ರಾಜ್ಯ ಬಿಜೆಪಿಯ ಗುಂಪುಗಾರಿಕೆ ನಿಯಂತ್ರಿಸುವ ಅಗತ್ಯ ಇದೆ: ಡಿ. ವಿ ಸದಾನಂದ ಗೌಡ
ರಾಜ್ಯ ಬಿಜೆಪಿಯಲ್ಲಿ ಕೆಲವು ದಿನಗಳಿಂದ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಪಕ್ಷದಲ್ಲಿ ಗುಂಪುಗಳು ಸೃಷ್ಟಿ ಆಗಿರುವುದನ್ನು ಸರಿಪಡಿಸಬೇಕು. ಅಧ್ಯಕ್ಷರ ನೇಮಕ ಮಾಡುವುದಕ್ಕಿಂತಲೂ ನಮ್ಮ ಮನಸ್ಸುಗಳನ್ನು ಸರಿ ಮಾಡುವ ಕೆಲಸವನ್ನು ಹಿರಿಯರು ಮಾಡಲೇ ಬೇಕು ಎಂದು ಅವರು ಹೇಳಿದರು.ವಿಶ್ವವಿದ್ಯಾ ನಿಲಯ ಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು, ಅದು ಯಾರ ಕಾಲಘಟ್ಟದಲ್ಲಿ ಅನುಷ್ಠಾನ ಆಗಿದೆಯೋ ಅವರು ಮಾಡಿದ ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸಿ ಮುಂದು ವರಿಸಬೇಕು. ಮುಚ್ಚುವುದು ಪರಿಹಾ ರವಲ್ಲ ಎಂದು […]
ರಾಜ್ಯ ಬಿಜೆಪಿಯ ಗುಂಪುಗಾರಿಕೆ ನಿಯಂತ್ರಿಸುವ ಅಗತ್ಯ ಇದೆ: ಡಿ. ವಿ ಸದಾನಂದ ಗೌಡ Read More »