Author name: Tejas

ರದ್ದಾದ ಮದುವೆ : ನಿಶ್ಚಿತಾರ್ಥವಾಗಿದ್ದ ಯುವತಿ ಆತ್ಮಹತ್ಯೆ

ಮದುವೆ ಸ್ಯಗಿತಗೊಂಡ ಹಿನ್ನಲೆಯಲ್ಲಿ ನೊಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೆಳಗೆರೆಮೆಣಸ ಗ್ರಾಮದ ಕಾವ್ಯಾ (26) ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿಕ್ಕೇರಿಯಲ್ಲಿ ನಡೆದಿದೆ.ಈಕೆ ರೈತಸಂಪರ್ಕ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಹಾಸನದ ಕ ರ್ಣ ಎಂಬಾತನೊಂದಿಗೆ ನಿಶ್ಚಿತಾರ್ಥ ಆ ಗಿತ್ತು. ಹುಡುಗನು ಉದ್ಯೋಗದಲ್ಲಿ ಇ ದ್ದಾನೆ ಎಂದು ಆತನ ಮನೆಯವರು ಸುಳ್ಳು ಹೇಳಿದ್ದು ಗೊತ್ತಾಗಿ ವಿವಾಹವ ನ್ನು ರದ್ದು ಮಾಡಲಾಗಿತ್ತು. ಇದರಿಂದ ನೊಂದ ಯುವತಿ ತಾನು ಕೆಲಸ ಮಾಡುವ ಕಚೇರಿಯಲ್ಲೇ ಕೀಟನಾಶಕ ಸೇವಿಸಿದ್ದು, ತಕ್ಷಣವೇ ಯುವತಿಯನ್ನು ಆಸ್ಪತ್ರೆಗೆ […]

ರದ್ದಾದ ಮದುವೆ : ನಿಶ್ಚಿತಾರ್ಥವಾಗಿದ್ದ ಯುವತಿ ಆತ್ಮಹತ್ಯೆ Read More »

ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು

ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಕದಿಕಡ್ಕ ದಲ್ಲಿ ಪಾದಾಚಾರಿಯೊಬ್ಬರಿಗೆ ಕಾರೊಂದು ಶನಿವಾರ ರಾತ್ರಿ ಢಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಉಮೇಶ್ ಕನ್ನಡ್ಕ ಎಂಬವರು ನಡೆದುಕೊಂಡು ಹೋಗುತ್ತಿದ್ದಾಗ ಆ ದಾರಿಯಾಗಿ ಬಂದ ಕಾರು ಢಿಕ್ಕಿ ಯಾಗಿದೆ.ಪರಿಣಾವಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಎಂದು ಹೇಳಲಾಗಿದೆ.

ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು Read More »

ಸಂಸ್ಥೆ ಪ್ರಾರಂಭವಾಗಿ ಅತೀ ಕಡಿಮೆ ಅವಧಿಯಲ್ಲಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿರುವ   ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ  ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಗೌರವ ಸನ್ಮಾನ

ಅತೀ ಕಡಿಮೆ ಅವಧಿಯಲ್ಲಿ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿ ಗ್ರಾಹಕರನ್ನು ತನ್ನ ಸೆಳೆಯುತ್ತಿರುವ ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿ ರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿಈ ಬಾರಿಯ ದ.ಕ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶಿಕ್ಷಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ನಲ್ಲಿ ಸೆ. 6ರಂದು ಸಂಜೆ ನಡೆಯಿತು.ಅತಿಥಿ ಗಣ್ಯರನ್ನು ಸಂಸ್ಥೆಯ ಪಾಲುದಾರರಾದ ಪ್ರವೀಣ್ ಬಿ.ಗೌಡ ಹಾಗೂ ಸಂಜೀವ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.ಎಣ್ಮೂರು ಪ್ರೌಢ ಶಾಲಾ ಚಿತ್ರಕಲಾ ಶಿಕ್ಷಕ ಮೋಹನ್, ದೇವಚಳ್ಳ ಶಾಲೆಯ‌ ಮುಖ್ಯ ಶಿಕ್ಷಕ ಶ್ರೀಧರ

ಸಂಸ್ಥೆ ಪ್ರಾರಂಭವಾಗಿ ಅತೀ ಕಡಿಮೆ ಅವಧಿಯಲ್ಲಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿರುವ   ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ  ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಗೌರವ ಸನ್ಮಾನ Read More »

ಸುಳ್ಯ ದಸರಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯ ತಾಲೂಕಿನ ಸುಳ್ಯ ದಸರಾವೆಂದು ಖ್ಯಾತಿ ಪಡೆದಿರುವ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಸುಳ್ಯ, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ, ಸುಳ್ಯ ತಾಲೂಕು, ಶ್ರೀ ಶಾರದಾಂಬಾ ಉತ್ಸವ ಸಮಿತಿ ಸುಳ್ಯ ಇದರ ವತಿಯಿಂದ ನಡೆಯುವ ೫೪ ನೇ ವರ್ಷದ ಸುಳ್ಯ ದಸರಾ 2025 ಸೆ. 29ರಿಂದ ರಿಂದ ಅ. 7ರವರೆಗೆ ವೈಭವದಿಂದ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ಸೆ. ೬ರಂದು ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು.ಶಾರದಾಂಬಾ ಉತ್ಸವ ಸಮಿತಿ

ಸುಳ್ಯ ದಸರಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ, ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಸೆ. 1‍6ರಂದು ಬೃಹತ್‌ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರು ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಬೆಳಗ್ಗೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ, ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ Read More »

ಲಯನ್ಸ್ ಕ್ಲಬ್ ಪಂಜ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ

ಲಯನ್ಸ್ ಕ್ಲಬ್ ಪಂಜ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಸೆ.5 ರಂದು ಪಂಜ ಲಯನ್ಸ್ ಭವನದಲ್ಲಿ ನಡೆಯಿತು.ಪಂಜ ಲಯನ್ಸ್‌ ಕ್ಲಬ್ ಅಧ್ಯಕ್ಷ ಲ| ನಾಗೇಶ್ ಕಿನ್ನಿಕುಮೇರಿ ಸಭಾಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಎಣ್ಣೂರು ಸರಕಾರಿ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ಲl ಮೋಹನ್ ಏನಾಜೆ ಮತ್ತು ನಿವೃತ್ತ ಪ್ರಾಂಶುಪಾಲ ಲl ವೆಂಕಪ್ಪ ಗೌಡ ಕೇನಾಜೆ ರವರಿಗೆ ಸನ್ಮಾನ ನಡೆಯಿತು. ನಿವೃತ್ತ ಶಿಕ್ಷಕ ಲ| ಸೀತಾರಾಮ ಕುದ್ದ

ಲಯನ್ಸ್ ಕ್ಲಬ್ ಪಂಜ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ Read More »

ಅರಂತೋಡು : ಈದ್ ಮಿಲಾದ್ ಆಚರಣೆ

ಬದ್ರಿಯಾ ಜುಮಾ ಮಸೀದಿ, ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಅಸೋಸಿಯೇಷನ್, ನುಸ್ರತ್ತುಲ್ ಇಸ್ಲಾಂ ಮದರಸ ಅರಂತೋಡು ಇದರ ಜಂಟಿ ಆಶ್ರಯದಲ್ಲಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನ ಪ್ರಯುಕ್ತ ಅಕರ್ಷಕ ಮೀಲಾದ್ ರ್ಯಾಲಿ, ಮದರಸ ವಿದ್ಯಾರ್ಥಿಗಳಿಂದ ಕಲೋತ್ಸವ ಹಾಗೂ ಮೌಲೂದ್ ಪಾರಾಯಣ ಸೆ.5 ರಂದು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ಡಾ| ಕೆ.ಎಂ. ಶಾಜ್ ಮುಸ್ಲಿಯಾರ್ ಅವರ ವೇದಿಕೆಯಲ್ಲಿ ನಡೆಯಿತು.ಖತೀಬರಾದ ಬಹು| ಇಸ್ಮಾಯಿಲ್ ಪೈಝಿ ಗಟ್ಟಮನೆ, ಅವರು ದುವಾಃ ಆಶೀರ್ವಚನ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಮಾತ್

ಅರಂತೋಡು : ಈದ್ ಮಿಲಾದ್ ಆಚರಣೆ Read More »

ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಕು‌. ಸುಶ್ಮಿತಾ ಎಂ.ಎ ಬೆದ್ರುಪಣೆಯವರಿಗೆ ಹುಟ್ಟೂರ ಅಭಿನಂದನಾ ಸಮಾರಂಭ

ಕೆ.ವಿ.ಜಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಒಂದು ದಿನದ ಶಿಬಿರ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಮತ್ತು ಶಾಲಾಭಿವೃದ್ಧಿ ಸಮಿತಿ, ಸ್ಪಂದನ ಗೆಳೆಯರ ಬಳಗ ರಿ. ಅಡ್ತಲೆ ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಇವರ ಆಶ್ರಯದಲ್ಲಿ ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಕು. ಸುಶ್ಮಿತಾ ಎಂ.ಎ ಇವರಿಗೆ ಹುಟ್ಟೂರ ಅಭಿನಂದನಾ ಸಮಾರಂಭ ಇಂದು ಅಡ್ತಲೆ ಶಾಲೆಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಕಮಿಟಿ ‘ಬಿ’ ಇದರ ಆಡಳಿತಾಧಿಕಾರಿ ಶ್ರೀ ಭವಾನಿಶಂಕರ ಅಡ್ತಲೆ

ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಕು‌. ಸುಶ್ಮಿತಾ ಎಂ.ಎ ಬೆದ್ರುಪಣೆಯವರಿಗೆ ಹುಟ್ಟೂರ ಅಭಿನಂದನಾ ಸಮಾರಂಭ Read More »

ಬೈಕ್ ಸವಾರರ ಮೇಲೆ ಕಡವೆ ಜಿಗಿದು ಬೈಕ್ ಸವಾರರಿಗೆ ಗಾಯ

ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ಮಾವಿನಕಟ್ಟೆಯಲ್ಲಿ ಬೈಕ್ ಸವಾರರ ಮೇಲೆ ಕಡವೆ ಜಿಗಿದು ಬೈಕ್ ಸಾವರರು ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ವರದಿಯಾಗಿದೆ.ಎಲಿಮಲೆ ಕಡೆಯಿಂದ ಗುತ್ತಿಗಾರು ಕಡೆಗೆ ತೆರಳುತ್ತಿದ್ದ ಬೈಕ್ ಸವಾರರು ಮಾವಿನಕಟ್ಟೆ ತಲುಪುತ್ತಿದ್ದಂತೆ ಏಕಾಏಕಿ ಕಡವೆ ಬೈಕ್ ಮೇಲೆ ಹಾರಿದೆ. ಪರಿಣಾಮ ಬೈಕ್‌ ಸವಾರರು ರಸ್ತೆಗೆ ಬಿದ್ದು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಬೈಕ್ ಸವಾರರ ಮೇಲೆ ಕಡವೆ ಜಿಗಿದು ಬೈಕ್ ಸವಾರರಿಗೆ ಗಾಯ Read More »

ಗುರುವಿನೊಂದಿಗೆ ಗೌರವ ಭಾವನೆ ಇದ್ದಾಗ ವಿದ್ಯಾರ್ಥಿ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ : ಶಾಸಕಿ ಭಾಗೀರಥಿ ಮುರುಳ್ಯ

ಗುರವಿನೊಂದಿಗೆ ಗೌರವ ಭಾವನೆ ಇದ್ದಾಗ ವಿದ್ಯಾರ್ಥಿಯು ಉತ್ತಮ‌ ಶಿಕ್ಷಣ ಪಡೆಯಲು ಸಾಧ್ಯ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಅರಂತೋಡು ನೆಹರೂ ಸ್ಮಾರಕ ವಿದ್ಯಾಸಂಸ್ಥೆಯಲ್ಲಿ ಸೆ.5ರಂದು ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಕೇವಲ ನಾಲ್ಕು ಗೋಡೆಗಳ ಮಧ್ಯೆ ಪಠ್ಯದ ಶಿಕ್ಷಣ ಪಡೆಯುವುದಲ್ಲ.ಸಾಮಾಜಿಕ ಸಂಬಂಧ ನೈತಿಕೆಯ ಬಗ್ಗೆ ಸಮಾಜದಿಂದ ಶಿಕ್ಷಣ ಪಡೆಯುವ ಅಗತ್ಯ ಇದೆ.ಇದು ಭವಿಷ್ಯದಲ್ಲಿ ನಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು‌ ಸಹಕಾರಿಯಾಗಬಲ್ಲದು.ಜೀವನ‌ ಪರಿಪೂರ್ಣಗೊಳ್ಳುವುದೇ ಶಿಕ್ಷಣದಿಂದ ಅವರು ಎಂದು

ಗುರುವಿನೊಂದಿಗೆ ಗೌರವ ಭಾವನೆ ಇದ್ದಾಗ ವಿದ್ಯಾರ್ಥಿ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ : ಶಾಸಕಿ ಭಾಗೀರಥಿ ಮುರುಳ್ಯ Read More »

error: Content is protected !!
Scroll to Top