ಪ್ರಚಲಿತ

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮೂರನೇ ಬಾರಿ ಬಹುಮತ: ಸುಳ್ಯದಲ್ಲಿ ಬಿಜೆಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಹರಿಯಾಣ ರಾಜ್ಯದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿ ಬಹುಮತವನ್ನು ಸಾಧಿಸಿದ್ದು ಸುಳ್ಯ ನಗರ ಮಹಾ ಶಕ್ತಿ ಕೇಂದ್ರ ವತಿಯಿಂದ ಸುಳ್ಯ ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭದಲ್ಲಿ ನ.ಪಂ ಅಧ್ಯಕ್ಷೆ ಶಶಿಕಲಾ ನೀರಬಿದರೆ, ಸುಳ್ಯ ಮಹಾನಗರ ಶಕ್ತಿ ಕೇಂದ್ರದ ಅಧ್ಯಕ್ಷ ಎ ಟಿ ಕುಸುಮಾಧರ, ಕಾರ್ಯದರ್ಶಿ ನಾರಾಯಣ ಎಂ ಎಸ್ ಶಾಂತಿನಗರ, ನ.ಪಂ.ಉಪಾಧ್ಯಕ್ಷ ಬುದ್ಧ ನಾಯ್ಕ, ರಮೇಶ್ ಇರಂತಮಜಲು, ಜಿನ್ನಪ್ಪ ಪೂಜಾರಿ, ಸುರೇಂದ್ರ, ಶೀಲಾ ಕುರುಂಜಿ, […]

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮೂರನೇ ಬಾರಿ ಬಹುಮತ: ಸುಳ್ಯದಲ್ಲಿ ಬಿಜೆಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ Read More »

ರಾಜ್ಯದಲ್ಲಿ ಮುಂದಿನ ಹತ್ತು ದಿವಸ ಭಾರೀ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು :ಕಳೆದ ಎರಡು ದಿವಸದಿಂದ ಮಳೆಯ ಪ್ರಮಾಣ ಹೆಚ್ಚಾಗಿದ್ದು ರಾಜ್ಯದ ಮುಂದಿನ 10 ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ತುಮಕೂರು, ಮಂಡ್ಯ, ಕೋಲಾರ, ಚಾಮರಾಜನಗರ, ರಾಮನಗರ, ಹಾಸನ, ಚಿಕ್ಕಮಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ವಿಜಯನಗರ, ಕೊಡಗು ಜಿಲ್ಲೆಗಳಲ್ಲಿ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ

ರಾಜ್ಯದಲ್ಲಿ ಮುಂದಿನ ಹತ್ತು ದಿವಸ ಭಾರೀ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ Read More »

ಸುಳ್ಯ : ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮ

ಸುಳ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಸುಳ್ಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮವು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಸುರೇಶ್ ಕಣೆಮರಡ್ಕರವರ ಅಧ್ಯಕ್ಷತೆಯಲ್ಲಿ ಸುಳ್ಯ ಕೇರ್ಪಳದ ಬಂಟರ ಭವನದಲ್ಲಿ ನಡೆಯಿತು.ಈ ಕಾರ್ಯಕ್ರಮವನ್ನು ಸುಳ್ಯ M B ಫೌಂಡೇಶನ್ ಅಧ್ಯಕ್ಷರು , ಮಾಜಿ ಲಯನ್ಸ್ ರಾಜ್ಯ ಗವರ್ನರ್ ರವರಾದ

ಸುಳ್ಯ : ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಕಾರ್ಯಕ್ರಮ Read More »

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಕಚೇರಿ ಉದ್ಘಾಟನೆ

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕರ ಮತ್ತು ಮಾಲಕರ ಸಂಘದ ನೂತನ ಕಚೇರಿ ಉದ್ಘಾಟನಾ ಸಮಾರಂಭ ಅಕ್ಟೋಬರ್ 6 ರಂದು ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ಇರುವ ವೆನಿಸ್ಸಿಯಾ ಬಿಲ್ಡಿಂಗ್ ನಲ್ಲಿ ನಡೆಯಿತು. ತೂಗು ಸೇತುವೆಯ ಸರದಾರ ಪದ್ಮಶ್ರೀ ಗಿರೀಶ್ ಭಾರದ್ವಾಜ್ ರವರು ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶರತ್ ತೊಡಿಕ್ಕಾನ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸುಳ್ಯ ವರ್ತಕ ಸಂಘದ ಅಧ್ಯಕ್ಷ ಪಿ ಬಿ ಸುಧಾಕರ್ ರೈ, ಸುಳ್ಯ ಪ್ರೆಸ್

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಕಚೇರಿ ಉದ್ಘಾಟನೆ Read More »

ಅರಂಬೂರು : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಅರಂಬೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ ) ಸುಳ್ಯ ತಾಲ್ಲೂಕು ಸುಳ್ಯ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ಅ.5ರಂದು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ ಆರಂಬೂರು ಶಾಲೆಯಲ್ಲಿ ನಡೆಯಿತು.ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಅಡಿಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ನಡೆಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಿವಾರಕಾನ

ಅರಂಬೂರು : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »

ಹೆಚ್. ಡಿ ಕುಮಾರಸ್ವಾಮಿಯವರಿಗೆ ಅಸಹನೀಯ ಪದ ಬಳಸಿ ಅಗೌರವ : ಸುಳ್ಯ ತಾಲೂಕು ಜನತದಳ ಸೂಕ್ತ ಕ್ರಮಕ್ಕೆ ಒತ್ತಾಯ

ಸುಳ್ಯ: ಕೇಂದ್ರ ಸರ್ಕಾರದ ಸಚಿವರಾದ ಹೆಚ್. ಡಿ ಕುಮಾರಸ್ವಾಮಿಯವರನ್ನು ಅಸಹನೀಯ ಪದ ಬಳಕೆ ಬಳಸಿ ಅಗೌರವಿಸಿರುವುದನ್ನು ಸುಳ್ಯ ತಾಲೂಕು ಜನತದಳವು ಖಂಡಿಸುತ್ತದೆ. ಹಾಗೆಯೇ ಪೊಲೀಸ್‌ ಇಲಾಖೆಯ ಉನ್ನತ ಹುದ್ದೆಯಲ್ಲಿ ಇದ್ದುಕೊಂಡು ದುರುದ್ದೇಶದಿಂದ ಕೇಂದ್ರ ಸಚಿವರನ್ನು ಅವಮಾನಗೊಳಿಸಿರುವ ಲೋಕಾಯುಕ್ತ ಎ.ಡಿ.ಜಿ.ಪಿ. ಚಂದ್ರಶೇಖ‌ರ್ ಇವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸಿ ಸುಳ್ಯ ತಾಲೂಕು ಜನತಾದಳವು ಸುಳ್ಯ ತಾಲೂಕು ತಹಶೀಲ್ದಾರರಿಗೆ ಮನವಿಯನ್ನು ಸಲ್ಲಿಸಿತು. ಇದರಲ್ಲಿ ಸುಳ್ಯ ತಾಲೂಕು ಜನತಾದಳದ ಅಧ್ಯಕ್ಷರಾದ ಸುಕುಮಾ‌ರ್ ಕೊಡುಗುಳಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಟಿಕಾನ,

ಹೆಚ್. ಡಿ ಕುಮಾರಸ್ವಾಮಿಯವರಿಗೆ ಅಸಹನೀಯ ಪದ ಬಳಸಿ ಅಗೌರವ : ಸುಳ್ಯ ತಾಲೂಕು ಜನತದಳ ಸೂಕ್ತ ಕ್ರಮಕ್ಕೆ ಒತ್ತಾಯ Read More »

ಮುಂದಿನ ನಾಲ್ಕು ದಿವಸ ರಾಜ್ಯದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ

ಬೆಂಗಳೂರು: ಇಂದಿನಿಂದ ನಾಲ್ಕು ದಿನಗಳು ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿತ್ರದುರ್ಗ, ಕೊಡಗು, ಮೈಸೂರು ಹಾಗೂ ಚಾಮರಾಜನಗರ,ದಾವಣಗೆರೆ ಜಿಲ್ಲೆಗೆ ಶನಿವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರ ಮಳೆ ವ್ಯಾಪಿಸಿಕೊಳ್ಳುವಸಂಭವವಿದ್ದು, 11 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಯ ಜತೆಗೆ ಮಂಡ್ಯ, ಹಾಸನ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ

ಮುಂದಿನ ನಾಲ್ಕು ದಿವಸ ರಾಜ್ಯದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ Read More »

ಸೆ.11ಕ್ಕೆ ರಥಬೀದಿಯಲ್ಲಿ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಶುಭಾರಂಭ

ಸುಳ್ಯದ ರಥಬೀದಿಯಲ್ಲಿ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಸೆ.11ರಂದು ಶುಭಾರಂಭಗೊಳ್ಳಲಿದೆ.ಶುಭಾರಂಭದ ಪ್ರಯುಕ್ತ ರೂ.1500 ಮೇಲ್ಪಟ್ಟ, ರೂ.5000 ಮೇಲ್ಪಟ್ಟ ಹಾಗೂ ರೂ. 10000 ಮೇಲ್ಪಟ್ಟ ಮೌಲ್ಯದ ಬಟ್ಟೆ ಖರೀದಿಗೆ ಬೆಳ್ಳಿಯ ಉಚಿತ ಉಡುಗೊರೆಗಳನ್ನು ಗ್ರಾಹಕರಿಗೆ ನೀಡಲಾಗುತ್ತದೆ.ಶುಭಾರಂಭದ ಪ್ರಯುಕ್ತ ವಿಶೇಷ ರಿಯಾಯಿತಿ ನೀಡಲಾಗುತ್ತಿದ್ದು, ನಿರೀಕ್ಷೆಗೂ ಮೀರಿದ ಮಹಾ ಕೊಡುಗೆಗಳನ್ನು ನೀಡಲಾಗುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.

ಸೆ.11ಕ್ಕೆ ರಥಬೀದಿಯಲ್ಲಿ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಶುಭಾರಂಭ Read More »

ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ -ಕೆ.ಆರ್.ಗಂಗಾಧರ್

ಅರಂಬೂರು: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿಪೂರ್ವ)ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 16 ನೇ ವರ್ಷದ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ- ಅರಂಬೂರಿನಲ್ಲಿ ನಡೆಯಿತು.ರಾಜ್ಯ ಉತ್ತಮ ಶಿಕ್ಷಕ ಪುರಸ್ಕೃತ ಮುಖ್ಯೋಪಾಧ್ಯಾಯರಾದ ಶ್ರೀ ದಿವಾಕರ್ ನಾಯಕ್ ಸರಳಿಕುಂಜ ದೀಪ ಬೆಳಗಿಸಿ ಚಾಲನೆ ನೀಡಿ ಶಿಬಿರಕ್ಕೆ ಶುಭ ಹಾರೈಸಿದರು.ಕಾಲೇಜಿನ ಸಂಚಾಲಕರಾದ ಶ್ರೀ ಕೆ ಆರ್ ಗಂಗಾಧರ್ ಅಧ್ಯಕ್ಷತೆ ವಹಿಸಿ,

ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ -ಕೆ.ಆರ್.ಗಂಗಾಧರ್ Read More »

(ಲೇಖನ)ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಯಲ್ಲಿ ಹೆತ್ತವರ ಮತ್ತು ಶಿಕ್ಷಕರ ಪಾತ್ರ

ಗುರುಭ್ಯೋನಮಃ ಇಂದಿನ ಪ್ರಸ್ತುತ ಡಿಜಿಟಲ್ ಯುಗದಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯು ಹೆತ್ತವರ ಪಾಲಿಗೆ ಒಂದು ಮಹತ್ತರವಾದ ಸವಾಲೇ ಸರಿ. ಇಂದಿನ ಮಕ್ಕಳು ಮುಂದಿನ ಪ್ರಜೆಗಳು ಎನ್ನುವ ಹಾಗೆ ಇಂದಿನ ಮಕ್ಕಳನ್ನು ಸರಿಯಾದ ದಾರಿಯಲ್ಲಿ ಬೆಳೆಸುವ ಜವಾಬ್ದಾರಿಯು  ಪೋಷಕರ ಪಾಲಿಗೆ ಇದೆ. ದಿನದ 24 ಗಂಟೆಗಳಲ್ಲಿ ಏಳರಿಂದ ಎಂಟು ಗಂಟೆ ಒಂದು ವಿದ್ಯಾರ್ಥಿಯು ಶಾಲೆಯಲ್ಲಿ ಕಳೆದರೆ ಇನ್ನುಳಿದ 16 ಗಂಟೆ ಆ ಮಗುವಿನ ಜವಾಬ್ದಾರಿಯು ಪೋಷಕರ ಪಾಲಿಗಿರುತ್ತದೆ. ಆದರೆ ವೃತ್ತಿಪರ ಪೋಷಕರು ಮಕ್ಕಳ ಸರ್ವಾಂಗೀಣ ಬೆಳವಣಿಗೆಯು ಶಾಲೆಯಲ್ಲಿ ಆಗುತ್ತದೆ

(ಲೇಖನ)ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಯಲ್ಲಿ ಹೆತ್ತವರ ಮತ್ತು ಶಿಕ್ಷಕರ ಪಾತ್ರ Read More »

error: Content is protected !!
Scroll to Top