ಪ್ರಚಲಿತ

ಸಿರಿಕುರಲ್ : ಶ್ರೀ ವನದುರ್ಗಾ ರಕೇಶ್ವರಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಆಲೆಟ್ಟಿ ಗ್ರಾಮದ ಕಲ್ಚೆರ್ಪೆ ಸಿರಿಕುರಲ್ ನಗರದ ಶ್ರೀ ವನದುರ್ಗಾ ರಕೇಶ್ವರಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ 7 ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ಶಂಕರನಾರಾಯಣ ಕಡಮಣ್ಣಾಯ ತಂತ್ರಿಯವರ ನೇತೃತ್ವದಲ್ಲಿ ಗುರುವಾರ ಜರುಗಿತು.ಬೆಳಗ್ಗೆ ಸ್ಥಳ ಶುದ್ಧಿಯಾಗಿ ಗಣಪತಿಹವನ,ವನದುರ್ಗಾ ಹೋಮ ಆಶ್ಲೇಷ ಬಲಿ ತಂಬಿಲ ಸೇವೆಯು ಅರ್ಚಕರಾದ ಜಯರಾಮ ಬಳ್ಳುಳ್ಳಾಯ, ಸುಬ್ರಹ್ಮಣ್ಯ ಪಾಂಗಣ್ಣಾಯ, ರಮೇಶ ಮೂಡಿತ್ತಾಯ, ಕ್ಷೇತ್ರ ಪುರೋಹಿತರಾದ ವೇ.ಮೂ.ಅಭಿರಾಮ ಭಟ್ ಸರಳಿಕುಂಜ ರವರ ನೇತೃತ್ವದಲ್ಲಿ ನಡೆದು ಮಧ್ಯಾಹ್ನ ಮಹಾಪೂಜೆಯಾಗಿ ಭಕ್ತಾದಿಗಳಿಗೆ ಪ್ರಸಾದ ವಿತರಣೆಯಾಯಿತು.ಈ ಸಂದರ್ಭದಲ್ಲಿ ಭಕ್ತರಿಂದ ಹರಕೆಯ […]

ಸಿರಿಕುರಲ್ : ಶ್ರೀ ವನದುರ್ಗಾ ರಕೇಶ್ವರಿ ಮತ್ತು ಪರಿವಾರ ದೈವಗಳ ಸಾನಿಧ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಮೂಕ ಅಯ್ಯಪ್ಪ ಭಕ್ತನಿಗೊಳಿದ ಶಬರಿಮಲೆ ಅಯ್ಯಪ್ಪ,ಮಾತನಾಡಲು ಬಾರದ ಮೂಕ ಸ್ವಾಮಿ ಎಂಟು ಬಾರಿ ಶರಣು ಕರೆದ

ಅಯ್ಯಪ್ಪನ ಮಹಿಮೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.ಒಂದು ಶಬ್ದ ಮಾತನಾಡಲೂ ಬಾಯಿ ಬಾರದ ಬಾಲಕನೊಬ್ಬ ಒಂದು ವರ್ಷದ ಹಿಂದೆ ಶಬರಿಮಲೆ ಏರಿದ್ದ, ಈ ಬಾರಿ ಮತ್ತೆ ಶಬರಿಮಲೆ ಏರಲು ಮಾಲೆ ಹಾಕಿರುವ ಈ ಬಾಲಕ ಮಾತನಾಡಲು ಆರಂಭಿಸಿದ್ದಾನೆ.ಪುತ್ತೂರಿನಸಾಮೆತ್ತಡ್ಕ ನಿವಾಸಿಯಾದ ಪ್ರಸನ್ನ ಎನ್ನುವವರು ಮಾತನಾಡುವ ಮೂಲಕ ಜನರ ಅಚ್ಚರಿಗೆ ಕಾರಣವಾಗಿದೆ.ಸಣ್ಣ ಮಕ್ಕಳು ಮೊದ ಮೊದಲಿಗೆ ಯಾವ ರೀತಿ ತೊದಲು ಮಾತನಾಡುತ್ತಾರೋ, ಅದೇ ರೀತಿಯಲ್ಲಿ ಈ ಬಾಲಕಮಾತನಾಡಲು ಪ್ರಾರಂಭಿಸಿದ್ದಾರೆ.ಒಂದಕ್ಷರ ಸರಿಯಾಗಿ ಮಾತನಾಡದ ಪುತ್ತೂರು ನಿವಾಸಿ ಪ್ರಸನ್ನ

ಮೂಕ ಅಯ್ಯಪ್ಪ ಭಕ್ತನಿಗೊಳಿದ ಶಬರಿಮಲೆ ಅಯ್ಯಪ್ಪ,ಮಾತನಾಡಲು ಬಾರದ ಮೂಕ ಸ್ವಾಮಿ ಎಂಟು ಬಾರಿ ಶರಣು ಕರೆದ Read More »

ಆಮ್ ಆದ್ಮಿ ಪಾರ್ಟಿ, ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಅಶೋಕ ಎಡಮಲೆಯವರಿಗೆ ಭಾಗವಹಿಸಲು ಅವಕಾಶ

ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಮಿತಿ ಸಭೆ 2023-24, ಇದೇ ಡಿಸೆಂಬರ್ 21, 20 FCC24 ರಂದು ದೆಹಲಿಯಲ್ಲಿ ನಡೆಯಲ್ಲಿದ್ದು, ಕರ್ನಾಟಕದಿಂದ ರಾಷ್ಟ್ರೀಯ ಸಮಿತಿ ಸದಸ್ಯರಾದ ಅಶೋಕ ಎಡಮಲೆ ಭಾಗವಹಿಸಲಿದ್ದಾರೆ.ಕರ್ನಾಟಕ ರಾಜ್ಯದಿಂದ ಒಟ್ಟು 8 ಮಂದಿ ಸಮಿತಿ ಸದಸ್ಯರಿದ್ದು ಈ ಬಾರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ.ಅಶೋಕ ಎಡಮಲೆ ಅವರು ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಂಚಾಕರಾಗಿ, ದಕ್ಷಿಣ ಕನ್ನಡ ಜಿಲ್ಲಾಧ್ಯರಾಗಿ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವೀಕ್ಷಕರಾಗಿ ಮತ್ತು ರಾಜ್ಯ

ಆಮ್ ಆದ್ಮಿ ಪಾರ್ಟಿ, ರಾಷ್ಟ್ರೀಯ ಸಮಿತಿ ಸಭೆಯಲ್ಲಿ ಅಶೋಕ ಎಡಮಲೆಯವರಿಗೆ ಭಾಗವಹಿಸಲು ಅವಕಾಶ Read More »

ಅಮ್ಮ ಅಂದರೆ ಏನೋ ಹರುಷವು !

ಅಮ್ಮ ನಮ್ಮ ಜೀವಕ್ಕೆ ಉಸಿರು ಕೊಟ್ಟ ದೇವತೆ……ಅಮ್ಮ ಎಂದರೆ ಏನೋ ಹರುಷವುಎಂಬ ಹಾಡನ್ನು ಕೇಳಿದ್ದೀರಾ?ಆದರೆ ಅಮ್ಮ ಎನ್ನುವ ಪದಗಳು ಎಲ್ಲಿಂದ ಆರಂಭವಾಯ್ತು……….?ಮಗುವಿಗೆ ಚಂದಮಾಮಾನ್ನು ತೋರಿಸಿ ಊಟ ಮಾಡಿಸುತ್ತಿದ್ದ ತಾಯಿಯು ಈಗ ಹೊತ್ತೊತ್ತಿಗೆ ಊಟ ಮಾಡುವುದ್ದನ್ನು ಮರೆತು ಹೋಗಿದ್ದಾಳೆ. ತಾಯಿ ಎಷ್ಟೇ ಕಷ್ಟ ಪಟ್ಟರು ಆ ಕಷ್ಟವು ಮಗುವಿಗೆ ಬರಬಾರದೆಂದು ದೇವರಲ್ಲಿ ಬೇಡಿಕೊಳ್ಳುತ್ತಾಳೆ. ಮಗುವಿನ ಹುಟ್ಟಿದ ದಿವಸ ಬಂದರೆ ತಾಯಿ ಹೊಸ ಬಟ್ಟೆ ತೆಗೆದುಕೊಟ್ಟು, ತಾಯಿ ಹರಿದ ಬಟ್ಟೆ ಹಾಕಿಕೊಂಡು, ತನ್ನ ಮಗುವಿನ ಸಂತೋಷವನ್ನು ನೋಡಿ ಖುಷಿ ಪಡುತ್ತಾಳೆ.

ಅಮ್ಮ ಅಂದರೆ ಏನೋ ಹರುಷವು ! Read More »

ಜಿಲ್ಲಾ ಮಟ್ಟದ ಖಾದ್ಯಗಳ ಪಾಕ ಸ್ಪರ್ಧೆಯಲ್ಲಿ ಶಶ್ಮಿ ಭಟ್ ಪ್ರಥಮ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರವೆಗೆ ಸರಿಯುತ್ತಿರುವ ಖಾದ್ಯಗಳ ಪಾಕಸ್ಪರ್ಧೆಯು ಕೃಷಿ ಇಲಾಖೆ, ಜಂಟಿ ಕೃಷಿ ನಿರ್ದೇಶಕರ ಕಛೇರಿ, ಲೋಕೋಪಯೋಗಿ ಕಟ್ಟಡ ಸಂಕೀರ್ಣ ಮಂಗಳೂರಿನಲ್ಲಿ ನಡೆಯಿತು. ದ.ಕ ಜಿಲ್ಲೆಯ ವಿವಿಧ ತಾಲೂಕು ಗಳಿಂದ ಸುಮಾರು 70 ಸ್ಪರ್ಧಿಗಳು ಭಾಗವಹಿಸಿದ್ದು, ಅಜ್ಜಾವರ ಚೈತ್ರ ಯುವತಿ ಮಂಡಲ ಅಧ್ಯಕಕ್ಷೆ ಶ್ರೀಮತಿ ಶಶ್ಮಿ ಭಟ್ ಅಜ್ಜಾವರ ಸಿಹಿ ಖಾದ್ಯ ದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಬೆಂಗಳೂರು ನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ gondiruttare

ಜಿಲ್ಲಾ ಮಟ್ಟದ ಖಾದ್ಯಗಳ ಪಾಕ ಸ್ಪರ್ಧೆಯಲ್ಲಿ ಶಶ್ಮಿ ಭಟ್ ಪ್ರಥಮ Read More »

ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ವಿವಿಧ ಬೇಡಿಕೆಗಳನ್ನು ಚರ್ಚಿಸಲು ಕೆ.ಎಸ್‌.ಆರ್.ಟಿ.ಸಿ ನೌಕರರಿಂದ ಶಾಸಕಿ ಭಾಗೀರಥಿಗೆ ಮನವಿ

ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಸುಳ್ಯದ ಡಿಪೋದಲ್ಲಿ ಸಿಬ್ಬಂದಿ ನೇಮಕಾತಿ ಮತ್ತು ಸರಕಾರಿ ನೌಕರರ ಸಮಾನ ವೇತನ ಆಯೋಗ ಹಾಗೂ 38 ತಿಂಗಳ ಅರಿಯರ್ಸ್ ಗಾಗಿ ಚರ್ಚಿಸಲು ಕೆ.ಎಸ್‌.ಆರ್.ಟಿ.ಸಿ ನೌಕರರ ಪರವಾಗಿ ತಮ್ಮ ಸುಳ್ಯದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯರಿಗೆ ಮನವಿ ಸಲ್ಲಿಸಿದರು.

ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ವಿವಿಧ ಬೇಡಿಕೆಗಳನ್ನು ಚರ್ಚಿಸಲು ಕೆ.ಎಸ್‌.ಆರ್.ಟಿ.ಸಿ ನೌಕರರಿಂದ ಶಾಸಕಿ ಭಾಗೀರಥಿಗೆ ಮನವಿ Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ 10 ನೇ ತರಗತಿ ಮಕ್ಕಳಿಗೆ ಉಚಿತ ಟ್ಯೂಷನ್ ಕ್ಲಾಸ್ ಉದ್ಘಾಟನೆ

ಕುಕ್ಕುಜಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಸುಳ್ಯ ತಾಲ್ಲೂಕು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಟ್ಯೂಷನ್ ಕ್ಲಾಸ್ ನ್ನು ಡಿಸೇಂಬರ್ 9 ರಂದು ಪೈಲಾರ್ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷರು ಹಾಗೂ ಪೈಲಾರ್ ಶ್ರೀ ರಾಮ ಭಜನಾ ಮಂಡಳಿ ಅಧ್ಯಕ್ಷರಾದ ಶ್ರೀ ನಾರಾಯಣ ಕೊಡ್ತುಗುಳಿ ಉದ್ಘಾಟನೆ ಮಾಡಿ ಶುಭಹಾರೈಸಿದರು:ದೊಡ್ಡತೋಟ ವಲಯ ಜನಜಾಗೃತಿ ವಲಯಧಕ್ಷರಾದ ಶ್ರೀ ಬಾಲಕೃಷ್ಣ ಬೋಳ್ಳೂರು ಮಾತನಾಡಿ ಪ್ರಕೃತಿ ನಾಶಕ್ಕೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ 10 ನೇ ತರಗತಿ ಮಕ್ಕಳಿಗೆ ಉಚಿತ ಟ್ಯೂಷನ್ ಕ್ಲಾಸ್ ಉದ್ಘಾಟನೆ Read More »

ಅಕ್ಷತಾ ನಾಗನಕಜೆಯವರಿಂದ ದಾಖಲೆ ಬರಹ

“ಕರ್ನಾಟಕ ಅಚೀವರ್ಸ್ ಬುಕ್ ಆಪ್ ರೆಕಾರ್ಡ್” ಕವಿಗಳಿಂದ ಸ್ಥಳದಲ್ಲಿಯೇ ದಾಖಲೆ ಬರಹ ಕಾರ್ಯಕ್ರಮದಲ್ಲಿ ಅಕ್ಷತಾ ನಾಗನಕಜೆ ಅವರು ಜಾನಪದ ಕಲೆಯಾದ ಯಕ್ಷಗಾನ ಶೀರ್ಷಿಕೆ ಯಡಿಯಲ್ಲಿ 10 ನಿಮಿಷ 20 ಸೆಕೆಂಡ್ ನಲ್ಲಿ ಬರೆದು ರೆಕಾರ್ಡ್ ದಾಖಲೆ ಬರೆದಿದ್ದಾರೆ. ರಾಜ್ಯ ಕರುನಾಡ ಹಣತೆ ಕವಿ ಬಳಗ(ರಿ) ಇವರು ಆಯೋಜಿಸಿರುವ ಪ್ರಥಮ ಜಾನಪದ ವಾರ್ಷಿಕೋತ್ಸವ ಕಾರ್ಯಕ್ರಮ 2024 ಚಿತ್ರದುರ್ಗ ದಲ್ಲಿ ಕರ್ನಾಟಕ ಅಚಿವರ್ಸ್ ಬುಕ್ ಆಪ್ ರೆಕಾರ್ಡ್ ಸಂಸ್ಥೆಯವರು ಭಾಗವಹಿಸಿ ದಾಖಲೆ ಬರೆದ ಇವರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿರುತ್ತಾರೆ.

ಅಕ್ಷತಾ ನಾಗನಕಜೆಯವರಿಂದ ದಾಖಲೆ ಬರಹ Read More »

ಅರಮನೆಕಟ್ಟ ರಸ್ತೆ ಅಭಿವೃದ್ಧಿ ಗೆ ಶಾಸಕರಿಂದ ಗುದ್ದಲಿ ಪೂಜೆ

ಶಾಸಕರ ವಿಶೇಷ ಅನುದಾನದಿಂದ ಬಿಡುಗಡೆಯಾದ 30ಲಕ್ಷ ರೂ ಗಳಲ್ಲಿ ನಿರ್ಮಾಣವಾಗಲಿರುವ ಪಂಬೆತ್ತಾಡಿ‌ಗ್ರಾಮದ ಅರಮನೆಕಟ್ಟ ರಸ್ತೆಯ ಕಾಮಗಾರಿಗೆ ಸೋಮವಾರ ಶಾಸಕರು ಗುದ್ದಲಿಪೂಜೆಯನ್ನು ನೆರವೆರಿಸಿದರು.ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷಕರು, ಸದಸ್ಯರು ಭಾ.ಜ.ಪ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಅರಮನೆಕಟ್ಟ ರಸ್ತೆ ಅಭಿವೃದ್ಧಿ ಗೆ ಶಾಸಕರಿಂದ ಗುದ್ದಲಿ ಪೂಜೆ Read More »

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ವಾರ್ಷಿಕ ಕ್ರೀಡಾಕೂಟ, ಅಖಾಡ 2024. ಉದ್ಘಾಟನೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇಲ್ಲಿ ವಾರ್ಷಿಕ ಕ್ರೀಡಾಕೂಟ ‘ಅಖಾಡ -2024’ ದಿನಾಂಕ 6.12.2024 ರಿಂದ 10.12.2024 ರ ವರೆಗೆ ನಡೆಯಲ್ಲಿದ್ದು, ಕ್ರೀಡಾಕೂಟದ ಉದ್ಘಾಟನೆಯನ್ನು ದಿನಾಂಕ 09.12.2014ರಂದು ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಇವರು ಕ್ರೀಡಾಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಡಾ. ಲೀಲಾಧರ್ ಡಿ ವಿ , ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿಯಾದ ಡಾ.

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ವಾರ್ಷಿಕ ಕ್ರೀಡಾಕೂಟ, ಅಖಾಡ 2024. ಉದ್ಘಾಟನೆ Read More »

error: Content is protected !!
Scroll to Top