ಕ್ರೈಂ

ಕೊಡಗು ಜಿಲ್ಲಾ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕೊಡಗು ಜಿಲ್ಲಾ ಬಿಜೆಪಿ ಮುಖಂಡ ಕೊಡಗು ಸಂಪಾಜೆ ಗ್ರಾಮದ ಬಾಲಚಂದ್ರ ಕಳಗಿ ಕೊಲೆ ಪ್ರಕರಣದ ಆರೋಪಿಗಳಾದ ಹರಿಪ್ರಸಾದ್ ಮತ್ತು ಜಯನ್‌ರವರಿಗೆ ಜೀವಾವಧಿ ಸಜೆಯನ್ನು ಕೊಡಗು ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಇಂದು ಘೋಷಿಸಿ ಆದೇಶ ಹೊರಡಿಸಿದೆ.ಬಾಲಚಂದ್ರ ಕಳಗಿಯವರು ಚಲಾಯಿಸುತ್ತಿದ್ದ ಒಮಿನಿ ಕಾರಿಗೆ 2019 ಮಾ.19 ರಂದು ಲಾರಿ ಗುದ್ದಿಸಿ ಬಳಿಕ ಹೊಡೆದು ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಾದ ಸಂಪತ್, ಹರಿಪ್ರಸಾದ್ ಮತ್ತು ಜಯನ್ ಎಂಬವರನ್ನು ಮಡಿಕೇರಿ ಪೋಲೀಸರು ಬಂಧಿಸಿದ್ದರು. ಜಾಮೀನಿನಲ್ಲಿ ಹೊರಗೆ ಬಂದಿದ್ದ ಆರೋಪಿಗಳಲ್ಲಿ […]

ಕೊಡಗು ಜಿಲ್ಲಾ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ರಿಕ್ಷಾಕ್ಕೆ ಲಾರಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ಕು ಮಂದಿಗೆ ಗಾಯ : ಆಸ್ಪತ್ರೆಗೆ ದಾಖಲು

ಪೆರಾಜೆ : ಪೆರಾಜೆಯ ಬಂಗಾರ ಕೋಡಿಯಿಂದ ಮಡಿಕೇರಿಗೆ ಸಂಚರಿಸುತ್ತಿದ್ದ ಖಾಸಗಿ ಅಟೋ ರಿಕ್ಷಾಕ್ಕೆ ಜೋಡುಪಾಲದಲ್ಲಿ ವಿರುದ್ದ ದಿಕ್ಕಿನಲ್ಲಿ ಬಂದ ಲಾರಿಯೊಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಕುಟುಂಬ ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ವರದಿಯಾಗಿದೆ.ಬಂಗಾರಕೋಡಿಯ ಲೋಹಿತ್ ಅವರುಕುಟುಂಬ ಸಮೇತರಾಗಿ ಮಡಿಕೇರಿಗೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಲೋಹಿತ್ ಅವರಿಗೆ ಮತ್ತು ಅವರ ಪತ್ನಿಗೆ ಗಾಯವಾಗಿದ್ದು ಮಡಿಕೇರಿ ಸರಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಮಕ್ಕಳು ಚಿಕ್ಕ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು

ರಿಕ್ಷಾಕ್ಕೆ ಲಾರಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ಕು ಮಂದಿಗೆ ಗಾಯ : ಆಸ್ಪತ್ರೆಗೆ ದಾಖಲು Read More »

ಮಗನ ಹುಟ್ಟು ಹಬ್ಬಕ್ಕೆ ಕಡೆವೆ ಬೇಟೆ : ಪ್ರಕರಣ ದಾಖಲು

: ಉಪ್ಪಿನಂಗಡಿ : ಕಡವೆಯನ್ನು ಗುಂಡಿಕ್ಕಿ ಕೊಂದು ಅದರ ಮಾಂಸವನ್ನು ಮನೆಯ ಪ್ರಿಝರ್ ನಲ್ಲಿ ದಾಸ್ತಾನು ಇರಿಸಲಾದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ.ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿನ ನಿವಾಸಿ ಸುರೇಶ್ ಮತ್ತವರ ಸಹವರ್ತಿ ಜೊತೆಗೂಡಿ ಸರಕಾರಿ ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು. ಹಾಗೂ ಮಗನ ಹುಟ್ಟು ಹಬ್ಬದ ಔತಣಕೂಟಕ್ಕೆಂದು ಕಡವೆ ಮಾಂಸವನ್ನು ಮನೆಯ ಪ್ರೀಝರ್ ನಲ್ಲಿರಿಸಲಾಗಿತ್ತು. ಈ ಬಗ್ಗೆ ಮಾಹಿತಿ

ಮಗನ ಹುಟ್ಟು ಹಬ್ಬಕ್ಕೆ ಕಡೆವೆ ಬೇಟೆ : ಪ್ರಕರಣ ದಾಖಲು Read More »

ವಿಷ ಸೇವಿಸಿ ವ್ಯಕ್ತಿ ಆತ್ಮ ಹತ್ಯೆ

ಕಡಬ : ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿ ಹೊಟ್ಟೆನೋವಿನಿಂದ ಬಳುತ್ತಿದ್ದ ವ್ಯಕ್ತಿಯೊಬ್ಬರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ಐತ್ತೂರು ಗ್ರಾಮದ ಬೆತ್ತೋಡಿ ನಿವಾಸಿ ಪರಮಶಿವಂ (65) ಮೃತಪಟ್ಟವರು.ಕೃಷಿ ಕೆಲಸ ಮಾಡಿಕೊಂಡಿದ್ದ ಇವರು ಇತ್ತೀಚೆಗೆ ಹೊಟ್ಟೆನೋವಿನಿಂದ ಬಳಲುತ್ತಿದ್ದು ಮಾನಸಿಕವಾಗಿ ನೊಂದು ಅ.12ರಂದು ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿದ್ದರು.ಮನೆ ಮಂದಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿದ್ದರು. ಬಳಿಕ ವೆಸ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ

ವಿಷ ಸೇವಿಸಿ ವ್ಯಕ್ತಿ ಆತ್ಮ ಹತ್ಯೆ Read More »

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ಅಪಘಾತದಲ್ಲಿ ಸಾವು

ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಅವರಿಗೆ 49 ವರ್ಷ ಪ್ರಾಯವಾಗಿತ್ತು. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕ‌ರ್ ಅವರು ಗುರುವಾರ ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ಸಂದರ್ಭದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ತೀವ್ರ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಶುಕ್ರವಾರ ಬೆಳಗ್ಗೆ ನಿಧನರಾದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ಅಪಘಾತದಲ್ಲಿ ಸಾವು Read More »

ಪಂಜ ಉಪವಲಯಾರಣ್ಯಾಧಿಕಾರಿಯಿಂದ ಹಿಂದು ಯುವತಿಯರ ಅವಹೇಳನ : ಪ್ರಕರಣ ದಾಖಲು

ಹಿಂದೂ ಯುವತಿಯರ ಬಗ್ಗೆ ಅವಹೇಳನ ಮಾಡಿರುವುದಾಗಿ ಪಂಜ ಉಪವಲಯಾರಣ್ಯಾಧಿಕಾರಿ ವಿರುದ್ದ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ. ಪಂಜ ಅರಣ್ಯ ಇಲಾಖೆ ಉಪವಲಯಾರಣ್ಯಾಧಿಕಾರಿ ಸಂಜೀವ ಪೂಜಾರಿಯವರು ಹಿಂದೂ ಯುವತಿಯರ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿರುವುದಾಗಿ ಸಚಿನ್ ವಳಲಂಬೆ ಎಂಬವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿರುವುದಾಗಿ ಮಾಹಿತಿ ದೊರೆತ್ತಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಪಂಜ ಉಪವಲಯಾರಣ್ಯಾಧಿಕಾರಿಯಿಂದ ಹಿಂದು ಯುವತಿಯರ ಅವಹೇಳನ : ಪ್ರಕರಣ ದಾಖಲು Read More »

ಅರಂತೋಡು : ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗಡೆ ಬಿದ್ದು ಮೂವರಿಗೆ ಗಾಯ

ಅರಂತೋಡು : ಅರಂತೋಡು ಸಮೀಪದ ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಬಿದ್ದು ಮೂವರು ಗಾಯಗೊಂಡ ಘಟನೆ ಗುರುವಾರ ರಾತ್ರಿ ವರದಿಯಾಗಿದೆ.ರಾತ್ರಿ ಮರ್ಕಂಜದಲ್ಲಿ ಕೆಲಸ ಮುಗಿಸಿ ಅರಮನೆಗಯ ತೇಜಕುಮಾರ್ ಅವರ ಮನೆಗೆ ಬರುತ್ತಿದ್ದಾಗ ತೂಗು ಸೇತುವೆಯವ ರೋಪ್ ತುಂಡಾಗಿ ಕುಸುಮಾಧರ ಉಳುವಾರು,ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾರ್ ಅರಮನೆಗಯ ಅವರು ಸೇತುವೆಯಿಂದ ಕೆಳಗಡೆ ಬಿದ್ದರು. ಪರಿಣಾಮವಾಗಿ ಕುಸುಮಾಧರ ಉಳುವಾರು ಅವರ ಕೈಗೆ ಗಂಭೀರ ಏಟು ತಗುಲಿದೆ.ತೇಜಕುಮಾರ ಅವರು ರೋಪ್ ನಲ್ಲಿ ನೇತಾಡಿಕೊಂಡು ಅಲ್ಪ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ.ಚಂದ್ರಶೇಖರ ಅವರು ಗಾಯಗೊಂಡಿದ್ದಾರೆ.ಮೂವರು

ಅರಂತೋಡು : ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗಡೆ ಬಿದ್ದು ಮೂವರಿಗೆ ಗಾಯ Read More »

ಬಾಲಚಂದ್ರ ಕಳಗಿ ಹತ್ಯೆ ಆರೋಪಿಗಳ ಮೇಲಿನ ಆರೋಪ ಸಾಬಿತು

ಕೊಡಗು ಸಂಪಾಜೆಯ ಬಿಜೆಪಿ ನಾಯಕರಾಗಿದ್ದ ಕಳಗಿ ಬಾಲಚಂದ್ರರ ಹತ್ಯೆ ಪ್ರಕರಣದ ಆರೋಪಿಗಳ ಮೇಲಿನ ಆರೋಪ ಸಾಬೀತಾಗಿರುವುದಾಗಿ ನ್ಯಾಯಾಲಯ ತಿಳಿಸಿದೆ. ತಪ್ಪಿತಸ್ಥರಿಗೆ ಅ.19 ರಂದು ಶಿಕ್ಷೆಯ ಪ್ರಮಾಣವನ್ನು ಘೋಷಿಸುವುದಾಗಿ ಕೊಡಗಿನ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಘೋಷಿಸಿದ್ದಾರೆ.ಸಂಪಾಜೆ ಗ್ರಾ.ಪಂ. ನ ಮಾಜಿ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಾಲಚಂದ್ರ ಕಳಗಿ ಅವರನ್ನು ೨೦೧೯ ಮಾರ್ಚ್ ೧೯ ರಂದು ಓಮ್ಮಿ ಕಾರಿಗೆ ಲಾರಿಯಲ್ಲಿ ಗುದ್ದಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು

ಬಾಲಚಂದ್ರ ಕಳಗಿ ಹತ್ಯೆ ಆರೋಪಿಗಳ ಮೇಲಿನ ಆರೋಪ ಸಾಬಿತು Read More »

ಆಟೋ ರಿಕ್ಷಾದಲ್ಲಿ ಅಕ್ರಮ ಗೋಸಾಗಟ,ಬಜರಂಗದಳದಿಂದ ತಡೆ

ಪುತ್ತೂರು :ಇಲ್ಲಿ ಅಕ್ರಮವಾಗಿ ಆಟೋ ರಿಕ್ಷಾದಲ್ಲಿ ಗೋ ಸಾಗಾಟ ಮಾಡುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ.ಬೈಪಾಸ್‌ ರಸ್ತೆಯಲ್ಲಿ ಬಜರಂಗದಳದ ಕಾರ್ಯಕರ್ತರು ಆಟೋ ರಿಕ್ಷಾವನ್ನು ತಡೆದು ಗೋವಿನ ರಕ್ಷಣೆ ಮಾಡಿದ್ದಾರೆ.ಅಕ್ರಮವಾಗಿ ಗೋವನ್ನು ಪುತ್ತೂರು ಬೈಪಾಸ್ ರಸ್ತೆಯ ಮೂಲಕ ಆಟೋ ರಿಕ್ಷಾದಲ್ಲಿ ವ್ಯಕ್ತಿಯೋರ್ವ ಸಾಗಿಸುತ್ತಿರುವುದರ ಕುರಿತು ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.ಆ ಬಳಿಕ ಜಾನುವಾರು ಸಹಿತ ಆಟೋ ರಿಕ್ಷಾವನ್ನು ಪೊಲೀಸ್‌ ಠಾಣೆಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.ಆಟೋ ರಿಕ್ಷಾದಲ್ಲಿ ಮಹಿಳೆಯರು ಕೂಡ

ಆಟೋ ರಿಕ್ಷಾದಲ್ಲಿ ಅಕ್ರಮ ಗೋಸಾಗಟ,ಬಜರಂಗದಳದಿಂದ ತಡೆ Read More »

ಸುಳ್ಯ ತಾಲೂಕಿನಲ್ಲಿ ಮೂರನೇ ದಿನವೂ ಹೃದಯಾಘಾತದಿಂದ ಮತ್ತೋರ್ವ ಸಾವು

ಪೋಟೋ ಗ್ರಾಪರ್ ಹರಿಹರ ಪಲ್ಲತ್ತಡ್ಕದಲ್ಲಿ ಸ್ಟುಡಿಯೋ ಹೊಂದಿದ್ದ ಹಾಗೂ ಗ್ರಾ.ಪಂ.ಸದಸ್ಯರಾಗಿದ್ದ ದಿವಾಕರ ಮುಂಡಾಜೆ ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿನಪತ್ರಿಕೆಗಳ ವಿತರಕರಾಗಿದ್ದ ಅವರು ಮಂಜಾನೆ ಅಂಗಡಿಗೆ ಕಾರಿನಲ್ಲಿ ಬರುತ್ತಿರುವ ವೇಳೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸುಳ್ಯ ತಾಲೂಕಿನಲ್ಲಿ ಮೂರನೇ ದಿನವೂ ಹೃದಯಾಘಾತದಿಂದ ಮತ್ತೋರ್ವ ಸಾವು Read More »

error: Content is protected !!
Scroll to Top