ಅರಂತೋಡಿನಲ್ಲಿ ಬಿರುಸಿನ ಪ್ರಚಾರ ನಡೆಸಿದ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರ ಪರವಾಗಿ ಚುನಾವಣಾ ಪ್ರಚಾರ ಟಿ ಎಂ ಶಾಹಿದ್ ತೆಕ್ಕಿಲ್ ನೇತೃತ್ವದಲ್ಲಿ ಅರಂತೋಡಿನಲ್ಲಿ ನಡೆಯಿತು .ಈ ಸಂದರ್ಭದಲ್ಲಿ ಸುಳ್ಯ ಕ್ಷೇತ್ರದ ಅಭ್ಯರ್ಥಿ ಕೃಷ್ಣಪ್ಪ ರಾಮಕುಂಜ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ,ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ,ಬ್ಲಾಕ್ ಅಧ್ಯಕ್ಷರಾದ ಪಿ ಸಿ ಜಯರಾಮ್,ಕೆಪಿಸಿಸಿ ವಕ್ತಾರ ಟಿ.ಎಮ್.ಶಹೀದ್ ತೆಕ್ಕಿಲ್, ಮೊದಲಾದವರು ಮಾತನಾಡಿ ಅರಂತೋಡಿನಲ್ಲಿ ಹೆಚ್ಚು ಮತ ಬಂದಲ್ಲಿ ಅರಂತೋಡು ಗ್ರಾಮಕ್ಕೆ 10 ಕೋಟಿ ಅನುದಾನ ತರಿಸುವ ಭರವಸೆ ನೀಡಿದರು […]