ಪ್ರಚಲಿತ

ಮಾಲೀಕರನ್ನು ಹುಡುಕುತ್ತಾ 17 ಕಿ.ಮೀ ನಡೆದ ನಾಯಿಗಳು: ವಿಡಿಯೋ ವೈರಲ್

ಚೀನಾದಲ್ಲಿ ಏಳು ನಾಯಿಗಳು ತಮ್ಮ ಮಾಲೀಕರನ್ನು ಹುಡುಕಿಕೊಂಡು 17 ಕಿಲೋಮೀಟರ್ ದೂರ ನಡೆದಿರುವ ಘಟನೆ ವರದಿಯಾಗಿದೆ. ಕೆಲವು ದುರುಳರು ನಾಯಿಗಳನ್ನು ಕದ್ದು, ಮಾಂಸದ ಅಂಗಡಿಗೆ ಮಾರಾಟ ಮಾಡಲು ಟ್ರಕ್‌ನಲ್ಲಿ ಸಾಗಿಸುತ್ತಿದ್ದಾಗ, ನಾಯಿಗಳು ಟ್ರಕ್‌ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿವೆ. ಎರಡು ದಿನಗಳ ಕಾಲ 17ಕಿ.ಮೀ.ಗೂ ಹೆಚ್ಚು ನಡೆದ ಈ ನಾಯಿಗಳು ಮಾರ್ಚ್ 19 ರಂದು ಸುರಕ್ಷಿತವಾಗಿ ತಮ್ಮ ಮನೆಗಳಿಗೆ ಮರಳಿವೆ ಎಂದು ಚೀನಾ ಮಾಧ್ಯಮಗಳು ವರದಿ ಮಾಡಿವೆ.

ಮಾಲೀಕರನ್ನು ಹುಡುಕುತ್ತಾ 17 ಕಿ.ಮೀ ನಡೆದ ನಾಯಿಗಳು: ವಿಡಿಯೋ ವೈರಲ್ Read More »

ಮೀಸಲು ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಅಸಾಧ್ಯ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಮೀಸಲು ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಪರಿಷತ್ತಿನಲ್ಲಿ ಸ್ಪಷ್ಟಪಡಿಸಿದ್ದಾರೆ.ಪ್ರಶ್ನೋತ್ತರ ಕಲಾಪದಲ್ಲಿ ಕಿಶೋರ್ ಕುಮಾರ್ ಪುತ್ತೂರು ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಅಕ್ರಮ ಸಕ್ರಮದಡಿ ನಮೂನೆ 50, 53, 57ರಲ್ಲಿ ಜಮೀನು ಮಂಜೂರಾತಿ ಕೋರಿ ಅರ್ಜಿಗಳನ್ನು ಸಲ್ಲಿಸಲಾಗಿದೆ. ಆದರೆ ಕಂದಾಯ ಭೂಮಿ ಮಂಜೂರು ಮಾಡಲು ಬರುತ್ತದೆಯೇ ಹೊರತು ಅರಣ್ಯ ಭೂಮಿಯನ್ನು ಅಲ್ಲ ಎಂದರು.ಒಂದೇ ಸರ್ವೇ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ

ಮೀಸಲು ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಅಸಾಧ್ಯ : ಸಚಿವ ಈಶ್ವರ ಖಂಡ್ರೆ Read More »

ದೀಕ್ಷಿತ್ ಮಡ್ತಿಲರಿಂದ ಬೆಳ್ಳಾರೆ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ

ಬೆಳ್ಳಾರೆ ಗ್ರಂಥಾಲಯ ಮತ್ತು ಅರಿವು ಕೇಂದ್ರಕ್ಕೆ ಐವರ್ನಾಡು ಮಂಜುನಾಥ್ ಮಡ್ತಿಲ ಇವರ ಪುತ್ರ ದೀಕ್ಷಿತ್ ಮಡ್ತಿಲ ಇವರು ಸಾಹಿತಿ ಬರಹಗಾರ ತೇಜಕುಮಾರ್ ಬಡ್ಡಡ್ಕ ಇವರ ಜನಪ್ರಿಯ ಕೃತಿ ಮಜಲಿನಾಚೆ – ಪುಸ್ತಕವನ್ನು ಕೊಡುಗೆಯಾಗಿ ನೀಡಿದರು. ಇವರೊಂದಿಗೆ ಇವರ ಸಹಪಾಠಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗ್ರಂಥಾಪಾಲಕಿ ಶ್ರೀಮತಿ ಶಶಿಕಲಾ O ಪುಸ್ತಕ ಸ್ವೀಕರಿಸಿದರು.

ದೀಕ್ಷಿತ್ ಮಡ್ತಿಲರಿಂದ ಬೆಳ್ಳಾರೆ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ Read More »

ಅಡ್ತಲೆ : ತೊಡಿಕಾನ ಜಾತ್ರೋತ್ಸವ ಪೂರ್ವಭಾವಿ ಸಭೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಜಾತ್ರೋತ್ಸವವು ಏ.13ರಿಂದ ನಡೆಯಲಿದ್ದು, ಆ ಪ್ರಯುಕ್ತ ಅರಂತೋಡು ಗ್ರಾಮದ ಅಡ್ತಲೆ ಬೆದ್ರುಪಣೆಯ ಉಳ್ಳಾಕ್ಲು ದೈವಸ್ಥಾನ ವಠಾರದಲ್ಲಿ ನಡೆಯಿತು. ಹಸಿರುವಾಣಿ ಸಂಗ್ರಹ ಹಾಗೂ ಆಮಂತ್ರಣ ಪತ್ರಿಕೆ ವಿತರಣೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿಯವರು ಊರಿನವರು ಉಪಸ್ಥಿತರಿದ್ದರು.

ಅಡ್ತಲೆ : ತೊಡಿಕಾನ ಜಾತ್ರೋತ್ಸವ ಪೂರ್ವಭಾವಿ ಸಭೆ Read More »

ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಆಲೆಟ್ಟಿ ಗ್ರಾಮದ ಕೋಲ್ಟಾರು ಎಂಬಲ್ಲಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಮಾ.23ರಂದು ನಡೆದಿದೆ.ಮೃತ ವ್ಯಕ್ತಿಯನ್ನು ಬಂದಡ್ಕ ಮಾಣಿಮೂಲೆ ಪಾಲಾರು ನಿವಾಸಿ ಶ್ರೀಧರ ಎಂದು ಗುರುತಿಸಲಾಗಿದೆ. ಅವರು ಅರಂಬೂರಿನ ಮರದ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದು, ದಿನಪ್ರತಿ ಮನೆಗೆ ಹೋಗಿ ಬರುತ್ತಿದ್ದರು.ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು Read More »

ಮಂಡೆಕೋಲು : ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಪೂರ್ವಭಾವಿ ಸಭೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವವು ಏ.13ರಿಂದ ಏ. 20ರ ತನ‌ನಡೆಯಲಿದ್ದು, ಆ ಪ್ರಯುಕ್ತ ಜಾತ್ರೋತ್ಸವದ ಪೂರ್ವಭಾವಿ ಸಭೆಯು ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಜರುಗಿತು.ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿದ್ದರು.ಹಸಿರುವಾಣಿ ಸಂಗ್ರಹ ಹಾಗೂ ಆಮಂತ್ರಣ ಪತ್ರಿಕೆ ವಿತರಣೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.ಹಸಿರುವಾಣಿ ಸಮಿತಿ ಸಂಚಾಲಕ ಕೇಶವ ಅಡ್ತಲೆ,ಆರ್ಥಿಕ ಸಮಿತಿ ಸಂಚಾಲಕ ಕಿಶೋರ್ ಯು.ಎಂ,ಸ್ಥಳೀಯರಾದ ಶಿವಪ್ರಸಾದ್ ಉಗ್ರಾಣಿ ಮನೆ ,ಕೇಶವ ಮೂರ್ತಿ ಹೆಬ್ಬಾರ್, ಅನಂತಕೃಷ್ಣ ಚಾಕೋಟೆಡಿಸಿ

ಮಂಡೆಕೋಲು : ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಪೂರ್ವಭಾವಿ ಸಭೆ Read More »

ಹರಿಹರ ಪಲ್ಲತ್ತಡ್ಕದಲ್ಲಿ ಕೃಷಿಕರಿಗೆ ಏಣಿಗಳ ವಿತರಣೆ ಹಾಗೂ ಮಾಹಿತಿ ಕಾರ್ಯಕ್ರಮ

ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿ. ವಿಟ್ಲ, 3 ಎಫ್ ಆಯಿಲ್ ಪಾಮ್ (ಪ್ರೈ.) ಲಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಹರಿಹರ ಇವರುಗಳ ಸಹಯೋಗದಲ್ಲಿ ರೈತರಿಗೆ ಏಣಿ ವಿತರಣಾ ಕಾರ್ಯಕ್ರಮ ಹರಿಹರ ಪಲ್ಲತಡ್ಕ ಕೊಲ್ಲಮೊಗ್ರ ಸೊಸೈಟಿ ಮುಂಭಾಗದಲ್ಲಿ ನಡೆಯಿತು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷರಾದ ಸೋಮಶೇಖರ ಕಟ್ಟೆಮನೆ ವಹಿಸಿದ್ದರು. ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ) ಸಂಪಾಜೆ ಇವರು ರೇಷ್ಮೆ ಕೃಷಿ, ಮಲ್ಲಿಗೆ ಕೃಷಿ, ಗೇರು ಬೆಳೆಗಳ ಮೌಲ್ಯವರ್ಧನೆ, ಪ್ರಯೋಜನಗಳು ಹಾಗೂ

ಹರಿಹರ ಪಲ್ಲತ್ತಡ್ಕದಲ್ಲಿ ಕೃಷಿಕರಿಗೆ ಏಣಿಗಳ ವಿತರಣೆ ಹಾಗೂ ಮಾಹಿತಿ ಕಾರ್ಯಕ್ರಮ Read More »

ಅಡ್ತಲೆ -ಬೆದ್ರುಪಣೆ ಶ್ರೀ ಉಳ್ಳಾಕುಲು ಮತ್ತು ಮಲೆ ದೈವಗಳ ವಾರ್ಷಿಕ ನಡಾವಳಿ

ಅಡ್ತಲೆ -ಬೆದ್ರುಪಣೆ ಶ್ರೀ ಉಳ್ಳಾಕುಲು ಮತ್ತು ಮಲೆ ದೈವಗಳ ವಾರ್ಷಿಕ ನಡಾವಳಿಯು ಸುಗ್ಗಿ 7 ರ ದಿನಾಂಕ 21.03.2026 ರಂದು ಸಂಜೆ ಅಡ್ತಲೆ ಮೂಲಸ್ಥಾನದಿಂದ ಭಂಡಾರ ಹೋಗಿ ಕೂಡಿ ರಾತ್ರಿ ಅನ್ನಸಂತರ್ಪಣೆ ನಡೆಯಿತು. ಸುಗ್ಗಿ 8 ರ ದಿನಾಂಕ 22.03.2026 ರಂದು ಬೆಳಿಗ್ಗೆ ಪ್ರಾತಃಕಾಲ ಶ್ರೀ ಉಳ್ಳಾಕುಲು ನೇಮ ನಡೆದು ಮಧ್ಯಾಹ್ನ ಪ್ರಧಾನಿ ಶ್ರೀ ಪುರುಷ ದೈವದ ನೇಮ ನಡೆಯಿತು.ನಂತರ ಅನ್ನಸಂತರ್ಪಣೆ ನಡೆಯಿತು.ಸಾಯಂಕಾಲ ದೀಟಿಗೆ ಪ್ರಧಾನಿ ಶ್ರೀ ರಾಜನ್ ದೈವದ ನೇಮ ನಡೆದು ರಾತ್ರಿ ಕೂಜಿ ದೈವಗಳ

ಅಡ್ತಲೆ -ಬೆದ್ರುಪಣೆ ಶ್ರೀ ಉಳ್ಳಾಕುಲು ಮತ್ತು ಮಲೆ ದೈವಗಳ ವಾರ್ಷಿಕ ನಡಾವಳಿ Read More »

ಕಲ್ಲುಗುಂಡಿ : ಬಿ.ಎಂ.ಎಸ್ ಆಟೋ ರಿಕ್ಷಾ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಬಿ.ಎಂ.ಎಸ್ ಆಟೋ ರಿಕ್ಷಾ ಚಾಲಕರ ಸಂಘ ಕಲ್ಲುಗುಂಡಿ ಘಟಕದ ವಾರ್ಷಿಕ ಮಹಾಸಭೆಯು ಮಾರ್ಚ್ 20 ರಂದು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಸಲಾಯಿತು.ಮೊದಲಿಗೆ ಕುಮಾರಿ ಖುಷಿ ಅವರು ಪ್ರಾರ್ಥನೆ ನೆರವೇರಿಸಿದರು.ಗಣ್ಯರಿಂದ ದೀಪಬೆಳಗಿಸಿ ತಾಯಿ ಭಾರತಾಂಭೆ ಗೆ ಪುಷ್ಫಾರ್ಚಣೆ ಮಾಡಿ ಕಾರ್ಯಕ್ರಮವನ್ನು ಆರಂಭಿಸಲಾಯಿತು.ಅತಿಥಿಗಳನ್ನು ಯಶೋದರ ಕಡೆಪಾಲ ಅವರು ಸ್ವಾಗತಿಸಿದರು.ಸಭೆಯ ಅದ್ಯಕ್ಷತೆಯನ್ನು ಕಲ್ಲುಗುಂಡಿ ಘಟಕದ ಅದ್ಯಕ್ಷರಾದ ಕೇಶವ ಬಂಗ್ಲೆಗುಡ್ಡೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು B.M.S ನ ಅದ್ಯಕ್ಷರಾದ ಪ್ರಕಾಶ್ ಎಮ್.ಎಸ್ ನಿಕಟಪೂರ್ವ ಅದ್ಯಕ್ಷರಾದ ರಾದಕೃಷ್ಣ

ಕಲ್ಲುಗುಂಡಿ : ಬಿ.ಎಂ.ಎಸ್ ಆಟೋ ರಿಕ್ಷಾ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ Read More »

ಮನೆಯಲ್ಲಿ ಏನೇ ಮಾಡಿದ್ರೂ ಹಣ ಉಳಿತಾಯವಾಗ್ತಿಲ್ವಾ? ಹೀಗೆ ಮಾಡಿ ನೋಡಿ

ಮನೆಯಲ್ಲಿ ದುಡಿದ ಹಣ ಉಳಿಯದೆ, ಅಶಾಂತಿ ಕಾಡುತ್ತಿದ್ದರೆ ವಾಸ್ತು ಪ್ರಕಾರ ಸಣ್ಣ ಬದಲಾವಣೆಗಳು ಉತ್ತಮ ಫಲ ನೀಡುತ್ತವೆ. ಕಾಮಧೇನು ಅಥವಾ ಗೋಮಾತೆಯ ವಿಗ್ರಹವನ್ನು ಸರಿಯಾದ ದಿಕ್ಕಿನಲ್ಲಿ ಇಡುವುದು ಐಶ್ವರ್ಯ ವೃದ್ಧಿಗೆ ಸಹಾಯಕವೆಂದು ನಂಬಲಾಗಿದೆ. ಈಶಾನ್ಯ ದಿಕ್ಕು ಅತ್ಯುತ್ತಮವಾಗಿದ್ದು, ಇಲ್ಲಿ ಇಟ್ಟರೆ ಶಾಂತಿ ಮತ್ತು ಸಮೃದ್ಧಿ ಹೆಚ್ಚುತ್ತದೆ. ಜಾಗವಿಲ್ಲದಿದ್ದರೆ ಉತ್ತರ ಅಥವಾ ಪೂರ್ವ ದಿಕ್ಕು ಬಳಸಬಹುದು. ಕರುವಿಗೆ ಹಾಲುಣಿಸುವ ಹಸುವಿನ ವಿಗ್ರಹ ಮಂಗಳಕರ. ದಕ್ಷಿಣ ಅಥವಾ ನೈರುತ್ಯದಲ್ಲಿ ಇಡುವುದು ಬೇಡ. ಒಡೆದ ವಿಗ್ರಹಗಳನ್ನು ಇಡುವುದನ್ನು ತಪ್ಪಿಸಬೇಕು ಎಂದು ವಾಸ್ತು

ಮನೆಯಲ್ಲಿ ಏನೇ ಮಾಡಿದ್ರೂ ಹಣ ಉಳಿತಾಯವಾಗ್ತಿಲ್ವಾ? ಹೀಗೆ ಮಾಡಿ ನೋಡಿ Read More »

error: Content is protected !!
Scroll to Top