ಕ್ರೈಂ

ಭಾರತೀಯ ಭೂ ಸೇನೆಯ ನಿವೃತ್ತ ಸೈನಿಕ, ಅಮೆಚೂರು ಎ.ಎಸ್.ಮಹಾಬಲ ಗೌಡ ನಿಧನ

ಭಾರತೀಯ ಭೂ ಸೇನೆಯ ನಿವೃತ್ತ ಸೈನಿಕ, ಪೆರಾಜೆ ಗ್ರಾಮದ ಅಮೆಚೂರು ನಿವಾಸಿ ಎ.ಎಸ್.ಮಹಾಬಲ ಗೌಡ(82) ಸೆ.3 ರಂದು ನಿಧನರಾದರು.ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿದ್ದರು.ನಿವೃತ್ತಿಯ ನಂತರ 24 ವರ್ಷ ವಿಜಯ ಬ್ಯಾಂಕ್ ನಲ್ಲಿ ಸೇವೆ ಸಲ್ಲಿಸಿದ್ದರು.

ಭಾರತೀಯ ಭೂ ಸೇನೆಯ ನಿವೃತ್ತ ಸೈನಿಕ, ಅಮೆಚೂರು ಎ.ಎಸ್.ಮಹಾಬಲ ಗೌಡ ನಿಧನ Read More »

ಎಡಮಂಗಲ : ಗ್ರಾಮ ಸಹಾಯಕ ಆತ್ಮಹತ್ಯೆ

ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿರುವ ಯುವಕ ಆತ್ಮ ಹತ್ಯೆಮಾಡಿಕೊಂಡ ಘಟನೆ ವರದಿಯಾಗಿದೆ.ದೀಪಕ್ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.ಎಡಮಂಗಲದ ಪುಳಿಕುಕ್ಕು ನಲ್ಲಿರುವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಎಡಮಂಗಲ : ಗ್ರಾಮ ಸಹಾಯಕ ಆತ್ಮಹತ್ಯೆ Read More »

ಭ್ರಷ್ಟಾಚಾರ ಆರೋಪ: ಎಸ್‌ಐಟಿ ಅಧಿಕಾರಿ ವಿನೋದ್ ರೆಡ್ಡಿ ಸೇರಿ ಮೂವರು ಅಮಾನತು

ಬೆಳ್ತಂಗಡಿ: ಬುರುಡೆ ಪ್ರಕರಣದ ತನಿಖೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡದಲ್ಲಿ (ಎಸ್‌ಐಟಿ) ಕಳೆದ ಒಂದು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಸಬ್‌ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅವರನ್ನು ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸಿದ್ದ ವಿನೋದ್ ರೆಡ್ಡಿ ಅವರನ್ನು ಬಳಿಕ ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ ಬಳಿಕ ಅವರು ಬೆಳ್ತಂಗಡಿಯಲ್ಲಿ ತಂಡದೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದರು.ಈ ನಡುವೆ ಪೊಲೀಸ್ ಇಲಾಖೆಯ

ಭ್ರಷ್ಟಾಚಾರ ಆರೋಪ: ಎಸ್‌ಐಟಿ ಅಧಿಕಾರಿ ವಿನೋದ್ ರೆಡ್ಡಿ ಸೇರಿ ಮೂವರು ಅಮಾನತು Read More »

ಕೊಯನಾಡು : ಅಪಘಾತದಲ್ಲಿ ಗಾಯಗೊಂಡ ಯುವಕ‌ ಸಾವು

ಅರಂತೋಡು : ಮೂರು ವಾರಗಳ ಹಿಂದೆ ಸಂಪಾಜೆ ಗ್ರಾಮದ ಕೊಯನಾಡಿನಲ್ಲಿ ಗಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಕ್ ಸವಾರ ಯುವಕ ಚಿಕಿತ್ಸೆ ಫಲಕಾರಿಯಾಗದೆಆ.30ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮ್ರತಪಟ್ಟ ಘಟನೆ ವರದಿಯಾಗಿದೆ.ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಕೊಯನಾಡಿನ ಚಿನ್ನಪ್ಪ ಗೌಡ – ಹೇಮಲತಾ ದಂಪತಿಗಳ ಪುತ್ರ ವಚನ್ ಗೌಡ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.ಕಲ್ಲುಗುಂಡಿಯಿಂದ ತನ್ನ ಮನೆ ಕೊಯನಾಡು ಕಡೆ ಹೋಗುತ್ತಿದ್ದಾಗ ಕೊಯನಾಡು ಅರಣ್ಯ ಇಲಾಖೆ ಬಳಿ ಮಡಿಕೇರಿಯಿಂದ

ಕೊಯನಾಡು : ಅಪಘಾತದಲ್ಲಿ ಗಾಯಗೊಂಡ ಯುವಕ‌ ಸಾವು Read More »

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ಆಲೆಟ್ಟಿ ಗ್ರಾಮದ ಕುದ್ಕುಳಿಯ ನಿವಾಸಿ ಗಿರೀಶ್ ಕಳೆದೆರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು ಆ.30 ರಂದು ಪಯಸ್ವಿನಿ ನದಿಯಲ್ಲಿ ಅವರ ಮೃತ ದೇಹ ಪತ್ತೆಯಾಗಿದೆ.ಮನೆಯಿಂದ ಹುಲ್ಲು ತರಲೆಂದು ಹೋದ ಗಿರೀಶ್ ನಾಪತ್ತೆಯಾಗಿದ್ದರು.ಪಯಸ್ವಿನಿ ನದಿ ತಡದಲ್ಲಿಅವರ ಕೊಡೆ ಮತ್ತು ಕತ್ತಿ ಪತ್ತೆಯಾಗಿತ್ತು.ಬಳಿಕ ಪೊಲೀಸ್ ದೂರು ನೀಡಲಾಗಿತ್ತು ಸುಳ್ಯ ಪೋಲಿಸ್ ಇಲಾಖೆಯವರ ನೇತೃತ್ವದಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಯವರು ಕಳೆದ ಎರಡು ದಿನಗಳಿಂದ ಹುಡುಕಾಟದಲ್ಲಿ ನಿರತರಾಗಿದ್ದರು.ಇಂದುವ ಬೆಳಗ್ಗೆ ಹುಡುಕಾಟ ನಡೆಸುವ ಸಂದರ್ಭದಲ್ಲಿ ಗಿರೀಶ್ ಅವರ ಮ್ರತ ದೇಹ ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿವೆ

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ Read More »

ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕವಿನ್ ಮಾವಿನಕಟ್ಟೆ ನಿಧನ

ಗುಂಡ್ಯದಲ್ಲಿ ನಡೆದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾವಿನಕಟ್ಟೆಯ ಕವಿನ್ (ಕಿಶನ್) ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಘಟನೆ ಆ.27ರಂದು ವರದಿಯಾಗಿದೆ.ಕವಿನ್ (ಕಿಶನ್) ಮಾವಿನಕಟ್ಟೆ ಮತ್ತು ಹರ್ಷಿತ್ ಎಲಿಮಲೆ ಎಂಬವರು ಆ 25ರಂದು ಹಾಸನ ಸಕಲೇಶಕೳರ ತೆರಳಿದ್ದರು. ಅಲ್ಲಿಂದ ಎಲಿಮಲೆಯ ಕಡೆಗೆ ಬರುವಾಗ ಹಾಸನ ರಸ್ತೆಯ ಗುಂಡ್ಯದಲ್ಲಿ ಕಾರು ಮತ್ತು ಲಾರಿ ಅಪಘಾತಗೊಂಡು ಕಾರಿನಲ್ಲಿದ್ದ ಇಬ್ಬರು ಗಂ ಗಾಯಗೊಂಡರು ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಕಾರಿನಲ್ಲಿದ್ದ ಹರ್ಷಿತ್ ಎಲಿಮಲೆಯವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿದು ಬಂದಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕವಿನ್ ಮಾವಿನಕಟ್ಟೆ ನಿಧನ Read More »

ಗುಂಡ್ಯ : ಲಾರಿ ಕಾರು ಅಪಘಾತವಾಗಿ ಕಾರಿನಲ್ಲಿದ್ದ ಯುವಕರಿಗೆ ಗಾಯ

ಗುಂಡ್ಯದಲ್ಲಿ ಎಲಿಮಲೆಯ ಯುವಕರಿದ್ದ ಕಾರು ಅಪಘಾತಕ್ಕೀಡಾದ ಘಟನೆ ವರದಿಯಾಗಿದೆ.ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿಕಾರಿನಲ್ಲಿದ್ದ ಕಿಶನ್ ಮಾವಿನಕಟ್ಟೆ ಮತ್ ಹರ್ಷಿತ್ ಎಲಿಮಲೆ ಎಂಬವರು ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಗುಂಡ್ಯ : ಲಾರಿ ಕಾರು ಅಪಘಾತವಾಗಿ ಕಾರಿನಲ್ಲಿದ್ದ ಯುವಕರಿಗೆ ಗಾಯ Read More »

ಪೆರುಮುಂಡ ಪದ್ಮಯ್ಯ ಗೌಡ ನಿಧನ

ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಪೆರುಮುಂಡ ಪದ್ಮಯ್ಯ ರವರು ಹೃದಯಾಘಾತದಿಂದ ನಿಧನರಾದರು.ಅವರಿಗೆ 71 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ತೇಜಾವತಿ, ಪುತ್ರಿ ಸರಿತಾ ರಾಮಕೃಷ್ಣ, ಪುತ್ರರಾದ ವಿನಯ, ಸುಮಿತ್ರ, ಅಳಿಯ, ಸೊಸೆ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಪೆರುಮುಂಡ ಪದ್ಮಯ್ಯ ಗೌಡ ನಿಧನ Read More »

ಎಲೆಕ್ಟ್ರೀಷನ್ ಪುರುಶೋತ್ತಮ‌ ಕೇರ್ಪಳ ನಿಧನ

ಸುಳ್ಯ ಕೇರ್ಪಳ ನಿವಾಸಿ ಪುರುಷೋತ್ತಮ ರಾವ್ (55ವರ್ಷ) ಎಂಬವರು ಮಂಗಳೂರಿನ ಆಸ್ಪತ್ರೆಯಲ್ಲಿ ಆ.21ರಂದು ಮುಂಜಾನೆ ನಿಧನರಾದರು. ಎಲೆಕ್ಟ್ರೀಷನ್ ಕೆಲಸ ಮಾಡುತ್ತಿದ್ದ ಅವರು ಎರಡು ವಾರಗಳ ಹಿಂದೆ ಅವರಿಗೆ ಜ್ವರ ಬಂದ ಹಿನ್ನಲೆಯಲ್ಲಿ ಅವರು ಸುಳ್ಯದಿಂದ ಔಷಧ ಪಡೆದಿದ್ದರು. ಮೂರು ದಿನಗಳ ಹಿಂದೆ ಜ್ವರ ಉಲ್ಬಣಗೊಂಡಾಗ ಸುಳ್ಯದ ಆಸ್ಪತ್ರೆಗೆ ದಾಖಲಾದರು. ಬಳಿಕ ವೈದ್ಯರ ಸಲಹೆ ಮೇರೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಕೊನೆಯುಸಿರೆಳೆದರೆಂದು ತಿಳಿದುಬಂದಿದೆಮೃತರು ತಾಯಿ ಮೋಹಿನಿ,ಪತ್ನಿ ಉಷಾ, ಸಹೋದರ ಕಮಲಾಕ್ಷ ರಾವ್ ಕೇರ್ಪಳ, ಇಬ್ಬರು ಮಕ್ಕಳು

ಎಲೆಕ್ಟ್ರೀಷನ್ ಪುರುಶೋತ್ತಮ‌ ಕೇರ್ಪಳ ನಿಧನ Read More »

ಪುತ್ತೂರು: ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು

ಪುತ್ತೂರು: ಅಬಕಾರಿ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 64 ಗ್ರಾಂ ಗಾಂಜಾ ಹಾಗೂ ಮೊಬೈಲ್‌ವೊಂದನ್ನು ವಶಪಡಿಸಿಕೊಂಡು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ಮಾನ್ಯ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಇವರ ನಿರ್ದೇಶನದಂತೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ, ಆಗಸ್ಟ್ 18ರಂದು ರಾತ್ರಿ ಸುಮಾರು 11.30ಕ್ಕೆ ಪುತ್ತೂರು ವಲಯದ ಅಬಕಾರಿ ನಿರೀಕ್ಷಕ ಲೋಕೇಶ್ ಸಿ. ಅವರ ನೇತೃತ್ವದಲ್ಲಿ ಸಿಬ್ಬಂದಿ ರಾಷ್ಟ್ರೀಯ ಹೆದ್ದಾರಿ 75ರ ಪಡುಪು ವಳಲು ಎಂಬಲ್ಲಿ ತಪಾಸಣೆ ನಡೆಸಿದರು.ಈ ವೇಳೆ ಬೆಳ್ತಂಗಡಿ ತಾಲೂಕಿನ

ಪುತ್ತೂರು: ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು Read More »

error: Content is protected !!
Scroll to Top