ಕ್ರೈಂ

ನಡುಮನೆ ವೆಂಕಪ್ಪ ಗೌಡರಿಗೆ ಆಂಬ್ಯುಲೆನ್ಸ್‌ ಚಾಲಕ ಮಾಲಕರಿಂದ ವಿಶೇಷ ಸಂತಾಪ

ಸುಳ್ಯ: ಸುಳ್ಯ ಗಾಂಧಿನಗರದಲ್ಲಿ ತಳ್ಳು ಗಾಡಿಯಲ್ಲಿ ಟೀ ಅಂಗಡಿ ತೆರೆದು ಕಾರ್ಯಚರಿಸುತ್ತಿರುವ ಟೀ ಅಂಗಡಿಯ ಮಾಲೀಕ ವೆಂಕಪ್ಪ ಗೌಡ ನಿಧನ ಹೊಂದಿರುವ ಹಿನ್ನಲೆಯಲ್ಲಿಪ್ರಗತಿ, ಶಿವ, ಲೈಫ್ ಕೇರ್ ಹಾಗೂ ಶ್ರೀ ಮುತ್ತಪ್ಪನ್ ಆಂಬ್ಯುಲೆನ್ಸ್‌ ಚಾಲಕ ಮಾಲಕರು ವೆಂಕಪ್ಪ ಗೌಡರ ಜತೆ ಆತ್ಮೀಯ ಸಂಬಂಧ ಹೊಂದಿದ್ದ ಹಿನ್ನಲೆಯಲ್ಲಿ ವೆಂಕಪ್ಪ ಗೌಡ ನಡುಮನೆ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಆಂಬುಲೆನ್ಸ್‌ ಚಾಲಕ ಮಾಲಕರು ತಮ್ಮ ಸಂತಾಪವನ್ನು ಸೂಚಿಸಿದರು. ಸುಳ್ಯ ಪೇಟೆಯಲ್ಲಿ ಮೆರವಣಿಗೆ ಮೂಲಕ ಸಾಗಿ ಮೃತ ದೇಹವನ್ನು ಕೊಡಿಯಾಲ ಬೈಲು ರುಧ್ರಭೂಮಿಗೆ […]

ನಡುಮನೆ ವೆಂಕಪ್ಪ ಗೌಡರಿಗೆ ಆಂಬ್ಯುಲೆನ್ಸ್‌ ಚಾಲಕ ಮಾಲಕರಿಂದ ವಿಶೇಷ ಸಂತಾಪ Read More »

ರಿಕ್ಷಾ ಚಾಲಕ ಬಾಲಕೃಷ್ಣ ಗೌಡ ಮದ್ದೂರು ನಿಧನ

ಬೆಳ್ಳಾರೆ ಮೇಲಿನ ಪೇಟೆಯ ರಿಕ್ಷಾ ಪಾರ್ಕಿಂಗ್ ನಲ್ಲಿ ರಿಕ್ಷಾ ಚಾಲಕರಾಗಿದ್ದ ಮುರುಳ್ಯ ಗ್ರಾಮದ ಬಾಲಕೃಷ್ಣ ಗೌಡ ಮದ್ದೂರುರವರು ಗುರುವಾರ ನಿಧನರಾದರು.ಅವರಿಗೆ 55 ವರ್ಷ ಪ್ರಾಯವಾಗಿತ್ತು.ಮೃತರು ಪತ್ನಿ ದೇವಮ್ಮ ಪುತ್ರಿಯರಾದ ಪ್ರೀತ,ಹರ್ಷಿತ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

ರಿಕ್ಷಾ ಚಾಲಕ ಬಾಲಕೃಷ್ಣ ಗೌಡ ಮದ್ದೂರು ನಿಧನ Read More »

ನಡುಮನೆ ವೆಂಕಪ್ಪ ಗೌಡ ‌ನಿಧನ

ಸುಳ್ಯ ಕಾಯರತೋಡಿ ನಿವಾಸಿ ನಡುಮನೆ ವೆಂಕಪ್ಪ ಗೌಡ(74) ಅಸೌಖ್ಯದಿಂದ ನ.28ರಂದು ಬೆಳಿಗ್ಗೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನರಾದರು.ಮ್ರತರು ಪತ್ನಿ, ಇಬ್ಬರು ಹೆಣ್ಷು ಮಕ್ಕಳನ್ನು ಒರ್ವ ಪುತ,ಮೊಮ್ಮಕ್ಕಳನ್ನು,ಕುಟುಂಬಸ್ಥರನ್ನು ,ಬಂದುಳನ್ನು ಅಗಲಿದ್ದಾರೆ‌.

ನಡುಮನೆ ವೆಂಕಪ್ಪ ಗೌಡ ‌ನಿಧನ Read More »

ನದಿಗೆ ಈಜಲು ತೆರಳಿದ ಮೂವರು ವಿದ್ಯಾರ್ಥಿಗಳು ನೀರಿನ ಸೆಳೆತಕೆ ಸಿಲುಕಿ‌ ದುರ್ಮರಣ

ಬೆಳ್ತಂಗಡಿ ಸಮೀಪದ ವೇಣೂರು ಬರ್ಕಜೆ ಡ್ಯಾಂ ಬಳಿ ನದಿಗೆ ಈಜಲು ತೆರಳಿದ ಮೂವರು ಯುವಕರು ನೀರುಪಾಲಾಗಿರುವ ಘಟನೆ ಬುಧವಾರ ವರದಿಯಾಗಿದೆ.ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಕಾರ್ಯಕ್ರಮವೊಂದರ ಹಿನ್ನೆಲೆ ಬಂದಿದ್ದ ಮೂಡುಬಿದಿರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್, ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್, ಬಂಟ್ವಾಳ ಗ್ರಾಮದ ವಗ್ಗದ ಜೈಸನ್, ಎಂಬವರು ನ.27 ರಂದು ಊಟ ಮೂಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ನದಿಗೆ ಈಜಲು ತೆರಳಿದ್ದರು.ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು

ನದಿಗೆ ಈಜಲು ತೆರಳಿದ ಮೂವರು ವಿದ್ಯಾರ್ಥಿಗಳು ನೀರಿನ ಸೆಳೆತಕೆ ಸಿಲುಕಿ‌ ದುರ್ಮರಣ Read More »

ತಾಲೂಕು ಕಚೇರಿಯಲ್ಲಿ ವ್ಯಕ್ತಿ ಕುಸಿದು ಬಿದ್ದು ಸಾವು

ಸುಳ್ಯ ತಾಲೂಕು ಕಚೇರಿಗೆ ವ್ಯದ್ಯಾಪ್ಯವೇತನಕ್ಕೆ ಅರ್ಜಿ ಸಲ್ಲಿಸಲು ಬಂದಿದ್ದ ಅಡ್ಕಾರಿನ ವ್ಯಕ್ತಿಯೊಬ್ಬರು ಸುಳ್ಯ ತಾಲೂಕು ಕಚೇರಿಯ ಪಡಶಾಲೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಗಿದೆ.ಅಡ್ಕಾರಿನ ರಾಘವ ಆಚಾರ್ಯ (65 ವರ್ಷ) ಎಂಬವರು ವೃದ್ದಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲೆಂದು ಇಂದು ಸುಳ್ಯ ತಾಲೂಕು ಕಚೇರಿಗೆ ಬಂದಿದ್ದರು. ಅರ್ಜಿ ಸ್ವೀಕರಿಸಿದ ಅಲ್ಲಿನ ಸಿಬ್ಬಂದಿ ಒಟಿಪಿ ಬರುವವರೆಗೆ ಕುಳಿತುಕೊಳ್ಳಿ ಎಂದು ಹೇಳೆದ ಮೇರೆಗೆ ಪಡಶಾಲೆಯ ಆವರಣದಲ್ಲಿ ಅವರು ಕುಳಿತಿದ್ದರು. ಸ್ವಲ್ಪ ಹೊತ್ತಲ್ಲಿ ಒಟಿಪಿ ಬಂದಾಗ ರಾಘವ ಆಚಾರ್ಯರನ್ನು ಸಿಬ್ಬಂದಿ ಕೌಂಟರ್ ಬಳಿಗೆ

ತಾಲೂಕು ಕಚೇರಿಯಲ್ಲಿ ವ್ಯಕ್ತಿ ಕುಸಿದು ಬಿದ್ದು ಸಾವು Read More »

ಕಾಡು ಹಂದಿಗೆ ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು,ರಸ್ತೆಯಲ್ಲಿ ಬಿದ್ದಿವೆ ಕಾಡು ಹಂದಿಯ ಹೆಪ್ಪು ಕಟ್ಟಿದ ರಕ್ತ

ಕಾಡು ಹಂದಿಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಕಾಡು ಹಂದಿ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕಡೆಪಾಲದಲ್ಲಿ ಮಂಗಳವಾರ ರಾತ್ರಿ ನಡೆದಿದೆ.ನ.27ರಂದು ಮುಂಜಾನೆ ಸ್ಥಳೀಯರೊಬ್ಬರು ವಾಕಿಂಗ್ ಹೋಗುವ ಸಂದರ್ಭದಲ್ಲಿ ರಸ್ತೆಯಲ್ಲಿ ರಕ್ತದ ಗುರುತು ನೋಡಿ, ರಸ್ತೆ ಬದಿಯ ಚರಂಡಿಯಲ್ಲಿ ನೋಡಿದಾಗ ಹಂದಿ ಸತ್ತು ಬಿದ್ದಿರುವುದನ್ನು ಕಂಡಿದೆ. ಕೂಡಲೇ ಅವರು ಸಂಪಾಜೆ ಅರಣ್ಯ ಇಲಾಖೆಯವರಿಗೆ ತಿಳಿಸಿದ್ದು, ಅರಣ್ಯ ಇಲಾಖಾ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಬಂದಿರುವುದಾಗಿ ತಿಳಿದುಬಂದಿದೆ.

ಕಾಡು ಹಂದಿಗೆ ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು,ರಸ್ತೆಯಲ್ಲಿ ಬಿದ್ದಿವೆ ಕಾಡು ಹಂದಿಯ ಹೆಪ್ಪು ಕಟ್ಟಿದ ರಕ್ತ Read More »

ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ.ಶ್ಯಾಮ್ ಭಟ್ ಅವರ ಅತ್ತೆ ನಿಧನ

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿ ದಿ. ಡಾ. ಕೀಲಾರು ಗೋಪಾಲಕೃಷ್ಣಯ್ಯ ಅವರ ಧರ್ಮಪತ್ನಿ ವಿಜಯಲಕ್ಷ್ಮಿ ಅವರು ಅಸೌಖ್ಯದಿಂದಾಗಿ ನ.26ರಂದು ಸಂಜೆ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.ಮೃತರು ಪುತ್ರ ರಾಜಾರಾಮ ಕೀಲಾರು, ಪುತ್ರಿ ಸುಮನ, ಅಳಿಯ ಡಾ. ಶ್ಯಾಮ್ ಭಟ್, ಸೊಸೆ ಮಮತ, ಮೊಮ್ಮಕ್ಕಳು, ಮರಿಮಕ್ಕಳು ಸೇರಿದಂತೆ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ.ಶ್ಯಾಮ್ ಭಟ್ ಅವರ ಅತ್ತೆ ನಿಧನ Read More »

ಹೊಟೇಲ್ ಹಾಗೂ ಅಂಗಡಿಯ ಬೀಗ ಮುರಿದು ಭಾರೀ ಮೊತ್ತದ ನಗದು ಕಳವು

ಅಂಗಡಿ ಮತ್ತು ಹೋಟೆಲ್ ನ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗದು ಹಣ ಕಳವುಗೈದ ಘಟನೆ ಕನಕಮಜಲು ಗ್ರಾಮದ ಕೋಡಿಯಲ್ಲಿ ನ.25ರಂದು ರಾತ್ರಿ ವರದಿಯಾಗಿದೆ.ಕೋಡಿಯಲ್ಲಿರುವ ಜಗನ್ನಾಥ ಅವರ ಅಂಗಡಿ ಹಾಗೂ ಅದರ ಹಿಂಬದಿಯಲ್ಲಿರುವ ಮೋಹನ ಅವರ ಮಾಲಕತ್ವದ ಶ್ರೀರಾಮ್ ಹೋಟೆಲಿಗೆ ಕಳ್ಳರು ನುಗ್ಗಿದ್ದು ಹಣ ಕಳವುಗೈದಿರುವುದಾಗಿ ತಿಳಿದುಬಂದಿದೆ .ಬೆಳಿಗ್ಗೆ ಹೋಟೆಲ್ ಮಾಲಕ ಮೋಹನ ಹಾಗೂ ಜಗನ್ನಾಥ ಅವರು ಬಂದಾಗ ಘಟನೆ ಬೆಳಕಿಗೆ ಬಂದಿದೆ.ಕನಕಮಜಲ್ಲಿ ಕಳೆದ ಕೆಲವು ತಿಂಗಳಿನಿಂದ ಕಳ್ಳತ ಹಾವಳಿ ಜಾಸ್ತಿಯಾಗಿದ್ದು ಅವರನ್ನು ಮಟ್ಟ ಹಾಕಲು

ಹೊಟೇಲ್ ಹಾಗೂ ಅಂಗಡಿಯ ಬೀಗ ಮುರಿದು ಭಾರೀ ಮೊತ್ತದ ನಗದು ಕಳವು Read More »

ಶಿಕ್ಷಕ ಕೋಟಿಯಪ್ಪ ಪೂಜಾರಿ ನಿಧನ

ಶಿಕ್ಷಕ ಕೋಟಿಯಪ್ಪ ಪೂಜಾರಿ ನ.25ರಂದು ಬೆಳಗ್ಗೆ ಬೊಳುವಾರಿನ ಮನೆಯಲ್ಲಿ ನಿಧನರಾಗಿದ್ದಾರೆ.ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದು, ಅನಾರೋಗ್ಯದ ಹಿನ್ನಲೆಯಲ್ಲಿ ಸ್ವಯಂ ನಿವೃತ್ತಿ ಹೊಂದಿದ್ದ ಕೋಟಿಯಪ್ಪ ಪೂಜಾರಿ ಅವರು ಪುತ್ತೂರು ಬೊಳುವಾರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೊಂದಿದ್ದರು. .

ಶಿಕ್ಷಕ ಕೋಟಿಯಪ್ಪ ಪೂಜಾರಿ ನಿಧನ Read More »

ವರದಕ್ಷಿಣೆ ಕಿರುಕುಳದಿಂದು ತುಂಬು ಗರ್ಬಿಣಿ ಆತ್ಮ ಹತ್ಯೆ

ಬೆಂಗಳೂರು: ವರದಕ್ಷಿಣೆ ಕಿರುಕುಳ ಸಹಿಸದೆ ಗಂಡನ ಮನೆಯಲ್ಲೇ ಗರ್ಬಿಣಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗುಮ್ಮನಹಳ್ಳಿಯಲ್ಲಿ ನಡೆದಿದೆ.ರೂಪ ಮೃತ ಮಹಿಳೆ ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ಪರಸ್ಪರ ಎರಡು ಮನೆಯವರನ್ನ ಒಪ್ಪಿಸಿ ಮದುವೆಯಾಗಿದ್ದ ರೂಪ ಮತ್ತು ಸುರೇಶ್ ಆರು ತಿಂಗಳವರೆಗೂ ಸುಖ ಸಂಸಾರ ಮಾಡಿದ್ದಾರೆ. ಆದರೆ ಆರು ತಿಂಗಳು ಕಳೆಯುತ್ತಿದ್ದಂತೆ ವರದಕ್ಷಿಣೆ ಕಿರುಕುಳ ಜಾಸ್ತಿಯಾಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವರದಕ್ಷಿಣೆ ಕಿರುಕುಳದಿಂದು ತುಂಬು ಗರ್ಬಿಣಿ ಆತ್ಮ ಹತ್ಯೆ Read More »

error: Content is protected !!
Scroll to Top