ರಸ್ತೆ, ಸೇತುವೆಗೆ ಅನುದಾನ, ಸುಳ್ಯಕ್ಕೆ ಬೈಪಾಸ್ ರಸ್ತೆ ಒದಗಿಸಿ: ಸಚಿವ ಸತೀಶ್ ಜಾರಕಿಹೊಳಿಯವರಿಗೆ ಮನವಿ
ಸುಳ್ಯ : ಸುಳ್ಯ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು ಬೈಪಾಸ್ ರಸ್ತೆ ನಿರ್ಮಿಸಲು ಕ್ರಮ ಕೈಗೊಳ್ಳಿ ಎಂದು ಸುಳ್ಯದ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಶಾಸಕರ ಸಹಿತ ರಾಜಕೀಯ ಮುಖಂಡರು ಮನವಿ ಮಾಡಿದರು.ಕ್ಷೇತ್ರದಲ್ಲಿ ವಿವಿಧೆಡೆ ಸೇತುವೆಗಳು, ರಸ್ತೆ ನಿರ್ಮಾಣ ಕಾಮಗಾರಿ ಅರ್ಧದಲ್ಲಿ ನಿಂತಿವೆ. ವಿವಿಧೆಡೆ ರಸ್ತೆ, ಸೇತುವೆಯ ಬೇಡಿಕೆಯಿದ್ದು ಇಲಾಖೆಯಿಂದ ಅನುದಾನ ನೀಡಬೇಕು ಎಂದು ಶಾಸಕರು ಮನವಿ ಮಾಡಿದರು. ಎಂಜೀನಿಯರ್ ಅವರನ್ನು ಕರೆಸಿ ಕೂಡಲೇ ರಸ್ತೆ ದುರಸ್ತಿಗೆ ಕ್ರಮಕೈಗೊಳ್ಳುವಂತೆ […]
ರಸ್ತೆ, ಸೇತುವೆಗೆ ಅನುದಾನ, ಸುಳ್ಯಕ್ಕೆ ಬೈಪಾಸ್ ರಸ್ತೆ ಒದಗಿಸಿ: ಸಚಿವ ಸತೀಶ್ ಜಾರಕಿಹೊಳಿಯವರಿಗೆ ಮನವಿ Read More »