ಕ್ರೈಂ

ಕೊಳ್ತಿಗೆ : ತಂದೆಯಿಂದ ಮಗಳ ಮೇಲೆ ಅತ್ಯಾಚಾರ !

ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ತಂದೆಯೇ ಅತ್ಯಾಚಾರ ನಡೆಸಿ ರಾಕ್ಷಸ ಸ್ವಭಾವ ಮೆರೆದ ಘಟನೆ ನಡೆದಿದೆ. ಬಗ್ಗೆ ಬಾಲಕಿಯ ತಾಯಿ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಫೆ.12 ರಂದು ದೂರು ನೀಡಿದ್ದು ಪೋಕೋ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.ನೀಚ ಕ್ರತ್ಯ ಎಸಗಿದ ತಂದೆಯನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಕೊಳ್ತಿಗೆ : ತಂದೆಯಿಂದ ಮಗಳ ಮೇಲೆ ಅತ್ಯಾಚಾರ ! Read More »

ಆತ್ಮ ಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾವು

ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿನಿ ಸ್ಪಂಧಿಸದೆ ಫೆ 12ರಂದು ಮೃತಪಟ್ಟಿದ್ದಾಳೆ.ಫೆ 6 ರಂದು ಈಕೆ ಶಾಲನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಇದರಿಂದ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಅಲ್ಲಿಂದ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಆಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ‌ ತಿಳಿದು ಬಂದಿದೆ.

ಆತ್ಮ ಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾವು Read More »

ಡಿವೈ ಡರ್ ಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವು

ಡಿವೈ ಡರ್‌ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಸಂಭವಿಸಿದೆಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್‌ ಪೂಜಾರಿ (೩೦ವ) ಮೃತಪಟ್ಟವರು. ಗುರುವಾಯನಕೆರೆಯಿಂದ ವೇಣೂರು ಕಡೆಗೆ ವೇಗವಾಗಿ ಹೋಗುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ದ್ವಾರದದಿಂದ ಸ್ವಲ್ಪ ಮಂದೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಎಸೆಯಲ್ಪಟ್ಟು ತಲೆ ವಿದ್ಯುತ್‌ ಕಂಬಕ್ಕೆ ಹೊಡೆದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ

ಡಿವೈ ಡರ್ ಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವು Read More »

ಕರ್ತವ್ಯ ನಿರತ ಎಸ್.ಐ ಮೇಲೆ ಹಲ್ಲೆ

ಕರ್ತವ್ಯ ನಿರತ ಪೊಲೀಸ್ ಉಪನಿರೀಕ್ಷಕರ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇಲೆ ಪ್ರತಾಪ್ ಗೌಡ ಎಂಬವರ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ಬುಧವಾರ ವರದಿಯಾಗಿದೆ.ಈತನ ಮೇಲೆ ಕಾವೂರು ಠಾಣೆಯಲ್ಲಿ ಹಾಗೂ ಪುತ್ತೂರು ಠಾಣೆಯಲ್ಲಿ ಸೇರಿ ಒಟ್ಟು ನಾಲ್ಕು ಕೇಸುಗಳು ದಾಖಲಾಗಿದ್ದು, ಈಗ ಈ ಬಗ್ಗೆ ಸಂಪ್ಯ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿದೆ.ಫೆಬ್ರವರಿ 9ರಂದು ಪುತ್ತೂರು ತಾಲೂಕಿನ ಆರ್ಯಾಪುರ್ ಗ್ರಾಮದ ಸಂಪ್ಯ ಪುತ್ತೂರು ಗ್ರಾಮಾಂತರ ಠಾಣೆಯ ಎದುರು ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ

ಕರ್ತವ್ಯ ನಿರತ ಎಸ್.ಐ ಮೇಲೆ ಹಲ್ಲೆ Read More »

ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ ವ್ಯಕ್ತಿ ಎದ್ದು ಕುಳಿತ!

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟರೆಂದು ಆ್ಯಂಬುಲೆನ್ಸ್‌ನಲ್ಲಿ ಅಂತ್ಯಕ್ರಿಯೆ ಗಾಗಿ ಊರಿಗೆ ಕರೆತರುತ್ತಿದ್ದಾಗ ಮೃತಪಟ್ಟ ವ್ಯಕ್ತಿ ಎದ್ದು ಕುಳಿತು ಅಚ್ಚರಿ ಮೂಡಿಸಿದ ಘಟನೆ ಭಾನುವಾರ ಹಾವೇರಿ ಜಿಲ್ಲೆಯ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ.ಬಂಕಾಪುರದ ಮಂಜುನಾಥ ನಗರದ ಬಿಷಪ್ಪ ಅಶೋಕ ಗುಡಿಮನಿ (45) ಮತ್ತೆ ಬದುಕುಳಿದ ವ್ಯಕ್ತಿ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಭಾನುವಾರ ಬಿಷ್ಟಪ್ಪ ಉಸಿರಾಡದೆ ಇರುವುದನ್ನು ಗಮನಿಸಿದಆಸ್ಪತ್ರೆಯ ವೈದ್ಯರು, ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಬಳಿಕ

ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ ವ್ಯಕ್ತಿ ಎದ್ದು ಕುಳಿತ! Read More »

ಅರಂತೋಡು : ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಸಾವು

ಸುಳ್ಯ ಸಮೀಪದ ಅರಂತೋಡು ಎಂಬಲ್ಲಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ರೆ ಪಡೆಯುತ್ತಿದ್ದ ಬೈಕ್ ಸವಾರ ಮ್ರತಪಟ್ಟ ಘಟನೆ ಭಾನುವಾರ ವರದಿಯಾಗಿದೆ.ಮ್ರತಪಟ್ಟ ಬೈಕ್ ಸವಾರನನ್ನು ಕರ್ನಾಟಕ ಪೊಲೀಸ್ ಸಿಬ್ಬಂದಿ ಹರೀಶ್‌ ಎಂದು ಗುರುತಿಸಲಾಗಿದೆ.ಹರೀಶ್ ಅವರು ಮಂಗಳೂರಿನ ಕಂಕನಾಡಿ ಪೊಲೀಸ್ ಸ್ಟೇಷನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಮೂಲತಃ ಕೆಆರ್ ನಗರ ತಾಲೂಕು ಮೈಸೂರು ಜಿಲ್ಲೆಯ ಗಾಯನ ಹಳ್ಳಿ ಗ್ರಾಮದ ನಿವಾಸಿಯಾಗಿದ್ದರು.ಅವರು ತಮ್ಮ ಊರಿನಿಂದ ಮಂಗಳೂರಿಗೆ ಬುಲೆಟ್

ಅರಂತೋಡು : ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಸಾವು Read More »

ಸುಳ್ಯ : ನಾಗಪಟ್ಟಣ ಪಯಸ್ವಿನಿ ಹೊಳೆಯಲ್ಲಿ ಮೀನುಗಳ ಮಾರಣ ಹೋಮ!

ನಾಗಪಟ್ಟಣ ವೆಂಟೆಡ್ ಡ್ಯಾಮ್ ಕೆಳಬದಿಯ ಪಯಸ್ವಿನಿ ನದಿಯಲ್ಲಿ ಮೀನುಗಳು ಸಾವಿಗೀಡಾಗಿ ಬಿದ್ದಿರುವ ದೃಶ್ಯ ಕಂಡು ಬಂದಿದೆ.ಡ್ಯಾಮ್ ನಿಂದ ಬಿಟ್ಟ ನೀರಿನ ಹರಿವಿನೊಂದಿಗೆ ಬಂದ ಮೀನುಗಳ ಮಾರಣ ಹೋಮವಾಗುತ್ತಿದೆಯೆಂದು ಸ್ಥಳೀಯರು ತಿಳಿಸಿದ್ದಾರೆ.ಮೀನುಗಳು ಸಾವನ್ನಪ್ಪಲು ನಿಖರ ಕಾರಣ ತಿಳಿದು ಬಂದಿಲ್ಲ.

ಸುಳ್ಯ : ನಾಗಪಟ್ಟಣ ಪಯಸ್ವಿನಿ ಹೊಳೆಯಲ್ಲಿ ಮೀನುಗಳ ಮಾರಣ ಹೋಮ! Read More »

ಕನಕಮಜಲು ಅಪಘಾತ ಪ್ರಕರಣದಲ್ಲಿ ಗಾಯಗೊಂಡಿದ್ದ ಇಬ್ಬರು ವ್ಯಕ್ತಿಗಳು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು

ಕನಕಮಜಲು ಸಮೀಪ ಫೆ.8ರಂದು ರಾತ್ರಿ ಇಬ್ಬರು ಪಾದಚಾರಿಗಳಿಗೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಕನಕಮಜಲು ಕೋಡಿಯ ರಾಮಯ್ಯ ಶೆಟ್ಟಿ (67 ವ) ಹಾಗೂ ಜನಾರ್ದನ ಶೆಟ್ಟಿ (50 ವ) ಅವರು ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.

ಕನಕಮಜಲು ಅಪಘಾತ ಪ್ರಕರಣದಲ್ಲಿ ಗಾಯಗೊಂಡಿದ್ದ ಇಬ್ಬರು ವ್ಯಕ್ತಿಗಳು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು Read More »

ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವು

ಪುತ್ತೂರಿನ ಮುರ ಎಂಬಲ್ಲಿ ಬೈಕ್ ಹಾಗೂ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ವರದಿಯಾಗಿದೆ.ಮ್ರತಪಟ್ಟ ಬೈಕ್ ಸವಾರನನ್ನು ಚೇತನ್ ಕೆಮ್ಮಿಂಜೆ ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವು Read More »

ಬೈಕ್ ಸವಾರನ ಮೇಲೆ ಮರ ಬಿದ್ದು ಗಾಯ

ಕಡಬ ತಾಲೂಕಿನ ಕೋಡಿಂಬಳ ಗ್ರಾಮದ ಪುಳಿಕುಕ್ಕು ಎಂಬಲ್ಲಿ ಭಾರೀ ಗಾತ್ರದ ಮರದ ರೆಂಬೆ ಮರಿದು ಬಿದ್ದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್‌ ಸವಾರ ಗಾಯ ಗೊಂಡ ಘಟನೆ ಫೆ.4 ರಂದು ಸಂಜೆ ನಡೆದಿದೆ.ಸ್ಥಳಕ್ಕೆ ಅರಣ್ಯ ಇಲಾಖೆಯವರು, ಪೋಲೀಸರು ಆಗಮಿಸಿದ್ದಾರೆ. ಗಾಯ ಗೊಂಡ ಬೈಕ್ ಸವಾರ ಚಿಕಿತ್ಸೆಗಾಗಿ ಕಡಬ ಆಸ್ಪತ್ರೆಗೆ ತೆರಳಿದ್ದಾರೆ.ಕೆಲವು ಸಮಯಗಳ ಹಿಂದೆಯಷ್ಟೇ ಇದೇ ರಸ್ತೆಯಲ್ಲಿ ಸ್ವಲ್ಪ ಮುಂದೆ ಮರವೊಂದು ಉರುಳಿ ಬಿದ್ದು ಬೈಕ್ ಸವಾರ ಒಬ್ಬರು ಮೃತ ಪಟ್ಟಿದ್ದರು.

ಬೈಕ್ ಸವಾರನ ಮೇಲೆ ಮರ ಬಿದ್ದು ಗಾಯ Read More »

error: Content is protected !!
Scroll to Top