ಅಂಗಡಿಗೆ ನುಗ್ಗಿ ಅಂಗಡಿ ಮಾಲೀಕನಿಗೆ ಹಲ್ಲೆ
ಅಂಗಡಿಗೆ ನುಗ್ಗಿ ಅಂಗಡಿ ಮಾಲೀಕನಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ಎಂಬಲ್ಲಿ ನಡೆದಿದೆ.ಉಪ್ಪಿನಂಗಡಿ ಗ್ರಾಮ ಪುತ್ತೂರು ನಿವಾಸಿ ಬಿ.ಕೆ ಅಬ್ದುಲ್ ರಹೀಮಾನ್ ಎಂಬವರು ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ಎಂಬಲ್ಲಿ ಕೆ.ಜಿ.ಎನ್ ಜನರಲ್ ಸ್ಟೋರ್ ಹೊಂದಿದ್ದು, ವ್ಯಾಪಾರ ಮಾಡಿಕೊಂಡಿದ್ದಾಗ, ಪರಿಚಯ ಇರುವ ಆರೋಪಿ ಜಕಾರಿಯ ಎಂಬುವರು ಏಕಾಏಕಿಯಾಗಿ ಅಂಗಡಿ ಒಳಗಡೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿದ್ದು, ಈ ವೇಳೆ ಇತರ ಆರೊಪಿಗಳಾದ ಹಮೀದ್, ರಫಿಕ್, […]
ಅಂಗಡಿಗೆ ನುಗ್ಗಿ ಅಂಗಡಿ ಮಾಲೀಕನಿಗೆ ಹಲ್ಲೆ Read More »










