ಕ್ರೈಂ

ಅರಂತೋಡು ಕುಲ್ಚಾರ್ ಸೇತುವೆಗೆ ಕಾರು ಡಿಕ್ಕಿ ಹೊಡೆದು ಜಖಂ!ಮೂವರಿಗೆ ಗಾಯ

ಸುಳ್ಯ ತಾಲೂಕಿ ಅರಂತೋಡು ಕುಲ್ಚಾರ್ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಡಿಕೇರಿಯಿಂದ ಸುಳ್ಯಕ್ಕೆ ಬರುತ್ತಿದ್ದ ವೇಳೆ ಸೇತುವೆಯ ತಡೆಗೋಡೆಗೆ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಡಿಕ್ಕಿ ಹೊಡೆದ ಘಟನೆ ಭಾನುವಾರ ಸಂಜೆ ನಡೆದಿದೆ‌. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿ ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕಾರಿನ ಮುಂಬಾಗ ಜಖಂಗೊಂಡಿದೆ.

ಅರಂತೋಡು ಕುಲ್ಚಾರ್ ಸೇತುವೆಗೆ ಕಾರು ಡಿಕ್ಕಿ ಹೊಡೆದು ಜಖಂ!ಮೂವರಿಗೆ ಗಾಯ Read More »

ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಥಳಿತ

ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಹೋಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಸ್ಥಳೀಯರು ಧರ್ಮದೇಟು ಕೊಟ್ಟು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಸಂಜೆ ಬಿ ಸಿ ರೋಡ್ ನಲ್ಲಿ ನಡೆದಿದೆ. ನಾವೂರು ಗ್ರಾಮ ಪಂಚಾಯಿತಿ ಸದಸ್ಯ ಹಾಗೇ ರಿಕ್ಷಾ ಚಾಲಕನಾಗಿರುವ ಮೋನು ಎಂಬಾತನೆ ಕಿರುಕುಳ ನೀಡಿದಾತ.ಮಂಗಳೂರಿಗೆ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಹೋಗುತ್ತಿದ್ದ ಯುವತಿಗೆ ಪುತ್ತೂರಿನಿಂದ ಬಿ ಸಿ ರೋಡ್ ಬರುವ ವೇಳೆ ಮೋನು ಪಕ್ಕದ ಸೀಟಿನಲ್ಲಿ ಕೂತಿದ್ದ ಯುವತಿಗೆ

ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಥಳಿತ Read More »

ಮಹಿಳೆ ಹಾಗೂ ಸಹೋದರನಿಗೆ ತಲ್ವಾರಿನಿಂದ ಹಲ್ಲೆಯತ್ನ

ಪುತ್ತೂರು; ಮಹಿಳೆ ಹಾಗೂ ಆಕೆಯ ಸಹೋದರನಿಗೆ ತಲ್ವಾರಿನಿಂದ ವ್ಯಕ್ತಿಯೊಬ್ಬರು ಹಲ್ಲೆಗೆ ಯತ್ನಿಸಿರುವ ಘಟನೆ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಪ್ಯದ ಮೂಲೆ ಎಂಬಲ್ಲಿ ನಡೆದಿದೆ.ಸಂಪ್ಯದ ಮೂಲೆ ನಿವಾಸಿ ರೇಖನಾಥ ರೈ ಹಾಗೂ ಅವರ ಅಕ್ಕ ಪುಷ್ಪಾವತಿ ರೈಯವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಹಸೈನಾರ್ ಎಂಬಾತ ಹಲ್ಲೆ ನಡೆಸಲು ಮುಂದಾಗಿರುವುದಾಗಿ ರೇಖನಾಥ ರೈಯವರು ತಿಳಿಸಿದ್ದಾರೆ. ಇವರ ಹಾಗಾ ಹಸೈನ‌ರ್ ಮಧ್ಯೆ ಜಾಗದ ತಕರಾರು ಕಳೆದ ಹಲವು ಸಮಯದಿಂದ ಇತ್ತು ಎನ್ನಲಾಗಿದೆ. ಅದು ವಿಕೋಪಕ್ಕೆ ಹೋಗಿ ತಲ್ವಾರಿನಿಂದ

ಮಹಿಳೆ ಹಾಗೂ ಸಹೋದರನಿಗೆ ತಲ್ವಾರಿನಿಂದ ಹಲ್ಲೆಯತ್ನ Read More »

ಪಿ.ಯು.ಸಿ ಲೈಂಗಿಕ ದೌಜನ್ಯ ಎಸಗಿದ ಆರೋಪಿಯ ಬಂಧನ

ಬೆಳಾಲು ಗ್ರಾಮದಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಒಳಗಾದ ಶಂಕರ ಗೌಡ(60) ಎಂಬವನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೋಕ್ಸ್ ಪ್ರಕರಣ ದಾಖಲಾಗಿದೆ.ತಂದೆ ತಾಯಿ ತರಗೆಲೆ ತರಲು ಹೋಗಿದ್ದ ಸಂದರ್ಭ ಮನೆಯಲ್ಲಿ ಯಾರು ಇಲ್ಲದ ವೇಳೆ ನೀರು ಕೇಳುವ ನೆಪದಲ್ಲಿ ಬಂದ ವೃದ್ಧ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಆರೋಪಿಯನ್ನು ಮಾ.27 ರಂದು ಧರ್ಮಸ್ಥಳ ಪೊಲೀಸರು ಬಂಧಿಸಿ ಮಂಗಳೂರು ಫೋಕ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ ಜಾಮೀನು

ಪಿ.ಯು.ಸಿ ಲೈಂಗಿಕ ದೌಜನ್ಯ ಎಸಗಿದ ಆರೋಪಿಯ ಬಂಧನ Read More »

ಕಾಟಿಕೇರಿ : ಭೀಕರ ರಸ್ತೆ ಅಪಘಾತ-ಬೈಕ್‌ ಸವಾರ ಸ್ಥಳದಲ್ಲೇ ಸಾವು

ಮಡಿಕೇರಿ ಸಮೀಪದ ಕಾಟಿಕೇರಿ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಲಾರಿ ಬೈಕ್ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಡೆದಿದೆ.ಬೈಕ್ ಸವಾರ ಕಕ್ಕಬೆ ನಿವಾಸಿ ಶರತ್‌ (28)ಮೃತರ್ದುದೈವಿ.ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ ಅಡಿಗೆ ಬೈಕ್ ಸಮೇತ ಯುವಕ ಬಿದ್ದು ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.ಮಡಿಕೇರಿ ಗ್ರಾಮಾಂತರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ ಹಾಗೂ ಎನ್ ಡಿ ಆರ್ ಎಫ್ ಕೊಡಗು ಸಂಪಾಜೆ

ಕಾಟಿಕೇರಿ : ಭೀಕರ ರಸ್ತೆ ಅಪಘಾತ-ಬೈಕ್‌ ಸವಾರ ಸ್ಥಳದಲ್ಲೇ ಸಾವು Read More »

ಲೈನ್ ಮ್ಯಾನ್ ಆಕಸ್ಮಿಕ ಸಾವು

ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ಲೈನ್ ಮ್ಯಾನ್ ಆಗಿ ಕಳೆದ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ನಾರವಿ ತುಂಬೆ ಗುಡ್ಡೆ ನಿವಾಸಿ ಕಿಟ್ಟ ಯಾನೆ ಸುಧಾಕರ (45) ಅವರು ಮಾ.26 ರಂದು ಸಂಜೆ ಆಕಸ್ಮಿಕವಾಗಿ ಅಂಡಿಂಜೆಯಲ್ಲಿ ಸಾವನ್ನಪ್ಪಿದ್ದಾರೆ.ಮಾ.26 (ಇಂದು) ಸಂಜೆಯ ಸಮಯಕ್ಕೆ ಇವರ ಮೃತದೇಹ ಅಂಡಿಂಜೆ ಟಿಸಿ ಹತ್ತಿರ ಅಂಡಿಂಜೆಯಲ್ಲಿ ಪತ್ತೆಯಾಗಿದ್ದು. ಕೈ ಯಲಿ ಒಂದು ಗಾಯದ ಗುರುತು ಪತ್ತೆಯಾಗಿದೆ. ಇವರು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ.ಮೃತರು ಲೈನ್ ಮ್ಯಾನ್ 1998 ರಲ್ಲಿ ವೃತ್ತಿಯನ್ನು ಆರಂಭಿಸಿದ್ದು.

ಲೈನ್ ಮ್ಯಾನ್ ಆಕಸ್ಮಿಕ ಸಾವು Read More »

ಉಬರಡ್ಕ : ಮರವೇರಿ ಮಾವಿನ ಮಿಡಿ ಕೊಯ್ಯುವಾಗ ಗೆಲ್ಲು ತುಂಡಾಗಿ ವ್ಯಕ್ತಿ ಬಿದ್ದು ಸಾವು

ಸುಳ್ಯ: ಮಾವಿನ ಮರವೇರಿ ಮಾವಿನಮಿಡಿ ಕೊಯ್ಯುತ್ತಿದ್ದಾಗ ಗೆಲ್ಲು ತುಂಡಾಗಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಉಬರಡ್ಕದಲ್ಲಿ ನಡೆದಿದೆ.ಉಬರಡ್ಕದ ನೆಯ್ಯೋಣಿ ನಿವಾಸಿ ಜನಾರ್ದನ ಪೂಜಾರಿ ಮೃತ ದುರ್ದೈವಿ. ಉಬರಡ್ಕದ ನೆಯ್ಯೋಣಿ ನಿವಾಸಿ ಜನಾರ್ದನ ಪೂಜಾರಿಯವರ ಮಾ.೨೨ರಂದು ಕೆಲಸಕ್ಕೆ ಹೋಗಿದ್ದಲ್ಲಿ ಮಾವಿನ ಮರ ಹತ್ತಿ ಮಾವಿನಮಿಡಿ ಕೊಯ್ಯುತ್ತಿದ್ದಾಗ ತಾನು ನಿಂತಿದ್ದ ಗೆಲ್ಲು ತುಂಡಾಗಿ ಬಿದ್ದು ಇವರು ಕೂಡಾ ಕೆಳಕ್ಕೆ ಬಿದ್ದರು. ಪರಿಣಾಮ ಅವರ ಸೊಂಟಕ್ಕೆ ಹಾಗೂ ತಲೆಗೆ ಗಾಯವಾಗಿದೆ. ತಕ್ಷಣ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ವೈದ್ಯರ ಸಲಹೆ ಮೇರೆಗೆ

ಉಬರಡ್ಕ : ಮರವೇರಿ ಮಾವಿನ ಮಿಡಿ ಕೊಯ್ಯುವಾಗ ಗೆಲ್ಲು ತುಂಡಾಗಿ ವ್ಯಕ್ತಿ ಬಿದ್ದು ಸಾವು Read More »

ಸುಳ್ಯ ಬಸ್ಸು ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ

ಸುಳ್ಯ ಕೆ.ಎಸ್.ಆರ್‌.ಟಿ ಬಸ್ಸು ನಿಲ್ದಾಣದ ಹಿಂಭಾಗದಲ್ಲಿ ಕೆಳಗಡೆ ಪೇರಿಸಿದ ಇಟ್ಟಿದ್ದ ವಿದ್ಯುತ್ ಕಂಬದಲ್ಲಿ ವೃದ್ಧನೋರ್ವನ ಮಲಗಿದ ಸ್ಥಿತಿಯಲ್ಲೇ ಶವ ಪತ್ತೆಯಾದ ಘಟನೆ ಬುಧವಾರ ವರದಿಯಾಗಿದೆ. ಈ ಶವ ಕನಕಮಜಲಿನ‌ ವ್ಯಕ್ತಿಯ ಶವ ಎಂದು ಹೇಳಲಾಗುತ್ತಿದೆ.

ಸುಳ್ಯ ಬಸ್ಸು ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ Read More »

ಅಜ್ಜಾವರ : ರಿಕ್ಷಾ ಸ್ಕೂಟಿ ಅಪಘಾತ

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಇರಂತಮಜಲು ಎಂಬಲ್ಲಿ ಸ್ಕೂಟಿಗೆ ರಿಕ್ಷಾ ಢಿಕ್ಕಿಯಾದ ಪರಿಣಾಮ ಸವಾರರಿಬ್ಬರೂ ಗಾಯಗೊಂಡಿರುವ ಘಟನೆ ಸೋಮವಾರ ವರದಿಯಾಗಿದೆ.ಅಜ್ಜಾವರದ ತುದಿಯಡ್ಕದಲ್ಲಿ ಕಾರ್ಯಕ್ರಮ ಮುಗಿಸಿ, ಕಾಸರಗೋಡಿನ ಮಲ್ಲಕ್ಕೆ ಸ್ಕೂಟಿಯಲ್ಲಿ ಹೋಗುತ್ತಿದ್ದ ಜನಾರ್ದನಾ ಇಂದಿರಾ ದಂಪತಿಗಳ ಸ್ಕೂಟಿಗೆ, ಸುಳ್ಯದ ಕಡೆ ಬರುತ್ತಿದ್ದ ಪೇರಾಲಿನ ಹರಿಪ್ರಸಾದ್ ಎಂಬವರ ರಿಕ್ಷಾ ಢಿಕ್ಕಿಯಾಯಿತು.ಈ ಅಪಘಾತದಿಂದ ರಿಕ್ಷಾ ಪಲ್ಟಿಯಾದರೆ, ಸ್ಕೂಟಿಯಲ್ಲಿದ್ದ ದಂಪತಿಗಳು ರಸ್ತೆಯ ಬದಿಗೆ ಎಸೆಯಲ್ಪಟ್ಟು ಗಾಯಗೊಂಡರು.ರಿಕ್ಷಾ ಸ್ಕೂಟಿ ಜಖಂಗೊಂಡಿದೆ.

ಅಜ್ಜಾವರ : ರಿಕ್ಷಾ ಸ್ಕೂಟಿ ಅಪಘಾತ Read More »

ಕಬಡ್ಡಿ ಆಟಗಾರ ಹೃದಯಾಘಾತಕ್ಕೆ ಬಲಿ

ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.ಪೆರ್ನೆ ನಿವಾಸಿ ವೆಲ್ಡಿಂಗ್‌ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಹಾಗೂ ಉತ್ತಮ ಕಬಡ್ಡಿ ಆಟಗಾರ ನವೀನ್ ಕುಮಾರ್ (27) ಮೃತ ಯುವಕ.

ಕಬಡ್ಡಿ ಆಟಗಾರ ಹೃದಯಾಘಾತಕ್ಕೆ ಬಲಿ Read More »

error: Content is protected !!
Scroll to Top