ಕಾಲು ಜಾರಿ ಬಿದ್ದು ನೀರು ಪಾಲಾದ ಕಾರ್ಮಿಕನ ಗುರುತು ಪತ್ತೆ
ಆಲೆಟ್ಟಿ : ಪಾಲ ದಾಟುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕ ನೀರು ಪಾಲಾದ ಘಟನೆ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಕೇರಳದ ಬಾಲಕೃಷ್ಣ (47) ಎಂಬವರು ನೀರು ಪಾಲಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಅವರು ಆಲೆಟ್ಟಿಯ ಸ್ಥಳೀಯರ ಮಾವಾಜಿ ಎಸ್ಟೇಟ್ ಗೆ ಅಡಿಕೆ ತೋಟದ ಕೆಲಸಕ್ಕೆ ಬಂದಿದ್ದರು. ಗುರುವಾರ ಸಂಜೆ ಕೆಲಸ ಮುಗಿಸಿ ನಾಲ್ಕು ಜನರ ತಂಡ ಹಿಂತಿರುಗುವ ವೇಳೆ ತೋಡಿನ ಅಡಿಕೆ ಮರದ ಪಾಲ […]
ಕಾಲು ಜಾರಿ ಬಿದ್ದು ನೀರು ಪಾಲಾದ ಕಾರ್ಮಿಕನ ಗುರುತು ಪತ್ತೆ Read More »