ಪ್ರಚಲಿತ

ಐದು ಕಾರುಗಳ ನಡುವೆ ಸರಣಿ ಅಪಘಾತ

ಚಲಿಸುತ್ತಿದ್ದ ಬಸ್ ನಿಂದ ಬಿದ್ದ ಮೊಬೈಲ್‌ ಪರಿಣಾಮ ಐದು ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ ಘಟನೆ ರಾ.ಹೆ.75ರ ಬಿ.ಸಿ.ರೋಡಿನ ತಲಪಾಡಿಯಲ್ಲಿ ನಡೆದಿದೆ.ಬಿ.ಸಿ.ರೋಡು ಕೈಕಂಬ ಚಾವಡಿಗುತ್ತು ಮನೆ ನಿವಾಸಿ ಅನಿತಾ ಮರಿಯ ಲೋಬೊ ಅವರು ಫೆ.25ರಂದು ಕಾರಿನಲ್ಲಿ ಫರಂಗಿಪೇಟೆ ಕಡೆಯಿಂದ ಕೈಕಂಬಕ್ಕೆ ಆಗಮಿಸುತ್ತಿದ್ದಾಗ ತಲಪಾಡಿಯಲ್ಲಿ ಮುಂದೆ ಸಾಗುತ್ತಿದ್ದ ಬಸ್ಸಿನಿಂದ ಪ್ರಯಾಣಿಕರೊಬ್ಬರ ಮೊಬೈಲ್‌ ಅವರ ಕಾರಿನ ಬೋನೆಟ್ ಮೇಲೆ ಬಿದ್ದಿದೆ. ಈ ವೇಳೆ ಅವರು ದಿಢೀ‌ರ್ ಬ್ರೇಕ್ ಹಾಕಿದ್ದು, ಆ ಸಂದರ್ಭದಲ್ಲಿ ಹಿಂಬದಿಯಿಂದ ಬರುತ್ತಿದ್ದ ನಾಲ್ಕು ಕಾರುಗಳು ಪರಸ್ಪರ […]

ಐದು ಕಾರುಗಳ ನಡುವೆ ಸರಣಿ ಅಪಘಾತ Read More »

ಅಜ್ಜಾವರ : ಸ್ವಾಮೀಜಿ ಶ್ರೀ ಯೋಗೇಶ್ವರನಾಂದ ಸರಸ್ವತಿಯವರ ಕ್ರತಿ ವಸುದೈವಂ ಕುಟುಂಬಕಂ ಮತ್ತು ಕಲಿಕೆಯ ಮಹಿಮೆ ಬಿಡುಗಡೆ

ಸುಳ್ಯತಾಲೂಕಿನ ಅಜ್ಜಾವರ ಗ್ರಾಮದ ಚೈತನ್ಯ ಸೇವಾಶ್ರಮದಲ್ಲಿ ಶಿವರಾತ್ರಿ ಪ್ರಯುಕ್ತ ಶಿವೂಜೆ,ಗುರುಪೂಜೆ,ಗಣತಿಪೂಜೆ ಪುಸ್ತಕ ಬಿಡುಗಡೆ,ಭಜನಾ ಸತ್ಸಂಗ ಕಾರ್ಯಕ್ರಮ ಫೆ.26ರಂದು ನಡೆಯಿತು.ಪೆರಾಜೆ ಜ್ಯೋತಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನಾಗರಾಜ್ ಅವರು ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ ಕ್ರತಿ ವಸುದೈವ ಕುಟುಂಬಕಂ ಮತ್ತು ಕಲಿಕೆಯ ಮಹಿಮೆಯನ್ನು ಬಿಡುಗಡೆಗೊಳಿಸಿದರು.ಬಳಿಕ ಮಾತನಾಡಿದ ಅವರು ಸ್ವಾಮೀಜಿಯವರು ಪುಸ್ತಕದಲ್ಲಿ ಬರೆದಿರುವಂತೆ ನಾವೇಲ್ಲರೂ ಒಂದೆ.ಒಂದೆ ಕುಟುಂಬದವರಂತೆ ಬದುಕಿ ಬಾಳೋಣ ಎಂದು ಹೇಳಿದರು.ಪ್ರೊಫೆಸರ್ ಅನಿಲ್ ಬಿ.ವಿ ಮಾತನಾಡಿ ಜೀವನದ ಬದುಕಿನ ಜಂಜಾಟದಲ್ಲಿ ಕಷ್ಟ ಸುಖಗಳು ಸಹಜ..ಜೀವನದಲ್ಲಿ ಕಷ್ಟಗಳ‌ನ್ನು ಮೀರಿ

ಅಜ್ಜಾವರ : ಸ್ವಾಮೀಜಿ ಶ್ರೀ ಯೋಗೇಶ್ವರನಾಂದ ಸರಸ್ವತಿಯವರ ಕ್ರತಿ ವಸುದೈವಂ ಕುಟುಂಬಕಂ ಮತ್ತು ಕಲಿಕೆಯ ಮಹಿಮೆ ಬಿಡುಗಡೆ Read More »

ಮಂಗಳೂರು ಮೂಲದ ಯುವತಿ ತನುಷ್ಕಾ ಯುದ್ಧ ವಿಮಾನದ ಪೈಲೆಟ್ ಆಗಿ ಆಯ್ಕೆ

ಇದೇ ಮೊದಲ ಬಾರಿಗೆ ಯುವತಿಯೊಬ್ಬರು ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಪಡೆದಿದ್ದಾರೆ. ಮಂಗಳೂರು ಮೂಲದ ಪ್ಲೆಯಿಂಗ್ ಆಫೀಸ‌ರ್ ತನುಷ್ಕಾ ಸಿಂಗ್‌ ಅವರಿಗೆ ಈ ಸದಾವಕಾಸ ದೊರಕಿದ್ದು, ಆಕೆ ಯುದ್ಧ ವಿಮಾನ ಸ್ಕ್ಯಾಡ್ರನ್‌ನಲ್ಲಿ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ.

ಮಂಗಳೂರು ಮೂಲದ ಯುವತಿ ತನುಷ್ಕಾ ಯುದ್ಧ ವಿಮಾನದ ಪೈಲೆಟ್ ಆಗಿ ಆಯ್ಕೆ Read More »

ತೊಡಿಕಾನದಲ್ಲಿ ಮಾ.8ಕ್ಕೆ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ,ಆಮಂತ್ರ ಪತ್ರಿಕೆ ಬಿಡುಗಡೆ

ಗೌಡ ಯುವ ಸೇವಾ ಸಂಘ ತೊಡಿಕಾನ ವತಿಯಿಂದ ದಿನಾಂಕ 08.03.2025 ರಂದು ನಡೆಯುವ ಹತ್ತು ಕುಟುಂಬ ಹದಿನೆಂಟು ಗೋತ್ರ ಗೌಡ ಬಾಂದವರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮಂಗಳವಾರ ಅಕ್ಷಯ ಕಲಾ ಮಂದಿರ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ ಇಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಗೌಡ ಯುವ ಸೇವಾ ಸಂಘದ ಪದಾಧಿಕಾರಿಗಳು,ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

ತೊಡಿಕಾನದಲ್ಲಿ ಮಾ.8ಕ್ಕೆ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ,ಆಮಂತ್ರ ಪತ್ರಿಕೆ ಬಿಡುಗಡೆ Read More »

ರಾಜ್ಯ ಬಿಜೆಪಿಯ ಗುಂಪುಗಾರಿಕೆ ನಿಯಂತ್ರಿಸುವ ಅಗತ್ಯ ಇದೆ: ಡಿ. ವಿ ಸದಾನಂದ ಗೌಡ

ರಾಜ್ಯ ಬಿಜೆಪಿಯಲ್ಲಿ ಕೆಲವು ದಿನಗಳಿಂದ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಪಕ್ಷದಲ್ಲಿ ಗುಂಪುಗಳು ಸೃಷ್ಟಿ ಆಗಿರುವುದನ್ನು ಸರಿಪಡಿಸಬೇಕು. ಅಧ್ಯಕ್ಷರ ನೇಮಕ ಮಾಡುವುದಕ್ಕಿಂತಲೂ ನಮ್ಮ ಮನಸ್ಸುಗಳನ್ನು ಸರಿ ಮಾಡುವ ಕೆಲಸವನ್ನು ಹಿರಿಯರು ಮಾಡಲೇ ಬೇಕು ಎಂದು ಅವರು ಹೇಳಿದರು.ವಿಶ್ವವಿದ್ಯಾ ನಿಲಯ ಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು, ಅದು ಯಾರ ಕಾಲಘಟ್ಟದಲ್ಲಿ ಅನುಷ್ಠಾನ ಆಗಿದೆಯೋ ಅವರು ಮಾಡಿದ ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸಿ ಮುಂದು ವರಿಸಬೇಕು. ಮುಚ್ಚುವುದು ಪರಿಹಾ ರವಲ್ಲ ಎಂದು

ರಾಜ್ಯ ಬಿಜೆಪಿಯ ಗುಂಪುಗಾರಿಕೆ ನಿಯಂತ್ರಿಸುವ ಅಗತ್ಯ ಇದೆ: ಡಿ. ವಿ ಸದಾನಂದ ಗೌಡ Read More »

ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥಕ್ಕೆ ಡಿಪಿಆರ್‌ ತಯಾರಿಸಲು ಸರ್ಕಾರದ ಅನುಮೋದನೆ

ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಕಳೆದ ವಾರ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಣಿ-ಸಂಪಾಜೆ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಡಿಪಿಆರ್‌ ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಯಾ. ಚೌಟ ಅವರು ಖುದ್ದು ಮನವಿ ಮಾಡಿದ್ದರು. ಈ ಮನವಿಗೆ ತುರ್ತು ಸ್ಪಂದಿಸಿರುವ ಲೋಕೋಪಯೋಗಿ ಇಲಾಖೆಯು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ 71.60 ಕಿಮೀ. ದೂರದ ರಸ್ತೆ ಅಗಲೀಕರಣಕ್ಕೆ ಡಿಪಿಆರ್‌ ಸಿದ್ಧಪಡಿಸಲು ಸಮಾಲೋಚಕರನ್ನು ನೇಮಕಗೊಳಿಸುವುದಕ್ಕೆ ಅನುಮತಿ ನೀಡಿದೆ ಎಂದು ಸಂಸದ ಬ್ರಿಜೇಶ್ ಚೌಟ ಮಾಹಿತಿ ನೀಡಿದ್ದಾರೆ.

ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥಕ್ಕೆ ಡಿಪಿಆರ್‌ ತಯಾರಿಸಲು ಸರ್ಕಾರದ ಅನುಮೋದನೆ Read More »

ತೊಡಿಕಾನ ಮಲ್ಲಿಕಾರ್ಜುನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೇಶವ ಕೊಳಲುಮೂಲೆ ಆಯ್ಕೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 9 ಜನರನ್ನು ನೂತನ ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶ ಮಾಡಿದ್ದು ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ದೇವಳದಲ್ಲಿ ಫೆ.24ರಂದು ನಡೆಯಿತು.ಅಧ್ಯಕ್ಷರಾಗಿ ಕೇಶವ ಉಳುವಾರು ಕೊಳಲುಮೂಲೆ ಆಯ್ಕೆಗೊಂಡಿದ್ದಾರೆ.ಯು.ಕೆ.ತೀರ್ಥರಾಮ ಪರ್ನೋಜಿ, ವಸಂತ ಪೆಲಡ್ಕ, ಬಾಲಕೃಷ್ಣ ಕುಂಟುಕಾಡು, ತಿಮ್ಮಯ್ಯ ಮೆತ್ತಡ್ಕ, ಸತ್ಯಪ್ರಸಾದ್ ಗಬ್ಬಲ್ಕಜೆ, ಚಂಚಲಾಕ್ಷಿ ಕುಲ್ಟಾರು, ಮಾಲತಿ ಭೋಜಪ್ಪ ಹಾಸ್ಸಾರೆ ಮತ್ತು ದೇವಸ್ಥಾನದ ಪ್ರಧಾನ ಅರ್ಚಕ ಕೇಶವಮೂರ್ತಿ ನೂತನ ವ್ಯವಸ್ಥಾಪನ ಸಮಿತಿ ಸದಸ್ಯರಾಗಿರುತ್ತಾರೆ.ಕೇಶವ ಕೊಳಲುಮೂಲೆಯವರನ್ನು ವಸಂತ ಪೆಲ್ತಡ್ಕ

ತೊಡಿಕಾನ ಮಲ್ಲಿಕಾರ್ಜುನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೇಶವ ಕೊಳಲುಮೂಲೆ ಆಯ್ಕೆ Read More »

ಐವರ್ನಾಡು : ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬ್ಯಾಂಕ್ ಆಫ್ ಬರೋಡ ಪ್ರಥಮ,ಎಸ್.ಡಿ.ಎಂ ಉಜಿರೆ ದ್ವಿತೀಯ

ಅಮೆಚೂರು ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಮಂಗಳೂರು ಹಾಗೂ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟವು ಫೆ.22 ಮತ್ತು ಫೆ.23 ರಂದು ಐವರ್ನಾಡು ಸ.ಪ.ಪೂ.ಕಾಲೇಜು ಮೈದಾನದಲ್ಲಿ ನಡೆಯಿತು.ಪೈನಲ್ ಪ್ರಥಮ ಹಂತದಲ್ಲಿರೋಚಕತೆ ಕಂಡ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಬ್ಯಾಂಕ್ ಆಫ್ ಬರೋಡ ರೂ.70,000 ಹಾಗೂ ಟ್ರೋಫಿ ಯನ್ನು ಪಡೆದುಕೊಂಡಿತು. ದ್ವಿತೀಯ ಸ್ಥಾನವನ್ನು ಎಸ್.ಡಿ.ಎಂ.ಕಾಲೇಜು ಉಜಿರೆ ರೂ.50,000 ಹಾಗೂ ಟ್ರೋಫಿ ಯನ್ನು

ಐವರ್ನಾಡು : ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬ್ಯಾಂಕ್ ಆಫ್ ಬರೋಡ ಪ್ರಥಮ,ಎಸ್.ಡಿ.ಎಂ ಉಜಿರೆ ದ್ವಿತೀಯ Read More »

ಐವರ್ನಾಡು:ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ಎಸ್.ಡಿ.ಎಂ ಉಜಿರೆ ತಂಡ ಸೆಮಿ ಸಮಿಪೈನಲ್ ಗೆ ಪ್ರವೇಶ

ಗೆಳೆಯರ ಬಳಗ ಐವರ್ನಾಡು ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಹಾಗೂ ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಐವರ್ನಾಡಿನಲ್ಲಿ ನಡೆಯುತ್ತಿರುವ ಅಂತಾರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟದ ಲೀಗ್ ಪಂದ್ಯದ ಪಸ್ಟ್ ಕ್ವಾಟರ್ ಪೈನಲ್ ನಲ್ಲಿ ಎಸ್.ಡಿ.ಎಂ ಉಜಿರೆ ತಂಡ ಕೆ.ಎಫ್.ಡಿ.ಸಿ ತಂಡವನ್ನು35_17 ಅಂತರದಿಂದ ಸೋಲಿಸಿ ಸೆಮಿಪೈನಲ್ ಗೆ ಪ್ರವೇಶ ಪಡೆದಿದೆ.

ಐವರ್ನಾಡು:ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ಎಸ್.ಡಿ.ಎಂ ಉಜಿರೆ ತಂಡ ಸೆಮಿ ಸಮಿಪೈನಲ್ ಗೆ ಪ್ರವೇಶ Read More »

ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ,ಬ್ಯಾಂಕ್ ಆಫ್‌ ಬರೋಡ, ಎಸ್‌ಡಿಎಂ ಉಜಿರೆ, ಎನ್‌ಎಂಸಿ ತಂಡಕ್ಕೆ ಎರಡನೇ ಗೆಲುವು

ಗೆಳೆಯರ ಬಳಗ ಐವರ್ನಾಡು ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಹಾಗೂ ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಐವರ್ನಾಡಿನಲ್ಲಿ ನಡೆಯುತ್ತಿರುವ ಅಂತಾರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟದ ಲೀಗ್ ಪಂದ್ಯದಲ್ಲಿಬ್ಯಾಂಕ್ ಆಫ್‌ ಬರೋಡ, ಎಸ್‌ಡಿಎಂ ಉಜಿರೆ, ಎನ್‌ಎಂಸಿ ತಂಡ ಎರಡನೇ ಗೆಲುವು ದಾಖಲಿಸಿದೆ.ಎನ್‌ಎಂಸಿ ಸುಳ್ಯ ತಂಡವು ಕರೆಂಕಿ ಬಂಟ್ವಾಳ ತಂಡವನ್ನು 31-19ಅಂಕಗಳ ಅಂತರದಲ್ಲಿ ಸೋಲಿಸಿ ಎರಡನೇ ಜಯ ಪಡೆದು ಕ್ವಾರ್ಟರ್ ಫೈನಲ್‌ ಪ್ರವೇಶಿಸಿತು.ಹೆಚ್ಚಾಗಿ ಪ್ರೋ ಕಬಡ್ಡಿ ಆಟಗಾರರಿರುವ

ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ,ಬ್ಯಾಂಕ್ ಆಫ್‌ ಬರೋಡ, ಎಸ್‌ಡಿಎಂ ಉಜಿರೆ, ಎನ್‌ಎಂಸಿ ತಂಡಕ್ಕೆ ಎರಡನೇ ಗೆಲುವು Read More »

error: Content is protected !!
Scroll to Top