Author name: Tejas

ಸುಳ್ಯದಿಂದ ಅಜ್ಜಾವರ ಮಂಡೆಕೋಲು – ಅಡೂರು – ಕೊಟ್ಯಾಡಿ ಮಾರ್ಗವಾಗಿ ಕುಂಟಾರಿಗೆ ಕೆ ಎಸ್ ಆರ್ ಟಿ ಸಿ ಬಸ್ಸು ಸಂಚಾರ ಪ್ರಾರಂಭಿಸುವಂತೆ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ಸುಳ್ಯ ಡಿಪೋ ಮ್ಯಾನೇಜರ್ ಗೆ ಮನವಿ

ಸುಳ್ಯದಿಂದ ಕಾಸರಗೋಡಿಗೆ ಅಜ್ಞಾವರ – ಅಡ್ಪಂಗಾಯ-ಮಂಡೆಕೋಲು – ಅಡೂರು ಮಾರ್ಗವಾಗಿ ಕೊಟ್ಯಾಡಿ ಮುಖಾಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನ ಸೌಲಭ್ಯ ಒದಗಿಸುವ ಬಗ್ಗೆ ಮತ್ತುಸುಳ್ಯದಿಂದ ರಾತ್ರಿ 7.00 ಗಂಟೆಗೆ ಅಜ್ಞಾವರ – ಅಡ್ಪಂಗಾಯ-ಮಂಡೆಕೋಲು – ಅಡೂರು -ಕೊಟ್ಯಾಡಿ – ಗಾಳಿಮುಖ ವಾಗಿ ಕುಂಟಾರು ಮಹಾ ವಿಷ್ಣು ದೇವಾಲಯದ ಬಳಿ ತಂಗುವ ಬಸ್ಸು ಹಾಗೂ ಸುಳ್ಯದಿಂದ ಕಾಸರಗೋಡಿಗೆ ಬೆಳಿಗ್ಗೆ 10.00 ಗಂಟೆಗೆ ಹೊರಡುವ ಸುಳ್ಯ ಘಟಕದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸನ್ನು ಜಾಲ್ಸೂರು […]

ಸುಳ್ಯದಿಂದ ಅಜ್ಜಾವರ ಮಂಡೆಕೋಲು – ಅಡೂರು – ಕೊಟ್ಯಾಡಿ ಮಾರ್ಗವಾಗಿ ಕುಂಟಾರಿಗೆ ಕೆ ಎಸ್ ಆರ್ ಟಿ ಸಿ ಬಸ್ಸು ಸಂಚಾರ ಪ್ರಾರಂಭಿಸುವಂತೆ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ಸುಳ್ಯ ಡಿಪೋ ಮ್ಯಾನೇಜರ್ ಗೆ ಮನವಿ Read More »

ವಿಷ‌ ಸೇವಿಸಿ‌ ಆಸ್ಪತ್ರೆಗೆ ದಾಖಲಾದ ಲಾರಿ ಮಾಲಕನಿಗೆ ದೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ

ಫೈನಾನ್ಸ್ ನವರ ನಿರಂತರ ಕಿರುಕುಳದಿಂದ ನೊಂದು ವಿಷ ಸೇವಿಸಿದ ಮಾವಿನಕಟ್ಟೆಯ ಭಾನುಪ್ರಕಾಶ್ ರವರನ್ನು ಪುತ್ತೂರಿನ ಅರುಣ್ ಕುಮಾ‌ರ್ ಪುತ್ತಿಲ ಭೇಟಿ ಮಾಡಿ ಸಾಂತ್ವನ ಹೇಳಿರುವ ಘಟನೆ ವರದಿಯಾಗಿದೆ‌.ಅವರು ಶುಕ್ರವಾರ ಸಂಜೆ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಭಾನುಪ್ರಕಾಶ್ ರವರಿಗೆ ಧೈರ್ಯ ಅವರಿಗೆ ದೈರ್ಯ ತುಂಬಿದ್ದಾರೆ.ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕಲ್ಲು, ಹೊಯಿಗೆ ಗಳಿಗೆ ನಿರ್ಬಂಧ ಹೇರಿ ಅನೇಕ ಕುಟುಂಬಗಳು ಬೀದಿ ಪಾಲು ಆಗುವಂತೆ ಸರಕಾರ ಮಾಡಿದೆ. ಅನೇಕ ಕಾರ್ಮಿಕ ವರ್ಗಕ್ಕೆ ಕೆಲಸ ಇಲ್ಲದಂತಾಗಿದೆ. ಜೀವನ ನಿರ್ವಹಣೆಗಾಗಿ ಲಾರಿಯಲ್ಲಿ

ವಿಷ‌ ಸೇವಿಸಿ‌ ಆಸ್ಪತ್ರೆಗೆ ದಾಖಲಾದ ಲಾರಿ ಮಾಲಕನಿಗೆ ದೈರ್ಯ ತುಂಬಿದ ಅರುಣ್ ಕುಮಾರ್ ಪುತ್ತಿಲ Read More »

ಇಂದು ಸುಳ್ಯದಲ್ಲಿ ಪ್ರವಾದಿ ಮುಸ್ತಾಫಾರ 1500ನೇ ಜನ್ಮ ದಿನಾಚರಣೆ ಮಾಸಾಚರಣೆ ಪ್ರಯುಕ್ತ ತಾಲೂಕು ಮಿಲಾದ್ ಸಮಿತಿ ವತಿಯಿಂದ ಪ್ರವಾದಿ ಸಂದೇಶ ಕಾಲ್ನಡಿಗೆ ಜಾಥಾ

ಸಕಲ ಮನುಕುಲಕ್ಕೆ ಶಾಂತಿ, ದಯೆ, ಸಹಾನುಭೂತಿ ಹಾಗೂ ಸತ್ಯ ಜೀವನ ಶೈಲಿಯ ಬೆಳಕಾಗಿ ಬಂದ ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ರವರ 1500ನೇ ಜನ್ಮದಿನ ಮಾಸಾಚರಣೆ ಅಂಗವಾಗಿ ತಾಲೂಕು ಮೀಲಾದ್ ಸಮಿತಿ ಸುಳ್ಯ ಇದರ ವತಿಯಿಂದ ವರ್ಷಪ್ರತಿ ಆಚರಿಸಿಕೊಂಡು ಬರುತ್ತಿರುವ ಪ್ರವಾದಿ ಸಂದೇಶ ಕಾಲ್ನಡಿಗೆ ಜಾಥ ಮತ್ತು ಅರಿಯಿರಿ ಮನುಕುಲದ ಪ್ರವಾದಿಯನ್ನ ಪ್ರವಾದಿ ಸಂದೇಶ ಸಾರ್ವಜನಿಕ ಸಭಾ ಕಾರ್ಯಕ್ರಮ ಇಂದು ಸುಳ್ಯದಲ್ಲಿ ನಡೆಯಲಿದೆ.ಬೃಹತ್ ಕಾಲ್ನಡಿಗೆ ಜಾಥಕ್ಕೆ ಸೆ.13 ರಂದು ಸಂಜೆ ಘಂಟೆ 4 ಗಂಟೆಗೆ ಸರಿಯಾಗಿ

ಇಂದು ಸುಳ್ಯದಲ್ಲಿ ಪ್ರವಾದಿ ಮುಸ್ತಾಫಾರ 1500ನೇ ಜನ್ಮ ದಿನಾಚರಣೆ ಮಾಸಾಚರಣೆ ಪ್ರಯುಕ್ತ ತಾಲೂಕು ಮಿಲಾದ್ ಸಮಿತಿ ವತಿಯಿಂದ ಪ್ರವಾದಿ ಸಂದೇಶ ಕಾಲ್ನಡಿಗೆ ಜಾಥಾ Read More »

ಹಾಸನ : ಗಣಪತಿ ಮೆರವಣಿಗೆ ವೇಳೆ ಜನರ ಮೇಲೆ ಟ್ರಕ್ ಚಲಿಸಿ 10 ಮಂದಿ ಸಾವು 20 ಮಂದಿ ಗಂಭೀರ

ಗಣಪತಿ ಶೋಭಾಯಾತ್ರೆ ಮೆರವಣಿಗೆ ಸಾಗುತ್ತಿದ್ದಾಗ ಜನರ ಮೇಲೆ ಟ್ರಕ್ ಚಲಿಸಿ 20 ಜನರು ಮೃತಪಟ್ಟು 20 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹಾಸನ ತಾಲೂಕು ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.ಹಾಸನ – ಮೈಸೂರು ರಾಷ್ಟ್ರೀಯ ಹೆದ್ದಾರಿ 373 ಗೆ ಹೊಂದಿಕೊಂಡಂತಿರುವ ಮೊಸಳೆ ಹೊಸಹಳ್ಳಿಯಲ್ಲಿ ಚತುಷ್ಪಥ ರಸ್ತೆಯ ಒಂದು ಪಥದಲ್ಲಿ ಮೆರವಣಿಗೆ ಮೆರ ಹಾದು ಹೋಗುತ್ತಿತ್ತು. ಹಾಸನದಿಂದ ಮೈಸೂರು ಕಡೆಗೆ ಮತ್ತೊಂದು ಪಥದಲ್ಲಿ ಹೋಗುತ್ತಿದ್ದ ಲಾರಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮೆರವಣಿಗೆ ಮೇಲೆ ಹರಿದು

ಹಾಸನ : ಗಣಪತಿ ಮೆರವಣಿಗೆ ವೇಳೆ ಜನರ ಮೇಲೆ ಟ್ರಕ್ ಚಲಿಸಿ 10 ಮಂದಿ ಸಾವು 20 ಮಂದಿ ಗಂಭೀರ Read More »

ಅಜ್ಜಾವರ : 5 ಲಕ್ಷ ಮೌಲ್ಯದ 12 ಕ್ವಿಂಟಾಲ್ ಅಡಿಕೆ ಕಳವು

ಅಜ್ಜಾವರ ಗ್ರಾಮದ ಬಯಂಬು‌ ಎಂಬಲ್ಲಿ ಅಡಿಕೆ ವ್ಯಾಪಾರಿಯ ಗೋಡನ್ ನಿಂದ ಸುಲಿದ ಸುಮಾರು‌ 12 ಕ್ವಿಟಾಲ್ ಅಡಿಕೆ ಕಳವಾದ ಸೆ.12ರಂದು ಬೆಳಗಿನ‌ ವರದಿಯಾTVಗಿದೆ.ಈ ಘಟನೆಯ ಬಗ್ಗೆ ಅಜ್ಜಾವರ ಗ್ರಾಮದ ವೆಲ್ ಕಮ್ ಮನೆಯ ನಿವಾಸಿ ಮಹಮ್ಮದ್‌ ರಫೀಕ್‌ ಎಸ್‌. ಡಿ ಸುಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ.ಮಹಮ್ಮದ್ ರಪೀಕ್ ಅವರು ವ್ಯಾಪಾರ ಮತ್ತು ಕೃಷಿ ಕೆಲಸ ಮಾಡಿಕೊಂಡಿದ್ದು, ಜಮೀನಿನಲ್ಲಿ ಬೆಳೆದ ಅಡಿಕೆಗಳನ್ನು ಅಜ್ಜಾವರ ಗ್ರಾಮದ ಬಯಂಬು ಭಾಸ್ಕರ ರಾವ್‌ ರವರಿಗೆ ಸೇರಿದ ಕಟ್ಟಡದಲ್ಲಿ ಸುಮಾರು 2 ವರ್ಷಗಳಿಂದ ದಾಸ್ತಾನು

ಅಜ್ಜಾವರ : 5 ಲಕ್ಷ ಮೌಲ್ಯದ 12 ಕ್ವಿಂಟಾಲ್ ಅಡಿಕೆ ಕಳವು Read More »

ನಾಳೆ(ಸೆ.13) ಪ್ರವಾದಿ ಮುಸ್ತಫಾರ 1500ನೇ ಜನ್ಮ ದಿನಾಚರಣೆ ಮಾಸಾಚರಣೆ ಪ್ರಯುಕ್ತ ತಾಲೂಕು ಮಿಲಾದ್ ಸಮಿತಿ ವತಿಯಿಂದ ಪ್ರವಾದಿ ಸಂದೇಶ ಕಾಲ್ನಡಿಗೆ ಜಾಥಾ

ಸಕಲ ಮನುಕುಲಕ್ಕೆ ಶಾಂತಿ, ದಯೆ, ಸಹಾನುಭೂತಿ ಹಾಗೂ ಸತ್ಯ ಜೀವನ ಶೈಲಿಯ ಬೆಳಕಾಗಿ ಬಂದ ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ರವರ 1500ನೇ ಜನ್ಮದಿನ ಮಾಸಾಚರಣೆ ಅಂಗವಾಗಿ ತಾಲೂಕು ಮೀಲಾದ್ ಸಮಿತಿ ಸುಳ್ಯ ಇದರ ವತಿಯಿಂದ ವರ್ಷಪ್ರತಿ ಆಚರಿಸಿಕೊಂಡು ಬರುತ್ತಿರುವ ಪ್ರವಾದಿ ಸಂದೇಶ ಕಾಲ್ನಡಿಗೆ ಜಾಥ ಮತ್ತು ಅರಿಯಿರಿ ಮನುಕುಲದ ಪ್ರವಾದಿಯನ್ನ ಪ್ರವಾದಿ ಸಂದೇಶ ಸಾರ್ವಜನಿಕ ಸಭಾ ಕಾರ್ಯಕ್ರಮ ನಾಳೆ ಸುಳ್ಯದಲ್ಲಿ ನಡೆಯಲಿದೆ ಎಂದು ಸಮಿತಿ ಸಂಚಾಲಕ ಉಮ್ಮರ್ ಹಾಗೂ ಕೋಶಧಿಕಾರಿ ಉನ್ನೈಸ್ ಪೆರಾಜೆ ತಿಳಿಸಿದ್ದಾರೆ.ಸುಳ್ಯ

ನಾಳೆ(ಸೆ.13) ಪ್ರವಾದಿ ಮುಸ್ತಫಾರ 1500ನೇ ಜನ್ಮ ದಿನಾಚರಣೆ ಮಾಸಾಚರಣೆ ಪ್ರಯುಕ್ತ ತಾಲೂಕು ಮಿಲಾದ್ ಸಮಿತಿ ವತಿಯಿಂದ ಪ್ರವಾದಿ ಸಂದೇಶ ಕಾಲ್ನಡಿಗೆ ಜಾಥಾ Read More »

ಸಮೀಕ್ಷೆಯಲ್ಲಿ ಅರೆಭಾಷೆ ಎಂದು ನಮೂದಿಸಿ: ಸದಾನಂದ ಮಾವಜಿ

ರಾಜ್ಯ ಸರ್ಕಾರ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ವೇಳೆ ಅರೆಭಾಷೆ ಮಾತನಾಡುexವವರು ಮಾತೃಭಾಷೆ ಕಾಲಂನಲ್ಲಿ ಅರೆಭಾಷೆ ಎಂಬುದಾಗಿ ನಮೂದಿಸಬೇಕು, ಇದರಿಂದ ಅರೆಭಾಷೆ ಮಾತನಾಡುವವರ ಸಂಖ್ಯೆ ಹಾಗೂ ನಿಖರ ಮಾಹಿತಿ ಪಡೆಯಲು ಸಾಧ್ಯ ಎಂಬುದಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ ತಿಳಿಸಿದರು. ಅವರು ಇತ್ತೀಚೆಗೆ ಅಕಾಡೆಮಿ ಹಮ್ಮಿಕೊಂಡ ಪುತ್ತೂರಿನ ತೆಂಕಿಲದಲ್ಲಿರುವ ಒಕ್ಕಲಿಗರ ಸಭಾ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರ ನಡೆಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

ಸಮೀಕ್ಷೆಯಲ್ಲಿ ಅರೆಭಾಷೆ ಎಂದು ನಮೂದಿಸಿ: ಸದಾನಂದ ಮಾವಜಿ Read More »

ಮುಂದಿನ ಮಳೆಗಾಲಕ್ಕೆ ಮೊದಲು ಸುಳ್ಯಕ್ಕೆ ಅತೀ ಅಗತ್ಯವಾಗಿರುವ 110 ಕೆ.ವಿ ವಿದ್ಯುತ್ ಲೈನ್ ಹಾಗೂ ಸಬ್ ಸ್ಟೇಷನ್ ಚಾಲೂ ಆಗಲು ಪ್ರಯತ್ನ : ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ ಭರವಸೆ

ಸುಳ್ಯಕ್ಕೆ ಅತೀ ಅಗತ್ಯವಾಗಿರುವ ೧೧೦ಕೆವಿ ಸಬ್‌ಸ್ಟೇಷನ್ ಹಾಗೂ ಲೈನ್ ಕಾಮಗಾರಿ ಶೀಘ್ರ ಮುಗಿಸಿ ಮುಂದಿನ ಮಳೆಗಾಲಕ್ಕೆ ಮುನ್ನ ಲೈನ್ ಚಾಲೂ ಆಗಲು ಎಲ್ಲಾ ಪ್ರಯತ್ನ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ ಹೇಳಿದರು.ಅವರು ಸೆ. 11ರಂದು ಸರಕಾರಿ ಕಚೇರಿಗಳಿಗೆ ಭೇಟಿನೀಡಿ ಸಾರ್ವಜನಿಕರಿಗೆ ಸಮರ್ಪಕ ಸೇವೆ ನೀಡಲು ಅಧಿಕಾರಿಗಳಿಗೆ ತಿಳಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.ಸುಳ್ಯಕ್ಕೆ ಲೈನ್ ಹಾದು ಹೋಗುವ ಮಾರ್ಗದಲ್ಲಿ ಟವರ್ ನಿರ್ಮಾಣದ ಸ್ಥಳದ ಸರ್ವೆ ನಡೆಸಿ, ನಕ್ಷೆ ತಯಾರಿಸಿ ಪರಿಹಾರ ನೀಡಿ ಟವರ್ ನಿರ್ಮಾಣ ಕಾಮಗಾರಿ ವೇಗ

ಮುಂದಿನ ಮಳೆಗಾಲಕ್ಕೆ ಮೊದಲು ಸುಳ್ಯಕ್ಕೆ ಅತೀ ಅಗತ್ಯವಾಗಿರುವ 110 ಕೆ.ವಿ ವಿದ್ಯುತ್ ಲೈನ್ ಹಾಗೂ ಸಬ್ ಸ್ಟೇಷನ್ ಚಾಲೂ ಆಗಲು ಪ್ರಯತ್ನ : ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ ಭರವಸೆ Read More »

ಸುಳ್ಯ ದಸರಾ ಉತ್ಸವ-ಶಾರದಾಂಬ ಸಮೂಹ ಸಮಿತಿಗಳ ಪೂರ್ವ ಭಾವಿ ಸಭೆ

ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸುಳ್ಯ ದಸರಾ ಉತ್ಸವ ಸಮಿತಿ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಮತ್ತುಶಾರದಾಂಬಾ ಸಮೂಹ ಸಮಿತಿಗಳ ಪದಾಧಿಕಾರಿಗಳು ಹಾಗೂ ಸಮಿತಿಯ ಸರ್ವ ಸದಸ್ಯರ ಸಭೆ ಸೆ. 10ರಂದು ಸಂಜೆ ನಡೆಯಿತು. ವಿಶ್ವ ವಿಖ್ಯಾತ ಮೈಸೂರು ದಸರಾ, ಮಡಿಕೇರಿ ದಸರಾ ಮಾದರಿಯಲ್ಲಿ ಅದ್ದೂರಿಯಾಗಿ ಸುಳ್ಯ ದಸರಾ ನಡೆಯುವಂತಾಗಬೇಕು ಅದಕ್ಕೆ ಎಲ್ಲರ ಸಹಕಾರ ಬೇಕು ಎಂದು ಸುಳ್ಯ ದಸರಾ ಉತ್ಸವ ಸಮಿತಿಯ ಅಧ್ಯಕ್ಷೆ ಶಾಸಕಿ ಭಾಗೀರಥಿ ಮುರುಳ್ಯ ಸಭೆಯನ್ನುದ್ದೇಶಿಸಿ ಮಾತನಾಡಿದರು.ಶಾರದಾಂಬ ಉತ್ಸವ ಸಮಿತಿಯ ಅಧ್ಯಕ್ಷರಾದ

ಸುಳ್ಯ ದಸರಾ ಉತ್ಸವ-ಶಾರದಾಂಬ ಸಮೂಹ ಸಮಿತಿಗಳ ಪೂರ್ವ ಭಾವಿ ಸಭೆ Read More »

ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ನಿಯಮಿತ ಪುತ್ತೂರು ಇದರ ವಾರ್ಷಿಕ ಮಹಾಸಭೆ

ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ನಿಯಮಿತ ಪುತ್ತೂರು ಇದರ ವಾರ್ಷಿಕ ಮಹಾಸಭೆಯು ಮಾಧುರಿ ಸೌಧ ಸಭಾಂಗಣ ಪುತ್ತೂರುನಲ್ಲಿ ಸಂಘದ ಅಧ್ಯಕ್ಷರಾದ ಸಹಕಾರಿ ರತ್ನ ಚಂದ್ರ ಕೋಲ್ಟಾರ್ ಇವರ ಅಧ್ಯಕ್ಷತೆಯಲ್ಲಿ ಸೆ. 11 ರಂದು ನಡೆಯಿತು.ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಮ್ಮಯ್ಯ ಪಿ ವರದಿ ವಾಚಿಸಿದರು. ದಕ್ಷಿತಾ ಬಿ. ಕೆ ಯವರು ಪ್ರಾರ್ಥಿಸಿದರು.2024-25ನೇ ಸಾಲಿನ ಆರ್ಥಿಕ ವರ್ಷದ ವ್ಯವಹಾರ 3.5ಕೋಟಿ ಹೊಂದಿದ್ದು, ಅಲ್ಲದೆ 1.16 ಲಕ್ಷ ಕೆ.ಜಿ ಜೇನು ಮಾರಾಟ ಮಾಡಲಾಗಿದೆ. ಸಂಸ್ಥೆಯು ರೂ 97.22 ಲಕ್ಷ ವ್ಯವಹಾರ ಲಾಭಗಳಿಸಿದೆ. ರೂ

ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ನಿಯಮಿತ ಪುತ್ತೂರು ಇದರ ವಾರ್ಷಿಕ ಮಹಾಸಭೆ Read More »

error: Content is protected !!
Scroll to Top