ಪ್ರಚಲಿತ

ಪುತ್ತೂರು : ಭೀಕರ ಅಪಘಾತದಲ್ಲಿ ತಾಯಿ ಮಗು ಸಾವು

ಬಸ್‌ ಹಾಗೂ ಆಟೋ ರಿಕ್ಷಾ ನಡುವೆ ಪುತ್ತೂರಿನ ನೆಹರು ನಗರದಲ್ಲಿ ಮಾ.2ರಂದು ಅಪಘಾತ ಸಂಭವಿಸಿ ಘಟನೆಯಲ್ಲಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಹಾಗೂ ಮಗು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.ಕುಂಬ್ರ ನಿವಾಸಿ ಜಮೀಲಾ(52.ವ) ಹಾಗೂ ತನ್ನೀರ್ (4 ವ.) ಮೃತರು. ಇನ್ನೂ ಆಟೋರಿಕ್ಷಾ ಚಾಲಕ ಮಹಮ್ಮದ್, ಒರ್ವ ಮಹಿಳೆ ಮತ್ತು ಮಗು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪುತ್ತೂರು : ಭೀಕರ ಅಪಘಾತದಲ್ಲಿ ತಾಯಿ ಮಗು ಸಾವು Read More »

ಅರೆಭಾಷೆಯ ಹಲವು ಚಟುವಟಿಕೆಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಸರ್ಕಾರ 5 ಕೋಟಿ ರೂ ಬಿಡುಗಡೆ ಮಾಡಬೇಕು : ಪುರುಷೋತ್ತಮ ಬಿಳಿಮಲೆ

ಮಡಿಕೇರಿ : ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ‘ಅರೆಭಾಷೆ ‘ಅಧ್ಯಯನ ಪೀಠ’ವು ಈಗಾಗಲೇ ಆರಂಭವಾಗಿದ್ದು, ಅರೆಭಾಷೆಯ ಹಲವು ಚಟುವಟಿಕೆಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಸರ್ಕಾರ 5 ಕೋಟಿ ರೂ ಬಿಡುಗಡೆ ಮಾಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ಒತ್ತಾಯಿಸಿದ್ದಾರೆ.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕುಶಾಲನಗರ, ಆಲೂರು ಸಿದ್ದಾಪುರ, ಸುಂಟಿಕೊಪ್ಪ, ಗುಡ್ಡೆಹೊಸೂರು, ನಂಜರಾಯಪಟ್ಟಣ, ಚೆಟ್ಟಳ್ಳಿ, ಪಿರಿಯಾಪಟ್ಟಣ, ಸೋಮವಾರಪೇಟೆ ಹಾಗೂ ಯಡವಾರೆ ಗೌಡ ಸಮಾಜಗಳ ಸಹಕಾರದಲ್ಲಿ ಕುಶಾಲನಗರದ ರೈತ ಸಹಕಾರ ಭವನದಲ್ಲಿ ಭಾನುವಾರ

ಅರೆಭಾಷೆಯ ಹಲವು ಚಟುವಟಿಕೆಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಸರ್ಕಾರ 5 ಕೋಟಿ ರೂ ಬಿಡುಗಡೆ ಮಾಡಬೇಕು : ಪುರುಷೋತ್ತಮ ಬಿಳಿಮಲೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕೇರ್ಪಡ ಶ್ರೀಮಹಿಷಾ ಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಡಿಡಿ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕೇರ್ಪಡ ಶ್ರೀಮಹಿಷಾ ಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜುರಾದ 5,00,000 ಮೊತ್ತದ ಡಿಡಿ ಹಸ್ತಾಂತರ ಮಾಡಲಾಯಿತು.. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಾಲೂಕು ಯೋಜನಾಧಿಕಾರಿ ಮಾಧವ ಗೌಡರವರು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡುವ ಬೇರೆ ಬೇರೆ ಕಾರ್ಯಕ್ರಮಗಳಿಗೆ ನೀಡುವ ಅನುದಾನಗಳ ಬಗ್ಗೆ.. ಯೋಜನೆಯಿಂದ ಸದಸ್ಯರಿಗೆ ಮತ್ತು ಊರಿನ ಜನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಯೋಜನೆಯ ಕಾರ್ಯ ನಿರ್ವಹಿಸುವ ರೀತಿಯ ಬಗ್ಗೆ ಸದಸ್ಯರಿಗೆ ಮನಮುಟ್ಟುವ ರೀತಿಯಲ್ಲಿ ಮಾಹಿತಿಯನ್ನು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕೇರ್ಪಡ ಶ್ರೀಮಹಿಷಾ ಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಡಿಡಿ ಹಸ್ತಾಂತರ Read More »

ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ

ಅಂತಾರಾಷ್ಟ್ರೀಯ ಖ್ಯಾತಿಯ ವಿಶ್ವ ವಿಖ್ಯಾತ ಹಂಪಿ ಉತ್ಸವವು ಫೆಬ್ರುವರಿ 28 ರಿಂದ ಮಾರ್ಚ್ 2 ರವರೆಗೆ ನಡೆಯುತ್ತಿದ್ದು, ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಹಮ್ಮಿಕೊಂಡ ಮಹಿಳಾ ವಿಚಾರ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಪ್ರಬಂಧ ಮಂಡನೆ ಮಾಡಿದರು. ಮಹಿಳಾ ಚಿಂತಕಿ ಶೈಲಜ ಹಿರೇಮಠ್ ಉದ್ಘಾಟಿಸಿದ , ಸಾಹಿತಿಗಳಾದ ಎಸ್ ವಿ ಪಾಟೀಲ್ ಅಧ್ಯಕ್ಷತೆ ವಪಿಸಿದ್ದ ವಿಚಾರ ಗೋಷ್ಠಿಯಲ್ಲಿ ಡಾ. ಅನುರಾಧಾ

ವಿಶ್ವ ವಿಖ್ಯಾತ ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ Read More »

ಸಂಪಾಜೆ ಗ್ರಾಮದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಡಿಕಲ್ಲು ಅಲಡ್ಕ ಮುಂಡಡ್ಕ 14,36000 ರೂಪಾಯಿ ವೆಚ್ಚದಲ್ಲಿ ಗ್ರಾಮ ಪಂಚಾಯತ್ ಸ್ವಂತ ನಿಧಿ 15 ನೇ ಹಣಕಾಸು ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ರಸ್ತೆ ಕಾಂಕ್ರಿಟ್ ಕಾಮಗಾರಿ ಉದ್ಘಾಟನೆಯನ್ನು ಕೇಂದ್ರ ನಾರು ಮಂಡಳಿ ಮಾಜಿ ಸದಸ್ಯರೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದ್ಘಾಟನೆ ನೆರವೇರಿಸಿ ಮಾತನಾಡಿ ಸಂಪಾಜೆ ಜನರ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವ ಮೂಲಕ 2 ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದಿದೆ ಈ ಭಾಗದ ಜನ ಪ್ರತಿನಿಧಿಗಳು ಕ್ರಿಯಾಶೀಲಾರಾಗಿ ಕೆಲಸ ಮಾಡುವ

ಸಂಪಾಜೆ ಗ್ರಾಮದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ Read More »

ಅಪರೂಪದ ಶಾಸನಗಳು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕಸಬ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀಗಣಪತಿ ಲಕ್ಷ್ಮೀನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರದ ಸಂದರ್ಭದಲ್ಲಿ ಎರಡು ಶಿಲಾಫಲಕಗಳಲ್ಲಿ ಶಾಸನಗಳು ದೊರೆತಿದ್ದು, ಇದರ ಪ್ರಾಥಮಿಕ ಮಾಹಿತಿ ಯನ್ನು ಡಾ. ವೆಂಕಟೇಶ ಮಂಜುಳಗಿರಿ ಅವರಿಂದ ಪಡೆದುಕೊಂಡ ಕುಕ್ಕೆಸುಬ್ರಹ್ಮಣ್ಯದ ಶ್ರೀನಿಕೇತನ ವಸ್ತು ಸಂಗ್ರಹಾಲಯ ಮತ್ತು ಸಂಶೋಧನ ಕೇಂದ್ರದ ನಿರ್ದೇಶಕರಾದ ಡಾ.ಜಿ.ವಿ. ಕಲ್ಲಾಪುರ ಅವರು ಈ ಅಪರೂಪದ ಶಾಸನ ಅಧ್ಯಯನ ಮಾಡಿದ್ದಾರೆ.ಸ್ವಸ್ತಿಶ್ರೀ ಎಂಬ ಶುಭ ಸೂಕ್ತದಿಂದ ಪ್ರಾರಂಭವಾಗುವ ಈ ಶಾಸನವನ್ನು ಶಾಲಿವಾಹನ ಶಕವರ್ಷ 1801ರ

ಅಪರೂಪದ ಶಾಸನಗಳು ಪತ್ತೆ Read More »

ಅರಂತೋಡು : ಕಿಂಡಿಅಣೆಕಟ್ಟು ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

ಅರಂತೋಡು ಗ್ರಾಮದ ಅಂಗಡಿಮಜಲು ಮತ್ತು ಕುಲ್ಟಾರು ಎಂಬಲ್ಲಿ ಕಿಂಡಿ ಆಣೆಕಟ್ಟು ನಿರ್ಮಿಸಲು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ಶಿವ ಪ್ರಸನ್ನ ಫೆ. 28 ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಳೆದ ಹಲವಾರು ವರ್ಷಗಳಿಂದ ಬೇಸಿಗೆ ಸಮಯದಲ್ಲಿ ಅರಂತೋಡಿನ ಬಲ್ನಾಡು ಹೊಳೆಯಲ್ಲಿ ನೀರಿನ ಹರಿವು ನಿಂತು ಹೋಗುತಿತ್ತು.ಹೊಳೆಯ ನೀರನ್ನು ಅವಲಂಬಿಸಿ ಕೃಷಿ ಮಾಡುವ ಕೃಷಿಕರು ನೀರಿಲ್ಲದೆ ಬಾರಿ ಸಂಕಷ್ಟ ಅನುಭವಿಸುತ್ತಿದ್ದರು. ಈ ಹಿನ್ನಲೆ ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್

ಅರಂತೋಡು : ಕಿಂಡಿಅಣೆಕಟ್ಟು ನಿರ್ಮಾಣಕ್ಕೆ ಸ್ಥಳ ಪರಿಶೀಲನೆ Read More »

ಸವಣೂರು ಸೀತಾರಾಮ ರೈಯವರು ಮಾಸ್ ಮೂಲಕ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ: ಶಾಸಕಿ ಭಾಗೀರಥಿ

ಸುಳ್ಯದಲ್ಲಿ ಅಡಿಕೆ ಸಂಸ್ಕರಣಾ ಘಟಕವನ್ನು ಸ್ಥಾಪಿಸಿರುವುದು ನನಗೆ ಕುಶಿಯಾಗಿದೆ.ಇದು ನಮ್ಮ ಸೌಭಾಗ್ಯ. ಸೀತಾರಾಮ ರೈಯವರ ಈ ಯೋಜನೆ ರೈತರಿಗೆ ಶಕ್ತಿತುಂಬುವ ಜೊತೆಗೆ ಒಂದಷ್ಟು ಜನರಿಗೆ ಉದ್ಯೋಗ ಲಭಿಸಿದೆ. ಈ ಭಾಗದಲ್ಲಿ ಎಳೆಚುಕ್ಕಿ ರೋಗ ರೈತರನ್ನು ಕಂಗಾಲಾಗಿಸಿದೆ. ಇದಕ್ಕೆ ಶಾಶ್ವತ ಪರಿಹಾರವಾಗಬೇಕಿದೆ. ಸುಳ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಬೇಕೆಂಬ ಕನಸು ಇದೆ. ಇದರಿಂದ ನಮ್ಮವರಿಗೆ ಅಷ್ಟು ಜನರಿಗೆ ಉದ್ಯೋಗ ದೊರೆಯಬಹುದು .ಇದಕ್ಕೆನಿಮ್ಮೆಲ್ಲರ ಸಹಕಾರ ಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರುಫೆ. 28ರಂದು ಸುಳ್ಯದ ಎಪಿಎಂಸಿ ರೈತ ಸಮುದಾಯ ಭವನದಲ್ಲಿ

ಸವಣೂರು ಸೀತಾರಾಮ ರೈಯವರು ಮಾಸ್ ಮೂಲಕ ರೈತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ: ಶಾಸಕಿ ಭಾಗೀರಥಿ Read More »

ಅರೆಭಾಷೆ ಅಕಾಡೆಮಿ ವತಿಯಿಂದ 2022 ಮತ್ತು 2023 ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ,ಅರೆಭಾಷೆ ಸೇರಿದಂತೆ ಸಣ್ಣ ಸಣ್ಣ ಭಾಷೆ ಉಳಿಸಿ ಬೆಳೆಸಿ: ಸದಾನಂದಗೌಡ

ಕೊಡಗು ಜಿಲ್ಲೆಯಲ್ಲಿ ಕೊಡವ, ಅರೆಭಾಷಿಕರು ಸೇರಿದಂತೆ ಹಲವು ಸಣ್ಣ ಸಣ್ಣ ಭಾಷಿಕ ಸಮಾಜದವರು ಬದುಕಿನ ಬಂಡಿ ಸಾಗಿಸುತ್ತಿದ್ದು, ಎಲ್ಲಾ ಸಣ್ಣ ಸಣ್ಣ ಭಾಷಿಕರೂ ಕೊಡಗಿನ ಇತಿಹಾಸ ತಿಳಿದು, ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಕರೆ ನೀಡಿದ್ದಾರೆ.ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕೊಡಗು ಗೌಡ ಸಮಾಜದಲ್ಲಿ ಶುಕ್ರವಾರ ನಡೆದ 2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ, ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭದಲ್ಲಿ

ಅರೆಭಾಷೆ ಅಕಾಡೆಮಿ ವತಿಯಿಂದ 2022 ಮತ್ತು 2023 ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ,ಅರೆಭಾಷೆ ಸೇರಿದಂತೆ ಸಣ್ಣ ಸಣ್ಣ ಭಾಷೆ ಉಳಿಸಿ ಬೆಳೆಸಿ: ಸದಾನಂದಗೌಡ Read More »

ಅರಂತೋಡು : ಮಾ.8ರಿಂದ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಬಾಜಿನಡ್ಕದಲ್ಲಿ ದೈವಗಳ ನೇಮೋತ್ಸವ

ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಬಾಜಿನಡ್ಕದಲ್ಲಿ ದೈವಗಳ ನೇಮೋತ್ಸ ಮಾ.8ರಿಂದ ಆರಂಭವಾಗಲಿದೆ.ಈ ದಿನ ಮಧ್ಯಾಹ್ನ 3 ಗಂಟೆಗೆ ಮಂತ್ರವಾದಿ ಗುಳಿಗ ನೇಮ ಮತ್ತು ರಾತ್ರಿ 10 ಗಂಟೆಗೆ ಮೊಗೇರ್ಕಳ ದೈವಗಳ ಹಾಗೂ ತನ್ನಿಮಾನಿಗ ದೈವದ ನೇಮೋತ್ಸವ ನಡೆಯಲಿದೆ.ಮಾ.9ರಂದು ಆದಿತ್ಯವಾರ ಬೆಳಿಗ್ಗೆ 8 ಗಂಟೆಗೆ ಸಾರ್ಲಪಟ್ಟ ದೈವ ಕೊರಗಜ್ಜನ ನೇಮೋತ್ಸವ ನಡೆಯಲಿರುವುದು.ಸರ್ವ ಭಕ್ತರು ಆಗಮಿಸಿ ದೈವಗಳ ದರ್ಶನ ಪಡೆದು ಪ್ರಸಾದ ಸ್ವೀಕರಿಸಬೇಕೆಂದು ದೈವಸ್ಥಾನದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ.

ಅರಂತೋಡು : ಮಾ.8ರಿಂದ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಬಾಜಿನಡ್ಕದಲ್ಲಿ ದೈವಗಳ ನೇಮೋತ್ಸವ Read More »

error: Content is protected !!
Scroll to Top