ಕ್ರೈಂ

ಸಂಪಾಜೆ: ಸಿನಿಮೀಯ ಮಾದರಿಯಲ್ಲಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾದ ಕೊಲೆ ಆರೋಪಿ ಗಳು

ಕೊಲೆ ಆರೋಪಿಗಳು ಪರಾರಿಯಾಗಲು ಯತ್ನಿಸಿದಾಗ ಹಿಡಿಯಲು ಯತ್ನಿಸಿದ ಪೊಲೀಸರನ್ನು ಸಿನಿಮೀಯ ಮಾದರಿಯಲ್ಲಿ ವಂಚಿಸಿ ತಪ್ಪಿಸಿಕೊಂಡುಬ ಪರಾರಿ ಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಕಲ್ಲುಗುಂಡಿಯಿಂದ ವರದಿಯಾಗಿದೆ.ಕೇರಳದ ಪಾಲಕ್ಕಾಡ್ ನಲ್ಲಿ ಕೊಲೆ ಮಾಡಿರುವ ಪ್ರಕರಣವೊಂದರ ಆರೋಪಿಗಳು ತಮ್ಮ ವಾಹನದ ಮೂಲಕ ಮಡಿಕೇರಿಯತ್ತ ಪ್ರಯಾಣಿಸುವ ಮಾಹಿತಿ ಕೇರಳ ಪೊಲೀಸರಿಗೆ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಹಿಡಿಯುವುದಕ್ಕಾಗಿ ಪೊಲೀಸರು ಬಂದು ಕಾದು ಕುಳಿತಿದ್ದರು. ಈ ವೇಳೆ ಅವರು ಸಿನಿಮೀಯ ಮಾದರಿಯಲ್ಲಿ ತಪ್ಪಿಸಿಕೊಂಡು ಮಡಿಕೇರಿ ಕಡೆಗೆ ಹೋದರು ಎಂದು […]

ಸಂಪಾಜೆ: ಸಿನಿಮೀಯ ಮಾದರಿಯಲ್ಲಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾದ ಕೊಲೆ ಆರೋಪಿ ಗಳು Read More »

ಹೋಮ್ ಗಾರ್ಡ್ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ

ಮಾಜಿ ಹೋಮ್‌ ಗಾರ್ಡ್ ರೊಬ್ಬರು ಆ್ಯಸಿಡ್ ಸೇವಿಸಿ ಆತ್ಮ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ವರದಿಯಾಗಿದೆ.ಪೆರಾಜೆ ಸಮೀಪದ ಅಂಜಿಕಾರ್ ನಿವಾಸಿ ಪ್ರಭಾಕರ ಪೈ (63ವರ್ಷ) ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಅವರು ಕೆಲವು ವರ್ಷಗಳಿಂದ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೋಮ್ ಗಾರ್ಡ್ ಆಗಿ ಕೆಲಸ‌ ಮಾಡಿದ್ದರು.ಕಳೆದ ಮೂರು ವರ್ಷದಿಂದ ಕರ್ತವ್ಯದಿಂದ‌ ಹೊರಗಿದ್ದರು ಎಂದು ತಿಳಿದು ಬಂದಿದೆ. ಇವರು ಮುಳುಗು ತಜ್ಞ ಕೂಡ ಆಗಿದ್ದು ಹಲವು ಕಾರ್ಯಾಚರಣೆಯಲ್ಲಿ ಭಾಗಿಯಾಗಿ ಜನರ ಪ್ರೀತಿಗೆ

ಹೋಮ್ ಗಾರ್ಡ್ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ Read More »

ಸಂಪಾಜೆ : ಹಿರಿಯ ಉದ್ಯಮಿ ಇಸ್ಮಾಯಿಲ್ ಚೆಡಾವು ನಿಧನ

ಕೊಡಗು ಜಿಲ್ಲೆಯ ಸಂಪಾಜೆ ಗ್ರಾಮದ ಕೊಯನಾಡು ಚೆಡಾವು ನಿವಾಸಿ ಕೊಯನಾಡು ಜುಮಾ ಮಸೀದಿ ಮಾಜಿ ಉಪಾಧ್ಯಕ್ಷ, ಹಿರಿಯ ಉದ್ಯಮಿ, ಇಸ್ಮಾಯಿಲ್ ಚೆಡಾವು ರವರು ಅಲ್ಪ ಕಾಲದ ಅಸೌಖ್ಯದಿಂದ ಸೆಪ್ಟೆಂಬರ್ 15 (ನಿನ್ನೆ ರಾತ್ರಿ) ರಂದು ನಿಧನರಾದರು.ಮೃತರು ಪತ್ನಿ, ಗಂಡು ಮಕ್ಕಳಾದ ರಫೀಕ್, ರಹೀಮ್, ಹಾಗೂ ಬಂಧು ಬಳಗ ವನ್ನು ಅಗಲಿದ್ದಾರೆ.

ಸಂಪಾಜೆ : ಹಿರಿಯ ಉದ್ಯಮಿ ಇಸ್ಮಾಯಿಲ್ ಚೆಡಾವು ನಿಧನ Read More »

ಬಾವಿಗೆ ಬಿದ್ದು ವ್ಯಕ್ತಿ ಸಾವು

ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಸೆ.16ರಂದು ವರದಿಯಾಗಿದೆ‌ಬಾವಿಗೆ ಬಿದ್ದು ಮ್ರತಪಟ್ಟ ವ್ಯಕ್ತಿ ನೆಲ್ಲೂರು ಕೆಮ್ರಾಜೆ ಗ್ರಾಮದ ಇರಂತಕತೆ ನಿವಾಸಿ ನಾರಾಯಣ ಎಂದು ತಿಳಿದು ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾವಿಗೆ ಬಿದ್ದು ವ್ಯಕ್ತಿ ಸಾವು Read More »

ತೆಂಗಿನ ಕಾಯಿ ಕೊಯ್ಯುತ್ತಿದ್ದಾಗ ಗಳೆ ವಿದ್ಯುತ್ ಲೈನ್ ಗೆ ತಾಗಿ ವ್ಯಕ್ತಿ ಸಾವು

ತೆಂಗಿನ ಮರದಿಂದ ತೆಂಗಿನ ಕೀಳುತ್ತಿದ್ದಾಗ ಅಲ್ಯೂಮೀನಿಯಂ ಗಳೆ ವಿದ್ಯುತ್ ಲೈನಿಗೆ ತಾಗಿ ಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಇದೀಗ ಬೆಳ್ಳಾರೆ ಬಳಿಯ ಅಯ್ಯನಕಟ್ಟೆಯಿಂದ ಸೆ 15ರಂದು ವರದಿಯಾಗಿದೆ.ಮೃತಪಟ್ಟ ವ್ಯಕ್ತಿ ಬೆಳ್ಳಾರೆ ತಂಬಿನಮಕ್ಕಿಯ ರಾಮ ಎಂದು ಗುರುತಿಸಲಾಗಿದೆ. ಅಯ್ಯನಕಟ್ಟೆಯ ಗೋಕುಲಂ ಎದುರುಗಡೆ ಇರುವ ತೆಂಗಿನ ಮರದಿಂದ ಕಾಯಿ ಕೀಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ತೆಂಗಿನ ಕಾಯಿ ಕೊಯ್ಯುತ್ತಿದ್ದಾಗ ಗಳೆ ವಿದ್ಯುತ್ ಲೈನ್ ಗೆ ತಾಗಿ ವ್ಯಕ್ತಿ ಸಾವು Read More »

ವಿಹಾಹಿತ ಮಹಿಳೆಯೊಬ್ಬರನ್ನು ಪ್ರೀತಿಸಿ ಮದುವೆಯಾಗಲು ನಿರಾಕರಿಸಿದ್ದಾಳೆಂಬ ಆರೋಪ,ಪ್ರಿಯತಮನಿಂದ ಮಹಿಳೆಗೆ ಚೂರಿ ಇರಿತ

ವಿವಾಹಿತೆ ಮಹಿಳೆಯೊಬ್ಬರನ್ನು ಪ್ರೀತಿಸಿ ಆಕೆ ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ ಎಂಬ ಕಾರಣಕ್ಕೆ ಪ್ರಿಯತಮ ಆಕೆಗೆ ಚೂರಿಯಿಂದ ಇರಿದ ಘಟನೆ ಆಡೂರಿನಲ್ಲಿ ನಡೆದಿದ್ದು ಆರೋಪಿಯನ್ನು ಅಡೂರು ಪೋಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.ಮಂಡೆಕೋಲು ಗ್ರಾಮದ ಕುಂಣಿಕಣ್ಣ ಎಂಬವರ ಪುತ್ರ ಪ್ರತಾಪ್ ಮಣಿಯಾಣಿ (೩೬) ವಿವಾಹಿತ ಮಹಿಳೆಗೆ ಚೂರಿಯಿಂದ ಇರಿದು ಬಂಧನಕಕೊಳಗಾದ ಆರೋಪಿ ಎಂದು ಗುರುತಿಸಲಾಗಿದೆ.ಮಂಡೆಕೋಲು ಗ್ರಾಮದ ತೋಟಪ್ಪಾಡಿ ಜಯರಾಜ ಎಂಬವರಿಗೆ ಅಡೂರಿನ ಬಳ್ಳಕಾನ ಕಿಟ್ಟು ನಾಯ್ಕ ಎಂಬವರ ಪುತ್ರಿ ರೇಖಾ ಎಂಬವರೊಂದಿಗೆ ೨೦೧೫ರಲ್ಲಿ ವಿವಾಹ ವಾಗಿತ್ತು. ಈ ದಂಪತಿಗೆ ಒಬ್ಬ

ವಿಹಾಹಿತ ಮಹಿಳೆಯೊಬ್ಬರನ್ನು ಪ್ರೀತಿಸಿ ಮದುವೆಯಾಗಲು ನಿರಾಕರಿಸಿದ್ದಾಳೆಂಬ ಆರೋಪ,ಪ್ರಿಯತಮನಿಂದ ಮಹಿಳೆಗೆ ಚೂರಿ ಇರಿತ Read More »

ಹಾಸನ : ಗಣಪತಿ ಮೆರವಣಿಗೆ ವೇಳೆ ಜನರ ಮೇಲೆ ಟ್ರಕ್ ಚಲಿಸಿ 10 ಮಂದಿ ಸಾವು 20 ಮಂದಿ ಗಂಭೀರ

ಗಣಪತಿ ಶೋಭಾಯಾತ್ರೆ ಮೆರವಣಿಗೆ ಸಾಗುತ್ತಿದ್ದಾಗ ಜನರ ಮೇಲೆ ಟ್ರಕ್ ಚಲಿಸಿ 20 ಜನರು ಮೃತಪಟ್ಟು 20 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹಾಸನ ತಾಲೂಕು ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.ಹಾಸನ – ಮೈಸೂರು ರಾಷ್ಟ್ರೀಯ ಹೆದ್ದಾರಿ 373 ಗೆ ಹೊಂದಿಕೊಂಡಂತಿರುವ ಮೊಸಳೆ ಹೊಸಹಳ್ಳಿಯಲ್ಲಿ ಚತುಷ್ಪಥ ರಸ್ತೆಯ ಒಂದು ಪಥದಲ್ಲಿ ಮೆರವಣಿಗೆ ಮೆರ ಹಾದು ಹೋಗುತ್ತಿತ್ತು. ಹಾಸನದಿಂದ ಮೈಸೂರು ಕಡೆಗೆ ಮತ್ತೊಂದು ಪಥದಲ್ಲಿ ಹೋಗುತ್ತಿದ್ದ ಲಾರಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮೆರವಣಿಗೆ ಮೇಲೆ ಹರಿದು

ಹಾಸನ : ಗಣಪತಿ ಮೆರವಣಿಗೆ ವೇಳೆ ಜನರ ಮೇಲೆ ಟ್ರಕ್ ಚಲಿಸಿ 10 ಮಂದಿ ಸಾವು 20 ಮಂದಿ ಗಂಭೀರ Read More »

ಅಜ್ಜಾವರ : 5 ಲಕ್ಷ ಮೌಲ್ಯದ 12 ಕ್ವಿಂಟಾಲ್ ಅಡಿಕೆ ಕಳವು

ಅಜ್ಜಾವರ ಗ್ರಾಮದ ಬಯಂಬು‌ ಎಂಬಲ್ಲಿ ಅಡಿಕೆ ವ್ಯಾಪಾರಿಯ ಗೋಡನ್ ನಿಂದ ಸುಲಿದ ಸುಮಾರು‌ 12 ಕ್ವಿಟಾಲ್ ಅಡಿಕೆ ಕಳವಾದ ಸೆ.12ರಂದು ಬೆಳಗಿನ‌ ವರದಿಯಾTVಗಿದೆ.ಈ ಘಟನೆಯ ಬಗ್ಗೆ ಅಜ್ಜಾವರ ಗ್ರಾಮದ ವೆಲ್ ಕಮ್ ಮನೆಯ ನಿವಾಸಿ ಮಹಮ್ಮದ್‌ ರಫೀಕ್‌ ಎಸ್‌. ಡಿ ಸುಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ.ಮಹಮ್ಮದ್ ರಪೀಕ್ ಅವರು ವ್ಯಾಪಾರ ಮತ್ತು ಕೃಷಿ ಕೆಲಸ ಮಾಡಿಕೊಂಡಿದ್ದು, ಜಮೀನಿನಲ್ಲಿ ಬೆಳೆದ ಅಡಿಕೆಗಳನ್ನು ಅಜ್ಜಾವರ ಗ್ರಾಮದ ಬಯಂಬು ಭಾಸ್ಕರ ರಾವ್‌ ರವರಿಗೆ ಸೇರಿದ ಕಟ್ಟಡದಲ್ಲಿ ಸುಮಾರು 2 ವರ್ಷಗಳಿಂದ ದಾಸ್ತಾನು

ಅಜ್ಜಾವರ : 5 ಲಕ್ಷ ಮೌಲ್ಯದ 12 ಕ್ವಿಂಟಾಲ್ ಅಡಿಕೆ ಕಳವು Read More »

ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಬಾಂಬ್ ದಾಳಿ; ಇರಾನ್‌ಗೆ ಟ್ರಂಪ್ ಬೆದರಿಕೆ

ವಾಷಿಂಗ್ಟನ್: ಪರಮಾಣು ಒಪ್ಪಂದಕ್ಕೆ  ಸಹಿ ಹಾಕದಿದ್ದರೆ ಮತ್ತು ಪರಮಾಣು ಕಾರ್ಯಕ್ರಮದ ಬಗ್ಗೆ ಅಮೆರಿಕದ ಜೊತೆ ಮಾತುಕತೆಗೆ ಒಪ್ಪದಿದ್ದರೆ ಇರಾನ್‌ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಇಂದು ಬೆದರಿಕೆ ಹಾಕಿದ್ದಾರೆ. ಖಾಸಗಿ ವಾಹಿನಿಗೆ ನೀಡಿದ ದೂರವಾಣಿ ಸಂದರ್ಶನದಲ್ಲಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಯುಎಸ್ ಮತ್ತು ಇರಾನಿನ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ ಎಂದು ದೃಢಪಡಿಸಿದರು.ಈ ಬಗ್ಗೆ ಅಂತಿಮ ಎಚ್ಚರಿಕೆಯ ಸಂದೇಶ ರವಾನಿಸಿದ ಟ್ರಂಪ್, “ಅವರು ಒಪ್ಪಂದ ಮಾಡಿಕೊಳ್ಳದಿದ್ದರೆ, ಬಾಂಬ್ ದಾಳಿ ನಡೆಸಬೇಕಾಗುತ್ತದೆ. ಅವರು ಹಿಂದೆಂದೂ

ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಬಾಂಬ್ ದಾಳಿ; ಇರಾನ್‌ಗೆ ಟ್ರಂಪ್ ಬೆದರಿಕೆ Read More »

ಮಾದಕ ದ್ರವ್ಯ ಸೇವನೆ ಮಾಡಿದ ಆರೋಪಿಯ ಬಂಧನ

ಮಾದಕ ದ್ರವ್ಯ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಯೊಬ್ಬನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಜೋಗಿಬೆಟ್ಟು ನಿವಾಸಿ ನಿಝಾಮುದ್ದೀನ್ (27ವ.) ಬಂಧಿತ ಆರೋಪಿ.ಮಾ.31ರಂದು ಬೆಳಿಗ್ಗೆ 9 ಗಂಟೆಗೆ ಉಪ್ಪಿನಂಗಡಿ ಠಾಣೆ ಪಿಎಸ್‌ಐ ಅವಿನಾಶ್‌ರವರು ಸಿಬ್ಬಂದಿಗಳೊಂದಿಗೆ ರಂಜಾನ್ ಹಬ್ಬದ ಪ್ರಯುಕ್ತ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಉಪ್ಪಿನಂಗಡಿ ಜಂಕ್ಷನ್‌ನಲ್ಲಿರುವ ಫೈ ಓವರ್ ಬಳಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಅಮಲು ಸೇವನೆ ಮಾಡಿ ನಶೆಯಲ್ಲಿದ್ದವರಂತೆ ಮಾತನಾಡುತ್ತಾ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ವಿಚಾರಿಸಿದಾಗ ಸಮರ್ಪಕ ಉತ್ತರವನ್ನು ನೀಡಲು

ಮಾದಕ ದ್ರವ್ಯ ಸೇವನೆ ಮಾಡಿದ ಆರೋಪಿಯ ಬಂಧನ Read More »

error: Content is protected !!
Scroll to Top