ಕ್ರೈಂ

ಸುಳ್ಯ : ಕುಕ್ಕರ್ ಬ್ಲಾಸ್ಟ್ ಮನೆಗೆ ಹಾನಿ,ಅಪಾಯದಿಂದ ಪಾರಾದ ಮನೆಯವರು!

ಸುಳ್ಯ : ಬೋರುಗುಡ್ಡೆ ಅಬ್ಬುಲ ಅಡ್ಕತ್ಬೈಲ್ ಅವರ ಮನೆಯಲ್ಲಿ ನ.19ರಂದು ಮುಂಜಾನೆ ಉಪಹಾರ ತಯಾರಿ ಸಂದರ್ಭದಲ್ಲಿ ಗ್ಯಾಸ್ ಸ್ಟೌವ್ ನಲ್ಲಿ ಇದ್ದ ಕುಕ್ಕರ್ ಸಿಡಿದು ಅಡುಗೆಮನೆಗೆ ಹಾನಿಯಾಗಿ ಮನೆಯವರು ಅಪಾಯದಿಂದ ಘಟನೆ ವರದಿಯಾಗಿದೆ.ಬೆಳಗಿನ ಉಪಹಾರ ತಯಾರಿಸುವ ವೇಳೆ ಗ್ಯಾಸ್ ಒಲೆಯ ಮೇಲೆ ಇಟ್ಟಿದ್ದ ಕುಕ್ಕರ್ ಹಠಾತ್ ಸಿಡಿದ ಪರಿಣಾಮ ಅಡುಗೆಮನೆಯ ಗೋಡೆ, ಟೈಲ್ಸ್‌, ಮೇಲ್ಚಾವಣಿ ಹಾಗೂ ಅಡುಗೆ ಸಾಮಾನುಗಳು ಹಾನಿಗೊಳಗೊಂಡಿವೆ. ಘಟನೆ ಸಂಭವಿಸಿದ ವೇಳೆ ಮನೆಮಂದಿ ಅಡುಗೆಮನೆ ಸಮೀಪದಲ್ಲೇ ಇದ್ದರೂ, ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಗಾಯ […]

ಸುಳ್ಯ : ಕುಕ್ಕರ್ ಬ್ಲಾಸ್ಟ್ ಮನೆಗೆ ಹಾನಿ,ಅಪಾಯದಿಂದ ಪಾರಾದ ಮನೆಯವರು! Read More »

ಹೋರಿಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ

ಅಕ್ರಮವಾಗಿ ಜಾನುವಾರುಗಳನ್ನು ಕಡಿದು ಮಾಂಸ ಮಾಡುತ್ತಿದ್ದಾರೆಂಬ ಮಾಹಿತಿಯ ಮೇರೆಗೆ ಪೋಲೀಸರು ಐವತ್ತೊಕ್ಕು ಗ್ರಾಮದ ಕರಿಕ್ಕಳ ಶಾಲಾ ಬಳಿಯ ಗುಡ್ಡೆಗೆ ಪೊಲೀಸರು ದಾಳಿ ನಡೆಸಿದ್ದಾಗ ಆರೋಪಿಗಳು ಪರಾರಿಯಾದ ಘಟನೆ ವರದಿಯಾಗಿದೆ.ನಾಲ್ವರು ಸ್ಥಳದಲ್ಲಿದ್ದ ದುಷ್ಕರ್ಮಿಗಳು ಮಾಂಸ ಮತ್ತಿತರ ವಸ್ತುಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಲು‌ ಯತ್ನಿಸಿದ್ದಾಗ ಬೆನ್ನಟ್ಟಿದ್ದ ಪೊಲೀಸರಿಗೆ ಒಬ್ಬ ಸಿಕ್ಕಿಬಿದ್ದಿರುವುದಾಗಿ ತಿಳಿದು ಬಂದಿದೆ.ಐವತ್ತೊಕ್ಲು ಗ್ರಾಮದ ನಿಡ್ವಾಳ ಮತ್ತು ಕರಿಕ್ಕಳ ಶಾಲಾ ಸಮೀಪದ ಗುಡ್ಡೆಯೊಂದರಲ್ಲಿ ನಾಲ್ವರು ದುಷ್ಕರ್ಮಿಗಳು ಹೋರಿಗಳನ್ನು ತಂದು ಕಟ್ಟಿ ಹಾಕಿ ಕಡಿದು ಮಾಂಸ ಮಾಡುತ್ತಿದ್ದರೆನ್ನಲಾಗಿದೆ. ಈ ಮಾಹಿತಿ ತಿಳಿದ

ಹೋರಿಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿ Read More »

ಪುತ್ತೂರು : ನೆಹರು ನಗರ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ನಿಧನ

ಪುತ್ತೂರು ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಶ್ರೀಧರ್ ನಾಯ್ಕ್ (57 ವ.) ಶನಿವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.ಮ್ರತರು ಪತ್ನಿ ಮತ್ತು ಮಗನನ್ನು ಅಗಲಿದ್ದಾರೆ.

ಪುತ್ತೂರು : ನೆಹರು ನಗರ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ನಿಧನ Read More »

ರೇಬಿಸ್ ಕಾಯಿಲೆಗೊಳಗಾದ ಮಹಿಳೆ ಸಾವು

ಸಂಪಾಜೆ ಗ್ರಾಮದ ನೆಲ್ಲಿಕುಮೇರಿ ನಿವಾಸಿಯ ಮಹಿಳೆಯೊಬ್ಬರು ರೇಬಿಸ್ ಕಾಯಿಲೆಗೆ ತುತ್ತಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ನ.14 ರಂದು ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.ಕಲ್ಲುಗುಂಡಿಯ ನೆಲ್ಲಿಕುಮೇರಿಯ ಕುಂಬೆ (57 ವರ್ಷ ) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.ಕುಂಬೆಯವರು ಕೆಲಸಕ್ಕೆ ಹೋಗುವ ವೇಳೆ ಇತ್ತೀಚೆಗೆ ನಾಯಿಯೊಂದು ಕಚ್ಚಿತ್ತು. ನಾಯಿ ಕಚ್ಚಿದ್ದನ್ನು ಮನೆಯಲ್ಲಿ ಯಾರಿಗೂ ತಿಳಿಸದೆ ಮಹಿಳೆ ಟಿಟಿ ಇಂಜೆಕ್ಷನ್ ಚುಚ್ಚಿಸಿಕೊಂಡು ಸುಮ್ಮನಾಗಿದ್ದರು. ಆದರೆ 40 ದಿನದ ಬಳಿಕ ಅವರಲ್ಲಿ ರೇಬಿಸ್ ಲಕ್ಷಣ ಕಾಣಿಸಿಕೊಂಡಿತು.

ರೇಬಿಸ್ ಕಾಯಿಲೆಗೊಳಗಾದ ಮಹಿಳೆ ಸಾವು Read More »

ಭಯೋತ್ಪಾದಕರಿಂದ ವಶಪಡಿಸಿಕೊಂಡ ಸ್ಪೋಟಕ ಪೊಲೀಸ್ ಠಾಣೆಯಲ್ಲಿ ಸಿಡಿದು ಆರು ಪೊಲೀಸರು ಸಾವು, 27 ಮಂದಿ ಗಂಭೀರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದಂತೆ ಫರೀದಾಬಾದ್‌ ನಲ್ಲಿ ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿದ್ದ ಸ್ಫೋಟಕಗಳ ಸಂಗ್ರಹದಿಂದ ಮಾದರಿಯನ್ನು ಹೊರತೆಗೆಯುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, 6 ಪೊಲೀಸರು ಮೃತಪಟ್ಟಿದ್ದಾರೆ. 27 ಮಂದಿ ಗಂಭೀರ ಗಾಯಗೊಂಡಿದ್ದಾರೆ.ಶುಕ್ರವಾರ ರಾತ್ರಿ ಶಂಕಿತ ಉಗ್ರ ಡಾ.ಮುಜಮ್ಮಿಲ್ ಗನಿಯ ಬಾಡಿಗೆ ಮನೆಯಿಂದ ವಶಪಡಿಸಿಕೊಳ್ಳಲಾಗಿದ್ದ 360 ಕಿ.ಲೋ. ಸ್ಫೋಟಕಗಳ ಪರಿಶೀಲನೆ ನಡೆಸುವ ವೇಳೆ ಘಟನೆ ಸಂಭವಿಸಿದೆ.ಘಟನಾ ಸ್ಥಳದಿಂದ 6 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅವು ಗುರುತಿಸಲಾಗದ ಸ್ಥಿತಿಯಲ್ಲಿದೆ. ಮೃತದೇಹಗಳನ್ನು ಶ್ರೀನಗರದಲ್ಲಿರುವ ಪೊಲೀಸ್‌ ಕಂಟ್ರಲ್ ರೂಮ್‌

ಭಯೋತ್ಪಾದಕರಿಂದ ವಶಪಡಿಸಿಕೊಂಡ ಸ್ಪೋಟಕ ಪೊಲೀಸ್ ಠಾಣೆಯಲ್ಲಿ ಸಿಡಿದು ಆರು ಪೊಲೀಸರು ಸಾವು, 27 ಮಂದಿ ಗಂಭೀರ Read More »

ಬಿಸಿರೋಡು : ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸಾವು

ಬಂಟ್ವಾಳದಲ್ಲಿ ಸರ್ಕಲ್‌ಗೆ ಕಾರು ಢಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇನ್ನೋವಾ ಕಾರೊಂದು ಬೆಂಗಳೂರಿನಿಂದ ಮಂಗಳೂರು ಕಡೆ ಬರುತ್ತಿತ್ತು. ಈ ವೇಳೆ ಬಿಸಿ ರೋಡಿನ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿದ್ದಾರೆ. ಶನಿವಾರ ಮುಂಜಾನೆ 5ರ ವೇಳೆಗೆ ಘಟನೆ ಸಂಭವಿಸಿದೆ.ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರು ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಢಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಮೃತರ ವಿವರ

ಬಿಸಿರೋಡು : ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸಾವು Read More »

ವಿಷ ಸೇವಿಸಿದ ಹತ್ತನೇ ತರಗತಿಯ ವಿದ್ಯಾರ್ಥಿ ಸಾವು

ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.ಮೃತಳನ್ನು ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಅವರ ಪುತ್ರಿ ಹರ್ಷಿತಾ (15) ಎಂದು ಗುರುತಿಸಲಾಗಿದೆ.ಉಪ್ಪಿನಂಗಡಿಯ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದ ಈಕೆ ನವೆಂಬರ್ 4ರಂದು ತಲೆನೋವು ಕಾರಣದಿಂದ ಶಾಲೆಗೆ ತೆರಳದೇ ಮನೆಯಲ್ಲಿ ಉಳಿದಿದ್ದಳು. ಈ ವೇಳೆ ಮನೆಯಲ್ಲಿ ತಂದಿಟ್ಟಿದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಳಾಗಿದ್ದಾಳೆ.ಘಟನೆಯಾಗುವ ವೇಳೆ ಕೂಲಿ ಕೆಲಸಕ್ಕೆ ತೆರಳಿದ್ದ ತಾಯಿ ಮನೆಗೆ ಬಂದು ಅಸ್ವಸ್ಥಳಾದ ಮಗಳನ್ನು

ವಿಷ ಸೇವಿಸಿದ ಹತ್ತನೇ ತರಗತಿಯ ವಿದ್ಯಾರ್ಥಿ ಸಾವು Read More »

ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

: ಕನ್ನಡ ನಾಡಿನ ಹೆಮ್ಮೆಯ ಸಾಧಕಿ ಪದ್ಮಶ್ರೀ ವ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ನವೆಂಬರ್ 2ರಿಂದ ಜಯನಗರ ಅಪೊಲೋ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಸಾಲುಮರದ ತಿಮ್ಮಕ್ಕ ಅವರಿಗೆ 114 ವರ್ಷ ವಯಸ್ಸಾಗಿತ್ತು. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದ ಚಿಕ್ಕಯ್ಯ ಎಂಬವರೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಆದ್ರೆ ಚಿಕ್ಕಯ್ಯ-ತಿಮ್ಮಯ್ಯ ದಂಪತಿಗೆ ಮಕ್ಕಳಾಗುವುದಿಲ್ಲ. ಮಕ್ಕಳಿಲ್ಲದ ದುಃಖವನ್ನು ಮರೆಯಲು ತಿಮ್ಮಕ್ಕ

ಸಾಲು ಮರದ ತಿಮ್ಮಕ್ಕ ಇನ್ನಿಲ್ಲ Read More »

ನಾಯಿ ದಾಳಿಗೆ ವ್ಯಕ್ತಿ ಸಾವು

ಉಳ್ಳಾಲ: ನಾಯಿ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಅವರನ್ನು ಕೊಂದು ಹಾಕಿದ ಘಟನೆ ಉಳ್ಳಾಲದ ಕುಂಪಲದಲ್ಲಿ 14ರಂದು ನಡೆದಿದೆ.ಮೃತ ವ್ಯಕ್ತಿಯನ್ನು ಕುಂಪಲ ನಿವಾಸಿ ದಯಾನಂದ (60 ವ) ಎಂದು ಗುರುತಿಸಲಾಗಿದೆ.ರಾಷ್ಟ್ರೀಯ ಹೆದ್ದಾರಿ 66ರ ಕುಂಪಲ ಬೈಪಾಸ್ ಬಳಿ ರಸ್ತೆ ಬದಿಯ ಅಂಗಡಿಯ ಎದುರಲ್ಲಿ ಕಳೆದ ರಾತ್ರಿ ದಯಾನಂದ ಮಲಗಿದ್ದರು. ಮದ್ಯಪಾನ ಸೇವಿಸಿ ಮಲಗಿದ್ದ ಇವರ ಮೇಲೆ ಮುಂಜಾನೆ ವೇಳೆ ನಾಯಿ ದಾಳಿ ಮಾಡಿದೆ. ಈ ವೇಳೆ ಅಲ್ಲಿಂದ ರಸ್ತೆಯ ಮತ್ತೊಂದೆಡೆಯ ಮನೆಯತ್ತ ಓಡಿದ್ದರು. ಅಲ್ಲಿಯೂ ಬೆನ್ನಟ್ಟಿದ್ದ ನಾಯಿ

ನಾಯಿ ದಾಳಿಗೆ ವ್ಯಕ್ತಿ ಸಾವು Read More »

ಚೆಂಬು : ಕಳ್ಳತನ ಮಾಡಿದ ಆರೋಪಿಗಳ ಬಂಧನ

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸುಳ್ಯ ಗಡಿಭಾಗದ ಎಂ.ಚೆಂಬು ಗ್ರಾಮದ ನಿವಾಸಿ ವೀರಪ್ಪ ಪಿ.ಪಿ. ರವರ ಮನೆಯಿಂದ ಕಳ್ಳತನ ಮಾಡಿದ್ದ ಆರೋಪಿಗಳನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಮನೆಯವರು ಮನೆಯಲ್ಲಿ ಇಲ್ಲದಿರುವ ಸಮಯದಲ್ಲಿ ರೂಮಿನಲ್ಲಿದ್ದ ಗೋದ್ರೇಜ್‌ನ ಸಣ್ಣ ಕ್ಯಾಶ್ ಲಾಕರ್‌ನಲ್ಲಿ ಇಟ್ಟಿದ್ದ ಅಂದಾಜು ರೂ. 15,000/- ನಗದು ಮತ್ತು 120 ಗ್ರಾಂ ತೂಕದ ಚಿನ್ನಾಭರಣಗಳನ್ನು ನ 5 ರಂದು ಕಳ್ಳತನ ಮಾಡಿ ಆರೋಪಿಗಳು ಪರಾರಿಯಾಗಿದ್ದರು.ಮಡಿಕೇರಿ ಗ್ರಾಮಾಂತರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.ಪ್ರಕರಣದ ಆರೋಪಿಗಳ ಪತ್ತೆಗಾಗಿ ಮಡಿಕೇರಿ

ಚೆಂಬು : ಕಳ್ಳತನ ಮಾಡಿದ ಆರೋಪಿಗಳ ಬಂಧನ Read More »

error: Content is protected !!
Scroll to Top