ಜನದನಿ

ಅರಂತೋಡಿನಲ್ಲಿ ಬಿರುಸಿನ ಪ್ರಚಾರ ನಡೆಸಿದ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರ ಪರವಾಗಿ ಚುನಾವಣಾ ಪ್ರಚಾರ ಟಿ ಎಂ ಶಾಹಿದ್ ತೆಕ್ಕಿಲ್ ನೇತೃತ್ವದಲ್ಲಿ ಅರಂತೋಡಿನಲ್ಲಿ ನಡೆಯಿತು .ಈ ಸಂದರ್ಭದಲ್ಲಿ ಸುಳ್ಯ ಕ್ಷೇತ್ರದ ಅಭ್ಯರ್ಥಿ ಕೃಷ್ಣಪ್ಪ ರಾಮಕುಂಜ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ,ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ,ಬ್ಲಾಕ್ ಅಧ್ಯಕ್ಷರಾದ ಪಿ ಸಿ ಜಯರಾಮ್,ಕೆಪಿಸಿಸಿ ವಕ್ತಾರ ಟಿ.ಎಮ್.ಶಹೀದ್ ತೆಕ್ಕಿಲ್, ಮೊದಲಾದವರು ಮಾತನಾಡಿ ಅರಂತೋಡಿನಲ್ಲಿ ಹೆಚ್ಚು ಮತ ಬಂದಲ್ಲಿ ಅರಂತೋಡು ಗ್ರಾಮಕ್ಕೆ 10 ಕೋಟಿ ಅನುದಾನ ತರಿಸುವ ಭರವಸೆ ನೀಡಿದರು […]

ಅರಂತೋಡಿನಲ್ಲಿ ಬಿರುಸಿನ ಪ್ರಚಾರ ನಡೆಸಿದ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ Read More »

ಸಂಪಾಜೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್

ಸಂಪಾಜೆ ಗ್ರಾಮದ ನೆಲ್ಲಿಕುಮೆರಿ ಎಂಬಲ್ಲಿ ಬಳಿ ವಿದ್ಯುತ್ ಸಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹತ್ತಿಕೊಂಡು ಎರಡು ತೆಂಗಿನ‌ ಮರಗಳು ಸುಟ್ಟು ಹೋದ ಘಟನೆ ಫೆ.27 ರಂದು ನಡೆದಿದೆ.ನೆಲ್ಲಿಕುಮೇರಿಯ ದೈವಸ್ಥಾನದ ಗೋಡನ್ ಪಕ್ಕ ಇದ್ದ ತೆಂಗಿನ ಮರಗಳಿಗೆ ಬೆಂಕಿ‌ ಹತ್ತಿಕೊಂಡಿತ್ತು.ಬಳಿಕ‌ ಸ್ಥಳೀಯರು ಸೇರಿ ಬೆಂಕಿ ನಂದಿಸಿದರು.ಇದರಿಂದ ಮುಂದೆ ನಡೆಯಬಹುದಾದ ಅನಾಹುತ ತಪ್ಪಿದೆ.

ಸಂಪಾಜೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ Read More »

ಸರ್ವ ಧರ್ಮ ಸಮ್ಮೇಳನ

ಅರಂತೋಡು, ಫೆ. 21: ಪೇರಡ್ಕದ ವಲಿಯುಲ್ಲಾಹಿ ದರ್ಗಾಶರೀಫ್‌ನ ಉರೂಸ್ ಕಾರ್ಯಕ್ರಮದ ಅಂಗವಾಗಿ ಸರ್ವ ಧರ್ಮ ಸಮ್ಮೇಳನ ನಡೆಯಿತು.ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಿತಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅಧ್ಯಕ್ಷತೆ ವಹಿಸಿದ್ದರು.ಪೇರಡ್ಕ ಮುಹಿಯುದ್ದೀನ್ ಜುಮ್ಮಾ ಮಸೀದಿಯ ಖತೀಬರಾದ ರಿಯಾಝ್ ಫೈಝಿ ದುಃವಾ ನೆರವೇರಿಸಿದರು.ಕಲ್ಲುಗುಂಡಿ ಸಂತ ಫ್ರಾನ್ಸಿಸ್ ಸೇವಿಯರ್ ಚರ್ಚ್‌ನ ಧರ್ಮಗುರು ಫಾ.ಫೌಲ್ ಕ್ರಾಸ್ತಾ, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ್, ಕೆಪಿಸಿಸಿ ಸಂಯೋಜಕರಾದ ಜಿ.ಕೃಷ್ಣಪ್ಪ, ಕೆ.ವಿ.ಜಿ ಆಯುರ್ವೇದ ಮೆಡಿಕಲ್‌ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ವಿ.ಲೀಲಾಧರ, ಪೇರಡ್ಕ ಜುಮ್ಮಾ ಮಸ್ಜಿದ್

ಸರ್ವ ಧರ್ಮ ಸಮ್ಮೇಳನ Read More »

ತೊಡಿಕಾನದಲ್ಲಿ ಗ್ರಾಮ ವಾಸ್ತವ್ಯ

ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರಕಾರದ ಸೌಲಭ್ಯಗಳನ್ನು ಒದಗಿಸಿಕೊಡುವುದು ಗ್ರಾಮ ವಾಸ್ತವ್ಯದ ಮೂಲ ಉದ್ದೇಶವಾಗಿದೆ ಎಂದು ಸುಳ್ಯ ಪ್ರಭಾರ ತಹಶೀಲ್ದಾರ್ ಮಂಜುನಾಥ್ ಹೇಳಿದರು ಅವರು ತಾಲೂಕು ಆಡಳಿತ ಸುಳ್ಯ ಇದರ ನೇತೃತ್ವದಲ್ಲಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಅಕ್ಷಯ ಮಂದಿರದಲ್ಲಿ ನಡೆದ ವಿವಿಧ ಇಲಾಖೆಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದರು.ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪ್ರತಿಯೊಂದು‌ ಇಲಾಖೆಯ ಅಧಿಕಾರಿಗಳು ಹಾಜರಿರುತ್ತಾರೆ.ಸಂಬಂಧಪಟ್ಟ ಇಲಾಖೆಯ ಸೌಲಭ್ಯಗಳನ್ನು ಸ್ಥಳದಲ್ಲಿ ಪಡೆದುಕೊಳ್ಳಬಹುದು ಮತ್ತು ಸಮಸ್ಯೆಯನ್ನು ಸ್ಥಳದಲ್ಲಿಯೇ ಪರಿಹರಿಸಿಕೊಳ್ಳಬಹುದೆಂದು ಅವರು ಹೇಳಿದರು.ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ

ತೊಡಿಕಾನದಲ್ಲಿ ಗ್ರಾಮ ವಾಸ್ತವ್ಯ Read More »

ಜಾತ್ರೆಗೆ ಗೊನೆ ಮೂಹೂರ್ತ

ಮರ್ಕಂಜ : ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆಮೂಹೂರ್ತಅರಂತೋಡು, ಜ.24 : ಮರ್ಕಂಜ ಗ್ರಾಮದ ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಜನವರಿ 24 ರಿಂದ 31 ರವರೆಗೆ ಜಾತ್ರೋತ್ಸವವು ನಡೆಯಲಿದ್ದು , ಇಂದು ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು . ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಘವ ಗೌಡ ಕಂಜಿಪಿಲಿ , ಸದಸ್ಯರಾದ ರಾಜೇಶ್ವರಿ ಕುಮಾರಸ್ವಾಮಿ , ಸೇವಾ ಸಮಿತಿ ಅಧ್ಯಕ್ಷ ಪುಟ್ಟಣ್ಣ ಗೌಡ ಬಾಣೂರು , ಜಾತ್ರೋತ್ಸವ ಸಮಿತಿ ಅಧ್ಯಕ್ಷ ಮನೋಹರ ರೈ ಹೈದಂಗೂರು ,

ಜಾತ್ರೆಗೆ ಗೊನೆ ಮೂಹೂರ್ತ Read More »

ಸುಳ್ಯ ಪ್ರತಿಭಟನೆ

ಸುಳ್ಯ: ಸುಬ್ರಹ್ಮಣ್ಯದಲ್ಲಿ ಅನ್ಯ ಮತಿಯ ಯುವಕನೋರ್ವ ಹಿಂದು ಹುಡುಗಿಯ ಮಾನ ಭಂಗಕ್ಕೆ ಯತ್ನಿಸಿ ಆತನು ಪೊಲೀಸರಿಗೆ ಸುಳ್ಯು ದೂರು ನೀಡಿದ್ದು ಪೊಲೀಸರು ಸುಳ್ಳು ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ಇಲಾಖೆ ವಿರುದ್ದ ಸಬ್ರಹ್ಮಣ್ಯ ಪೊಲೀಸ್ ಠಾಣೆಯ ಎದುರುಹಿಂದೂ ಜಾಗರಣ ವೇದಿಕೆ ನೇತ್ರತ್ವದಲ್ಲಿ ಜ.7ರಂದು ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ10.30ಕ್ಕೆ ಬೃಹತ್ ಪ್ರತಿಭಟನೆ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಹಾಜರಾಗಬೇಕು ಎಂದು ಮಾದ್ಯಮ ಹೇಳಿಕೆಯಲ್ಲಿ ಮನವಿ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ

ಸುಳ್ಯ ಪ್ರತಿಭಟನೆ Read More »

ಕೋವಿಡ್ ಭೀತಿ ಹೆಚ್ಚಳ; ಇಂದು ರಾಜ್ಯ ಸರ್ಕಾರದ ಮಹತ್ವದ ಸಭೆ

ಕೋವಿಡ್ ಭೀತಿ ಹೆಚ್ಚಳ; ಇಂದು ರಾಜ್ಯ ಸರ್ಕಾರದ ಮಹತ್ವದ ಸಭೆಕೋವಿಡ್ ಭೀತಿ ಹೆಚ್ಚಳ; ಇಂದು ರಾಜ್ಯ ಸರ್ಕಾರದ ಮಹತ್ವದ ಸಭೆಕೋವಿಡ್ ಭೀತಿ ಹೆಚ್ಚಳ; ಇಂದು ರಾಜ್ಯ ಸರ್ಕಾರದ ಮಹತ್ವದ ಸಭೆ ಕೋವಿಡ್ ಭೀತಿ ಹೆಚ್ಚಳ; ಇಂದು ರಾಜ್ಯ ಸರ್ಕಾರದ ಮಹತ್ವದ ಸಭೆಕೋವಿಡ್ ಭೀತಿ ಹೆಚ್ಚಳ; ಇಂದು ರಾಜ್ಯ ಸರ್ಕಾರದ ಮಹತ್ವದ ಸಭೆಕೋವಿಡ್ ಭೀತಿ ಹೆಚ್ಚಳ; ಇಂದು ರಾಜ್ಯ ಸರ್ಕಾರದ ಮಹತ್ವದ ಸಭೆ ಕೋವಿಡ್ ಭೀತಿ ಹೆಚ್ಚಳ; ಇಂದು ರಾಜ್ಯ ಸರ್ಕಾರದ ಮಹತ್ವದ ಸಭೆಕೋವಿಡ್ ಭೀತಿ ಹೆಚ್ಚಳ; ಇಂದು

ಕೋವಿಡ್ ಭೀತಿ ಹೆಚ್ಚಳ; ಇಂದು ರಾಜ್ಯ ಸರ್ಕಾರದ ಮಹತ್ವದ ಸಭೆ Read More »

ಲಾಗಿನ ಐಡಿ, ಪಾಸ್‌ವರ್ಡ್‌ ನೀಡಿ ಜಲಮಂಡಳಿಗೆ ಲಕ್ಷಾಂತರ ರೂ. ವಂಚನೆ, ಕಂದಾಯ ವ್ಯವಸ್ಥಾಪಕಿ ಸೇರಿ 9 ಮಂದಿ ಬಂಧನ

ಲಾಗಿನ ಐಡಿ, ಪಾಸ್‌ವರ್ಡ್‌ ನೀಡಿ ಜಲಮಂಡಳಿಗೆ ಲಕ್ಷಾಂತರ ರೂ. ವಂಚನೆ, ಕಂದಾಯ ವ್ಯವಸ್ಥಾಪಕಿ ಸೇರಿ 9 ಮಂದಿ ಬಂಧನಲಾಗಿನ ಐಡಿ, ಪಾಸ್‌ವರ್ಡ್‌ ನೀಡಿ ಜಲಮಂಡಳಿಗೆ ಲಕ್ಷಾಂತರ ರೂ. ವಂಚನೆ, ಕಂದಾಯ ವ್ಯವಸ್ಥಾಪಕಿ ಸೇರಿ 9 ಮಂದಿ ಬಂಧನಲಾಗಿನ ಐಡಿ, ಪಾಸ್‌ವರ್ಡ್‌ ನೀಡಿ ಜಲಮಂಡಳಿಗೆ ಲಕ್ಷಾಂತರ ರೂ. ವಂಚನೆ, ಕಂದಾಯ ವ್ಯವಸ್ಥಾಪಕಿ ಸೇರಿ 9 ಮಂದಿ ಬಂಧನಲಾಗಿನ ಐಡಿ, ಪಾಸ್‌ವರ್ಡ್‌ ನೀಡಿ ಜಲಮಂಡಳಿಗೆ ಲಕ್ಷಾಂತರ ರೂ. ವಂಚನೆ, ಕಂದಾಯ ವ್ಯವಸ್ಥಾಪಕಿ ಸೇರಿ 9 ಮಂದಿ ಬಂಧನಲಾಗಿನ ಐಡಿ, ಪಾಸ್‌ವರ್ಡ್‌

ಲಾಗಿನ ಐಡಿ, ಪಾಸ್‌ವರ್ಡ್‌ ನೀಡಿ ಜಲಮಂಡಳಿಗೆ ಲಕ್ಷಾಂತರ ರೂ. ವಂಚನೆ, ಕಂದಾಯ ವ್ಯವಸ್ಥಾಪಕಿ ಸೇರಿ 9 ಮಂದಿ ಬಂಧನ Read More »

ಲಾಗಿನ ಐಡಿ, ಪಾಸ್‌ವರ್ಡ್‌ ನೀಡಿ ಜಲಮಂಡಳಿಗೆ ಲಕ್ಷಾಂತರ ರೂ. ವಂಚನೆ, ಕಂದಾಯ ವ್ಯವಸ್ಥಾಪಕಿ ಸೇರಿ 9 ಮಂದಿ ಬಂಧನ

ಚಿಲುಮೆ ಸಂಸ್ಥೆ ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹಿಸಿರುವ ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ ನವೋದಯ ಸರ್ವೀಸ್‌ ಏಜೆನ್ಸಿ ನೌಕರರು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ)ಗೆ ಸೇರಬೇಕಿದ್ದ ಲಕ್ಷಾಂತರ ರೂ. ಗುಳುಂ ಮಾಡಿರುವುದು ಬಹಿರಂಗವಾಗಿದೆ.\ ಚಿಲುಮೆ ಸಂಸ್ಥೆ ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹಿಸಿರುವ ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ ನವೋದಯ ಸರ್ವೀಸ್‌ ಏಜೆನ್ಸಿ ನೌಕರರು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ)ಗೆ ಸೇರಬೇಕಿದ್ದ ಲಕ್ಷಾಂತರ ರೂ. ಗುಳುಂ ಮಾಡಿರುವುದು ಬಹಿರಂಗವಾಗಿದೆ. ಚಿಲುಮೆ

ಲಾಗಿನ ಐಡಿ, ಪಾಸ್‌ವರ್ಡ್‌ ನೀಡಿ ಜಲಮಂಡಳಿಗೆ ಲಕ್ಷಾಂತರ ರೂ. ವಂಚನೆ, ಕಂದಾಯ ವ್ಯವಸ್ಥಾಪಕಿ ಸೇರಿ 9 ಮಂದಿ ಬಂಧನ Read More »

ಮಯಾಂಕ್‌ ಅಗರ್ವಾಲ್‌ ತ್ಯಾಗಮಯಿ, ಟೀಮ್ ಮ್ಯಾನ್‌’-ಕನ್ನಡಿಗನನ್ನು ಶ್ಲಾಘಿಸಿದ ಕ್ರಿಸ್‌ ಗೇಲ್

ಕಳೆದ ಹಲವು ವರ್ಷಗಳಿಂದ ತಂಡಕ್ಕೆ ಎಷ್ಟೇ ಕೊಡುಗೆ ನೀಡಿದರೂ ಮಯಾಂಕ್‌ ಅಗರ್ವಾಲ್‌ ಅವರನ್ನು 2023ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ ಮಿನಿ ಹರಾಜಿಗೆ ಬಿಡುಗಡೆಗೊಳಿಸಿದ ಪಂಜಾಬ್‌ ಕಿಂಗ್ಸ್‌ ವಿರುದ್ದ ವೆಸ್ಟ್‌ ಇಂಡೀಸ್‌ ದಿಗ್ಗಜ ಕ್ರಿಸ್‌ ಗೇಲ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2022ರ ಐಪಿಎಲ್‌ ಟೂರ್ನಿಯ ಆರಂಭಕ್ಕೂ ಮುನ್ನ ಕೆ.ಎಲ್‌ ರಾಹುಲ್‌ ಪಂಜಾಬ್‌ ಕಿಂಗ್ಸ್ ತೊರೆದು ನೂತನ ಫ್ರಾಂಚೈಸಿ ಲಖನೌ ಸೂಪರ್‌ ಜಯಂಟ್ಸ್‌ಗೆ ಸೇರ್ಪಡೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಆವೃತ್ತಿಯಲ್ಲಿ ಪಂಜಾಬ್‌ ಕಿಂಗ್ಸ್ ತಂಡವನ್ನು ಮಯಾಂಕ್‌ ಅಗರ್ವಾಲ್‌ ಮುನ್ನಡೆಸಿದ್ದರು.

ಮಯಾಂಕ್‌ ಅಗರ್ವಾಲ್‌ ತ್ಯಾಗಮಯಿ, ಟೀಮ್ ಮ್ಯಾನ್‌’-ಕನ್ನಡಿಗನನ್ನು ಶ್ಲಾಘಿಸಿದ ಕ್ರಿಸ್‌ ಗೇಲ್ Read More »

error: Content is protected !!
Scroll to Top