ಕ್ರೈಂ

ನಿಲ್ಲಿಸಿದ ಲಾರಿಯ ಟಯರ್ ಕದ್ದ ಕದಿಮರು

ಪೆರಾಜೆಯಲ್ಲಿ ನಿಲ್ಲಿಸಿದ ಲಾರಿಯ ಟಯರ್ ಕದ್ದ ಘಟನೆ ಪೆರಾಜೆಯಿಂದ ಡಿ.7ರಂದು ವರದಿಯಾಗಿದೆ.ಈ ಲಾರಿಯಲ್ಲಿ ರಬ್ಬರ್ ಮರಗಳನ್ನು ಸಾಗಾಟ ಮಾಡಲಾಗುತ್ತಿತ್ರು.ನಾಲ್ಕು ದಿನಗಳ ಹಿಂದೆ ಲಾರಿಯನ್ನು‌ ಪೆರಾಜೆಯ ರಸ್ತೆ ಬದಿಯಲ್ಲಿ ನಿಲ್ಲಿಸಿ ಮರ ಸಾಗಾಟಗಾರರು ತಮ್ಮ ಊರಾದ ಕೇರಳಕ್ಕೆ ತೆರಳಿದ್ದರು.ಶನಿವಾರ ಬಂದು ನೋಡುವಾಗ ಲಾರಿಯ ಒಂದು ಟಯರ್ ಕಳವಾಗಿತ್ತು.

ನಿಲ್ಲಿಸಿದ ಲಾರಿಯ ಟಯರ್ ಕದ್ದ ಕದಿಮರು Read More »

ಶಿವಕುಮಾರ್ ಹೊಸಗದ್ದೆ ನಿಧನ

ಸುಳ್ಯ ಬೀರಮಂಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಿವಕುಮಾರ್ ಹೊಸಗಗದ್ದೆ ಶನಿವಾರ ಮುಂಜಾನೆ ಆನಾರೋಗ್ಯದಿಂದ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಸರು.ಮ್ರತರು ಪತ್ನಿ ತಾಯಿ ಮತ್ರು ಕುಟುಂಸ್ಥರನ್ನು,ಬಂಧುಗಳನ್ನು ಆಗಲಿದ್ದಾರೆ.

ಶಿವಕುಮಾರ್ ಹೊಸಗದ್ದೆ ನಿಧನ Read More »

ಯುವತಿಯ ಕೆಟ್ಟು ಹೋದ ಕಾರು ರಿಪೇರಿ ಮಾಡಿ ಕೊಟ್ಟು ಶಫಿನ್‌’ನಿಂದ ಜ್ಯೂಸ್‌’ಗೆ ಅಮಲು ಪದಾರ್ಥ ಬೆರೆಸಿ ದೈಹಿಕ ಸಂಪರ್ಕ

ಮಹಿಳಾ ಡ್ರೈವರ್ ಗೆ ನೆರವಾಗಲು ಬಂದು ಕಾರು ರಿಪೇರಿ ಮಾಡಿ ಕೊಟ್ಟು ಯುವಕನೊಬ್ಬ ಕೆಲವು ದಿನಗಳ ಬಳಿಕ ಆಕೆಗೆ ಜ್ಯೂಸಿನಲ್ಲಿ ಅಮಲು ಪದಾರ್ಥ ಬೆರೆಸಿ ಅತ್ಯಾಚಾರ ಎಸಗಿದ ಹಾಗೂ ಆಕೆಯ ಬ್ಯಾಗಿನಲ್ಲಿದ್ದ ಹಣ ಕಳವು ಮಾಡಿರುವ ಬಗ್ಗೆ ಮಂಗಳೂರಿನ ಕದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೇರಳಕಟ್ಟೆ ನಿವಾಸಿ ಮೊಹಮ್ಮದ್ ಶಫಿನ್ ಪ್ರಕರಣದ ಎ.1 ಆರೋಪಿ. ಆತನ ಅಣ್ಣ ಹಾಗೂ ಅತ್ತಿಗೆಯ ಮೇಲೂ ಸಂತ್ರಸ್ತೆ ದೂರು ನೀಡಿದ್ದಾರೆ. ಸಂತ್ರಸ್ತೆ ಯುವತಿ ಕೊಡಿಯಾಲಬೈಲಿನ ಅಪಾರ್ಟ್‌ಮೆಂಟ್ ಒಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದಳು.ಆರೋಪಿ ಸಂತ್ರಸ್ಥೆ

ಯುವತಿಯ ಕೆಟ್ಟು ಹೋದ ಕಾರು ರಿಪೇರಿ ಮಾಡಿ ಕೊಟ್ಟು ಶಫಿನ್‌’ನಿಂದ ಜ್ಯೂಸ್‌’ಗೆ ಅಮಲು ಪದಾರ್ಥ ಬೆರೆಸಿ ದೈಹಿಕ ಸಂಪರ್ಕ Read More »

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ; ನೌಷದ್ ಮನೆ ಮೇಲೆ ಎನ್ .ಐ.ಎ ದಾಳಿ

ಸುಳ್ಯ ತಾಲೂಕಿನ ಬೆಳ್ಳಾರೆ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ NIA ನಾಪತ್ತೆಯಾಗಿರುವ ಆರೋಪಿ ನೌಷದ್ ಮನೆ ಮೇಲೆ ಇಂದು ಮುಂಜಾನೆ ದಾಳಿ ನಡೆಸಿದೆ. ಬೆಂಗಳೂರಿನಿಂದ ಆಗಮಿಸಿದ 5 ಜನರ NIA ತಂಡ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಕೆಗುಡ್ಡೆ ನಿವಾಸಿ ನೌಷದ್ ಮನೆಗೆ ಇಂದು ಮುಂಜಾನೆ 5.30ರ ಸುಮಾರಿಗೆ ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದೆ. ನೌಷದ್ ಪತ್ತೆಗಾಗಿ NIA 2 ಲಕ್ಷ ರೂ. ಬಹುಮಾನ ಘೋಷಣೆ ಮಾಡಿತ್ತು. NIA ಅಧಿಕಾರಿಗಳಿಗೆ

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ; ನೌಷದ್ ಮನೆ ಮೇಲೆ ಎನ್ .ಐ.ಎ ದಾಳಿ Read More »

ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅಮಾನತುಗೊಳಿಸಿ ಆದೇಶ

ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅವರ ವಿಚಾರಣೆಯ ನ್ನು ಕಾಯ್ದಿರಿಸಿ ಮುಂದಿನ ಆದೇಶ ಬರುವ ತನಕ ಅಮಾನತುಗೊಳಿಸಿ ಹೊರಡಿಸಲಾಗಿದೆ.ಪೊಲೀಸರು ಕಾರಾಗೃಹಕ್ಕೆ ದಾಳಿ ನಡೆಸಿದ ಸಂದರ್ಭದಲ್ಲಿ ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದವು. ಆ ಬಳಿಕ ಬಿ.ಟಿ. ಓಬಳೇಶಪ್ಪ ಅವರನ್ನು ಅಮಾನತುಗೊಳಿಸಲಾಗಿತ್ತು.ಇನ್ನು ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧಿಧೀಕ್ಷಕ ಕೆ.ಎನ್. ಮೋಹನ್ ಕುಮಾರ್ ಅವರನ್ನು ಮಂಗಳೂರು ಕಾರಾಗೃಹದ ಅಧೀಕ್ಷಕರ ಪ್ರಭಾರ ವಹಿಸಲಾಗಿದೆ ಎಂದು ಕಾರಾಗೃಹ ಮತ್ತು ಸುಧಾರಣ ಸೇವೆಯ ಮಹಾನಿರ್ದೇಶಕ ದೇವಜ್ಯೋತಿ ರೇ ಮಾಹಿತಿ

ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅಮಾನತುಗೊಳಿಸಿ ಆದೇಶ Read More »

ಬಳ್ಳಾರಿ ಬಾಣಂತಿಯರ ಸಾವಿಗೆ ಕಾರಣವಾದ ಐವಿ ದ್ರಾವಣ ಕಂಪೆನಿ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚಿಗೆ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣ ಹಲವರನ್ನು ಫಾಅ ಬೆಚ್ಚಿ ಬೀಳಿಸಿದೆ. ಸದ್ಯ ಈ ದುರಂತಕ್ಕೆ ಕಾರಣವಾಗಿರಬಹುದು ಎನ್ನಲಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ಸಚಿವರು ಆದೇಶ ಮಾಡಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಐವಿ ದ್ರಾವಣದ ಕಂಪನಿಯ ವಿರುದ್ಧ ಕೇಸ್ ದಾಖಲಿಸುವುದಾಗಿ

ಬಳ್ಳಾರಿ ಬಾಣಂತಿಯರ ಸಾವಿಗೆ ಕಾರಣವಾದ ಐವಿ ದ್ರಾವಣ ಕಂಪೆನಿ ವಿರುದ್ಧ ಪ್ರಕರಣ ದಾಖಲು Read More »

ಮೇದಿನಡ್ಕದಲ್ಲಿ ಕಾಣಿಸಿಕೊಂಡ ಕಾಡು ಕೋಣ,ಸ್ಥಳೀಯರಿಗೆ ಆತಂಕ

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮೇದಿನಡ್ಕ‌ ರಸ್ತೆ ಬದಿಯಲ್ಲಿ ಕಾಡು ಕೋಣ ಕಾಣಿಸಿಕೊಂಡಿದೆ‌.ಇದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.ಸ್ಥಳೀಯರು‌ ಸಂಚಾರಿಸುವಾಗ ಎಚ್ಚರ ವಹಿಸುವಂತೆ ಸೂಚಿಸಲಾಗಿದೆ.

ಮೇದಿನಡ್ಕದಲ್ಲಿ ಕಾಣಿಸಿಕೊಂಡ ಕಾಡು ಕೋಣ,ಸ್ಥಳೀಯರಿಗೆ ಆತಂಕ Read More »

ಬಾಡಿಗೆಗೆಂದು ತೆರಳಿದ ಆಟೋ ಚಾಲಕ ನಾಪತ್ತೆ

ಬಾಡಿಗೆಗೆಂದು ತೆರಳಿದ ಆಟೋ ಚಾಲಕ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಧನರಾಜ್ ನಾಪತ್ತೆಯಾದವರು.ಆತನ ಆಟೋ ರಿಕ್ಷಾ ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದ್ದು, ಮೊಬೈಲ್‌ ಸ್ವಿಚ್ ಆಫ್ ಆಗಿದೆ.ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಟೋ ಚಾಲಕನ‌ ಹುಡುಕಾಟ ನಡೆಸುತ್ತಿದ್ದಾರೆ.

ಬಾಡಿಗೆಗೆಂದು ತೆರಳಿದ ಆಟೋ ಚಾಲಕ ನಾಪತ್ತೆ Read More »

ಆರ್.ಎಸ್.ಎಸ್ ಪ್ರಚಾರಕರಾಗಿದ್ದ ಪ್ರಸಾದರ ಶವ ನದಿಯಲ್ಲಿ ಪತ್ತೆ

ನೇತ್ರಾವತಿ ನದಿಗೆ ಆಕಸ್ಮೀಕವಾಗಿ ಬಿದ್ದಿದ್ದ ಆರ್ ಎಸ್ಎಸ್ ಪ್ರಚಾರಕರೊಬ್ಬರ ಮೃತದೇಹ ಪತ್ತೆಯಾಗಿದೆ‌.ಬೆಳ್ತಂಡಿ ತಾಲೂಕಿನ ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದು ಬಂದಿದೆ.ಸೋಮವಾರ ಸಂಜೆ ಪ್ರಸಾದ್ ಮೂವರೊಂದಿಗೆ ನೀರಿಗೆ ಇಳಿದಿದ್ದು ಈ ವೇಳೆ ಪ್ರಸಾದ್ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ಒಟ್ಟಿಗೆ ರಕ್ಷಿಸಲು ಯತ್ನಿಸಿದ್ದು, ಈ ವೇಳೆ ಪ್ರಸಾದ್ ಮುಳುಗಿ ಕಾಣದಾಗಿದ್ದರು.ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಮುಳುಗು

ಆರ್.ಎಸ್.ಎಸ್ ಪ್ರಚಾರಕರಾಗಿದ್ದ ಪ್ರಸಾದರ ಶವ ನದಿಯಲ್ಲಿ ಪತ್ತೆ Read More »

ನಾಪತ್ತೆಯಾಗಿದ್ದ ಸಂದೀಪ್ ಗೌಡನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ದಿ| ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್‌ ಗೌಡ (29) ಅವರ ಮೃತದೇಹ ನೆಟ್ಟಣ ರೈಲು ನಿಲ್ದಾಣದಿಂದ ಸಮೀಪ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಸೋಮವಾರ ಸಂಜೆ ಪತ್ತೆಯಾಗಿದೆ.ಆತನನ್ನು‌ ಅವನ ಮಿತ್ರ ನೆಟ್ಟಣ ನಿವಾಸಿ ಪ್ರತೀಕ್‌ ಎಂಬಾತನು ನೆಟ್ಟಣ ರೈಲು ನಿಲ್ದಾಣದ ಬಳಿಯ ಗುಡ್ಡದಲ್ಲಿ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆಗೈದು ಶವವನ್ನು ಕಾಡಿನೊಳಗೆ ಕೊಂಡೊಯ್ದು ಸುಟ್ಟುಹಾಕಲು ಯತ್ನಿಸಿರುವುದು ತನಿಖೆಯಿಂದ ತಿಳಿದು ಬಂದಿದೆ.ಸಂದೀಪ್‌ ಮರ್ದಾಳದಲ್ಲಿ ವಿನಯ ಎಂಬವರೊಂದಿಗೆ ಶಾಮಿಯಾನ ಹಾಕುವ

ನಾಪತ್ತೆಯಾಗಿದ್ದ ಸಂದೀಪ್ ಗೌಡನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

error: Content is protected !!
Scroll to Top