ಪ್ರಚಲಿತ

ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ಸಮೀಪದ ಬ್ರಹತ್ ಗಾತ್ರದ ಅಪಾಯಕಾರಿ ಮರ ತೆರವು

ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ಸಮೀಪ ಜಾಲ್ಸೂರು–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿದ್ದ ಬೃಹತ್ ಗಾತ್ರದ ಅಪಾಯಕಾರಿ ಮರವನ್ನು ಅಧಿಕಾರಿಗಳ ಅನುಮತಿಯೊಂದಿಗೆ ತೆರವುಗೊಳಿಸಲಾಗಿದೆ.ಈ ಕುರಿತು ಕಳೆದ ಎರಡು ವರ್ಷಗಳಿಂದ ಸತ್ಯಶಾಂತಿತ್ಯಾಗಮೂರ್ತಿ ಸೋಣಂಗೇರಿಯವರು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಪತ್ರವ್ಯವಹಾರ ನಡೆಸಿ. ಸ್ಥಳ ಪರಿಶೀಲನೆ ನಡೆಸುವಂತೆ ಮನವಿ ಮಾಡುತ್ತಿದ್ದರು. ಮನವಿಗೆ ಕೂಡಲೇ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಮರವನ್ನು ಅಪಾಯಕಾರಿ ಎಂದು ಗುರುತಿಸಿ ಅದನ್ನು ತೆರವುಗೊಳಿಸಲು ಅಧಿಕೃತ ಆದೇಶ ನೀಡಿದ್ದರು.ಮರದ ಕೆಳಭಾಗದಲ್ಲಿ ವಿದ್ಯುತ್ ತಂತಿಗಳು ಹಾದು […]

ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ಸಮೀಪದ ಬ್ರಹತ್ ಗಾತ್ರದ ಅಪಾಯಕಾರಿ ಮರ ತೆರವು Read More »

ಸ್ವರ್ಣಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ

ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ನಿ., ಸುಳ್ಯ ಇದರ 3ನೇ ವರ್ಷದ ವಾರ್ಷಿಕ ಮಹಾಸಭೆಯು ಜೂ. 7 ರಂದು ಸುಳ್ಯ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಜನಾರ್ಧನ ದೋಳ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಸಂಘವು 2023ನೇ ಸಾಲಿನಲ್ಲಿ ಅಸ್ತಿತ್ವಕ್ಕೆ ಬಂದಿದ್ದು 2025- 26ನೇ ಸಾಲಿನಲ್ಲಿ ಸದಸ್ಯರ ಸಹಕಾರದೊಂದಿಗೆ ಒಟ್ಟು ರೂ. 44.02 ಕೋಟಿ ವ್ಯವಹಾರ ನಡೆಸಿ ರೂ. 7.06 ಲಕ್ಷ ನಿವ್ವಳ ಲಾಭ

ಸ್ವರ್ಣಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ Read More »

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಸಂಪಾಜೆ ವಲಯದ ತ್ರೈಮಾಸಿಕ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು.ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಸಂಪಾಜೆ ವಲಯದ ತ್ರೈಮಾಸಿಕ ಸಭೆಯನ್ನು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಕಲಾಸಂಘ ಕಲ್ಲು ಗುಂಡಿಯಲ್ಲಿ ಸಂಪಾಜೆ ವಲಯ ಭಜನಾ ಪರಿಷತ್ ಅಧ್ಯಕ್ಷರಾದ ಭಾರತಿ ಪುರುಷೋತ್ತಮ ಉಳುವಾರು ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ದೀಪ ಪ್ರಜ್ವಲನೆಯನ್ನು ಹಿರಿಯರಾದ ನಾರಾಯಣ ಭಟ್ ಕುಂದಲಕಾಡು ನೆರವೇರಿಸಿದರು.ಈ ಸಂದರ್ಭದಲ್ಲಿ ತಾಲೂಕುಭಜನಾ ಪರಿಷತ್ ಅಧ್ಯಕ್ಷರಾದ ಸೋಮಶೇಖರ್,ಪೈಕ , ಕಾರ್ಯದರ್ಶಿ ನಾರಾಯಣ ಅಜ್ಜಿ ಕಲ್ಲು, ಉಪಾಧ್ಯಕ್ಷರಾದ ಭಾರತಿ ಮೈರಾಜೆ, ಚಂದ್ರಶೇಖರ್ ಆಚಾರ್ಯ,

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಸಂಪಾಜೆ ವಲಯದ ತ್ರೈಮಾಸಿಕ ಸಭೆ Read More »

ಸಂಕಷ್ಟದಲ್ಲಿದ್ದವರಿಗೆ ಮಾಡುವ ದಾನ ಶ್ರೇಷ್ಠ ದಾನ : ರಾಜೇಶ್ ರೈ ಮೇನಾಲ

ಸಂಕಷ್ಟದಲ್ಲಿವರಿಗೆ ದಾನ ಮಾಡಿದ್ದಾಗ ಅದು ಶ್ರೇಷ್ಠ ದಾನವಾಗುತ್ತದೆ ಎಂದು ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ರಾಜೇಶ್ ರೈ ಮೇನಾಲ ಹೇಳಿದರು.ಅವರು ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದದಲ್ಲಿ ಇಲ್ಲಿಯ ಸ್ವಾಮಿ ಶ್ರೀ ಯೋಗೇಶ್ವರಾನಂದ ಸರಸ್ವತಿ ಯವರ “ಧರ್ಮ ಕ್ಷೇತ್ರವೇ ಯುದ್ಧಕ್ಷೇತ್ರವಾಗಬಾರದು” ಎಂಬ 136ನೇ ಕೃತಿಮಾಲೆ ಬಿಡುಗಡೆಗೊಳಿಸಿ ಮತ್ತು ಆಶ್ರಮದ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಲೇಖನ ಸಾಮಾಗ್ರಿಗಳನ್ನು‌ ಉಚಿತವಾಗಿ ವಿತರಿಸಿ ಮಾತನಾಡಿದರು.ಭಾರತದ ಪ್ರಾಚಿನ ಕಾಲದಲ್ಲಿ ಅನ್ನ,ನೀರು,ವಿದ್ಯೆ,ವೈದ್ಯ ಸೇವೆ ದುಡ್ಡಿಗೆ ಸಿಗುತ್ತಿರಲಿಲ್ಲ.ಅದನ್ನು

ಸಂಕಷ್ಟದಲ್ಲಿದ್ದವರಿಗೆ ಮಾಡುವ ದಾನ ಶ್ರೇಷ್ಠ ದಾನ : ರಾಜೇಶ್ ರೈ ಮೇನಾಲ Read More »

ಸುಳ್ಯ ಕಸಾಪ ವತಿಯಿಂದ ಎಸ್ ಎಸ್ ಎಲ್ ಸಿ.ಕನ್ನಡ ವಿಷಯದಲ್ಲಿ ಶೇಕಡಾ 100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತುಸುಳ್ಯ ತಾಲೂಕು ಘಟಕ ಇದರ ಆಶ್ರಯದಲ್ಲಿ2025-26ನೇ ಸಾಲಿನ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯ ಕನ್ನಡ ವಿಷಯದಲ್ಲಿ ಶೇಕಡಾ 100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆಗೌರವಾರ್ಪಣೆ ಕಾರ್ಯಕ್ರಮ ಜೂ. 06 ರಂದು ಅಪರಾಹ್ನ ಸುಳ್ಯ ಕನ್ನಡ ಭವನದಲ್ಲಿ ನಡೆಯಿತು..ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದರು ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಮಾಡಿ ಮಾತನಾಡಿ “ಪ್ರತೀ ವರುಷವು ಶೇ 100 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಕಸಾಪ ವತಿಯಿಂದ ಅಭಿನಂದಿಸುವ ಕಾರ್ಯ ಶ್ಲಾಘನೀಯ.

ಸುಳ್ಯ ಕಸಾಪ ವತಿಯಿಂದ ಎಸ್ ಎಸ್ ಎಲ್ ಸಿ.ಕನ್ನಡ ವಿಷಯದಲ್ಲಿ ಶೇಕಡಾ 100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ Read More »

ಕೆಎಸ್‌ಆರ್‌ಟಿಸಿ ವಿದ್ಯಾರ್ಥಿ ಬಸ್‌ ಪಾಸ್‌ಗೆ ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೆ, ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದ್ದು ಸರ್ಕಾರದ ನಿಯಮಾನುಸಾರ ರೂ.30 ಸೇವಾ ಶುಲ್ಕ ವಿಧಿಸಲಾಗುತ್ತದೆ. ಅರ್ಜಿದಾರರು ಡಿಕ್ಲರೇಶನ್ ಫಾರ್ಮ್ ಅನ್ನು ಅಥವಾ ಸೇವಾಸಿಂಧು ಪೋರ್ಟಲ್‌ನಿಂದ ಡೌನ್‌ಲೋಡ್ ಮಾಡಿಕೊಂಡು, ಅದನ್ನು ಭರ್ತಿ ಮಾಡಿ ಶಾಲೆ/ಕಾಲೇಜಿನ ಮುಖ್ಯೋಪಾಧ್ಯಾಯರು ಅಥವಾ ಪ್ರಾಂಶುಪಾಲರ ಸಹಿ

ಕೆಎಸ್‌ಆರ್‌ಟಿಸಿ ವಿದ್ಯಾರ್ಥಿ ಬಸ್‌ ಪಾಸ್‌ಗೆ ಅರ್ಜಿ ಆಹ್ವಾನ Read More »

ಮಾಣಿ-ಸಂಪಾಜೆ ರಸ್ತೆ ಅಲೈನ್‌ಮೆಂಟ್‌ಗೆ ಇನ್ನೂ ಸಚಿವಾಲಯದ ಅನುಮೋದನೆ ಇಲ್ಲ !

ಸುಳ್ಯ: ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷದ ಸುಳ್ಯ ಘಟಕದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗ, ಮಂಗಳೂರು ಕಚೇರಿಗೆ ಸಲ್ಲಿಸಲಾಗಿದ್ದ, ಮಾಹಿತಿ ಹಕ್ಕು ಅಧಿನಿಯಮ 2005 ರ ಕಾಯ್ದೆಯಡಿಯಲ್ಲಿ ಮಾಣಿ ಸಂಪಾಜೆ ರಸ್ತೆ ಅಲೈನ್ ಮೆಂಟ್ ಗೆ ಇನ್ನೂ ಸಚಿವಾಲಯದ ಅನುಮೋದನೆ ಇಲ್ಲ ಎಂದು ತಿಳಿಸಲಾಗಿದೆ. ಕೆ.ಆರ್.ಎಸ್. ಸುಳ್ಯ ಘಟಕದ ಅಧ್ಯಕ್ಷ ಡಿ. ಎಂ. ಶಾರಿಖ್ ಅವರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ನೀಡಲಾದ ಮಾಹಿತಿಯ ಪ್ರಕಾರ, ಅನಧಿಕೃತವಾಗಿ ಅಗೆದಿರುವ ರಸ್ತೆಯನ್ನು ಯಥಾಸ್ಥಿತಿಗೆ ತಂದು ಸಾರ್ವಜನಿಕರಿಗೆ ಹಾಗೂ ವಾಹನಸಂಚಾರಕ್ಕೆ

ಮಾಣಿ-ಸಂಪಾಜೆ ರಸ್ತೆ ಅಲೈನ್‌ಮೆಂಟ್‌ಗೆ ಇನ್ನೂ ಸಚಿವಾಲಯದ ಅನುಮೋದನೆ ಇಲ್ಲ ! Read More »

ತೊಡಿಕಾನ ದೇವಳದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹೂವಿನ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ವಿಶ್ವ ಪರಿಸರ ದಿನದ ಪ್ರಯುಕ್ತ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಬೆಂಗಳೂರು ಇವರ ವತಿಯಿಂದ ಸುಳ್ಯ ಸೀಮೆ ತೊಡಿಕಾನ ಶ್ರೀ ದೇವಳದಲ್ಲಿ ಹೂವಿನ ಗಿಡ ನೆಡುವ ಕಾರ್ಯಕ್ರಮ ನಡೆಯಿತು.ತೊಡಿಕಾನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ ಹೂವಿನ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ದೇವಳದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಯು.ಎಂ,ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೆ.ಕೆ ಬಾಲಕೃಷ್ಣ ಕುಂಟುಕಾಡು,ತಿಮ್ಮಯ್ಯ ಮೆತ್ತಡ್ಕ,ಮಾಲತಿ ಬೋಜಪ್ಪ,ರಾಜರಾಜೇಶ್ವರಿ ದೇವಳದ ಟ್ರಸ್ಟಿ ಚಂಗಪ್ಪ,ದೇವಳದ. ಸಿಬ್ಬಂದಿಗಳು ಈ ಸಂದರ್ಭದಲ್ಲಿ

ತೊಡಿಕಾನ ದೇವಳದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹೂವಿನ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ Read More »

ಕೃಷಿ ಉಳಿಸಿ, ಅಭಿಯಾನಕ್ಕೆ ಚಾಲನೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ವತಿಯಿಂದ ಆರಂಭಿಸಲಾದ ಖೇತ್ ಬಚಾವೋ (ಕೃಷಿ ಉಳಿಸಿ) ಅಭಿಯಾನವನ್ನು ಬೆಂಗಳೂರಿನ ಐಸಿಎಆರ್-ಆಟಾರಿ ನಿರ್ದೇಶನದಂತೆ ಮಂಗಳೂರಿನ ಐಸಿಎಆ‌ರ್- ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೃಷಿ ಇಲಾಖೆಯ ಸಹಯೋಗದೊದಿಗೆ ಜೂ-1 ರಿಂದ ಜೂನ್ 30ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ವಿಜ್ಞಾನಿಗಳು ಮತ್ತು ಮುಖ್ಯಸ್ಥರಾದ ಡಾ. ಟಿ.ಜೆ.ರಮೇಶ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಖೇತ್ ರೈತರಲ್ಲಿ ಮಣ್ಣಿನ ಆರೋಗ್ಯದ ಮಹತ್ವದ ಕುರಿತು ಅರಿವು

ಕೃಷಿ ಉಳಿಸಿ, ಅಭಿಯಾನಕ್ಕೆ ಚಾಲನೆ Read More »

ಪಂಜ ಸೀಮೆಯ ದೇವಾಲಯದಲ್ಲಿ ವ್ಯವಸ್ಥಾಪನಾ ಸಮಿತಿಯಿಂದ ವಿಶೇಷ ಪೂಜೆ

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಡಿ.ಕೆ ಶಿವಕುಮಾ‌ರ್ ಈ ದಿನ ಅಧಿಕಾರ ಸ್ವೀಕರಿಸುವ ಸಲುವಾಗಿ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ವ್ಯವಸ್ಥಾಪನಾ ಸಮಿತಿ ವತಿಯಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂ‌ರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸತ್ಯನಾರಾಯಣ ಭಟ್‌, ಕಾಯಂಬಾಡಿ ಸಂತೋಷ್‌ ಕುಮಾ‌ರ್ ರೈ ಪಲ್ಲತ್ತಡ್ಕ, ಧರ್ಮಣ್ಣ ನಾಯ್ಕ ಗರಡಿ,ಧರ್ಮಪಾಲ ಗೌಡ ಮರಕ್ಕಡ, ಮಾಯಿಲಪ್ಪ ಗೌಡ ಎಣ್ಣೂರು, ಶ್ರೀಮತಿ ಪವಿತ್ರ ಮಲ್ಲೆಟ್ಟಿ,ಶ್ರೀಮತಿ ಮಾಲಿನಿ ಕುದ್ವ, ಭಕ್ತಾದಿಗಳು ಉಪಸ್ಥಿತರಿದ್ದರು.

ಪಂಜ ಸೀಮೆಯ ದೇವಾಲಯದಲ್ಲಿ ವ್ಯವಸ್ಥಾಪನಾ ಸಮಿತಿಯಿಂದ ವಿಶೇಷ ಪೂಜೆ Read More »

error: Content is protected !!
Scroll to Top