ಜನದನಿ

ಸುಳ್ಯ ತಾಲೂಕಿನ ಯುವಕ ಯುವತಿ ಮಂಡಲಗಳಿಗೆ ಕ್ರೀಡಾಕೂಟ

ಸುಳ್ಯ ಯುವಜನ ಸಂಯುಕ್ತ ಮಂಡಳಿ ಇದರ ನೇತೃತ್ವದಲ್ಲಿ ತಾಲೂಕಿನ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾಕೂಟ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆಯಿತು.ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ಪವನ್ ಪಲ್ಲತ್ತಡ್ಕ ಅಧ್ಯಕ್ಷತೆ ವಹಿಸಿದ್ದರು.ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿದರು.ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರುರನ್ನು ಹಾಗೂ ಅರಣ್ಯ ಸಂಚಾರಿ ದಳ ಮಂಗಳೂರು ಇಲ್ಲಿಯ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾ‌ರ್ ರೈರನ್ನು ಸನ್ಮಾನಿಸಲಾಯಿತು. ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ […]

ಸುಳ್ಯ ತಾಲೂಕಿನ ಯುವಕ ಯುವತಿ ಮಂಡಲಗಳಿಗೆ ಕ್ರೀಡಾಕೂಟ Read More »

ಕಾಡಾನೆ ದಾಳಿಗೆ ಪಿ.ಯು.ಸಿ ವಿದ್ಯಾರ್ಥಿನಿ ಬಲಿ

ಮಡಿಕೇರಿ : ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಫೆ.28ರಂದು ಸಂಜೆ ವರದಿಯಾಗಿದೆ.ಮೃತ ಬಾಲಕಿ ಪೂಜಾ (17 ವರ್ಷ) ಎಂದು ತಿಳಿದು ಬಂದಿದೆ. ಆಕೆ ಬೆಟ್ಟತ್ತೂರು ಗ್ರಾಮದ ಗಿರೀಶ್ ಅವರ ಪುತ್ರಿ. ಮಡಿಕೇರಿಯ ಸಂತ ಜೋಸೆಫ್ ನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು .ಫೆ.28ರಂದು ಸಂಜೆ 5:30ರ ವೇಳೆಗೆ ಪೂಜಾ ಬಸ್ ಮೂಲಕ ಬಂದು ಬೆಟ್ಟತ್ತೂರಿನ ತನ್ನ ಮನೆ ಸಮೀಪ ಬಸ್ಸಿನಿಂದ ಇಳಿದು ನಡೆದುಕೊಂಡು ಹೋಗುವ ಸಂದರ್ಭದಲ್ಲಿ ಕಾಡಾನೆ ದಾಳಿ

ಕಾಡಾನೆ ದಾಳಿಗೆ ಪಿ.ಯು.ಸಿ ವಿದ್ಯಾರ್ಥಿನಿ ಬಲಿ Read More »

ಮೊಟ್ಟೆ ಸೇವನೆಗೂ ಕ್ಯಾನ್ಸ‌ರ್’ಗೆ ಸಂಬಂಧವಿಲ್ಲ: FSSAI ಸ್ಪಷ್ಟನೆ

ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ದೇಶಾದ್ಯಂತ ಲಭ್ಯವಿರುವ ಮೊಟ್ಟೆಗಳು ಮಾನವ ಸೇವನೆಗೆ ಸಂಪೂರ್ಣ ಸುರಕ್ಷತ ಎಂದು ಸ್ಪಷ್ಟಪಡಿಸಿದೆ. ಮೊಟ್ಟೆ ಸೇವನೆಗೂ ಕ್ಯಾನ್ಸ‌ರ್’ಗೂ ಸಂಬಂಧವಿದೆ ಎಂಬ ಇತ್ತೀಚಿನ ವದಂತಿಗಳನ್ನು FSSAI ತಳ್ಳಿಹಾಕಿದೆ. ಈ ಹೇಳಿಕೆಗಳು ದಾರಿತಪ್ಪಿಸುವ, ವೈಜ್ಞಾನಿಕವಾಗಿ ಆಧಾರರಹಿತ ಮತ್ತು ಗ್ರಾಹಕರಲ್ಲಿ ಅನಗತ್ಯ ಭಯ ಉಂಟುಮಾಡುವ ಅಪಾಯವಿದೆ ಎಂದು ನಿಯಂತ್ರಕ ತಿಳಿಸಿದೆ. FSSAI ಈ ಹೇಳಿಕೆಗಳಿಗೆ ಯಾವುದೇ ವೈಜ್ಞಾನಿಕ ಬೆಂಬಲವಿಲ್ಲ ಎಂದು ಒತ್ತಿ ಹೇಳಿದೆ.

ಮೊಟ್ಟೆ ಸೇವನೆಗೂ ಕ್ಯಾನ್ಸ‌ರ್’ಗೆ ಸಂಬಂಧವಿಲ್ಲ: FSSAI ಸ್ಪಷ್ಟನೆ Read More »

ಬೆಳೆ ವಿಮೆಯಲ್ಲಿ ರೈತರ ಖಾತೆಗಳಿಗೆ ನಿರೀಕ್ಷೆಗಿಂತ ಕಡಿಮೆ ಹಣ ಜಮೆ, ರೈತ ಸಂಘದಿಂದ ಕಂಪೆನಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿಗೆ ಮನವಿ

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಲ್ಲಿ ರೈತರ ಖಾತೆಗಳಿಗೆ ನಿರೀಕ್ಷೆಗಿಂತ ಕಡಿಮೆ ಮೊತ್ತ ಬಂದ ಕಾರಣ ವಿಮಾ ಕಂಪನಿಯ ವಿರುದ್ಧ ಮಾನ್ಯ ಪ್ರಧಾನಿ, ಮುಖ್ಯಮಂತ್ರಿ, ಕೃಷಿ ಸಚಿವರು, ಜಿಲ್ಲಾಧಿಕಾರಿ, ಜಂಟಿ ಕೃಷಿ ನಿರ್ದೇಶಕರಿಗೆ ಸುಳ್ಯ ತಾಲೂಕು ತಹಶೀಲ್ದಾರ್ ಮೂಲಕ ಕರ್ನಾಟಕ ರಾಜ್ಯ ರೈತ ಸಂಘದವರು ಡಿ.12ರಂದುಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷರಾದ ಲೋಲಜಾಕ್ಷ ಭೂತಕಲ್ಲು, ಉಪಾಧ್ಯಕ್ಷರಾದ ತೀರ್ಥರಾಮ ಪರ್ನೋಜಿ (ಉಳುವಾರು)ರೈತ ನಾಯಕರಾದ ದೇವಪ್ಪ ಗೌಡ ಕುಂದಲ್ಪಾಡಿ.ಮಾಧವ ಗೌಡ.ದೊಡ್ಡ ಹಿತ್ಲು ಮರ್ಕಂಜ.ತೀರ್ಥ ರಾಮ ಬಾಳೆಕಜೆ, ಮಂಜುನಾಥ

ಬೆಳೆ ವಿಮೆಯಲ್ಲಿ ರೈತರ ಖಾತೆಗಳಿಗೆ ನಿರೀಕ್ಷೆಗಿಂತ ಕಡಿಮೆ ಹಣ ಜಮೆ, ರೈತ ಸಂಘದಿಂದ ಕಂಪೆನಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿಗೆ ಮನವಿ Read More »

ರೈತರ ಖಾತೆಗೆ ಬೆಳೆ ವಿಮೆ ಕಡಿಮೆ ಜಮೆ ಹಿನ್ನೆಲೆ ಮುಂದಿನ ಹೋರಾಟಕ್ಕೆ ನಿರ್ಧಾರ

ಸುಳ್ಯ : ರೈತರ ಖಾತೆಗೆ ಬೆಳೆ ವಿಮೆ ಕಡಿಮೆ ಜಮೆಯಾಗುತ್ತಿರುವ ಹಿನ್ನಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ರೈತರು ದೂರುಗಳನ್ನು ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಸಹಕಾರಿ ಸಂಘಗಳ ಪ್ರಮುಖರು ಸಭೆ ನಡೆಸಿ, ಮುಂದಿನ ನಡೆ ಹಾಗೂ ಹೋರಾಟದ ಬಗ್ಗೆ ಸಮಾಲೋಚನೆ ನಡೆಸಿದರು.ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್. ಮನ್ಮಥ ಅವರ ನೇತೃತ್ವದಲ್ಲಿ ಸಭೆ ನಡೆಯಿತು. 2016ರಿಂದ ಆರಂಭಗೊಂಡಿರುವ ಬೆಳೆ ವಿಮೆಯಲ್ಲಿ ಈ ವರೆಗೆ ಉತ್ತಮ ರೀತಿಯಲ್ಲಿ ಬೆಳೆ ವಿಮೆ ಮೊತ್ತ ರೈತರಿಗೆ ಪಾವತಿಯಾಗಿತ್ತು. ಆದರೆ ಈ ವರ್ಷ ಕನಿಷ್ಠ ಮೊತ್ತದ విమ

ರೈತರ ಖಾತೆಗೆ ಬೆಳೆ ವಿಮೆ ಕಡಿಮೆ ಜಮೆ ಹಿನ್ನೆಲೆ ಮುಂದಿನ ಹೋರಾಟಕ್ಕೆ ನಿರ್ಧಾರ Read More »

ಅರಂತೋಡು ಪರಿಸರದಲ್ಲಿ ಭಾರೀ ಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು,ತೆಂಗಿನ ಮರಗಳು

ಸೆ.27ರಂದು ಮುಂಜಾನೆ ಬೀಸಿದ ಭಾರೀ ಗಾಳಿಯಿಂದಾಗಿ ಅಡ್ಕಬಳೆ, ಬಾಜಿನಡ್ಕ, ಬನ, ಕರಿಂಬಿ ಭಾಗದಲ್ಲಿ ಕರೆಂಟ್ ಕಂಬ, ತೆಂಗಿನ ಮರ, ಅಡಿಕೆ ಮರ, ರಬ್ಬರ್, ಹಾಗೂ ಇನ್ನಿತರ ದೊಡ್ಡ ದೊಡ್ಡ ಮರಗಳು ಉರುಳಿ ಬಿದ್ದಿದ್ದು, ಅಪಾರ ಕೃಷಿ ಹಾನಿ ಸಂಭವಿಸಿದೆ. ಕೆಲವು ಮನೆಗಳಿಗೆ ಹಾಗೂ ಕೊಟ್ಟಿಗೆಗೂ ಹಾನಿ ಸಂಭವಿಸಿದೆ.ಈ ಭಾಗದಲ್ಲಿ ವಿದ್ಯುತ್ ಅಂಪರ್ಕ ಕಡಿತಗೊಂಡಿದೆ.

ಅರಂತೋಡು ಪರಿಸರದಲ್ಲಿ ಭಾರೀ ಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು,ತೆಂಗಿನ ಮರಗಳು Read More »

ಅಡ್ತಲೆ ಪರಿಸರದಲ್ಲಿ ಕಾಡಾನೆಗಳಿಂದ ಮತ್ತೆ ಅಪಾರ ಕೃಷಿ ನಾಶ

ಕಳೆದ ಹಲವು ತಿಂಗಳುಗಳಿಂದ ಅಡ್ತಲೆ ಪರಿಸರದಲ್ಲಿ ರೈತರ ತೋಟಗಳಿಗೆ ನಿರಂತರ ಕಾಡಾನೆಗಳು ದಾಳಿ ಮಾಡುತ್ತಿದ್ದು ಸೆ.27ರ ರಾತ್ರಿ ಮತ್ತೆ ಕಾಡಾನೆಗಳು ತೋಟಗಳಿಗೆ ಮಾಡಿ ಬೆಳೆ ನಾಶ ಮಾಡಿದ ಘಟನೆ ವರದಿಯಾಗಿದೆ. ಪ್ರದೀಪ್ ಅಡ್ತಲೆ, ಪ್ರಭಾಕರ ಅಡ್ತ ಲೆ ಅವರ ತೋಟಗಳಿಗೆ ದಾಳಿ ಮಾಡಿದ ಕಾಡಾನೆಗಳು ಅಪಾರ ಪ್ರಮಾಣದ ತೆಂಗಿನಮರ,, ಬಾಳೆ, ಅಡಿಕೆ ಮರಗಳನ್ನು ಎಳೆದು ಹಾಕಿ ನಾಶ ಮಾಡಿವೆ. ಅಡ್ತಲೆ ಉಳ್ಳಾಕುಲು ಚಾವಡಿ ಹತ್ತಿರ ಕಾಡಾನೆಗಳು ಬಂದಿದ್ದು ಇನ್ನು ಒಂದು ಹೆಜ್ಜೆ ಇಟ್ಟರೆ ಜನವಸತಿ ಇರುವ ಅನೇಕ

ಅಡ್ತಲೆ ಪರಿಸರದಲ್ಲಿ ಕಾಡಾನೆಗಳಿಂದ ಮತ್ತೆ ಅಪಾರ ಕೃಷಿ ನಾಶ Read More »

ಕಲ್ಚೆರ್ಪೆ : ತ್ಯಾಜ್ಯ ಸಮಸ್ಯೆ ಪರಿಹಾರವಾಗದಿದ್ದರೆ ಸುಳ್ಯ ನಗರ ಪಂಚಾಯತಿಗೆ ಮುತ್ತಿಗೆ

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೆರ್ಪೆಯಲ್ಲಿ ಅಸಮರ್ಪಕವಾಗಿ ನಡೆಯುತ್ತಿರುವ ನಗರ ಪಂಚಾಯತಿ ಕಸ ವಿಲೇವಾರಿ ಘಟಕದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಲೆಟ್ಟಿಪಂಚಾಯತ್‌ ಸದಸ್ಯ ಸುದೇಶ್ ಅರಂಬೂರು ಸಹಿತ ಸ್ಥಳೀಯರು ಒತ್ತಾಯಿಸಿದ್ದಾರೆ.ಸುಮಾರು ಆರು ತಿಂಗಳ ಹಿಂದೆ ಶಾಸಕರ ಮತ್ತು ನಗರ ಪಂಚಾಯತ್ ಆಡಳಿತ ಮಂಡಳಿಯವರ ಸಮ್ಮುಖದಲ್ಲಿ ಸ್ಥಳೀಯರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿದ ಪ್ರಕಾರ ಕಸವನ್ನು ಶೇಖರಣೆ ಮಾಡದೆ ದಿನದ ಕಸವನ್ನು ಅದೇ ದಿನ ಬರ್ನಿಂಗ್ ಮಾಡಿ ಮುಗಿಸುವುದೆಂದು ನಿರ್ಣಯಿಸಿ

ಕಲ್ಚೆರ್ಪೆ : ತ್ಯಾಜ್ಯ ಸಮಸ್ಯೆ ಪರಿಹಾರವಾಗದಿದ್ದರೆ ಸುಳ್ಯ ನಗರ ಪಂಚಾಯತಿಗೆ ಮುತ್ತಿಗೆ Read More »

ಸುಳ್ಯ ದಲ್ಲಿ ಕಂದಾಯ ಸಚಿವರ ನೇತೃತ್ವ ದಲ್ಲಿ ಕಂದಾಯ ಅದಾಲತ್ ನಡೆಸಿ ಅಕ್ರಮ ಸಕ್ರಮ ಅರ್ಜಿ ವಿಲೇವಾರಿ ತ್ವರಿತ ಕ್ರಮ ಕ್ಕೆ ಕೆ ಡಿ ಪಿ ಸದಸ್ಯ ಅಶ್ರಫ್ ಗುಂಡಿ ಮನವಿ

ಸರಕಾರದ ಮಹತ್ವಾಕಾಂಶದ ಅಕ್ರಮ ಸಕ್ರಮ ಯೋಜನೆಯನ್ನು ಸಾರ್ವಜನಿಕರು ಸದುಪಯೊಗ ಪಡೆಯಲು ಸುಳ್ಯದಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ ನಡೆಸದೆ ಇರುವುದರಿಂದ ಸರಕಾರ ಯೋಜನೆ ಪ್ರಯೋಜನಕ್ಕೆ ಬರುತ್ತಿಲ್ಲ. ಮತ್ತು ತಾಲೂಕಿನ ಅನೇಕರಿಗೆ ಅನ್ಯಾಯವಾಗಿದೆ. ಸಮಿತಿ ಸಭೆಯನ್ನು ಕರೆಯಲು ಸಂಬಂಧಪಟ್ಟ ಅಧಿಕಾರಿಗಳು ಆಸಕ್ತಿ ತೋರಿಸದೆ ಇರುವುದರಿಂದ ಸಂಶಯಕ್ಕೆ ಎಡೆಮಾಡಿದೆ. ಇದರ ಬಗ್ಗೆ ಕೆ.ಡಿ.ಪಿ ಸದಸ್ಯರು ಹಿಂದಿನ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾನ್ಯ ತಹಶೀಲ್ದಾರರನ್ನು ಸಭೆ ಕರೆಯಲು ಆಗ್ರಹಿಸಿದರು ಪ್ರಯೋಜನವಾಗಿಲ್ಲ. ಸರಕಾರಿ ಸ್ಥಳವಾಗಿದ್ದರು ಅರಣ್ಯ ಇಲಾಖೆಯ ಅಭಿಪ್ರಾಯವನ್ನು ಕೇಳಲಾಗುತ್ತಿದೆ. ಅರಣ್ಯ

ಸುಳ್ಯ ದಲ್ಲಿ ಕಂದಾಯ ಸಚಿವರ ನೇತೃತ್ವ ದಲ್ಲಿ ಕಂದಾಯ ಅದಾಲತ್ ನಡೆಸಿ ಅಕ್ರಮ ಸಕ್ರಮ ಅರ್ಜಿ ವಿಲೇವಾರಿ ತ್ವರಿತ ಕ್ರಮ ಕ್ಕೆ ಕೆ ಡಿ ಪಿ ಸದಸ್ಯ ಅಶ್ರಫ್ ಗುಂಡಿ ಮನವಿ Read More »

ಸುಳ್ಯದಿಂದ ಅಜ್ಜಾವರ ಮಂಡೆಕೋಲು – ಅಡೂರು – ಕೊಟ್ಯಾಡಿ ಮಾರ್ಗವಾಗಿ ಕುಂಟಾರಿಗೆ ಕೆ ಎಸ್ ಆರ್ ಟಿ ಸಿ ಬಸ್ಸು ಸಂಚಾರ ಪ್ರಾರಂಭಿಸುವಂತೆ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ಸುಳ್ಯ ಡಿಪೋ ಮ್ಯಾನೇಜರ್ ಗೆ ಮನವಿ

ಸುಳ್ಯದಿಂದ ಕಾಸರಗೋಡಿಗೆ ಅಜ್ಞಾವರ – ಅಡ್ಪಂಗಾಯ-ಮಂಡೆಕೋಲು – ಅಡೂರು ಮಾರ್ಗವಾಗಿ ಕೊಟ್ಯಾಡಿ ಮುಖಾಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನ ಸೌಲಭ್ಯ ಒದಗಿಸುವ ಬಗ್ಗೆ ಮತ್ತುಸುಳ್ಯದಿಂದ ರಾತ್ರಿ 7.00 ಗಂಟೆಗೆ ಅಜ್ಞಾವರ – ಅಡ್ಪಂಗಾಯ-ಮಂಡೆಕೋಲು – ಅಡೂರು -ಕೊಟ್ಯಾಡಿ – ಗಾಳಿಮುಖ ವಾಗಿ ಕುಂಟಾರು ಮಹಾ ವಿಷ್ಣು ದೇವಾಲಯದ ಬಳಿ ತಂಗುವ ಬಸ್ಸು ಹಾಗೂ ಸುಳ್ಯದಿಂದ ಕಾಸರಗೋಡಿಗೆ ಬೆಳಿಗ್ಗೆ 10.00 ಗಂಟೆಗೆ ಹೊರಡುವ ಸುಳ್ಯ ಘಟಕದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸನ್ನು ಜಾಲ್ಸೂರು

ಸುಳ್ಯದಿಂದ ಅಜ್ಜಾವರ ಮಂಡೆಕೋಲು – ಅಡೂರು – ಕೊಟ್ಯಾಡಿ ಮಾರ್ಗವಾಗಿ ಕುಂಟಾರಿಗೆ ಕೆ ಎಸ್ ಆರ್ ಟಿ ಸಿ ಬಸ್ಸು ಸಂಚಾರ ಪ್ರಾರಂಭಿಸುವಂತೆ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ಸುಳ್ಯ ಡಿಪೋ ಮ್ಯಾನೇಜರ್ ಗೆ ಮನವಿ Read More »

error: Content is protected !!
Scroll to Top