ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಗಂಡನಿಗೆ ಅಪಹಾಸ್ಯ ಮಾಡಿದ ಹಿನ್ನಲೆ,ಪತಿ ಆತ್ಮ ಹತ್ಯೆ
ನಿಮ್ಮ ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿ ಅಪಹಾಸ್ಯ ಮಾಡಿದ್ದರಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ. ಪರಶಿವಮೂರ್ತಿ(32) ಮೃತ ವ್ಯಕ್ತಿ.ತಲೆಯಲ್ಲಿ ಕೂದಲಿಲ್ಲ ಎಂದು ಪರಶಿವಮೂರ್ತಿಗೆ ಪತ್ನಿ ಮಮತಾ ಅಪಹಾಸ್ಯ ಮಾಡುತ್ತಿದ್ದರು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಮರಾಜನಗರ ಗ್ರಾಮೀಣ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಲಾರಿ ಚಾಲಕನಾಗಿದ್ದ ಪರಶಿವಮೂರ್ತಿ ಎರಡು ವರ್ಷದ ಹಿಂದೆ ಮಮತಾ ಅವರನ್ನು ಮದುವೆಯಾಗಿದ್ದರು. ಮದುವೆ ಬಳಿಕ ಪರಶಿವಮೂರ್ತಿ ಕೂದಲು ಸಂಪೂರ್ಣ ಉದುರಿತ್ತು. ಹೊರಗಡೆ ಹೋದರೆ ನನೆಗೆ ನಾಚಿಕೆಯಾಗುತ್ತೆಂದು ಮಮತಾ ಅಪಹಾಸ್ಯ […]
ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಗಂಡನಿಗೆ ಅಪಹಾಸ್ಯ ಮಾಡಿದ ಹಿನ್ನಲೆ,ಪತಿ ಆತ್ಮ ಹತ್ಯೆ Read More »










