ಲೈನ್ ಮ್ಯಾನ್ ಆಕಸ್ಮಿಕ ಸಾವು
ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ಲೈನ್ ಮ್ಯಾನ್ ಆಗಿ ಕಳೆದ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ನಾರವಿ ತುಂಬೆ ಗುಡ್ಡೆ ನಿವಾಸಿ ಕಿಟ್ಟ ಯಾನೆ ಸುಧಾಕರ (45) ಅವರು ಮಾ.26 ರಂದು ಸಂಜೆ ಆಕಸ್ಮಿಕವಾಗಿ ಅಂಡಿಂಜೆಯಲ್ಲಿ ಸಾವನ್ನಪ್ಪಿದ್ದಾರೆ.ಮಾ.26 (ಇಂದು) ಸಂಜೆಯ ಸಮಯಕ್ಕೆ ಇವರ ಮೃತದೇಹ ಅಂಡಿಂಜೆ ಟಿಸಿ ಹತ್ತಿರ ಅಂಡಿಂಜೆಯಲ್ಲಿ ಪತ್ತೆಯಾಗಿದ್ದು. ಕೈ ಯಲಿ ಒಂದು ಗಾಯದ ಗುರುತು ಪತ್ತೆಯಾಗಿದೆ. ಇವರು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ.ಮೃತರು ಲೈನ್ ಮ್ಯಾನ್ 1998 ರಲ್ಲಿ ವೃತ್ತಿಯನ್ನು ಆರಂಭಿಸಿದ್ದು. […]
ಲೈನ್ ಮ್ಯಾನ್ ಆಕಸ್ಮಿಕ ಸಾವು Read More »








