ಪ್ರಚಲಿತ

ಸಹಾಯಧನ ವಿತರಣೆ ಕಾರ್ಯಕ್ರಮ

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ ) ಸುಳ್ಯ ತಾಲೂಕು ಸಂಪಾಜಿ ವಲಯ ದ ಅಡ್ಡಡ್ಕ ಕಾರ್ಯಕ್ಷೇತ್ರದ ಶ್ರೀ ನಾಗಬ್ರಹ್ಮ ಸಂಘದ ಸದಸ್ಯ ವಸಂತ ಬಾಜಿ ನಡ್ಕ ರವರ ಅಂಗಡಿಗೆ ಇತ್ತೀಚೆಗೆ ಸುರಿದ ಗಾಳಿ ಮಳೆಗೆ ಮರ ಬಿದ್ದು ಅಂಗಡಿ ಸಂಪೂರ್ಣವಾಗಿ ಹಾನಿಯಾಗಿತ್ತು ಈ ಸಂದರ್ಭದಲ್ಲಿ ಸಹಾಯಧನಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಮನವಿ ಸಲ್ಲಿಸಿದಾಗ ಪೂಜ್ಯರಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರು 15 ಸಾವಿರ ರೂಪಾಯಿಯನ್ನು ಮಂಜೂರು ಮಾಡಿದ್ದರು ಮಂಜೂರಾತಿ ಪತ್ರವನ್ನು […]

ಸಹಾಯಧನ ವಿತರಣೆ ಕಾರ್ಯಕ್ರಮ Read More »

ಮೊಸರು ಕುಡಿಕೆ ಉತ್ಸವ

ಸುಳ್ಯದಲ್ಲಿ ವೈಭವದ ಮೊಸರು ಕುಡಿಕೆ ಉತ್ಸವಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯ ಹತ್ಯೆಯ ಸಂದರ್ಭ ಬಿಜೆಪಿ ಸರಕಾರ ಇದ್ದರೂ ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಗಳ ಎನ್ ಕೌಟಂರ್ ಆಗಿಲ್ಕಶ್ರೀಕೃಷ್ಣನ ಪ್ರೇರಣೆಯಲ್ಲಿ ಹಿಂದೂ ಹೃದಯದಲ್ಲಿ ಜಾಗೃತಿ ಯನ್ನು ಮೂಡಿಸಿ, ಹಿಂದೂ ಸಮಾಜವನ್ನು ಒಟ್ಟಾಗಿಸುವ ಮತ್ತು ರಕ್ಷಣೆ ಮಾಡುವ ಕೆಲಸ ವಿಶ್ವ ಹಿಂದೂ ಪರಿಷತ್ ಮಾಡುತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸಂಘಟನೆಯು ಮೈಸೂರಿನಲ್ಲಿಯೂ ಪಕ್ಷ ಸಂಘಟನೆ ಮಾಡಲು ಪ್ರೇರಣೆಯಾಗಿದೆ. ಹಿಂದೂಗಳ ಸಂರಕ್ಷಣೆಗೆ ಪಣ ತೊಟ್ಟಿರುವ ವಿಶ್ವ ಹಿಂದೂ ಪರಿಷತ್‌ ಭಜರಂಗದಳವು

ಮೊಸರು ಕುಡಿಕೆ ಉತ್ಸವ Read More »

ಎ..7 ಕ್ಕೆ ಸ್ವಾಮಿ ಯೋಗೇಶ್ವರಾನಂದ ಸರಸ್ವತಿಯವರ 202ನೇ ಕ್ರತಿ ‘ಯಜ್ಞ ಕರ್ಮ ‘ ಬಿಡುಗಡೆ

ಅಜ್ಜಾವರ ಚೈತನ್ಯ ಸೇವಾ ಟ್ರಸ್ಟ್ (ರಿ.) ಇದರಶ್ರೀ ದೇವಿ ಭಗವತಿ ಮಂದಿರದ 26ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಕ್ರತಿ ಬಿಡುಗಡೆಏ.7 ರಂದು ಆಶ್ರಮದಲ್ಲಿ ನಡೆಯಲಿದೆ ಎಂದು ಇಲ್ಲಿಯ ಶ್ರೀ ಸ್ವಾಮಿ ಯೋಗೇಶ್ವರಾನಂದ ಸರಸ್ವತಿಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಬೆಳಿಗ್ಗೆ ಗಂಟೆ 9-00ಕ್ಕೆ ಗಣಪತಿ ಪೂಜೆ,ಗಂಟೆ 10-00ಕ್ಕೆ : ಸತ್ಯನಾರಾಯಣ ದೇವರ ಪೂಜೆ,ಗಂಟೆ 11-00ಕ್ಕೆ ಭಜನಾ ಸತ್ಸಂಗ ಅಡೂರು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿಯ ಬಾಲ ಪ್ರತಿಭೆಗಳಿಂದ ನಡೆಯಲಿದೆ.ಗಂಟೆ 12-00ಕ್ಕೆ ಮಂಗಳಾರತಿ ನಡೆಯಲಿರುವುದು.ಬಳಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಕೆ.ವಿ.ಜಿ.

ಎ..7 ಕ್ಕೆ ಸ್ವಾಮಿ ಯೋಗೇಶ್ವರಾನಂದ ಸರಸ್ವತಿಯವರ 202ನೇ ಕ್ರತಿ ‘ಯಜ್ಞ ಕರ್ಮ ‘ ಬಿಡುಗಡೆ Read More »

ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ನ್ಯೂ ಮಲ್ಲಿಕಾ ಸ್ಟಾಲ್ ಶುಭಾರಂಭ

ಸುಳ್ಯದ ಕೆ.ಎಸ್.ಆ‌ರ್.ಟಿ.ಸಿ.ಬಸ್ ನಿಲ್ದಾಣದಲ್ಲಿ ಬಾಲಕೃಷ್ಣ ಬಿ.ವಿ.ತೊಡಿಕಾನರವರ ಮಾಲಕತ್ವದ ನ್ಯೂ ಮಲ್ಲಿಕಾ ಸ್ಟಾಲ್ ಮತ್ತು ಜ್ಯೂಸ್ ಸೆಂಟರ್ ಹಾಗೂ ಶ್ರೀ ಮಲ್ಲಿಕಾ ಸ್ಟಾಲ್ ನ.22 ರಂದು ಶುಭಾರಂಭಗೊಂಡಿತು. ಬೆಳಿಗ್ಗೆ ಗಣಹೋಮ ನಡೆಯಿತು. ಖ್ಯಾತ ಯಕ್ಷಗಾನ ಕಲಾವಿದ ಜಯಾನಂದ ಸಂಪಾಜೆಯವರು ಪ್ರಥಮ ಗ್ರಾಹಕರಾಗಿದ್ದು ಶುಭಹಾರೈಸಿದರು. ಈ ಸಂದರ್ಭದಲ್ಲಿ ಹಲವು ಜನ ಗಣ್ಯರು ಉಪಸ್ಥಿತರಿದ್ದು ಶುಭಹಾರೈಸಿದರು. ಇಲ್ಲಿ ಜ್ಯೂಸ್ ಹಾಗೂ ಎಲ್ಲಾ ಬಗೆಯ ಶುಚಿರುಚಿಯಾದ ಬೇಕರಿ ಐಟಂಗಳು ದೊರೆಯುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.

ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ ನ್ಯೂ ಮಲ್ಲಿಕಾ ಸ್ಟಾಲ್ ಶುಭಾರಂಭ Read More »

ಜುಲೈ 23: ತೆಕ್ಕಿಲ್ ಪ್ರತಿಷ್ಟಾನದ ವತಿಯಿಂದ ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50 ನೇ ವರ್ಷದ ಪುಣ್ಯಸ್ಮರಣೆ ಹಾಗೂ ತೆಕ್ಕಿಲ್‌ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ  

ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನದ ವತಿಯಿಂದ ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ವರ್ಷದ ಪುಣ್ಯಸ್ಮರಣೆ ಹಾಗೂ ಸ್ಪೀಕರ್ ಯು.ಟಿ. ಖಾದರ್ ಅವರಗೆ ತೆಕ್ಕಿಲ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ ಸಮಾರಂಭ ಜು.23ರಂದು ಬೆಳಿಗ್ಗೆ 10 ಗಂಟೆಗೆ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್‌ ತೆಕ್ಕಿಲ್ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇರಳ ಸರಕಾರದ ಬಂದರು ಮತ್ತು ವಸ್ತು ಸಂಗ್ರಹಾಲಯ ಸಚಿವರಾದ ಅಹಮ್ಮದ್ ದೇವರಕೋವಿಲ್ ಕಾರ್ಯಕ್ರಮವನ್ನು ಉದ್ಘಾಟಿಸಿ

ಜುಲೈ 23: ತೆಕ್ಕಿಲ್ ಪ್ರತಿಷ್ಟಾನದ ವತಿಯಿಂದ ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50 ನೇ ವರ್ಷದ ಪುಣ್ಯಸ್ಮರಣೆ ಹಾಗೂ ತೆಕ್ಕಿಲ್‌ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ   Read More »

ವಿದ್ಯಾರ್ಥಿಗಳ ನಡುವೆ ಬಸ್ಸು ನಿಲ್ದಾಣದಲ್ಲಿ ಹೊಡೆದಾಟ ,ಪ್ರಕರಣ ದಾಖಲು

ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಸ್ ನಿಲ್ದಾಣ ಪರಿಸರದಲ್ಲಿ ವಿದ್ಯಾರ್ಥಿಗಳ ಗುಂಪಿನೊಳಗೆ ಮಾತಿಗೆ ಮಾತು ಬೆಳೆದು ಹೊಡೆದಾಟವಾಗಿ 8 ಮಂದಿ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆಕ್ಷುಲ್ಲಕ ಕಾರಣವನ್ನು ಮುಂದಿರಿಸಿ ಬಸ್ ನಿಲ್ದಾಣದಲ್ಲಿ ಸಂಘರ್ಷ ನಿರತ ವಿದ್ಯಾರ್ಥಿಗಳ ಗುಂಪನ್ನು ಕರ್ತವ್ಯದಲ್ಲಿದ್ದ ಪೊಲೀಸರು ಸಮಾಧಾನಿಸಿ ಚದುರಿಸಲು ಯತ್ನಿಸಿದರೂ ಲೆಕ್ಕಿಸದೆದೂಡಾಟ ಹೊಡೆದಾಟದಲ್ಲಿ ತೊಡಗಿದ್ದ ಉಪ್ಪಿನಂಗಡಿ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳಾದ ಗಿರೀಶ್ (21) , ಅಭಿತ್ (20) , ಧನುಷ್ (19) , ಮೋಹನ್‌ (19) ನಂದನ್ (19), ವಿನ್ಯಾಸ್ (18)

ವಿದ್ಯಾರ್ಥಿಗಳ ನಡುವೆ ಬಸ್ಸು ನಿಲ್ದಾಣದಲ್ಲಿ ಹೊಡೆದಾಟ ,ಪ್ರಕರಣ ದಾಖಲು Read More »

ಸುಳ್ಯ ಕಾಂಗ್ರೆಸಿನಲ್ಲಿ ಹೆಚ್ಚಿದ ಆಂತರಿಕ ಭಿನ್ನಾಭಿಪ್ರಾಯಕೃಷ್ಣಪ್ಪ ಹಠಾವೋ ಕಾಂಗ್ರೆಸ್ ಬಚಾವೋ ಪೋಸ್ಟರ್ ವೈರಲ್

ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸಿನಲ್ಲಿ ಆಂತರಿಕ ಭಿನ್ನಾಭಿಪ್ರಾಯ ಹೆಚ್ಚಿದ್ದು ‘ಕೃಷ್ಣಪ್ಪ ಹಠಾವೋ ಸುಳ್ಯ ಕಾಂಗ್ರೇಸ್‍ ಬಚಾವೋ’ ಎಂಬ ಪೋಸ್ಟರ್ ಹರಿದುಬಿಡುತ್ತಿದ್ದಾರೆ.ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಲಾಗಿದೆ ಎಂದು ಆರೋಪಿಸಿ ತಾ. ಪಂ ಮಾಜಿ ಸದಸ್ಯೆಯರಿಬ್ಬರ ಸಹಿತ 17 ಮಂದಿಯನ್ನು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ. ಇದರಿಂದ ಸುಳ್ಯ‌ ಕಾಂಗ್ರೆಸ್ ನಲ್ಲಿ ಅಂತರಿಕ ಭಿನ್ನಾಭಿಪ್ರಾಯ ಹೆಚ್ಚಿದೆ.ಉಚ್ಛಾಟನೆಗೊಂಡ ಕಾರ್ಯಕರ್ತರು ಕೆಪಿಸಿಸಿ ಕಾರ್ಯದರ್ಶಿ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷೊಯಾಗಿದ್ದ ನಂದಕುಮಾರ್ ಜೊತೆ

ಸುಳ್ಯ ಕಾಂಗ್ರೆಸಿನಲ್ಲಿ ಹೆಚ್ಚಿದ ಆಂತರಿಕ ಭಿನ್ನಾಭಿಪ್ರಾಯಕೃಷ್ಣಪ್ಪ ಹಠಾವೋ ಕಾಂಗ್ರೆಸ್ ಬಚಾವೋ ಪೋಸ್ಟರ್ ವೈರಲ್ Read More »

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡು ರಾವ್ ಅವರಿಗೆ ಸನ್ಮಾನ

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡು ರಾವ್ ಅವರಿಗೆ ಸನ್ಮಾನ Read More »

ಹಿಂದೂ ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ನಾನು ಸಿದ್ಧ- ಪುತ್ತಿಲ

ಅಡ್ಕಾರ್ : ಹಿಂದುತ್ವವೇ ನನಗೆ ಮೂಲ ಹಿಂದುತ್ವಕ್ಕಾಗಿ, ಹಿಂದೂ ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ನಾನು ಸಿದ್ಧ ಎಂದು ಪುತ್ತೂರಿನ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.ಸುಳ್ಯದ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನಡೆದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಅಂಗವಾಗಿ ಕಾರ್ತಿಕೇಯ ಸಭಾಭವನದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿ ಮಾತನಾಡಿದರು. ಹಿಂದೂ ಸಮಾಜವನ್ನು ಉಳಿಸುವುದು:ದೊಡ್ಡ ಸವಾಲು.

ಹಿಂದೂ ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ನಾನು ಸಿದ್ಧ- ಪುತ್ತಿಲ Read More »

ಬೆಳ್ಳಂಬೆಳಗ್ಗೆ ಪುತ್ತೂರಿನಲ್ಲಿ NIA ದಿಡೀರ್ ದಾಳಿ,ಮಹತ್ವದ ದಾಖಲೆ ಸಂಗ್ರಹ

ಪುತ್ತೂರು : ಪುತ್ತೂರು, ಸೇರಿದಂತೆ ದ.ಕ ಜಿಲ್ಲೆಯ 16 ಕಡೆ ಇಂದು ಮುಂಜಾನೆ NIA ದಾಳಿ ನಡೆಸಿರುವ ಕುರಿತು ವರದಿಯಾಗಿದೆ.ದಾಳಿಯಲ್ಲಿ ಮಹತ್ವದ ದಾಖಲೆ ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಆರೋಪದ ಮೇಲೆ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ NIA ತಂ ಡ ಇತ್ತೀಚೆಗೆ ಬಂಟ್ವಾಳ ಮತ್ತು ಪುತ್ತೂರಿ ನಲ್ಲಿ ದಾಳಿ ನಡೆಸಿತ್ತು. ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್,

ಬೆಳ್ಳಂಬೆಳಗ್ಗೆ ಪುತ್ತೂರಿನಲ್ಲಿ NIA ದಿಡೀರ್ ದಾಳಿ,ಮಹತ್ವದ ದಾಖಲೆ ಸಂಗ್ರಹ Read More »

error: Content is protected !!
Scroll to Top