ನಾಳೆ (ಜ.30)ಭೀಕರ ಅಪಘಾತಲ್ಲಿ ಸಾವನ್ನಪ್ಪಿದ ಬಿಸಿಲು ಮನೆಯ ಸುಂದರ ಗೌಡರ ಅಂತ್ಯ ಸಂಸ್ಕಾರ
ಕೊಡಗು ಸಂಪಾಜೆಯ ಮುಖ್ಯರಸ್ತೆಯಲ್ಲಿ ಕಾರೊಂದು ರಾಂಗ್ ಸೈಡಲ್ಲಿ ಬಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟ ಪರಿಣಾಮವಾಗಿ ಕೊಯನಾಡಿನ ಚಿಟ್ಟಿಕಾನ ಬಿಸಿಲುಮನೆಯ ರಿಕ್ಷಾ ಚಾಲಕ ಹಾಗೂ ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸುಂದರ(62) ರವರು ಗಂಭೀರ ಗಾಯಗೊಂಡು ಸ್ಥಳದಲ್ಲೆ ಕೊನೆಯುಸಿರೆಳೆದಿದ್ದು ಅವರ ಅಂತ್ಯ ಸಂಸ್ಕಾರ ಮಗ ಭಾರತೀಯ ಭೂಸೇನೆಯ ಸೈನಿಕ ದೇವಿ ಪ್ರಸಾದ್ ಆಗಮಿಸಿದ ಬಳಿಕ ಮೃತರ ಮನೆಯಲ್ಲಿ ಗೌಡ ಸಂಪ್ರದಾಯದ ವಿಧಿವಿಧಾನಗಳೊಂದಿಗೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.ಮಗ ದೇವಿಪ್ರಸಾದ್ ಅಪ್ಪನ ಸಾವಿನ ಸುದ್ದಿ […]
ನಾಳೆ (ಜ.30)ಭೀಕರ ಅಪಘಾತಲ್ಲಿ ಸಾವನ್ನಪ್ಪಿದ ಬಿಸಿಲು ಮನೆಯ ಸುಂದರ ಗೌಡರ ಅಂತ್ಯ ಸಂಸ್ಕಾರ Read More »










