ಮೊಬೈಲ್ ಬಳಸದಂತೆ ಮಗನಿಗೆ ಬುದ್ದಿ ಮಾತು ಹೇಳಿದ ತಾಯಿ,ಮಗ ನಿಗೂಡವಾಗಿ ನಾಪತ್ತೆ
ಮೊಬೈಲ್ ಬಳಸದಂತೆ ತಾಯಿ ಬೈದು ಬುದ್ಧಿಮಾತು ಹೇಳಿದ್ದಕ್ಕೆ ಬೇಸತ್ತು 16 ವರ್ಷದ ಅಪ್ರಾಪ್ತ ಬಾಲಕನೊಬ್ಬ ಮನೆಯಿಂದ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ಎಂಬಲ್ಲಿಂದ ವರದಿಯಾಗಿದೆ.ನಾಪತ್ತೆಯಾದ ಬಾಲಕ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯಾಗಿದ್ದು, ಪ್ರಸ್ತುತ ಸುಳ್ಯದ ಬೋರುಗುಡ್ಡೆಯಲ್ಲಿ ಪೋಷಕರೊಂದಿಗೆ ವಾಸವಿದ್ದ ಸೈಯದ್ ಆಲಿ ಸೈಯದ್ ಗೌಸ (16) ಎಂದು ಗುರುತಿಸಲಾಗಿದೆ.ಬಾಲಕನ ತಾಯಿ ಸಲ್ಮಾ ಅವರು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಲ್ಮಾ ಅವರು ತಮ್ಮ ಪತಿ ಹಾಗೂ ಮಗ ಸೈಯದ್ […]
ಮೊಬೈಲ್ ಬಳಸದಂತೆ ಮಗನಿಗೆ ಬುದ್ದಿ ಮಾತು ಹೇಳಿದ ತಾಯಿ,ಮಗ ನಿಗೂಡವಾಗಿ ನಾಪತ್ತೆ Read More »









