.14 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎ. ಒ.ಎಲ್. ಇ (ರಿ) ಸುಳ್ಯ ಅಧ್ಯಕ್ಷ ಡಾ.ಕೆ.ವಿ ಚಿದಾನಂದ

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಾರ್ಷಿಕ ಸಭೆಯ ಪ್ರಯುಕ್ತ ಬೃಹತ್ ಉಚಿತ ಆರೋಗ್ಯ ತಪಾಸಣಾ ಕೇಂದ್ರ  ಉದ್ಘಾಟನೆ Read More »

ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ಬಿದ್ದು ಭಾರೀ ನಷ್ಟ

ಅರಂತೋಡು ಗ್ರಾಮದ ಪಿಂಡಿಮನೆ ಎಂಬಲ್ಲಿ ರಾಧಾಕೃಷ್ಣರಿಗೆ ಸೇರಿದ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ರಬ್ಬರ್ ಸುಟ್ಟು ಹೋದ ಘಟನೆ ಶನಿವಾರ ತಡ ರಾತ್ರಿ ನಡೆದಿದೆ.ಸುಮಾರು ರೂ 1,00,000/- ಮೌಲ್ಯದ ಅಡಿಕೆ, ರಬ್ಬರ್ ಶೀಟುಗಳು ಸುಟ್ಟು ಹೋಗಿರುತ್ತದೆ ಎಂದು ಅಂದಾಜಿಸಲಾಗಿದೆ. ಸುಳ್ಯ ಅಗ್ನಿ ಶಾಮಕ ಸಹಾಯಕ ಠಾಣಾಧಿಕಾರಿ ಕಿರಣ್ ಕುಮಾರ್ ಸಿಬ್ಬಂದಿಯವರು ಬೆಂಕಿಯನ್ನು ನಂದಿಸಿದರು.

ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ಬಿದ್ದು ಭಾರೀ ನಷ್ಟ Read More »

ಸುಳ್ಯ : ಪ್ರವಾದಿ ಮುಸ್ತಾಫಾರ 1500ನೇ ಜನ್ಮ ದಿನಾಚರಣೆ ಮಾಸಾಚರಣೆ ಪ್ರಯುಕ್ತ ತಾಲೂಕು ಮಿಲಾದ್ ಸಮಿತಿ ವತಿಯಿಂದ ಪ್ರವಾದಿ ಸಂದೇಶ, ಆಕರ್ಷಕ ಕಾಲ್ನಡಿಗೆ ಜಾಥಾ

ಪ್ರವಾದಿ ಮುಹಮ್ಮದ್ ಮುಸ್ತಫಾರ 1500ನೇ ಜನ್ಮದಿನ ಮಾಸಾಚರಣೆ ಅಂಗವಾಗಿ ತಾಲೂಕು ಮೀಲಾದ್ ಸಮಿತಿ ಸುಳ್ಯ ವತಿಯಿಂದ ವರ್ಷಪ್ರತಿ ಆಚರಿಸಿಕೊಂಡು ಬರುತ್ತಿರುವ ಪ್ರವಾದಿ ಸಂದೇಶ ಕಾಲ್ನಡಿಗೆ ಜಾಥಾ ಮತ್ತು ಅರಿಯಿರಿ ಮನುಕುಲದ ಪ್ರವಾದಿಯನ್ನ ಪ್ರವಾದಿ ಸಂದೇಶ ಸಾರ್ವಜನಿಕ ಸಭಾ ಕಾರ್ಯಕ್ರಮ ಸುಳ್ಯದಲ್ಲಿ ಸೆ.13ರಂದು ನಡೆಯಿತು.ಜಾಥಾದಲ್ಲಿ ಶಿಸ್ತುಬದ್ಧ ಸ್ಕೌಟ್ ತಂಡಗಳು, ಇಸ್ಲಾಮಿಕ್ ಸಂಪ್ರಾದಾಯಿಕ ಕಲೆಯನ್ನು ಬಿಂಬಿಸುವ ಧಪ್ ತಂಡಗಳು,30ಕ್ಕೂ ಅಧಿಕ ಕಲಾ ತಂಡಗಳು ಭಾಗವಹಿಸಿ ರ್ಯಾಲಿಗೆ ಮೆರುಗು ನೀಡಿದವು. ಪ್ರವಾದಿ ಕೀರ್ತನೆ, ಸಂದೇಶ ಸಾರುವ ಘೋಷವಾಕ್ಯ ಮೊಳಗಿ ರ್ಯಾಲಿ ಮೊಗರ್ಪಣೆ

ಸುಳ್ಯ : ಪ್ರವಾದಿ ಮುಸ್ತಾಫಾರ 1500ನೇ ಜನ್ಮ ದಿನಾಚರಣೆ ಮಾಸಾಚರಣೆ ಪ್ರಯುಕ್ತ ತಾಲೂಕು ಮಿಲಾದ್ ಸಮಿತಿ ವತಿಯಿಂದ ಪ್ರವಾದಿ ಸಂದೇಶ, ಆಕರ್ಷಕ ಕಾಲ್ನಡಿಗೆ ಜಾಥಾ Read More »

ತೊಡಿಕಾನ : ಮಲ್ಲಿಕಾರ್ಜುನ ದೇವಳದಲ್ಲಿ ಬಲಿವಾಡು ಕೂಟ,ಭಜನಾ ಸತ್ಸಂಗ ಕಾರ್ಯಕ್ರಮ

ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರಾವಣ ಶನಿವಾರ ಕೊನೆಯ ದಿನವಾದ ಸೆ. 13 ರಂದು ಬಲಿವಾಡು ಕೂಟ, ವಿಶೇಷ ಪೂಜೆ, ಭಜನಾ ಕಾರ್ಯಕ್ರಮನಡೆಯಿತು.ಬೆಳಿಗ್ಗೆಯಿಂದ ಮಧ್ಯಾಹ್ನ ಮಹಾಪೂಜೆ ತನಕ ಶ್ರೀ ಕ್ಷೇತ್ರದಲ್ಲಿ ಭಜನಾ ಸತ್ಸಂಗ ಕಾರ್ಯಕ್ರಮ ನಡೆಯಿತು.ಶ್ರೀ ಚನ್ನಕೇಶವ ಭಜನಾ ಸಂಘ, ಶ್ರೀ ಶಿವಶಂಕರಿ ಮಹಿಳಾ ಭಜನಾ ಮಂಡಳಿ ತೊಡಿಕಾನ, ಶ್ರೀ ಪಂಚಾಕ್ಷರಿ ಮಹಿಳಾ ಭಜನಾ ಮಂಡಳಿ ಸಂಪಾಜೆಯವರು ಭಜನಾ ಸೇವೆ ನಡೆಸಿಕೊಟ್ಟರು. ಮಹಾಪೂಜೆಯ ಬಳಿಕ ಅನ್ನಸಂತರ್ಪನೆ ನಡೆಯಿತು.ತಹಶೀಲ್ದಾ‌ರ್ ಮಂಜುಳಾ, ಕಂದಾಯ ನಿರೀಕ್ಷೆಕರಾದ ಅವಿನ್ ರಂಗತ್ತಮಲೆ, ವ್ಯವಸ್ಥಾಪನಾ

ತೊಡಿಕಾನ : ಮಲ್ಲಿಕಾರ್ಜುನ ದೇವಳದಲ್ಲಿ ಬಲಿವಾಡು ಕೂಟ,ಭಜನಾ ಸತ್ಸಂಗ ಕಾರ್ಯಕ್ರಮ Read More »

error: Content is protected !!
Scroll to Top