ಕ್ರೈಂ

ಶಿವಣ್ಣ ಗೌಡ ಅಡ್ತಲೆ ನಿಧನ

ಅರಂತೋಡು ಗ್ರಾಮದ ಅಡ್ತಲೆ ಶಿವಣ್ಣ ಗೌಡ ಡಿ.30ರಂದು ತಮ್ಮ ಮನೆಯಲ್ಲಿ ನಿಧನರಾದರು. ಅವರಿಗೆ 86 ವರ್ಷ ಪ್ರಾಯವಾಗಿತ್ತು.ಶಿವಣ್ಣ ಗೌಡರವರು ಪತ್ನಿ,ಪುತ್ರರಾದ ಜಯರಾಮ, ಪ್ರಭಾಕರ, ಸುಧಾಕರ, ತೀರ್ಥಕರ ಹಾಗೂ ಪುತ್ರಿಯರಾದ ರಾಜೀವಿ ಕಿರಿಭಾಗ , ಜಯಂತಿ ಮೇಲಡ್ತಲೆ, ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.ಮೃತರ ಅಂತಿಮ ದರ್ಶನ ಹಾಗೂ ಅಂತ್ಯ ಸಂಸ್ಕಾರ ಕ್ರಿಯಾದಿಗಳು ಇಂದು ಸಂಜೆಯೊಳಗೆ ನಡೆಯಲಿವೆ ಎಂದು ಮನೆಯವರು ತಿಳಿಸಿದ್ದು ಕುಟುಂಬಸ್ಥರು,ಬಂಧುಗಳು,ಹಿತೈಷಿಗಳು ಹಾಗೂ ಅಡ್ತಲೆ ಊರುಕಟ್ಟಿನ ಸರ್ವರೂ ಆಗಮಿಸಿ ಅಂತಿಮ ನಮನಗಳನ್ನು ಸಲ್ಲಿಸಬೇಕೆಂದು ಮೃತ […]

ಶಿವಣ್ಣ ಗೌಡ ಅಡ್ತಲೆ ನಿಧನ Read More »

ವಿದ್ಯುತ್ ಶಾಕ್ ಹೊಡೆದು ಬಾಲಕ ಮೃತ್ಯು

ವಿದ್ಯುತ್ ಶಾಕ್ ಹೊಡೆದು ಮಗು ಮೃತಪಟ್ಟ ದಾರುಣ ಘಟನೆ ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ.29ರಂದು ಸಂಜೆ ನಡೆದಿದೆಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರೂವರೆ ವರ್ಷದ ಪುತ್ರ ಝನು ಮೃತ ಮಗು.ಮಗು ಆಟವಾಡುತ್ತಾ ಮನೆಯ ಅರ್ಥ್ ಗೆ ಸಂಬಂಧಿಸಿದ ತಂತಿಯನ್ನು ಮುಟ್ಟಿದ್ದು ಈ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಮಗುವನ್ನು ರಕ್ಷಿಸಲು ಬಂದ ಮಗುವಿನ ಅಜ್ಜ ಶಾಫಿ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರ ಸ್ಥಿತಿಯಲ್ಲಿ ಚೆರ್ಕಳದ

ವಿದ್ಯುತ್ ಶಾಕ್ ಹೊಡೆದು ಬಾಲಕ ಮೃತ್ಯು Read More »

ವಿದ್ಯುತ್ ಶಾಕ್ ಹೊಡೆದು ಬಾಲಕ ಮೃತ್ಯು

ವಿದ್ಯುತ್ ಶಾಕ್ ಹೊಡೆದು ಮಗು ಮೃತಪಟ್ಟ ದಾರುಣ ಘಟನೆ ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ.29ರಂದು ಸಂಜೆ ನಡೆದಿದೆಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರೂವರೆ ವರ್ಷದ ಪುತ್ರ ಝನು ಮೃತ ಮಗು.ಮಗು ಆಟವಾಡುತ್ತಾ ಮನೆಯ ಅರ್ಥ್ ಗೆ ಸಂಬಂಧಿಸಿದ ತಂತಿಯನ್ನು ಮುಟ್ಟಿದ್ದು ಈ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಮಗುವನ್ನು ರಕ್ಷಿಸಲು ಬಂದ ಮಗುವಿನ ಅಜ್ಜ ಶಾಫಿ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರ ಸ್ಥಿತಿಯಲ್ಲಿ ಚೆರ್ಕಳದ

ವಿದ್ಯುತ್ ಶಾಕ್ ಹೊಡೆದು ಬಾಲಕ ಮೃತ್ಯು Read More »

ಕೊಡಗಿನ ವೀರ ಯೋಧ ದಿವಿನ್ ಹುತಾತ್ಮ

ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಕಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ವೀರ ಯೋಧ ಕೊಡಗು ಜಿಲ್ಲೆಯ ಆಲೂರು ಸಿದ್ದಾಪುರದ ದಿವಿನ್( 28 ವರ್ಷ) ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಆಲೂರು ಸಿದ್ದಾಪುರ ಗ್ರಾಮದ ಸೈನಿಕಪಳಂಗೋಟಿ ದಿವಿನ್ ರವರಿಗೆ ಶ್ರೀನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ದಿವಿನ್ ತಾಯಿ ಜಯ ಕೂಡ ಆಸ್ಪತ್ರೆ ತಲುಪಿದ್ದರು.ಶ್ವಾಸಕೋಶಕ್ಕೆ ತೀವ್ರ ಹಾನಿ ಆದ ಹಿನ್ನಲೆ ಇಂದು ರಾತ್ರಿ ಧಿವಿನ್ ಕೊನೆಯುಸಿರು ಎಳೆದಿದ್ದಾರೆ.ತಂದೆ

ಕೊಡಗಿನ ವೀರ ಯೋಧ ದಿವಿನ್ ಹುತಾತ್ಮ Read More »

ಸಂಪಾಜೆ ಕಾರುಗಳ ನಡುವೆ ಭೀಕರ ಅಪಘಾತ, ಗಂಭೀರ ಗಾಯಗೊಂಡ ಗಾಯಾಳು ಮಂಗಳೂರಿಗೆ ಶಿಪ್ಟ್

ಸಂಪಾಜೆ ಗ್ರಾಮದ ಗಡಿಕಲ್ಲು ಬಳಿ ಕಾರುಗಳ ನಡುವೆ ಭೀಕರ ಅಪಘಾತ ನಡೆದು ಕಾರು ಸವಾರರಿಗೆ ಗಂಭೀರ ಗಾಯವಾದ ಘಟನೆ ಭಾನುವಾರ ವರದಿಯಾಗಿದೆ. ಮಡಿಕೇರಿ ಕಡೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಕಾರೊಂದು ಸಂಪಾಜೆ ಗಡಿಕಲ್ಲು ಎಂಬಲ್ಲಿ ಇನ್ನೊಂದು ಕಾರಿಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.ಪರಿಣಾಮವಾಗಿ ಎರಡು ಕಾರುಗಳು ಜಖಂಗೊಂಡಿದೆ.ಗಂಭೀರ ಗಾಯಗೊಂಡ ಗಾಯಾಳುವನ್ನು ಸುಳ್ಯದಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸಂಪಾಜೆ ಕಾರುಗಳ ನಡುವೆ ಭೀಕರ ಅಪಘಾತ, ಗಂಭೀರ ಗಾಯಗೊಂಡ ಗಾಯಾಳು ಮಂಗಳೂರಿಗೆ ಶಿಪ್ಟ್ Read More »

ರಾಮಾನಾಥ ಅಡ್ಯಡ್ಕ ನಿಧನ

ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಅಡ್ಯಡ್ಕ ಸಿ. ಆರ್.ಸಿ ಕಾಲೋನಿಯ ರಾಮಾನಾಥ ಅಡ್ಯಡ್ಕ ರವರು ಅಲ್ಪ ಕಾಲದ ಅಸೌಖ್ಯದಿಂದ ಡಿ. 28 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 53 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಮುನಿಯಮ್ಮ ಪುತ್ರರಾದ ಭುವನ್, ಜೀವನ್, ಪ್ರತುಲ್ ಅವರನ್ನು ಅಗಲಿದ್ದಾರೆ.

ರಾಮಾನಾಥ ಅಡ್ಯಡ್ಕ ನಿಧನ Read More »

ಜೋಡುಪಾಲ: ಲಾರಿಗೆ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಲಾರಿ

ಕೊಡಗು ಜಿಲ್ಲೆಯ ಜೋಡುಪಾಲ ಸಮೀಪ ಡಿ. 29 ತಡ ರಾತ್ರಿಯಲ್ಲಿ ಈಚರ್ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಲಾರಿ ಹೊತ್ತಿ ಉರಿದ ಘಟನೆ ಇಂದು ಮುಂಜಾನೆ ವರದಿಯಾಗಿದೆ.ಹೆಚ್ ಡಿ ಕೋಟೆಯಿಂದ ಭತ್ತದ ಲೋಡ್ ಉಡುಪಿಗೆ ಸಾಗಿಸುತ್ತಿದ್ದ ವೇಳೆ ಏಕಾ ಏಕಿ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ಕ್ಲೀನರ್ ಲಾರಿಯನ್ನು ರಸ್ತೆ ಪಕ್ಕ ನಿಲ್ಲಿಸಿ, ಕೆಳಗಿಳಿದಿದ್ದಾರೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಜೋಡುಪಾಲ: ಲಾರಿಗೆ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಲಾರಿ Read More »

ಗಿರಿಧರ ಕುಂಟುಕಾಡು ನಿಧನ

ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ಕುಂಟುಕಾಡು ಮುದ್ದಪ್ಪ ಗೌಡರ ಮಗ ಗಿರೀಧರ ಅಲ್ಪಕಾಲದ ಅಸೌಖ್ಯದಿಂದ ಡಿ.28ರಂದು ನಿಧನರಾದರು. ಅವರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ರಾಜೇಶ್ವರಿ, ಇಬ್ಬರು ಸಹೋದರರು, ಇಬ್ಬರು ಸಹೋದರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಗಿರಿಧರ ಕುಂಟುಕಾಡು ನಿಧನ Read More »

ಪುತ್ತೂರು ಪರ್ಲಡ್ಕದಲ್ಲಿ ಭೀಕರ ಕಾರು ಅಪಘಾತ, ಸುಳ್ಯ ಮೂಲದವರ ಮೂವರ ದುರ್ಮರಣ

ಪುತ್ತೂರು: ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ‌ ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆಮೃತಪಟ್ಟವರನ್ನು ಸುಳ್ಯ ಮೂಲದವರು ಎಂದು ಹೇಳಲಾಗಿದ್ದು ಸುಳ್ಯ, ಜಟ್ಟಿಪಳ್ಳದ ಕಾನತ್ತಿಲ ನಿವಾಸಿ ಅಣ್ಣು ನಾಯ್ಕ ಮತ್ತು ಅವರ ಪುತ್ರ ಚಿಕ್ಕಮಗಳೂರು ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿ ಚಿದಾನಂದ ನಾಯ್ಕ ಮತ್ತು ಸಂಬಂಧಿ ರಮೇಶ್ ನಾಯ್ಕ್ ಮೃತಪಟ್ಟವರು. ಬೈಪಾಸ್ ರಸ್ತೆಯ ಪರ್ಲಡ್ಕ ಜಂಕ್ಷನ್ ಬಳಿಯಲ್ಲೇ ಘಟನೆ ನಡೆದಿದ್ದು, ಜನರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ.ಮುಂಜಾನೆ ವೇಳೆ

ಪುತ್ತೂರು ಪರ್ಲಡ್ಕದಲ್ಲಿ ಭೀಕರ ಕಾರು ಅಪಘಾತ, ಸುಳ್ಯ ಮೂಲದವರ ಮೂವರ ದುರ್ಮರಣ Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕೊನೆ ಕ್ಷಣದ ಫೋಟೋ ವೈರಲ್

ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಂದು ವಿಧಿವಶರಾಗಿದ್ದಾರೆ. ಮನಮೋಹನ್ ಸಿಂಗ್ ಅವರು ಭಾರತದ 13ನೇ ಪ್ರಧಾನಿಯಾಗಿ ಭಾರತದ ಆಡಳಿತ ನಡೆಸಿದ್ದಾರೆ. ಆರ್ಥಿಕ ತಜ್ಞರಾಗಿಯೂ ಸೇವೆ ಸಲ್ಲಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮನಮೋಹನ್ ಸಿಂಗ್ ಅವರ ಕೊನೆ ಕ್ಷಣದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕೊನೆ ಕ್ಷಣದ ಫೋಟೋ ವೈರಲ್ Read More »

error: Content is protected !!
Scroll to Top