ದೇವರಿಗೆ ವಾಮಚಾರ ಮಾಡಿದ ಕಿಡಿಗೇಡಿಗಳು
ತುಮಕೂರು: ಮನುಷ್ಯರಿಗೆ ವಾಮಚಾರ ಮಾಡುವ ಸುದ್ದಿಗಳು ಆಗಾಗ ವರದಿಯಾಗುತ್ತಿರುತ್ತವೆ.ಆದರೆ ದೇವರಿಗೆ ವಾಮಾಚಾರ ಮಾಡಿದಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಟ್ನಾ ಗ್ರಾಮದಲ್ಲಿ ಮಾ. 11ರ ಮಂಗಳವಾರ ಮಧ್ಯರಾತ್ರಿ ನಡೆದಿದೆ ಎಂದು ತಿಳಿದು ಬಂದಿದೆ.ಹಟ್ನಾ ಗ್ರಾಮ ಸೇರಿದಂತೆ 32 ಗ್ರಾಮಗಳ ಗ್ರಾಮ ದೇವತೆ ಕೆಂಪಮ್ಮ ದೇವಿಗೆ ಕಿಡಿಗೇಡಿಗಳು ವಾಮಾಚಾರ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಇಂದು (ಮಾ. 12ರ ಬುಧವಾರ) ಮುಂಜಾನೆ ಪೂಜೆ ಸಲ್ಲಿಸಲು ದೇವಸ್ಥಾನದಕ್ಕೆ ಅರ್ಚಕರು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.ವಾಮಾಚಾರಕ್ಕೆ […]
ದೇವರಿಗೆ ವಾಮಚಾರ ಮಾಡಿದ ಕಿಡಿಗೇಡಿಗಳು Read More »










