ಬಡತನದ ನೋವಿನಲ್ಲಿ ಸುಶ್ಮಿತಾ ಮನೆಯಲ್ಲಿ ಅರಳಿದೆ ದೇಶದ ಗಡಿಕಾಯುವ ನಗು
ಬಡನದಲ್ಲಿ ಬೆಳೆದು ತನ್ನ ತಂದೆಯನ್ನು ಎಳವೆಯಲ್ಲಿ ಕಳೆದುಕೊಂಡು ಕುಟುಂಬದ ಜವಾಬ್ದಾರಿ ಹೆಗಲಮೇಲೆರಿಸಿಕೊಂಡ ಹಳ್ಳಿ ಯುವತಿಯೊಬ್ಬರು ದೇಶ ಕಾಯುವ ಭಾರತೀಯ ಗಡಿಭದ್ರತಾ ಪಡೆಗೆ ಆಯ್ಕೆಗೊಂಡು ಸುಳ್ಯ ತಾಲೂಕು ಸಂಭ್ರಮ ಪಡುತ್ತಿದೆ.ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಮೇಲಡ್ತಲೆ ಬೆದ್ರಪಣೆ ದಿ. ನಾಗಪ್ಪ ಗೌಡ ಎಂ.ಎ., ಜಾನಕಿ ದಂಪತಿಯ ಹಿರಿಯ ಪುತ್ರಿ ಸುಶ್ಮಿತ ಎಸ್.ಎಸ್.ಸಿ.ಜಿಡಿ ಪರಿಕ್ಷೆಯಲ್ಲಿ ತೇರ್ಗಡೆಯಾಗಿ ಬಿ.ಎಸ್.ಎಫ್ ಗೆ ಆಯ್ಕೆಯಾದ ತಾಲೂಕಿನ ಹೆಮ್ಮೆಯ ಪ್ರತಿಭೆ. ತಂದೆ ತಾಯಿ ಕೂಲಿ ಕಾರ್ಮಿಕರಾಗಿ ದುಡಿದು ಸುಶ್ಮಿತಾ,ತಂಗಿ ನಿಶ್ಮಿತಾರನ್ನು ಸಾಕುತ್ತಿದ್ದರು.ತಂದೆಯ ಅಕಾಲಿಕ ನಿಧನದಿಂದ ಸುಶ್ಮಿತಾ […]
ಬಡತನದ ನೋವಿನಲ್ಲಿ ಸುಶ್ಮಿತಾ ಮನೆಯಲ್ಲಿ ಅರಳಿದೆ ದೇಶದ ಗಡಿಕಾಯುವ ನಗು Read More »










