ಪ್ರಚಲಿತ

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಸತ್ತು ಚುನಾವಣೆಯ ಮೂಲಕ‌ ಮಂತ್ರಿ ಮಂಡಲ ರಚನೆ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು, ಅರಂತೋಡಿನಲ್ಲಿ 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತು ಚುನಾವಣೆಯನ್ನು ನಡೆಸಲಾಯಿತು.ಈ ಚುನಾವಣೆಯನ್ನು ಆಧುನಿಕ ತಂತ್ರಜ್ಞಾನದ ನೆರವಿನಿಂದ ಮೊಬೈಲ್ ಅಪ್ಲಿಕೇಶನ್ ಬಳಸಿ ಇಲೆಕ್ಟ್ರಾನಿಕ್ ಮತಯಂತ್ರ (EVM) ಮಾದರಿಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಪ್ರಕ್ರಿಯೆಗೆ ಗೌರವ ಸಲ್ಲಿಸಿದರು. ಚುನಾವಣಾ ಅಧಿಕಾರಿಗಳಾಗಿ ಪದ್ಮ ಕುಮಾರ್,ಕಿಶೋರ್ ಕುಮಾರ್, ಮೋಹನ್ ಚಂದ್ರ ಅವರು ಕಾರ್ಯನಿರ್ವಹಿಸಿ ಚುನಾವಣಾ ಪ್ರಕ್ರಿಯೆಯನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಿಕೊಟ್ಟರು.ಕಾಲೇಜಿನ […]

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಸತ್ತು ಚುನಾವಣೆಯ ಮೂಲಕ‌ ಮಂತ್ರಿ ಮಂಡಲ ರಚನೆ Read More »

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ ಅರಂಬೂರು ವಲಯದ ಗೌಡ ಬಾಂಧವರಿಗೆ ವಿವಿಧ ಸ್ಪರ್ಧೆಗಳೊಂದಿಗೆ “ಗದ್ದೆಯಲ್ಲಿ ಒಂದು ದಿನ” ಕಾರ್ಯಕ್ರಮ ಜೂನ್ 21ರಂದು ಅರಂಬೂರು ಗದ್ದೆಬೈಲುನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕರಾದ ಅಪ್ಪಯ್ಯ ಗೌಡ ಪಡ್ಪು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌಡ ಮಹಿಳಾ ಘಟಕದ ಅಧ್ಯಕ್ಷೆ ಡಾ. ಅನುರಾಧಾ ಕುರುಂಜಿ ವಹಿಸಿದ್ದರು. ವೇದಿಕೆಯಲ್ಲಿ ಅರಂಬೂರು ವಲಯದ ಊರುಗೌಡರಾದ ಹುಕ್ರಪ್ಪ ನೆಡ್ಚಿಲು, ಪದ್ಮಯ ಗೌಡ ಪಡ್ಪು, ಗೌಡ ಪುರುಷ ಘಟಕದ ಅಧ್ಯಕ್ಷ ಮನೋಹರ ಅರಂಬೂರು, ಉಪಾಧ್ಯಕ್ಷ

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ Read More »

ಪಂಜ : ನಾಗತೀರ್ಥ ಶಾಲೆಯಲ್ಲಿ ಯೋಗ ದಿನಾಚರಣೆ

ಪಂಜ : ನಾಗತೀರ್ಥ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು ಸಭಾಧ್ಯಕ್ಷತೆಯನ್ನು ಎಸ್‌ ಡಿ ಎಂ ಸಿ ಅಧ್ಯಕ್ಷರಾದ ಮಧು ಚಂದ್ರ ಆಚಾರ್ಯ ವಹಿಸಿದ್ದರು. ನಿವೃತ್ತ ಶಿಕ್ಷಕ ಸೀತಾರಾಮ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಯೋಗ ಶಿಕ್ಷಕರರಾದ ಕುಸುಮಧರ ಕೆಮ್ಮೂರು ಉಪಸ್ಥಿತರಿದ್ದರು.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಗತೀರ್ಥ ಮುಖ್ಯ ಶಿಕ್ಷಕಿ ಸರೋಜಿನಿ ಕೆಮ್ಮೂರು ಸ್ವಾಗತಿಸಿದರು. ಶಿಕ್ಷಕಿ ವನಜ ಕೊಡಂಕೆರಿ

ಪಂಜ : ನಾಗತೀರ್ಥ ಶಾಲೆಯಲ್ಲಿ ಯೋಗ ದಿನಾಚರಣೆ Read More »

ಸುಳ್ಯ : ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ವಲಯದ ವಾರ್ಷಿಕೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ರೀ ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ವಲಯ ಹಾಗೂ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ವಲಯದ ವಾರ್ಷಿಕೋತ್ಸವ ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ಜೂನ್ 21ರಂದು ನಡೆಯಿತು.ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗೌರವಾನ್ವಿತ ಯೋಜನಾಧಿಕಾರಿಗಳಾದ ಮಾಧವ ಗೌಡರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸಮಾಜಮುಖಿ

ಸುಳ್ಯ : ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ವಲಯದ ವಾರ್ಷಿಕೋತ್ಸವ Read More »

ಸುಳ್ಯ : ತಾಯಿಯೊಂದಿಗೆ ನಾನು’ಫೋಟೋ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಜೇಸಿಐ ಸುಳ್ಯ ಪಯಸ್ವಿನಿ ಮತ್ತು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ವಿಶ್ವ ತಾಯಂದಿರ ದಿನದ ಪ್ರಯುಕ್ತ ಆಯೋಜಿಸಿದ ಸುಳ್ಯ ತಾಲೂಕು ಮಟ್ಟದ ‘ತಾಯಿಯೊಂದಿಗೆ ನಾನು’ ಫೋಟೋ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಸೆಲ್ಯೂಟ್ ದಿ ಸೈಲೆಂಟ್ ಸ್ಟಾ‌ರ್ ಪ್ರಶಸ್ತಿ ಪ್ರಧಾನ ಸಮಾರಂಭಜೂ. 20ರಂದು ಶ್ರೀರಾಂಪೇಟೆಯಲ್ಲಿರುವ ಕಾನತ್ತಿಲ ಕಾಂಪ್ಲೇಕ್ಸ್ ನಲ್ಲಿರುವ ದೇವಮ್ಮ ಸಭಾಂಗಣದಲ್ಲಿ ನಡೆಯಿತು.ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ ಅಧ್ಯಕ್ಷತೆ ವಹಿಸಿದ್ದರು.ಜೇಸಿಐ ಸುಳ್ಯ ಪಯಸ್ವಿನಿ ಪೂರ್ವಾಧ್ಯಕ್ಷೆ ಎಂ.ಬಿ.

ಸುಳ್ಯ : ತಾಯಿಯೊಂದಿಗೆ ನಾನು’ಫೋಟೋ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ Read More »

ಅರಂತೋಡು ಮದರಸದಲ್ಲಿ ಮು ಅಲ್ಲಿಮ್ ಡೇ ಆಚರಣೆ

ಎಸ್ ಕೆ ಎಸ್ ಬಿ ವಿ, ನುಸ್ರತ್ತುಲ್ ಇಸ್ಲಾಂ ಮದರಸ ಅರಂತೋಡು ಇದರ ಆಶ್ರಯದಲ್ಲಿ ಮುಅಲ್ಲಿಮ್ ಡೇಯನ್ನು ಜೂ.21ರಂದು ಆಚರಿಸಲಾಯಿತು. ಜಮಾಅತ್ ಅಧ್ಯಕ್ಷ ಆಶ್ರಫ್ ಗುಂಡಿ ಅಧ್ಯಕ್ಷತೆ ವಹಿಸಿದ್ದರು. ಸದರ್ ರವೂಫ್ ಅಝ್ ಹರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮದರಸ ಉಸ್ತುವಾರಿ ಅಮೀರ್ ಕುಕ್ಕುಂಬಳ ಸ್ವಾಗತಿಸಿದರು. ಮುಅಲ್ಲಿಮ್ ಡೇಯ ಮಹತ್ವ ಬಗ್ಗೆ ಸಂದೇಶ ಭಾಷಣವನ್ನು ಅರಂತೋಡು ಬದ್ರಿಯ ಜುಮಾಮಸೀದಿ ಖತೀಬರಾದ ಬಹು|ಆಸಿಫ್ ಅಝ್ ಹರಿ ಮಾತನಾಡಿ ನಿಸ್ವಾರ್ಥ ಸೇವೆಯ ಮೂಲಕ ಧಾರ್ಮಿಕ ಜ್ಞಾನವನ್ನು ಪಸರಿಸುತ್ತಿರುವ ನಮ್ಮ ಉಸ್ತಾದರನ್ನು ಗೌರವಿಸುವ

ಅರಂತೋಡು ಮದರಸದಲ್ಲಿ ಮು ಅಲ್ಲಿಮ್ ಡೇ ಆಚರಣೆ Read More »

ಪಂಜ : ಸೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗಾಗಿ ಬೇಸಾಯದ ಪಾಠ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಕಾರ್ಯಕ್ರಮ

ಜೇಸಿಐ ಪಂಜ ಪಂಚಶ್ರೀ ಆಶ್ರಯದಲ್ಲಿ ಭಾರತ್ ಸೈಟ್ಸ್ & ಗೈಡ್ಸ್ ಸ್ಥಳಿಯ ಸಂಸ್ಥೆ ಪಂಜ ಇದರ ಸಹಯೋಗದೊಂದಿಗೆ ಸೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳಿಗಾಗಿ ಬೇಸಾಯದ ಪಾಠ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಕಾರ್ಯಕ್ರಮ ಜೂ. 20 ರಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಗದ್ದೆಯಲ್ಲಿ ನಡೆಯಿತು. ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್ ಕಾರ್ಯಕ್ರಮ ಉದ್ಘಾಟಿಸಿ, ಶುಭಹಾರೈಸಿದರು. ಜೇಸಿಐ ಪಂಜ ಪಂಚಶ್ರೀಯ ಅಧ್ಯಕ್ಷ ದೇವಿಪ್ರಸಾದ್‌ ಚಿಕ್ಕುಳಿ ಅಧ್ಯಕ್ಷತೆ

ಪಂಜ : ಸೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗಾಗಿ ಬೇಸಾಯದ ಪಾಠ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ ಕಾರ್ಯಕ್ರಮ Read More »

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.ಗ್ರಂಥಪಾಲಕಿ ಸಾವಿತ್ರಿ ಕಣೆಮರಡ್ಕ ಕಾರ್ಯಕ್ರಮವನ್ಬು ಉದ್ಘಾಟಿಸಿ ಮಕ್ಕಳಿಗೆ ಯೋಗಾಭ್ಯಾಸವನ್ನು ನಡೆಸಿಕೊಟ್ಟು, ಯೋಗದ ಮಹತ್ವ ಹಾಗೂ ಅದರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಸಿದರು.ಅಂಜಲಿ ಮಾಂಟೆಸ್ಸೋರಿ ಶಾಲೆಯ ಸಂಚಾಲಕರಾದ ಗೀತಾಂಜಲಿ ಟಿ.ಜಿ. ಅವರು ಮಕ್ಕಳಿಗೆ ಶುಭ ಹಾರೈಸಿ, “ಯೋಗವು ಮನಸ್ಸು, ಆತ್ಮ ಮತ್ತು ದೇಹದ ಸಮತೋಲನಕ್ಕೆ ಅತ್ಯಂತ ಅಗತ್ಯವಾಗಿದೆ” ಎಂದು ತಿಳಿಸಿದರು.ನಿವೃತ್ತ ಪ್ರಾಧ್ಯಾಪಕರಾದ ರಾಮಚಂದ್ರ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಕ್ಕಳಿಗೆ ಶುಭ ಹಾರೈಸಿ ಮಾತನಾಡಿ ಯೋಗವು ಉತ್ತಮ ಆರೋಗ್ಯ,

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ Read More »

ಜೂ.20 ರಂದು ಪಂಜ ದೇಗುಲದ ಕದಿರು ಗದ್ದೆಯಲ್ಲಿ ನೇಜಿ ನಾಟಿ

ಪಂಜ:ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಕದಿರು ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಕಾರ್ಯಕ್ರಮ ಜೂ.20 ರಂದು ಪೂರ್ವಾಹ್ನ 10.30 ರಿಂದ ನಡೆಯಲಿದೆ.ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ.20 ರಂದು ಪಂಜ ದೇಗುಲದ ಕದಿರು ಗದ್ದೆಯಲ್ಲಿ ನೇಜಿ ನಾಟಿ Read More »

ಅರಂತೋಡು : ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಗಾರ

ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಎಸ್. ಐ. ಆರ್. ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.ಅರಂತೋಡು. ಸಂಪಾಜೆ, ತೊಡಿಕಾನ, ಮರ್ಕಂಜ, ನೆಲ್ಲೂರು ಕೆಮ್ರಾಜೆ ಗ್ರಾಮಗಳ ಜಂಟಿ ಸಭೆ ನಡೆಯಿತು.ಸಭೆಯಲ್ಲಿ ಕೆಪಿಸಿಸಿ ತರಬೇತುದಾರಾದ ಶಶಿಧರ್ ಮಾಸ್ಟರ್ ಹಾಗೂ ಚೇತನ್ ಮಾಹಿತಿಯನ್ನು ನೀಡಿದರು.ಸುಳ್ಯ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಂ ಎಸ್. ಮಹಮ್ಮದ್. ಮಾತನಾಡಿ ಪ್ರತಿಯೊಬ್ಬ ಬಿ. ಎಲ್. ಏ ಪ್ರತಿ ಮತದಾರರ ಮನೆಗೆ

ಅರಂತೋಡು : ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಗಾರ Read More »

error: Content is protected !!
Scroll to Top